Annabhagya Scheme : ನಮಸ್ಕಾರ ಸ್ನೇಹಿತರೇ, ಇಂದಿನ ಲೇಖನದಲ್ಲಿ ಅನ್ನ ಭಾಗ್ಯ ಯೋಜನೆಯಡಿ ಎಷ್ಟೋ ಮಂದಿಗೆ ಅನ್ನ ಭಾಗ್ಯದ ಹಣ ಇನ್ನೂ ಕೂಡ ಏಕೆ ಬಂದಿಲ್ಲ ಎನ್ನುವ ಬಗ್ಗೆ ಎಲ್ಲಾ ವಿವರಗಳನ್ನು ತಿಳಿಸಲಾಗಿದೆ.
ಅನ್ನ ಭಾಗ್ಯ ಕಾರ್ಯಕ್ರಮದಡಿ ನಿಮ್ಮ ಬ್ಯಾಂಕ್ ಖಾತೆಗೆ ಇನ್ನು ಹಣ ಜಮಾ ಆಗಿಲ್ವಾ.? ಇದಕ್ಕೆ ಅಸಲಿ ಕಾರಣವೇನು? ನೀವು ಯಾವ ಕೆಲಸ ಮಾಡದಿದ್ದರೆ ನಿಮಗೆ ಅನ್ನ ಭಾಗ್ಯ ಯೋಜನೆಯ(Annabhagya Scheme) ಅಕ್ಕಿಯ ಹಣ ಸಿಗುವುದಿಲ್ಲ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ. ಆದ್ದರಿಂದ ಈ ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇಂದಿನಿಂದ ಪ್ರತಿ ತಿಂಗಳು ನಿಮ್ಮ ಅಕ್ಕಿ ಹಣವನ್ನು ಸ್ವೀಕರಿಸಲು ಪ್ರಾರಂಭಿಸಿ.
Table of Contents

ಬಿಪಿಎಲ್(BPL) ಪಡಿತರ ಚೀಟಿ ಹೊಂದಿದ್ದರೂ ಕೂಡ ಅಕ್ಕಿ ಹಣ ಸಿಗುತ್ತಿಲ್ಲ.? ಕಾರಣ ಏನು.?
ಅನ್ನಭಾಗ್ಯ ಯೋಜನೆಯ(Annabhagya Scheme) ಫಲಾನುಭವಿಗಳಿಗೆ, ಐದು ಕೆಜಿಗಳಷ್ಟು ಅಕ್ಕಿ ಹಣವು ಅನೇಕ ಕಾರಣಗಳಿಂದ ಸಂಪೂರ್ಣವಾಗಿ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗುತ್ತಿಲ್ಲ.
ಬಿಪಿಎಲ್(BPL) ಪಡಿತರ ಚೀಟಿದಾರರಿಗೆ ರಾಜ್ಯ ಸರಕಾರ ನೀಡುತ್ತಿರುವ 10 ಕೆಜಿ ಅಕ್ಕಿಯಲ್ಲಿ, 5 ಕೆಜಿ ಅಕ್ಕಿ ಬದಲು ಅಕ್ಕಿಗೆ ಹಣ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ತಿಳಿಸಿತ್ತು. ಹಲವು ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗಿದೆ. ಆದರೆ ಇನ್ನೂ ಹಲವು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಇದುವರೆಗೂ ಹಣ ವರ್ಗಾವಣೆಯಲ್ಲ ಎನ್ನುವ ಮಾಹಿತಿ ಬಂದಿದೆ. ಸರ್ಕಾರವು ಪ್ರತೀ ಕೆಜಿಗೆ 34 ರೂಪಾಯಿಯಂತೆ ಹಣ ವರ್ಗಾವಣೆ ಮಾಡುತ್ತಿದೆ.
ನಿಮ್ಮ ರೇಷನ್ ಕಾರ್ಡ್ ಈ-ಕೆವೈಸಿ ಆಗಿದೆಯಾ.? ಹೇಗೆ ತಿಳಿಯುವುದು.?
ನೋಡಿ ಸ್ನೇಹಿತರೇ, ಎಲ್ಲವೂ ದಾಖಲೆಗಳು ಸರಿಯಾಗಿದ್ದರೂ ನಮ್ಮ ಬ್ಯಾಂಕ್ ಖಾತೆಗೆ ಇನ್ನೂ ಅನ್ನ ಭಾಗ್ಯ ಯೋಜನೆಯ(Annabhagya Scheme) ಹಣ ಜಮೆ ಆಗಿಲ್ಲ ಎಂದು ಅರ್ಹ ಫಲಾನುಭವಿಗಳು ತುಂಬಾ ಬೇಸರಗೊಂಡಿದ್ದಾರೆ. ಆದ್ದರಿಂದ, ನೀವು ಅನ್ನ ಭಾಗ್ಯ ಯೋಜನೆಯಡಿ(Annabhagya Scheme) ನಿಮ್ಮ ಬ್ಯಾಂಕ್ಗೆ ನೇರವಾಗಿ ಹಣವನ್ನು ವರ್ಗಾವಣೆಯಾಗಲು ಬಯಸಿದರೆ, ನಿಮ್ಮ ಬ್ಯಾಂಕ್ ಖಾತೆಯಲ್ಲಿ ನೀವು ಆಧಾರ್ ಕಾರ್ಡ್ ಅನ್ನು ಸೀಡಿಂಗ್ ಮಾಡಿಸಿರಬೇಕು.
ಆದರೆ ಇನ್ನೂ ಅನೇಕರು ತಮ್ಮ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಲ್ಲ ಮತ್ತು ಈ ಹಣ ಬರದ ಕಾರಣ ನೀವು ತಕ್ಷಣ ನಿಮ್ಮ ಬ್ಯಾಂಕ್ಗೆ ಹೋಗಿ ಆಧಾರ್ ಲಿಂಕ್ ಮಾಡಿ ಮತ್ತು ಅಲ್ಲಿನ ಸಿಬ್ಬಂದಿ ಸಹ ನಿಮಗೆ ಸಹಾಯ ಮಾಡುತ್ತಾರೆ.
ಬ್ಯಾಂಕ್ ಖಾತೆ ಸರಿಯಾಗಿದ್ದರೂ ಅನ್ನ ಭಾಗ್ಯ ಯೋಜನೆಯ(Annabhagya Scheme) ಹಣ ಜಮಾ ಆಗುತ್ತಿಲ್ಲ.!
ನಿಮಗೆ ತಿಳಿದಿರುವಂತೆ, ಇನ್ನೂ ಅನೇಕ ಜನರು, ವಿಶೇಷವಾಗಿ ಗ್ರಾಮೀಣ ನಿವಾಸಿಗಳು, ಬ್ಯಾಂಕ್ ಖಾತೆಯನ್ನು ಹೊಂದಿಲ್ಲ.
ಬ್ಯಾಂಕ್ ಖಾತೆ ಇಲ್ಲದ ಕಾರಣ ಅವರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಆಗುವುದಿಲ್ಲ, ಆದರೆ ಅಂಚೆ ಕಚೇರಿಯಲ್ಲಿ ಹೊಸ ಖಾತೆ ತೆರೆದು ಅಲ್ಲಿಂದ ಹಣ ಜಮಾ ಮಾಡಲು ಆಹಾರ ಇಲಾಖೆಯೂ ಮಾಹಿತಿ ನೀಡಿದೆ. ಅನೇಕ ಜನರು ಹೊಸ ಖಾತೆಗಳನ್ನು ರಚಿಸಿದ್ದಾರೆ ಮತ್ತು ಈ ಕಾರ್ಯಕ್ರಮದಿಂದ ಪ್ರಯೋಜನ ಪಡೆಯುತ್ತಿದ್ದಾರೆ.
ನಮ್ಮ ದೇಶದ 77% ಗ್ರಾಮೀಣ ಜನಸಂಖ್ಯೆಯು ತಮ್ಮ ಮನೆಯಿಂದ ಹೊರಹೋಗದೆ IPB ಶೆಡ್ಯೂಲ್ಡ್ ಬ್ಯಾಂಕ್ ಇಂಡಿಯಾ ಪೋಸ್ಟ್ ಮೂಲಕ ಹಣವನ್ನು ಪಡೆಯಬಹುದು ಅಥವಾ ಠೇವಣಿ ಮಾಡಬಹುದು.
ಕೇವಲ ಮೂರರಿಂದ ಮೂರು ನಿಮಿಷಗಳಲ್ಲಿ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ತೆರೆಯಬಹುದು. ನಾವು ಕರ್ನಾಟಕದಲ್ಲಿ ಒಟ್ಟು 33 IPPB ಶಾಖೆಗಳನ್ನು ಹೊಂದಿದ್ದೇವೆ.
ಹಾಗೆಯೇ ನೀವು ಐಪಿಪಿಬಿಯಲ್ಲಿ ಖಾತೆ ತೆರೆದಾಗ ಅನ್ನ ಭಾಗ್ಯ ಯೋಜನೆಯ(Annabhagya Scheme) ಮತ್ತು ಗೃಹಲಕ್ಷ್ಮಿ ಯೋಜನೆ(Gruhalakshmi Scheme) ಹಣ ನೇರವಾಗಿ ನಿಮ್ಮ ಖಾತೆಗೆ ಬರಲಿದೆ ಎಂಬುದನ್ನು ನೆನಪಿಟ್ಟುಕೊಳ್ಳಿ, ನಗದು ವರ್ಗಾವಣೆ ಮಾಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..
- Horoscope Today : 27 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಕ್ರಮ ಸಂಬಂಧದಿಂದಾಗಿ ತಾಯಿಯನ್ನು ನಿಂದಿಸಿದ ಕಾರಣ ಬಾಲಕನಿಂದ ಡಬಲ್ ಮರ್ಡರ್!
- ಮದುವೆಯಾದ ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನ ಕಥೆ ಮುಗಿಸಿದ ಭಾವ!
- ಲವರ್ ಜೊತೆ ಸೇರಿ ಅಮ್ಮನನ್ನೇ ಕೊಂದು ಮನೆಯಲ್ಲೇ ಹೂತು ಹಾಕಿದ ಮಗಳು: ತಾಯಿಯ ಸ್ಕೂಟಿ ನೀಡಿತು ರೋಚಕ ಸುಳಿವು
- ‘ಸನೋಜ್ ಮಿಶ್ರಾ ನನ್ನ ಖಾಸಗಿ ಅಂಗ ಮುಟ್ಟಿದ್ದಾನೆ’ ; ಮೊನಾಲಿಸಾ ಗಂಭೀರ ಆರೋಪ
- ಖಾಸಗಿ ಬಸ್ – ಟಿಪ್ಪರ್ ಮುಖಾಮುಖಿ ಡಿಕ್ಕಿ : 10 ಪ್ರಯಾಣಿಕರು ಸಜೀವ ದಹನ, ಹಲವರ ಸ್ಥಿತಿ ಗಂಭೀರ
- Horoscope Today : 26 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ‘ಹೋಟೆಲ್ ಬಿಲ್’ಗಳಲ್ಲಿ ‘ಗ್ಯಾಸ್ ಚಾರ್ಜ್’ ವಸೂಲಿ ಮಾಡುವಂತಿಲ್ಲ : ಕೇಂದ್ರದಿಂದ ಹೊಸ ಮಾರ್ಗಸೂಚಿ ಪ್ರಕಟ
- ಕೊರೊನಾ ಸಮಯದಲ್ಲಿ ಮಾಡಿದಂತೆ ಕುರಿಗಳ ಹಿಂಡಿನಂತೆ ಸಾಯಲು ನಾವು ಸಿದ್ಧರಿಲ್ಲ: ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಕುಮಾರ್ ಪರೋಕ್ಷ ವಾಗ್ದಾಳಿ
- ಧಾರವಾಡದಲ್ಲಿ ಮಾಜಿ ಕಾರ್ಪೊರೇಟರ್ ಮಗಳ ಅನುಮಾನಾಸ್ಪದ ಸಾವು : ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಸವಿತಾ ಹೊಂಗಲಮಠ.!
- ‘ಭಾರತದಲ್ಲಿ ಮತ್ತೆ ಲಾಕ್ಡೌನ್?’ : ಪ್ರಧಾನಿ ಮೋದಿ ಭಾಷಣದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಆತಂಕ ಮತ್ತು ಚರ್ಚೆ!
- Horoscope Today : 25 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬಳಕೆಯಾಗದ ಇಂಟರ್ನೆಟ್ ಡೇಟಾ ಅನ್ನು ಮಾರನೇ ದಿನಕ್ಕೆ ರೋಲ್ ಓವರ್ಗೆ ರಾಘವ್ ಚಡ್ಡಾ ಆಗ್ರಹ; ಟೆಲಿಕಾಂ ಕಂಪನಿಗಳಿಗೆ ಚಾಟಿ
- ಕೆಸರಲ್ಲಿ ಇರುವ ಕಮಲವನ್ನು ಅಲ್ಲೇ ಇರಲು ಬಿಡಿ : ದೇಶಭಕ್ತಿ ಪ್ರಶ್ನಿಸಿದ ಅಯೋಗ್ಯರಿಗೆ ಮತ ಹಾಕಬೇಡಿ : ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ
- ರಾಜ್ಯದ ರೈತರಿಗೆ ಗುಡ್ ನ್ಯೂಸ್ : ₹1.50 ಲಕ್ಷ ಪಾವತಿಸಿ ಕೃಷಿ ಪಂಪ್ ಸೆಟ್ ಅಕ್ರಮ-ಸಕ್ರಮಕ್ಕೆ 3 ತಿಂಗಳ ಗಡುವು.!















