Annabhagya Scheme : ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಆಹಾರ ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಖಾತೆಗ ಹಣ ಬಾರದೇ ಇರುವವರು ತಪ್ಪದೇ ಈ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ.
ಸರ್ಕಾರದ ಗ್ಯಾರಂಟಿ ಯೋಜನೆಯಡಿ ಐದು ಕೆಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದು.
ಇದನ್ನೂ ಕೂಡ ಓದಿ : Sewing Machine Scheme : ಬಟ್ಟೆ ಹೊಲಿಗೆ ಯಂತ್ರ ವಿತರಣೆ – ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್
ಇನ್ನು ಕುಟುಂಬದ ಮುಖ್ಯಸ್ಥೆಯ ಆಧಾರ್ ಕಾರ್ಡ್ ಅಪ್ಡೇಟ್ ಮಾಡಬೇಕು. ಪಡಿತರ ಚೀಟಿಯ ಈ-ಕೆವೈಸಿ ಕಡ್ಡಾಯ ಮಾಡಬೇಕು. ಕುಟುಂಬದ ಮುಖ್ಯಸ್ಥೆಯ ಬ್ಯಾಂಕ್ ಖಾತೆಯ ಈ ಕೆವೈಸಿ ಮಾಡಬೇಕು.ಪಡಿತರ ಚೀಟಿ ಅಪ್ಡೇಟ್ ಅಪ್ ಡೇಟ್ ಮಾಡಬೇಕು. ಈ ಮೇಲಿನ ಎಲ್ಲ ಸಮಸ್ಯೆಗಳನ್ನು ನೀವು ಪರಿಹರಿಸಿಕೊಂಡರೆ ನಿಮಗೆ ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣ ಖಾತೆಗೆ ಜಮಾ ಆಗಲಿದೆ.
ಕರ್ನಾಟಕ ಸರ್ಕಾರದ ಅಧೀಕೃತ ವೆಬ್ ಸೈಟ್ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಗೆ ಭೇಟಿ ನೀಡಿ ಅನ್ನಭಾಗ್ಯ ಯೋಜನೆಯಡಿ ನಿಮ್ಮ ಸ್ಟೇಟಸ್ ಹೇಗಿದೆ ಎಂದು ಸ್ಕ್ರೀನ್ನಲ್ಲಿ ತೋರಿಸಲಾಗುತ್ತದೆ. ನೀವು ಯಾವುದೇ ಪ್ರಶ್ನೆಗಳನ್ನು ಹೊಂದಿದ್ದರೆ, ನೀವು ಕರ್ನಾಟಕ ಸರ್ಕಾರದ ಸಹಾಯವಾಣಿ 1800-425-5889 ಸಂಪರ್ಕಿಸಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಅತಿಯಾಗಿ ಪೋರ್ನ್ ವಿಡಿಯೋಗಳನ್ನು ನೋಡುತ್ತೀರಾ.? ಹಾಗಿದ್ರೆ ನಿಮಗೆ ಈ ಗಂಭೀರ ಸಮಸ್ಯೆ ಇರಬಹುದು. ಎಚ್ಚರ.!
- ಸರ್… ಹಾವಾಡಿಗರಿಗೆ ನಿಮ್ಮ ದೇಶಪ್ರೇಮ ಸಾಬೀತು ಮಾಡುವ ಅಗತ್ಯ ಇಲ್ಲ : ನಟ ಕಿಶೋರ್
- ನಾಳೆ ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ನೀಡಿದ್ದ ಅನಂತ್ ಸುಬ್ಬರಾವ್ ನಿಧನ, ಪ್ರತಿಭಟನೆ ಮುಂದೂಡಿಕೆ
- ಅವನೇ ಬೇಕು ಅಂತ ಪ್ರೀತಿಸಿ ಮದುವೆಯಾದವಳು ಇಂದು ಆತ್ಮಹತ್ಯೆ – ಆಸ್ಪತ್ರೆಯಲ್ಲಿ ಸಾವು-ಬದುಕಿನ ಜೊತೆ ಗಂಡನ ಹೋರಾಟ
- ಫ್ಯಾಟಿ ಲಿವರ್ ಕಾಯಿಲೆಗೆ ಈ ಕೆಟ್ಟ ಅಭ್ಯಾಸಗಳೇ ಕಾರಣ: ಮದ್ಯಪಾನಕ್ಕಿಂತಲೂ ತುಂಬಾ ಡೇಂಜರ್..!
- ರಾಜ್ಯ ಸರ್ಕಾರದ ಅನುದಾನಿತ ದಿನದಿಂದಲೇ ಶಿಕ್ಷಕರು `ವೇತನ’ಕ್ಕೆ ಅರ್ಹ : ಹೈಕೋರ್ಟ್ ಮಹತ್ವದ ತೀರ್ಪು
- ಮೊದಲ ತಿಂಗಳಲ್ಲೇ ನಿಜವಾಯ್ತಾ ಕೋಡಿಶ್ರೀ ಭವಿಷ್ಯ? ಒಬ್ಬ ‘ಮಹಾ’ ನಾಯಕ ಸಾವು
- ಶಿವಮೊಗ್ಗದ ಡಾ. ಪ್ರಜ್ಞಾ ಧಾರವಾಡ ಡಿಮ್ಹಾನ್ಸ್ ಹಾಸ್ಟೆಲ್ನಲ್ಲಿ ನೇಣಿಗೆ ಶರಣು; ಪಿಜಿಗೆ ಸೇರಿ 2 ವಾರದಲ್ಲಿ ಸಾವು!
- Arecanut Price : ಇಂದಿನ ಅಡಿಕೆ ಧಾರಣೆ – 28 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- ಗಾಳಿಪಟದ ಮಾಂಜಾ ದಾರಕ್ಕೆ ಮತ್ತೊಂದು ಬಲಿ : ಕುತ್ತಿಗೆ ಕಟ್ ಆಗಿ `LKG’ ಬಾಲಕಿ ಸಾವು.!
- Horoscope Today : 28 ಜನವರಿ 2026 ಬುಧವಾರ ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- Cooking Oil Usage : ನಾಲ್ಕು ಜನರ ಕುಟುಂಬವು ತಿಂಗಳಿಗೆ ಎಷ್ಟು ಅಡುಗೆ ಎಣ್ಣೆ ಬಳಸಬೇಕು ಗೊತ್ತಾ?
- ಅಟ್ಟಾಡಿಸಿ ಹಲ್ಲೆಗೈದು, 2 ನೇ ಮಹಡಿಯಿಂದ ತಳ್ಳಿ ಯುವಕನ ಕಗ್ಗೊಲೆ- ನಾಲ್ವರ ಬಂಧನ
- ಬಿಗ್ ಬಾಸ್ ಗೆದ್ದಿದ್ದು ಗಿಲ್ಲಿ ಅಲ್ಲ ನಿರ್ಮಲಾ ಸೀತಾರಾಮನ್ ಎಂದ ಶಾಸಕ ಪ್ರದೀಪ್ ಈಶ್ವರ್
- ಸರ್ಕಾರಿ ಶಾಲೆಯಲ್ಲಿ ಮಾತ್ರೆ ಸೇವನೆ ಬಳಿಕ 59 ವಿದ್ಯಾರ್ಥಿಗಳು ಅಸ್ವಸ್ಥ
- ಹಲ್ಲುಜ್ಜಿದ ಬಳಿಕ ವಸಡಿನಲ್ಲಿ ರಕ್ತಸ್ರಾವ ಆಗುವುದು ಕಾಯಿಲೆಯ ಮುನ್ಸೂಚನೆಯೇ?
- ಬೆಳ್ಳಂಬೆಳಗ್ಗೆಯೇ ದೇವರ ಜಾತ್ರೆಗೆ ಹೊರಟ ಭಕ್ತ; ದೈವ ದರ್ಶನಕ್ಕೂ ಮುನ್ನವೇ ಯಮರಾಜ ಕರೆದೊಯ್ದ!
- ಇವನೆಂಥಾ ನೀಚ ಮಗ.! ಹಣಕ್ಕಾಗಿ ಕಲ್ಲಿನಿಂದ ಹೊಡೆದು ತಾಯಿಯನ್ನೇ ಕೊಂದ ಮಗ.! ಆರೋಪಿಯ ಬಂಧನ
- ಆಹಾ ನೋಡೋಕೆ 2 ಕಣ್ಣು ಸಾಲದು ; ಡಿಕೆಶಿ ತಲೆಗೆ ಸ್ವತಃ ಟವೆಲ್ ಕಟ್ಟಿದ ಸಿಎಂ ಸಿದ್ದರಾಮಯ್ಯ.!
- ರಾತ್ರಿ ಹೊತ್ತು ಗೋಚರಿಸುವ ಈ ಬದಲಾವಣೆಗಳು `ಕಿಡ್ನಿ ವೈಫಲ್ಯ’ದ ಲಕ್ಷಣವಾಗಿರಬಹುದು ಎಚ್ಚರ.!



















