Annabhagya Scheme : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲೊಂದಾದ ಅನ್ನಭಾಗ್ಯ ಯೋಜನೆಯ ಹಣವು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗಿದ್ದು, ಪರಿಶೀಲಿಸಿಕೊಳ್ಳುವುದು ಹೇಗೆ.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.
ಇದನ್ನೂ ಕೂಡ ಓದಿ : PM Awas Yojana : ಪಿಎಂ ಆವಾಸ್ ಯೋಜನೆಗೆ ಅರ್ಜಿಗಳು ಆರಂಭ | 2024-25 ನೇ ಸಾಲಿನ ಮನೆಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
ಅನ್ನಭಾಗ್ಯ ಯೋಜನೆ (Annabhagya Yojane)
ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಅನ್ನಭಾಗ್ಯ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ಪ್ರತಿಯೊಬ್ಬ ರೇಷನ್ ಕಾರ್ಡು ಹೊಂದಿದವರಿಗೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುವುದಾಗಿತ್ತು. ಅಕ್ಕಿ ಸಿಗದೇ ಇರುವ ಕಾರಣ ಫಲಾನುಭವಿಗಳಿಗೆ ಒಂದು ಕೆಜಿ ಅಕ್ಕಿಗೆ ₹175/- ರೂಪಾಯಿ ಹಣವನ್ನ ಕುಟುಂಬದ ಯಜಮಾನಿ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಈ ಹಣವು ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಿದೆಯಾ, ಇಲ್ಲವಾ ಎಂದು ಹೇಗೆ ತಿಳಿಯುವುದು.? ನೋಡೋಣ.
ಕೆಲವು ದಿನಗಳಿಂದ ಅನ್ನಭಾಗ್ಯ ಯೋಜನೆಯ (Annabhagya Yojane) ಅಕ್ಕಿ ಹಣವು ಬರುವುದು ಸ್ವಲ್ಪ ವಿಳಂಬವಾಗಿತ್ತು. ಆದರೆ ಇದೀಗ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣವು ಜಮಾ ಆಗುತ್ತಿದೆ. ಹಣವನ್ನು ಯಾವ ರೀತಿ ಪರಿಶೀಲಿಸಿಕೊಳ್ಳಬೇಕು ಎಂಬ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಕೂಡ ಓದಿ : Gruhajyothi Scheme : ನೀವು 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುತ್ತೀರಾ.? ಗೃಹ ಜ್ಯೋತಿ ಯೋಜನೆ ಕಟ್.!
ಅನ್ನಭಾಗ್ಯ ಡಿಬಿಟಿ ಚೆಕ್ (Annabhagya DBT Check)
ಅನ್ನಭಾಗ್ಯ ಯೋಜನೆಯ ಹಣವನ್ನು ಪರಿಶೀಲಿಸಿಕೊಳ್ಳಲು ಮೊದಲು ನಿಮ್ಮ ಮೊಬೈಲ್ ನಲ್ಲಿರುವ ಪ್ಲೇ ಸ್ಟೋರ್ನಿಂದ “ಡಿಬಿಟಿ ಕರ್ನಾಟಕ”(DBT Karnataka) ಎಂಬ ಅಪ್ಲಿಕೇಶನ್ ಅನ್ನು ಪಡೆದುಕೊಳ್ಳಿ. ನಂತರ ಅದರಲ್ಲಿ ಫಲಾನುಭವಿಯ ವಿವರಗಳನ್ನು ಹಾಕುವ ಮೂಲಕ ಮೊಬೈಲ್ ನಂಬರಿಗೆ ಬರುವ ಓಟಿಪಿಯನ್ನು ನಮೂದಿಸಿ. ನಂತರ ಫಲಾನುಭವಿಯ ಖಾತೆಯ ವಿವರಗಳನ್ನು ಪರಿಶೀಲಿಸಿಕೊಳ್ಳಬಹುದಾಗಿರುತ್ತದೆ.
ನಿಮಗೆ ಅಲ್ಲಿ ಯಾವ ದಿನಾಂಕದಂದು ಎಷ್ಟು ಹಣ ಜಮಾ ಆಗಿರುತ್ತದೆ ಎಂಬ ಮಾಹಿತಿಯು ಕೂಡ ದೊರಕಿರುತ್ತದೆ. ಅದನ್ನು ನೋಡಿಕೊಂಡು ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಬ್ಯಾಲೆನ್ಸ್ ಪರಿಶೀಲಿಸಿಕೊಂಡು ಹಣವನ್ನು ಪಡೆದುಕೊಳ್ಳಬಹುದು. ಈ ರೀತಿಯಾಗಿ ಅನ್ನಭಾಗ್ಯ ಯೋಜನೆಯ(Annabhagya Yojane) ಅಕ್ಕಿ ಹಣ ಬಂದಿದೆಯಾ.? ಇಲ್ಲವಾ.? ಎಂದು ಪರಿಶೀಲಿಸಿಕೊಳ್ಳಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಯುವಕನ ಕಿರುಕುಳಕ್ಕೆ ಬಲಿಯಾದಳೇ 15ರ ಬಾಲಕಿ? ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬಾವಿಯಲ್ಲಿ ಶವವಾಗಿ ಪತ್ತೆ!
- Numerology : ನಿಮ್ಮ ‘ಮೊಬೈಲ್’ನ ಕೊನೆಯ ಸಂಖ್ಯೆ ಎಷ್ಟು? ಇವು ಅದೃಷ್ಟದ ನಂಬರ್ ಗಳು.!.
- ಬೆಂಗಳೂರು ಆರ್ಟಿಒ ಕರ್ಮಕಾಂಡ: ಹೊರರಾಜ್ಯದ ವಾಹನಗಳಿಗೆ ತಪಾಸಣೆ ಇಲ್ಲದೆ ‘ಫಿಟ್ನೆಸ್ ಸರ್ಟಿಫಿಕೇಟ್’ ಆರೋಪ
- ನಮ್ಮ ತಾಳ್ಮೆಗೂ ಮಿತಿಯಿದೆ ಎಂದ ಡಿಕೆ ಸುರೇಶ್ ; ಸಕಾರಾತ್ಮಕ ಸಂದೇಶ ಬಂದಿದೆ – ಶಾಸಕರ ಸಭೆ ಬೇಡವೆಂದ ಡಿಕೆ ಶಿವಕುಮಾರ್!
- Dina Bhavishya : 21 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- Accident : ಬರ್ತ್ಡೇ ಪಾರ್ಟಿಯ ಥ್ರಿಲ್ ರೈಡ್ ಆಯ್ತು ಲಾಸ್ಟ್ ರೈಡ್ : ನಾಲ್ವರು ಸ್ನೇಹಿತರು ಜೊತೆಗೆ ಸಾವು
- ಗುಂಡೇಟಿನಿಂದ ಒಂದೇ ಕುಟುಂಬದ ಐವರು ಸಾವು, ಕೋಣೆಯಲ್ಲಿನ ದೃಶ್ಯ ಕಂಡು ಭಯಭೀತನಾದ ಸಹೋದರ!
- ‘SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : ‘ಭಾರತೀಯ ಅಂಚೆ ಇಲಾಖೆ’ಯಲ್ಲಿ 28,740 ಹುದ್ದೆಗಳಿಗೆ ನೇಮಕಾತಿ.!
- ಮೇಡಮ್ ಮಗಳಿಗೆ ಹೊಡೀಬೇಡಿ, ತಾಯಿ ಇಲ್ಲದೆ ಬೆಳೆಸಿದ್ದೇನೆ, ಟೀಚರ್ ಮುಂದೆ ಕಣ್ಣೀರಿಟ್ಟ ತಂದೆ
- ಕರ್ನಾಟಕದ ಗ್ರಾಮೀಣ ಮಹಿಳೆಯರಿಗೆ ಬಿಗ್ ಶಾಕ್ : ಹೆಚ್ಚುತ್ತಿದೆ ಗರ್ಭಕಂಠದ ಕ್ಯಾನ್ಸರ್
- ಯೋಗ ಕೊನೆಯಾಗುವ ದಿನಗಳು ಸಮೀಪಿಸಿವೆ : ಸಿಎಂ ಸಿದ್ದರಾಮಯ್ಯ ವಿರುದ್ದ ನಟ ಜಗ್ಗೇಶ್ ಬೇಸರ
- ನಿಮ್ಮ ದೇಹದ ಮೇಲಿನ ‘ಕೊಬ್ಬಿನ ಗಡ್ಡೆ’ ಇದ್ರೆ ಕರಗಲು ಜಸ್ಟ್ ಹೀಗೆ ಮಾಡಿ.!
- ಮಾತನಾಡಲು ನಿರಾಕರಿಸಿದ್ದಕ್ಕೆ 14 ಬಾಲಕಿ ಮೇಲೆ 19ರ ಬಾಲಕ ಆಸಿಡ್ ದಾಳಿ! ಪೊಲೀಸರಿಂದ ‘ಮೆರವಣಿಗೆ’ ಶಾಸ್ತಿ
- ಇಂದಿನ ಅಡಿಕೆ ಧಾರಣೆ – 20 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- ಗಿಲ್ಲಿ ‘ಬಡವನ ಥರ ಗೆಟಪ್ ಹಾಕ್ಕೊಂಡು ಬಿಗ್ ಬಾಸ್ ಗೆದ್ದಿದ್ದಾರೆ’ : ಅಶ್ವಿನಿ ಗೌಡ
- Dina Bhavishya : 20 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಉಡುಪಿ ಶ್ರೀ ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರೇ ಗಮನಿಸಿ: ಇನ್ಮುಂದೆ ವಸ್ತ್ರ ಸಂಹಿತೆ ಜಾರಿ!
- ಪ್ರಿಯಕರನ ಜೊತೆ ಚಕ್ಕಂದವಾಡುತ್ತಿದ್ದುದನ್ನು ನೋಡಿದ ಮಗುವಿನ ಕೊಲೆ – ತಾಯಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್
- ಸಾಲ ತೀರಿಸಲು ಒಂಟಿ ಮಹಿಳೆ ಕೊಲೆ ಮಾಡಿ ಕರಿಮಣಿ ಸರ ಕದ್ದಿದ್ದ ಆರೋಪಿ ಅರೆಸ್ಟ್
- ವಾಹನ ಸವಾರರಿಗೆ ಬಿಗ್ ಶಾಕ್ ; ಶೀಘ್ರ ‘ಪೆಟ್ರೋಲ್, ಡೀಸೆಲ್’ ಬೆಲೆಯಲ್ಲಿ ಭಾರಿ ಏರಿಕೆ ಸಾಧ್ಯತೆ!



















