Annabhagya Scheme : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲೊಂದಾದ ಅನ್ನಭಾಗ್ಯ ಯೋಜನೆಯ ಹಣವು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗಿದ್ದು, ಪರಿಶೀಲಿಸಿಕೊಳ್ಳುವುದು ಹೇಗೆ.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.
ಇದನ್ನೂ ಕೂಡ ಓದಿ : PM Awas Yojana : ಪಿಎಂ ಆವಾಸ್ ಯೋಜನೆಗೆ ಅರ್ಜಿಗಳು ಆರಂಭ | 2024-25 ನೇ ಸಾಲಿನ ಮನೆಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
ಅನ್ನಭಾಗ್ಯ ಯೋಜನೆ (Annabhagya Yojane)
ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಅನ್ನಭಾಗ್ಯ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ಪ್ರತಿಯೊಬ್ಬ ರೇಷನ್ ಕಾರ್ಡು ಹೊಂದಿದವರಿಗೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುವುದಾಗಿತ್ತು. ಅಕ್ಕಿ ಸಿಗದೇ ಇರುವ ಕಾರಣ ಫಲಾನುಭವಿಗಳಿಗೆ ಒಂದು ಕೆಜಿ ಅಕ್ಕಿಗೆ ₹175/- ರೂಪಾಯಿ ಹಣವನ್ನ ಕುಟುಂಬದ ಯಜಮಾನಿ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಈ ಹಣವು ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಿದೆಯಾ, ಇಲ್ಲವಾ ಎಂದು ಹೇಗೆ ತಿಳಿಯುವುದು.? ನೋಡೋಣ.
ಕೆಲವು ದಿನಗಳಿಂದ ಅನ್ನಭಾಗ್ಯ ಯೋಜನೆಯ (Annabhagya Yojane) ಅಕ್ಕಿ ಹಣವು ಬರುವುದು ಸ್ವಲ್ಪ ವಿಳಂಬವಾಗಿತ್ತು. ಆದರೆ ಇದೀಗ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣವು ಜಮಾ ಆಗುತ್ತಿದೆ. ಹಣವನ್ನು ಯಾವ ರೀತಿ ಪರಿಶೀಲಿಸಿಕೊಳ್ಳಬೇಕು ಎಂಬ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಕೂಡ ಓದಿ : Gruhajyothi Scheme : ನೀವು 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುತ್ತೀರಾ.? ಗೃಹ ಜ್ಯೋತಿ ಯೋಜನೆ ಕಟ್.!
ಅನ್ನಭಾಗ್ಯ ಡಿಬಿಟಿ ಚೆಕ್ (Annabhagya DBT Check)
ಅನ್ನಭಾಗ್ಯ ಯೋಜನೆಯ ಹಣವನ್ನು ಪರಿಶೀಲಿಸಿಕೊಳ್ಳಲು ಮೊದಲು ನಿಮ್ಮ ಮೊಬೈಲ್ ನಲ್ಲಿರುವ ಪ್ಲೇ ಸ್ಟೋರ್ನಿಂದ “ಡಿಬಿಟಿ ಕರ್ನಾಟಕ”(DBT Karnataka) ಎಂಬ ಅಪ್ಲಿಕೇಶನ್ ಅನ್ನು ಪಡೆದುಕೊಳ್ಳಿ. ನಂತರ ಅದರಲ್ಲಿ ಫಲಾನುಭವಿಯ ವಿವರಗಳನ್ನು ಹಾಕುವ ಮೂಲಕ ಮೊಬೈಲ್ ನಂಬರಿಗೆ ಬರುವ ಓಟಿಪಿಯನ್ನು ನಮೂದಿಸಿ. ನಂತರ ಫಲಾನುಭವಿಯ ಖಾತೆಯ ವಿವರಗಳನ್ನು ಪರಿಶೀಲಿಸಿಕೊಳ್ಳಬಹುದಾಗಿರುತ್ತದೆ.
ನಿಮಗೆ ಅಲ್ಲಿ ಯಾವ ದಿನಾಂಕದಂದು ಎಷ್ಟು ಹಣ ಜಮಾ ಆಗಿರುತ್ತದೆ ಎಂಬ ಮಾಹಿತಿಯು ಕೂಡ ದೊರಕಿರುತ್ತದೆ. ಅದನ್ನು ನೋಡಿಕೊಂಡು ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಬ್ಯಾಲೆನ್ಸ್ ಪರಿಶೀಲಿಸಿಕೊಂಡು ಹಣವನ್ನು ಪಡೆದುಕೊಳ್ಳಬಹುದು. ಈ ರೀತಿಯಾಗಿ ಅನ್ನಭಾಗ್ಯ ಯೋಜನೆಯ(Annabhagya Yojane) ಅಕ್ಕಿ ಹಣ ಬಂದಿದೆಯಾ.? ಇಲ್ಲವಾ.? ಎಂದು ಪರಿಶೀಲಿಸಿಕೊಳ್ಳಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate Today : ಚಿನ್ನ ಖರೀದಿಗೆ ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- Gold Rate : ಇಳಿಕೆಯತ್ತ ಮುಖ ಮಾಡಿದ ಚಿನ್ನ.! ಇವತ್ತಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- Gold Rate Today : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.! ಹೆಣ್ಣುಮಕ್ಕಳ ಮುಖದಲ್ಲಿ ಮಂದಹಾಸ ಮೂಡುತ್ತಾ.?
- ಪತಿಯ ಬಂಧನ ಭೀತಿ : ಮಗುವಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆ – ಪೊಲೀಸರ ನೋಟಿಸ್, ಬೆದರಿಕೆಯಿಂದ ನೊಂದ ಮಹಿಳೆ
- ಚಾಮುಂಡಿ ಬೆಟ್ಟ ಹಿಂದೂಗಳದ್ದು, ರಾಜಕೀಯಕ್ಕೆ ಚಾಮುಂಡಿ ತಾಯಿ ಹೆಸರು ಎಳೆದು ತಂದಿದ್ದು ಬೇಸರ ತರಿಸಿದೆ ಎಂದ ರಾಜಮಾತೆ ಪ್ರಮೋದಾದೇವಿ ಒಡೆಯರ್
- ಹಣೆಗೆ ಅರಿಶಿಣ, ಕುಂಕುಮವಿಟ್ಟು, ಹೂ ಮುಡಿದು ದಸರಾ ಉದ್ಘಾಟನೆ ಮಾಡೋದಾದ್ರೆ ಬನ್ನಿ ಎಂದ ಪ್ರತಾಪ್ ಸಿಂಹ
- ಇಂದೇ ಲೋಕಸಭೆ ಚುನಾವಣೆ ನಡೆದರೆ ಎನ್ಡಿಎ 324 ಸ್ಥಾನ ಗೆಲ್ಲುವ ಸಾಧ್ಯತೆ – ಇಂಡಿಯಾ ಮೈತ್ರಿಕೂಟಕ್ಕೆ ಆಘಾತ!
- ಯಾದಗಿರಿ ಹಾಸ್ಟೆಲ್ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಹೈಸ್ಕೂಲ್ ವಿದ್ಯಾರ್ಥಿನಿ : ಗರ್ಭಿಣಿಯಾಗಿದ್ದೇ ಗೊತ್ತಿಲ್ಲ ಎಂದ ವಾರ್ಡನ್
- ಬೆಳ್ಳಂಬೆಳಗ್ಗೆ 5 ಗಂಟೆಗೆ ಆಗಮಿಸಿ ಎಸ್ಐಟಿ ಅಧಿಕಾರಿಗಳಿಗೆ ಶಾಕ್ ಕೊಟ್ಟ ಸುಜಾತ ಭಟ್! ಅನನ್ಯಾ ಭಟ್ ನಾಪತ್ತೆ ಪ್ರಕರಣ!
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- ದಸರಾ ಉದ್ಘಾಟಿಸುವ ಮುನ್ನ ಭಾನು ಮುಷ್ತಾಕ್ ತಾಯಿ ಭುವನೇಶ್ವರಿ, ಚಾಮುಂಡೇಶ್ವರಿ ಬಗೆಗಿನ ಗೌರವ ಸ್ಪಷ್ಟಪಡಿಸಬೇಕು ಎಂದ ಬಿಜೆಪಿ ಸಂಸದ ಯದುವೀರ್
- ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು 24 ಗಂಟೆಯಲ್ಲಿ ಪಡೆದ ವೀವ್ಸ್ ಎಷ್ಟು ಗೊತ್ತಾ.? ಡಿಬಾಸ್ ಅಭಿಮಾನಿಗಳಿಗೆ ಸಂತಸದ ಸುದ್ಧಿ!
- ಪ್ರಿಯತಮೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಹತ್ಯೆ : ಮೊಬೈಲ್ ಸ್ಫೋಟಗೊಂಡು ಸತ್ತಿದ್ದಾಳೆ ಎಂದು ಕಥೆ ಕಟ್ಟಿದ್ದ ಪ್ರಿಯಕರ ಅರೆಸ್ಟ್
- ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ಫಂಡಿಂಗ್ ಬರ್ತಿತ್ತು ಅನ್ನೋದು ಸುಳ್ಳು, ಕೂಲಿ ಮಾಡಿದ್ರಷ್ಟೇ ಜೀವನ ನಡೀತಿತ್ತು – ಚಿನ್ನಯ್ಯನ 2ನೇ ಪತ್ನಿ ಕಣ್ಣೀರು
- ಎಡಪಂಥೀಯರನ್ನ ಕೇಳಿ ತನಿಖೆಗೆ ಕೊಟ್ಟಿದ್ದಾರೆ, ಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿ
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- Gold Rate : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.?ಇಂದಿನಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate : ಭಾರೀ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?