Anugraha Scheme : ನಮಸ್ಕಾರ ಸ್ನೇಹಿತರೇ, ಕುರಿ-ಮೇಕೆಗಳು ಆಕಸ್ಮಿಕವಾಗಿ ಸಾವನ್ನಪ್ಪಿದ್ದರೆ ಅನುಗ್ರಹ ಯೋಜನೆಯ ಅಡಿಯಲ್ಲಿ ರೈತರಿಗೆ ₹5,000/- ರೂಪಾಯಿಯವರೆಗೆ ಪರಿಹಾರ ನೀಡಲಾಗುವುದು. ಕುರಿ ಹಾಗೂ ಮೇಕೆಗಳು ಆಕಸ್ಮಿಕ ಮರಣ ಹೊಂದಿದಲ್ಲಿ ಹಾಗೂ ದೃಢೀಕೃತ ಸಾಂಕ್ರಾಮಿಕ ರೋಗಗಳಿಂದ ಮರಣ ಹೊಂದಿದರೆ ಪರಿಹಾರ ಧನ ವಿತರಿಸುವ ಅನುಗ್ರಹ ಯೋಜನೆಯನ್ನು (Anugraha Scheme) ಈ ಹಿಂದೆ 2017 ರಲ್ಲಿ ಸಿದ್ದರಾಮಯ್ಯನವವರು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದರು.
ಕುರಿಗಳಿಗೆ ಮೇಲಿಂದ ಮೇಲೆ ಆಗಮಿಸುವ ರೋಗ ಹಾಗೂ ನೈಸರ್ಗಿಕ ವಿಕೋಪಕ್ಕೆ ತುತ್ತಾಗುತ್ತಿರುವ ಮನಗಂಡು ಸರಕಾರ ಅನುಗ್ರಹ ಯೋಜನೆ (Anugraha Scheme) ಜಾರಿಗೊಳಿಸಿತ್ತು. ಕುರಿಗಳು ಸತ್ತರೆ ₹5,000/- ರೂಪಾಯಿಗಳ ಪರಿಹಾರ ನೀಡುವ ಅನುಗ್ರಹ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Scholarship : ₹50,000/- ಸ್ಕಾಲರ್ಶಿಪ್.! ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ – ಡೈರೆಕ್ಟ್ ಲಿಂಕ್ ಇಲ್ಲಿದೆ
ಏನಿದು ಅನುಗ್ರಹ ಯೋಜನೆ.?
ಕುರಿ ಹಾಗೂ ಮೇಕೆಗಳು ಆಕಸ್ಮಿಕ ಮರಣ ಹೊಂದಿದಲ್ಲಿ ಹಾಗೂ ದೃಢೀಕೃತ ಸಾಂಕ್ರಾಮಿಕ ರೋಗಗಳಿಂದ ಮರಣ ಹೊಂದಿದರೆ ವಿಮೆಗೆ ಒಳಪಡದ 6 ತಿಂಗಳ ಮೇಲ್ಪಟ್ಟ ಪ್ರತಿ ಕುರಿ, ಮೇಕೆಗೆ 5 ಸಾವಿರ ರೂಪಾಯಿ, 3 ರಿಂದ 6 ತಿಂಗಳ ಕುರಿ ಹಾಗೂ ಮೇಕೆ ಮರಿಗೆ ₹2,500/- ರೂಪಾಯಿಗಳಂತೆ ಪರಿಹಾರ ಧನ ವಿತರಿಸಲಾಗುವುದು.
ಅನುಗ್ರಹ ಯೋಜನೆಗೆ ರೈತರಿಗೆ ಉಪಯೋಗವಾಗಲಿದೆ. ಏಕೆಂದರೆ ರೈತರ ಜಾನುವಾರುಗಳು ಕೆಲವು ಸಲ ಯಾವುದೇ ರೋಗ ರುಜಿನಗಳಿಲ್ಲದಿದ್ದರೂ ವಿಷ ಜಂತುಗಳಿಂದ ಸಾವನ್ನಪ್ಪುತ್ತವೆ. ಇದರಿಂದಾಗಿ ರೈತರಿಗೆ ಅಪಾರ ಹಾನಿಯಾಗುತ್ತದೆ. ಆಗ ಸರ್ಕಾರದ ಈ ಅನುಗ್ರಹ ಯೋಜನೆಯು (Anugraha Scheme) ಕೈಹಿಡಿಯುತ್ತದೆ.
ಇದನ್ನೂ ಕೂಡ ಓದಿ : Borewell Subsidy : ಬೋರ್ ವೆಲ್ ಕೊರೆಸಲು ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಅರ್ಹತೆಗಳೇನು :-
ಮರಣ ಹೊಂದಿದ ಕುರಿ/ಮೇಕೆ, ಹಸು, ಎಮ್ಮೆ ಎತ್ತುಗಳ ಶವ ಪರೀಕ್ಷೆಗೆ ಮೊದಲು ಮತ್ತು ಶವ ಪರೀಕ್ಷೆ ನಂತರದ ಭಾವಚಿತ್ರಗಳಲ್ಲಿ ಫಲಾನುಭವಿ ಮತ್ತು ಶವ ಪರೀಕ್ಷೆ ನಡೆಸಿದ ಪಶುವೈದ್ಯರು ಇರುವ ಜಿಪಿಆರ್ ಎಸ್ ಭಾವಚಿತ್ರಗಳನ್ನು ತೆಗೆದು ಶವ ಪರೀಕ್ಷೆ ನಡೆಸಿದ ಪಶುವೈದ್ಯರು ದೃಢೀಕರಿಸುವುದು. ಮರಣಿಸಿದ ಕುರಿ, ಮೇಕೆ, ಹಸು, ಎಮ್ಮೆ, ಎತ್ತುಗಳ ಭಾವಚಿತ್ರಗಳನ್ನು ಸಂಬಂಧಪಟ್ಟ ಪಶುವೈದ್ಯರು, ಸಹಾಯಕ ನಿರ್ದೇಶಕರು ಪರಿಶೀಲಿಸಿ ಸಲ್ಲಿಸುವುದು ಹಾಗೂ ಮರಣಿಸಿದ ಕುರಿ, ಮೇಕೆ, ಹಸು, ಎಮ್ಮೆ, ಎತ್ತುಗಳ ಭಾವಚಿತ್ರಗಳಿಗೆ ಸಂಬಂಧಿಸಿದಂತೆ ಶವ ಪರೀಕ್ಷೆ ನಡೆಸಿದ ಪಶುವೈದ್ಯರೇ ವೈಯುಕ್ತಿಕ ಜವಾಬ್ದಾರರಾಗಿರುತ್ತಾರೆ.
ಇದನ್ನೂ ಕೂಡ ಓದಿ : Canara Bank Jobs : ಕೆನರಾ ಬ್ಯಾಂಕ್ನಲ್ಲಿ ಬಂಪರ್ ಉದ್ಯೋಗಾವಕಾಶ.! ಆಸಕ್ತರು ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.?
ಬೇಕಾಗುವ ದಾಖಲೆಗಳೇನು.?
- ಮರಣೋತ್ತರ ವರದಿ
- ಫಲಾನುಭವಿ ಅರ್ಜಿ
- ಫೋಟೋಗಳು
- ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆ
- ಮುಂಗಡ ಹಣ ಸಂದಾಯ ರಶೀದಿಯಲ್ಲಿ ಫಲಾನುಭವಿಗಳ ಸಹಿ
- ಪೂರ್ಣ ವಿಳಾಸ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ತಪ್ಪದೇ ವೋಚರಳನ್ನು ದೃಢೀಕರಿಸಿ ಸಲ್ಲಿಸಬೇಕು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಚಿಕ್ಕಬಳ್ಳಾಪುರದಲ್ಲಿ ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಕತ್ತು ಕೊಯ್ಯಲು ಯತ್ನ.!
- ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಬಗ್ಗೆ ಜೆಡಿಎಸ್ ಕಿಡಿ: ವಿಪಕ್ಷಗಳ ಆರೋಪಕ್ಕೆ ಇಂಧನ ಸಚಿವರಿಂದಲೇ ಸ್ಪಷ್ಟನೆ
- ರಾತ್ರಿಯಿಡೀ ಮೊಬೈಲ್ ನೋಡ್ಕೊಂಡು ಎದ್ದಿರ್ತಿರಾ.? ಸಾವಿನ ಅಪಾಯ ಹೆಚ್ಚು.!
- ಗುಟ್ಕಾ ಉಗಿಯಲು ಬಗ್ಗಿದ ಯುವಕನ ತಲೆಗೆ ಗುದ್ದಿದ ಟಿಪ್ಪರ್; ರಸ್ತೆಗೆ ಬಿದ್ದ ರುಂಡ, ಬಸ್ಸಿನಲ್ಲಿ ನೇತಾಡಿದ ಮುಂಡ!
- ಘಜ್ನಿ ಬಿಟ್ಟರೆ ಗುಡಿಗಳ ಸಂಪತ್ತು ಕೊಳ್ಳೆ ಹೊಡೆದಿದ್ದು ಸಂಘ ಪರಿವಾರ ಹಾಗೂ ಬಿಜೆಪಿ : ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್
- ಗ್ರಾಹಕರಿಗೆ ಗುಡ್ ನ್ಯೂಸ್: LPG ಸಿಲಿಂಡರ್ ದರ ಇಳಿಕೆ ಬೆನ್ನಲ್ಲೇ ಪೆಟ್ರೋಲ್ 5 ರೂ., ಡೀಸೆಲ್ ದರ 3 ರೂ. ಇಳಿಕೆ
- ಫ್ಯಾಟಿ ಲಿವರ್ : ಮೂವರಲ್ಲಿ ಒಬ್ಬರಿಗಿದೆ ಈ ಅಪಾಯಕಾರಿ ಕಾಯಿಲೆ, ಇಂತಹ ಲಕ್ಷಣ ಕಾಣಿಸಿಕೊಂಡ್ರೆ ಜೀವಕ್ಕೇ ಆಪತ್ತು!
- ಬೆಳಗ್ಗೆ ಈ ಲಕ್ಷಣಗಳು ಕಾಣಿಸಿಕೊಂಡರೆ ಸ್ಟ್ರೋಕ್ ಬರುತ್ತಿದೆ ಎಂದರ್ಥ; ಎಚ್ಷರ, ನಿರ್ಲಕ್ಷಿಸಬೇಡಿ
- ಚಪ್ಪಲಿ ರಾಜಕೀಯ..! ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್
- ಕಿವಿಯಲ್ಲಿ ದಾಸವಾಳ ಇಟ್ಟುಕೊಂಡು ಕೂತಿದ್ದೀನಾ?: ಜಿಬಿಎ ಸಭೆಯಲ್ಲಿ ಅಧಿಕಾರಿಗಳ ಮೇಲೆ ಸಚಿವ ಕೃಷ್ಣಭೈರೇಗೌಡ ಗರಂ
- ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
- ‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!
- ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
- ‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!
- ಹೋಟೆಲ್ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!
- ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!
- 10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?



















