Annabhagya Scheme : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲೊಂದಾದ ಅನ್ನಭಾಗ್ಯ ಯೋಜನೆಯ ಹಣವು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗಿದ್ದು, ಪರಿಶೀಲಿಸಿಕೊಳ್ಳುವುದು ಹೇಗೆ.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.
ಇದನ್ನೂ ಕೂಡ ಓದಿ : PM Awas Yojana : ಪಿಎಂ ಆವಾಸ್ ಯೋಜನೆಗೆ ಅರ್ಜಿಗಳು ಆರಂಭ | 2024-25 ನೇ ಸಾಲಿನ ಮನೆಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
ಅನ್ನಭಾಗ್ಯ ಯೋಜನೆ (Annabhagya Yojane)
ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಅನ್ನಭಾಗ್ಯ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ಪ್ರತಿಯೊಬ್ಬ ರೇಷನ್ ಕಾರ್ಡು ಹೊಂದಿದವರಿಗೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುವುದಾಗಿತ್ತು. ಅಕ್ಕಿ ಸಿಗದೇ ಇರುವ ಕಾರಣ ಫಲಾನುಭವಿಗಳಿಗೆ ಒಂದು ಕೆಜಿ ಅಕ್ಕಿಗೆ ₹175/- ರೂಪಾಯಿ ಹಣವನ್ನ ಕುಟುಂಬದ ಯಜಮಾನಿ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಈ ಹಣವು ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಿದೆಯಾ, ಇಲ್ಲವಾ ಎಂದು ಹೇಗೆ ತಿಳಿಯುವುದು.? ನೋಡೋಣ.
ಕೆಲವು ದಿನಗಳಿಂದ ಅನ್ನಭಾಗ್ಯ ಯೋಜನೆಯ (Annabhagya Yojane) ಅಕ್ಕಿ ಹಣವು ಬರುವುದು ಸ್ವಲ್ಪ ವಿಳಂಬವಾಗಿತ್ತು. ಆದರೆ ಇದೀಗ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣವು ಜಮಾ ಆಗುತ್ತಿದೆ. ಹಣವನ್ನು ಯಾವ ರೀತಿ ಪರಿಶೀಲಿಸಿಕೊಳ್ಳಬೇಕು ಎಂಬ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಕೂಡ ಓದಿ : Gruhajyothi Scheme : ನೀವು 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುತ್ತೀರಾ.? ಗೃಹ ಜ್ಯೋತಿ ಯೋಜನೆ ಕಟ್.!
ಅನ್ನಭಾಗ್ಯ ಡಿಬಿಟಿ ಚೆಕ್ (Annabhagya DBT Check)
ಅನ್ನಭಾಗ್ಯ ಯೋಜನೆಯ ಹಣವನ್ನು ಪರಿಶೀಲಿಸಿಕೊಳ್ಳಲು ಮೊದಲು ನಿಮ್ಮ ಮೊಬೈಲ್ ನಲ್ಲಿರುವ ಪ್ಲೇ ಸ್ಟೋರ್ನಿಂದ “ಡಿಬಿಟಿ ಕರ್ನಾಟಕ”(DBT Karnataka) ಎಂಬ ಅಪ್ಲಿಕೇಶನ್ ಅನ್ನು ಪಡೆದುಕೊಳ್ಳಿ. ನಂತರ ಅದರಲ್ಲಿ ಫಲಾನುಭವಿಯ ವಿವರಗಳನ್ನು ಹಾಕುವ ಮೂಲಕ ಮೊಬೈಲ್ ನಂಬರಿಗೆ ಬರುವ ಓಟಿಪಿಯನ್ನು ನಮೂದಿಸಿ. ನಂತರ ಫಲಾನುಭವಿಯ ಖಾತೆಯ ವಿವರಗಳನ್ನು ಪರಿಶೀಲಿಸಿಕೊಳ್ಳಬಹುದಾಗಿರುತ್ತದೆ.
ನಿಮಗೆ ಅಲ್ಲಿ ಯಾವ ದಿನಾಂಕದಂದು ಎಷ್ಟು ಹಣ ಜಮಾ ಆಗಿರುತ್ತದೆ ಎಂಬ ಮಾಹಿತಿಯು ಕೂಡ ದೊರಕಿರುತ್ತದೆ. ಅದನ್ನು ನೋಡಿಕೊಂಡು ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಬ್ಯಾಲೆನ್ಸ್ ಪರಿಶೀಲಿಸಿಕೊಂಡು ಹಣವನ್ನು ಪಡೆದುಕೊಳ್ಳಬಹುದು. ಈ ರೀತಿಯಾಗಿ ಅನ್ನಭಾಗ್ಯ ಯೋಜನೆಯ(Annabhagya Yojane) ಅಕ್ಕಿ ಹಣ ಬಂದಿದೆಯಾ.? ಇಲ್ಲವಾ.? ಎಂದು ಪರಿಶೀಲಿಸಿಕೊಳ್ಳಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate : ಮತ್ತೆ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- e-Shram Card : ಈ ಕಾರ್ಡ್ ಇದ್ದವರಿಗೆ ಪ್ರತಿ ತಿಂಗಳಿಗೆ ₹3,000/- ಹಣ ಖಾತೆಗೆ ಜಮಾ | ಕೇಂದ್ರ ಸರ್ಕಾರದಿಂದ ಘೋಷಣೆ.!
- Shrama Shakthi Scheme : ಕರ್ನಾಟಕ ಶ್ರಮ ಶಕ್ತಿ ಯೋಜನೆ ಮೂಲಕ ₹50,000/- ಹಣ ಸಿಗಲಿದೆ.! ಅರ್ಜಿ ಸಲ್ಲಿಸುವುದು ಹೇಗೆ.?
- ಕೇಂದ್ರದಿಂದ ಉಚಿತ ಮನೆ ಪಡೆಯಲು ಅರ್ಜಿ ಪ್ರಾರಂಭ.. ಕೂಡಲೇ ಅರ್ಜಿ ಸಲ್ಲಿಸಿ – ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ಮಂಜೂರು
- Gold Rate Today : ಮತ್ತೆ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
- Gold Rate Today : ಭಾರೀ ಏರಿಕೆ ಕಂಡ ಚಿನ್ನದ ಬೆಲೆ.! ಇಂದಿನ ಗೋಲ್ಡ್ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate Today : ಭಾರೀ ಏರಿಳಿತ ಕಂಡ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ‘ಇನ್ಸ್ಟಾಗ್ರಾಮ್’ (Instagram)ನಲ್ಲಿ ಲವ್..! ಪ್ರಿಯತಮೆ ಹುಡುಕಿಕೊಂಡು ಬಂದ ಯುವಕನಿಗೆ ಶಾಕ್!
- Ration Card : ರಾಜ್ಯದಲ್ಲಿ ‘ರೇಷನ್ ಕಾರ್ಡ್’ ತಿದ್ದುಪಡಿಗೆ ಜುಲೈ 31 ರವರೆಗೆ ಅವಕಾಶ, ಈ ದಾಖಲೆಗಳು ಕಡ್ಡಾಯ
- Gold Rate Today : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ರೇಟ್.?
- ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ’ : ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!
- ಮೂಡುಬಿದಿರೆ ಕಾಲೇಜಿನ ಮೂವರು ಉಪನ್ಯಾಸಕರಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾ-ರ.! ಆರೋಪಿಗಳ ಬಂಧನ
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಅಲ್ಪ ಇಳಿಕೆ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Sigandur Bridge : ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿಲ್ಲ : ನಿತಿನ್ ಗಡ್ಕರಿ
- Gold Rate Today : ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ಇದೆಯಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- ಹೃದಯಾಘಾತದಿಂದ ಬೆಳೆದು ನಿಂತ ಮಗ ಸಾವು – ಅಪ್ಪ ಮಾಡಿದ ಕೆಲಸ ಊರೇ ಮೆಚ್ಚುವಂಥದ್ದು!
- ಮದುವೆಯಾಗಿ ಮೂರೇ ತಿಂಗಳಿಗೆ ಗಂಡನನ್ನು ಕೃಷ್ಣಾ ನದಿಗೆ ತಳ್ಳಿದ ಪತ್ನಿ.! ಹೈಡ್ರಾಮಾ Video
- Gold Rate Today : ಚಿನ್ನ ಖರೀದಿ ಮಾಡಲು ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?