Anganwadi Recruitment : ನಮಸ್ಕಾರ ಸ್ನೇಹಿತರೇ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಚಾಮರಾಜನಗರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ ಸಡಿಲಿಕೆ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
Instant Loan App : ಆನ್ಲೈನ್ ಲೋನ್ ಪಡೆಯುವ ಮುನ್ನ ಈ ಸತ್ಯ ತಿಳ್ಕೊಳ್ಳಿ – ಯುವಕರೇ ಎಚ್ಚರ.!
ಹುದ್ದೆ :- ಅಂಗನವಾಡಿ ಕಾರ್ಯಕರ್ತೆಯರು & ಅಂಗನವಾಡಿ ಸಹಾಯಕಿಯರು
ಹುದ್ದೆಗಳ ಸಂಖ್ಯೆ :- 219
ಸ್ಥಳ, ಕಾರ್ಯಕರ್ತೆ ಹಾಗು ಸಹಾಯಕಿ ಹುದ್ದೆಯ ಸಂಖ್ಯೆ :-
ಚಾಮರಾಜನಗರ, 11, 23
ಸಂತೇಮರಹಳ್ಳಿ, 8, 19
ಗುಂಡ್ಲುಪೇಟೆ, 18, 45
ಕೊಳ್ಳೇಗಾಲ, 14, 23
ಹನೂರು, 22, 24
ಯಳಂದೂರು, 4, 8
ಶೈಕ್ಷಣಿಕ ಅರ್ಹತೆ :-
• ಅಂಗನವಾಡಿ ಕಾರ್ಯಕರ್ತೆ – ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್.ಎಸ್.ಎಲ್.ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
• ಅಂಗನವಾಡಿ ಸಹಾಯಕಿ – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಕರ್ತವ್ಯ ಸ್ಥಳ :- ಚಾಮರಾಜನಗರ ಜಿಲ್ಲೆಯಲ್ಲಿ ಚಾಮರಾಜನಗರ, ಸಂತೇಮರಹಳ್ಳಿ, ಗುಂಡ್ಲುಪೇಟೆ, ಕೊಳ್ಳೇಗಾಲ, ಹನೂರು, ಯಳಂದೂರು ವ್ಯಾಪ್ತಿಯಲ್ಲಿ ಹುದ್ದೆಗಳು ಖಾಲಿ ಇದೆ.
ಆಯ್ಕೆ ವಿಧಾನ :- ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗನುಸಾರವಾಗಿ ಕ್ರೂಡೀಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಗೆ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ವಯೋಮಾನ :- ಅಭ್ಯರ್ಥಿಗಳು ಕನಿಷ್ಠ 19 ವರ್ಷ ತುಂಬಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :- ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ನಿಗದಿತ ಅರ್ಜಿ ಶುಲ್ಕದ ವಿವರ :- ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರಗಳು :-
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ :- ಜನವರಿ 09, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- ಫೆಬ್ರವರಿ 07, 2025
Website Link : https://karnemakaone.kar.nic.in/abcd/home.aspx
- ಹೈ ಬ್ಲಡ್ ಪ್ರೆಶರ್ ನಿರ್ಲಕ್ಷ್ಯ ಬೇಡ: ಹೃದಯಾಘಾತಕ್ಕೆ ಕಾರಣವಾಗುವ ಎಚ್ಚರಿಕೆ ಸೂಚನೆಗಳು!
- ಈ ಹಣ್ಣು ಸಿಕ್ರೆ ಬಿಡಬೇಡಿ, ಪಟ್ ಅಂತ ಬಾಯಿಗೆ ಹಾಕ್ಕೊಂಡು ಬಿಡಿ..! ಮಧುಮೇಹ – ಕಿಡ್ನಿಗೆ ಸಮಸ್ಯೆ ರಾಮಬಾಣ
- ಗ್ಯಾಸ್ಟ್ರಿಕ್, ಅಸಿಡಿಟಿಯಿಂದ ದಿನಪೂರ್ತಿ ಹಿಂಸೆ ಪಡುತ್ತಿದ್ದೀರಾ? ಹಾಗಿದ್ರೆ ತಪ್ಪದೆ ಈ ಅಭ್ಯಾಸಗಳನ್ನು ಮಾಡಿ
- Uric Acid : ಯೂರಿಕ್ ಆಮ್ಲದ ಮಟ್ಟ ಹೆಚ್ಚಾದರೆ ನಮ್ಮ ದೇಹ ಏನಾಗುತ್ತೆ ಗೊತ್ತೆ..? ಸಮಯ ಮೀರುವ ಮುನ್ನ ಎಚ್ಚೆತ್ತುಕೊಳ್ಳಿ
- ಈ ಚಿಕ್ಕ ಲಕ್ಷಣಗಳನ್ನು ಲೈಟಾಗಿ ತೆಗೆದುಕೊಳ್ಳಬೇಡಿ : ಪಾರ್ಶ್ವವಾಯು ದಾಳಿಯ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ…
- ಈ ಆಹಾರಗಳೇ ಕಿಡ್ನಿಗೆ ತುಂಬಾ ಡೇಂಜರ್! ಈ ಫುಡ್ ಹ್ಯಾಬಿಟ್ನಿಂದಲೇ ಕಿಡ್ನಿ ಸ್ಟೋನ್ ಆಗುತ್ತೆ!
- ಹುಟ್ಟಿದ ಮನೆಯಲ್ಲಿಯೇ ಕೊನೆದಿನಗಳನ್ನು ಕಳೆಯಲು ಬಂದ ತಾಯಿಗೆ ಬಾಗಿಲು ತೆಗೆಯದ ಮಗಳು, ಅಮ್ಮ ಸಾವು
- ಪ್ರಧಾನಿ ಮೋದಿಯನ್ನು ಹಾವಾಡಿಗನಂತೆ ಬಿಂಬಿಸಿದ ನಾರ್ವೆ – ಜನಾಂಗೀಯ ನಿಂದನೆ ವಿರುದ್ಧ ಆಕ್ರೋಶ!
- ಅಮ್ಮ-ಅಪ್ಪ ಸಾರಿ. ನಾವು ದೂರ ಹೋಗಿ ಸತ್ತಿದ್ದೇವೆ’; ತಾಯಿ ಬೈದಿದ್ದಕ್ಕೆ ಮನೆಬಿಟ್ಟು ನಾಪತ್ತೆಯಾದ ಅಪ್ರಾಪ್ತ ಸಹೋದರಿಯರು
- ಮೂತ್ರದ ಸೋಂಕು ಮತ್ತೆ ಮತ್ತೆ ಬರ್ತಿದ್ಯಾ.? ಕಾರಣ, ಲಕ್ಷಣ, ತಿನ್ನಲು ಆಹಾರ ಸೇರಿ ತಡೆಗಟ್ಟುವ ವಿಧಾನ ಇಲ್ಲಿದೆ.!
- Health : ನಿಮಗೆ ಕ್ಯಾನ್ಸರ್ ಉಂಟು ಮಾಡುವ ಅಡುಗೆ ಮನೆಯಲ್ಲಿರುವ ಈ ವಸ್ತುಗಳ ಬಗ್ಗೆ ಎಚ್ಚರವಿರಲಿ!
- ‘ಗಂಡನ ಬಿಟ್ಟು ಇರಲಾರೆ, ತವರಿನಲ್ಲೂ ಉಳಿಯಲಾರೆ..’ ಅತ್ತೆಯ ಕಿರುಕುಳಕ್ಕೆ ಬೇಸತ್ತು ಸಾವು ಕಂಡ ಗೃಹಿಣಿ
- Headache : ತಲೆ ನೋವು ಬಂದಾಗ ವಾಂತಿ ಆಗುತ್ತಿದೆಯೇ…? ಈ ಸಿಂಪಲ್ ಸಲಹೆ ಫಾಲೋ ಮಾಡಿ, ಗುಣಮುಖರಾಗಿ…
- ಎಣ್ಣೆ ಹೊಡೆದು ಡ್ಯಾಮೆಜ್ ಆಗಿರುವ ಲಿವರ್ಗೆ ಮರುಜೀವ ನೀಡುವ ಹಣ್ಣು! ವಾರಕ್ಕೊಮ್ಮೆ ತಿನ್ನಿ..
- ALERT : ‘ಕಿಡ್ನಿ’ ಕೈಕೊಟ್ಟರೆ ಬೆಳ್ಳಂಬೆಳಗ್ಗೆಯೇ ಕಾಣಿಸಿಕೊಳ್ಳುವ ಲಕ್ಷಣಗಳಿವು, ಅಪ್ಪಿತಪ್ಪಿಯೂ ನಿರ್ಲಕ್ಷಿಸಬೇಡಿ.!
- ದುಬಾರೆ ದುರಂತದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ಆನೆ ಸ್ನಾನ ವೀಕ್ಷಣೆಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಜಾರಿ
- Gruha Lakshmi : ಗೃಹಲಕ್ಷ್ಮಿ ಹೊಸ ನಿಯಮ… ಇನ್ಮುಂದೆ ಎಲ್ಲ ಮಹಿಳೆಯರಿಗೂ ಸಿಗಲ್ಲ ₹2,000 ರೂಪಾಯಿ ಹಣ!
- ದುಬಾರೆ ಸಾಕಾನೆ ಶಿಬಿರದಲ್ಲಿ ಕಾಳಗದ ಆನೆಗಳ ಕಾಲಿಗೆ ಸಿಲುಕಿ ಮಹಿಳೆ ಸಾವು; 20 ಲಕ್ಷ ಪರಿಹಾರ, ಮೃತಳ ಕಣ್ಣು ದಾನ!
- ಫಾರ್ಚುನರ್ ಕಾರು, 1 ಕೋಟಿ ರೂ ವರದಕ್ಷಿಣೆ ಕೊಟ್ಟರೂ ಕಿರುಕುಳ, ದುರಂತ ಅಂತ್ಯ ಕಂಡ 24ರ ಯುವತಿ
- ದೇವರು ನಿಮ್ಮನ್ನ ಚೆನ್ನಾಗಿಟ್ಟಿರಲಿ – ದೇವೇಗೌಡರ ಬರ್ತಡೇ, ಸಿಎಂ ಸಿದ್ದರಾಮಯ್ಯ ಹಾರೈಕೆ!
- ‘ನಮಾಜ್ ಮಾಡೋಕೆ ಸಮಸ್ಯೆ ಇಲ್ಲ, ಆದ್ರೆ ರಸ್ತೆಯಲ್ಲಿ ಮಾಡ್ಬೇಡಿ..’ ಯುಪಿ ಸಿಎಂ ಯೋಗಿ ಅದಿತ್ಯನಾಥ್ ಖಡಕ್ ವಾರ್ನಿಂಗ್
- 51 ಭೀಕರ ಕಾಯಿಲೆಗಳನ್ನು ಬುಡಸಮೇತ ಕಿತ್ತೆಸೆಯಬಲ್ಲದು ಈ ರಹಸ್ಯ ಆಯುರ್ವೇದ ಸಸ್ಯ.!
- Karnataka Free Electricity: ಗೃಹಜ್ಯೋತಿ ಹೊಸ ನಿಯಮ.. ಇನ್ನು ಎಲ್ಲರಿಗೂ ಸಿಗಲ್ಲ ಉಚಿತ 200 ಯುನಿಟ್ ವಿದ್ಯುತ್
- ಪ್ರೀತಿಸುತ್ತಿದ್ದಾಳೆ ಎಂದು ಹೆತ್ತ ಮಗಳನ್ನೇ ಕೊಂದು ಶವ ಹೂತಿಟ್ಟ ಕಟುಕ ತಂದೆ: ತುಮಕೂರಿನಲ್ಲಿ ಮೈ ಜುಂ ಎನಿಸುವ ಘಟನೆ ಬಯಲು!
- ಮನೆಯಲ್ಲಿ ‘ಏರ್ ಕೂಲರ್’ ಬಳಸುವವರೇ ಎಚ್ಚರ : ನೀರು ಹಾಕುವಾಗ `ವಿದ್ಯುತ್ ಶಾಕ್’ನಿಂದ ವ್ಯಕ್ತಿ ಸಾವು.!
- ಒಬ್ಬ ಮಂತ್ರಿ ಮೆಟ್ರೋ ಹತ್ತೋದು, ಮತ್ತೊಬ್ಬ ಬೈಕ್ ಹತ್ತೋದು ಬಿಜೆಪಿಯವರದ್ದು ಒಂದು ದಿನದ ನಾಟಕ ಅಷ್ಟೇ; ಪ್ರಿಯಾಂಕ್ ಖರ್ಗೆ
- ಮದುವೆಯಾಗುವಂತೆ ಲಿವ್ ಇನ್ ಸಂಗಾತಿಯಿಂದ ಕಾಟ.! ಕೆರೆ ಬಳಿ ಕರೆಸಿಕೊಂಡು ಆರೋಪಿ ಮಾಡಿದ್ದೇನು ಗೊತ್ತಾ.?
- ಎಐಎಡಿಎಂಕೆಯನ್ನು ಸರ್ಕಾರಕ್ಕೆ ಸೇರಿಸಿಕೊಂಡರೆ ನಿಮ್ಮ ಇಮೇಜ್ಗೆ ಧಕ್ಕೆ!..ಸಿಎಂ ವಿಜಯ್ಗೆ ಕಾರ್ತಿ ಚಿದಂಬರಂ ಎಚ್ಚರಿಕೆ
- ‘ಪೀರಿಯಡ್ಸ್’ ಮುಂದೂಡುವ ಮಾತ್ರೆ ನುಂಗುವ ಮಹಿಳೆಯರು ತಪ್ಪದೇ ಇದನ್ನೊಮ್ಮೆ ಓದಲೇಬೇಕು.!
- ಕೇವಲ 2,000 ರೂ. ಬಾಡಿಗೆ ಬಾಕಿಗಾಗಿ ಹೆಂಡತಿ, ಅಪ್ರಾಪ್ತ ಮಗಳನ್ನು ಮಾಲೀಕನ ಮಂಚಕ್ಕೆ ಹತ್ತಿಸಿದ ಪಾಪಿ ಪತಿ.!
- ಎಸ್ಐಆರ್ ಬಗ್ಗೆ ಎಲ್ಲರೂ ಎಚ್ಚರದಿಂದಿರಬೇಕು: ಪ್ರಧಾನಿ ಮೋದಿ ಬಗ್ಗೆ ಡಿಕೆಶಿ ಸ್ಫೋಟಕ ಹೇಳಿಕೆ!






























