Anugraha Scheme : ನಮಸ್ಕಾರ ಸ್ನೇಹಿತರೇ, ಕುರಿ-ಮೇಕೆಗಳು ಆಕಸ್ಮಿಕವಾಗಿ ಸಾವನ್ನಪ್ಪಿದ್ದರೆ ಅನುಗ್ರಹ ಯೋಜನೆಯ ಅಡಿಯಲ್ಲಿ ರೈತರಿಗೆ ₹5,000/- ರೂಪಾಯಿಯವರೆಗೆ ಪರಿಹಾರ ನೀಡಲಾಗುವುದು. ಕುರಿ ಹಾಗೂ ಮೇಕೆಗಳು ಆಕಸ್ಮಿಕ ಮರಣ ಹೊಂದಿದಲ್ಲಿ ಹಾಗೂ ದೃಢೀಕೃತ ಸಾಂಕ್ರಾಮಿಕ ರೋಗಗಳಿಂದ ಮರಣ ಹೊಂದಿದರೆ ಪರಿಹಾರ ಧನ ವಿತರಿಸುವ ಅನುಗ್ರಹ ಯೋಜನೆಯನ್ನು (Anugraha Scheme) ಈ ಹಿಂದೆ 2017 ರಲ್ಲಿ ಸಿದ್ದರಾಮಯ್ಯನವವರು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದರು.
ಕುರಿಗಳಿಗೆ ಮೇಲಿಂದ ಮೇಲೆ ಆಗಮಿಸುವ ರೋಗ ಹಾಗೂ ನೈಸರ್ಗಿಕ ವಿಕೋಪಕ್ಕೆ ತುತ್ತಾಗುತ್ತಿರುವ ಮನಗಂಡು ಸರಕಾರ ಅನುಗ್ರಹ ಯೋಜನೆ (Anugraha Scheme) ಜಾರಿಗೊಳಿಸಿತ್ತು. ಕುರಿಗಳು ಸತ್ತರೆ ₹5,000/- ರೂಪಾಯಿಗಳ ಪರಿಹಾರ ನೀಡುವ ಅನುಗ್ರಹ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Scholarship : ₹50,000/- ಸ್ಕಾಲರ್ಶಿಪ್.! ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ – ಡೈರೆಕ್ಟ್ ಲಿಂಕ್ ಇಲ್ಲಿದೆ
ಏನಿದು ಅನುಗ್ರಹ ಯೋಜನೆ.?
ಕುರಿ ಹಾಗೂ ಮೇಕೆಗಳು ಆಕಸ್ಮಿಕ ಮರಣ ಹೊಂದಿದಲ್ಲಿ ಹಾಗೂ ದೃಢೀಕೃತ ಸಾಂಕ್ರಾಮಿಕ ರೋಗಗಳಿಂದ ಮರಣ ಹೊಂದಿದರೆ ವಿಮೆಗೆ ಒಳಪಡದ 6 ತಿಂಗಳ ಮೇಲ್ಪಟ್ಟ ಪ್ರತಿ ಕುರಿ, ಮೇಕೆಗೆ 5 ಸಾವಿರ ರೂಪಾಯಿ, 3 ರಿಂದ 6 ತಿಂಗಳ ಕುರಿ ಹಾಗೂ ಮೇಕೆ ಮರಿಗೆ ₹2,500/- ರೂಪಾಯಿಗಳಂತೆ ಪರಿಹಾರ ಧನ ವಿತರಿಸಲಾಗುವುದು.
ಅನುಗ್ರಹ ಯೋಜನೆಗೆ ರೈತರಿಗೆ ಉಪಯೋಗವಾಗಲಿದೆ. ಏಕೆಂದರೆ ರೈತರ ಜಾನುವಾರುಗಳು ಕೆಲವು ಸಲ ಯಾವುದೇ ರೋಗ ರುಜಿನಗಳಿಲ್ಲದಿದ್ದರೂ ವಿಷ ಜಂತುಗಳಿಂದ ಸಾವನ್ನಪ್ಪುತ್ತವೆ. ಇದರಿಂದಾಗಿ ರೈತರಿಗೆ ಅಪಾರ ಹಾನಿಯಾಗುತ್ತದೆ. ಆಗ ಸರ್ಕಾರದ ಈ ಅನುಗ್ರಹ ಯೋಜನೆಯು (Anugraha Scheme) ಕೈಹಿಡಿಯುತ್ತದೆ.
ಇದನ್ನೂ ಕೂಡ ಓದಿ : Borewell Subsidy : ಬೋರ್ ವೆಲ್ ಕೊರೆಸಲು ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಅರ್ಹತೆಗಳೇನು :-
ಮರಣ ಹೊಂದಿದ ಕುರಿ/ಮೇಕೆ, ಹಸು, ಎಮ್ಮೆ ಎತ್ತುಗಳ ಶವ ಪರೀಕ್ಷೆಗೆ ಮೊದಲು ಮತ್ತು ಶವ ಪರೀಕ್ಷೆ ನಂತರದ ಭಾವಚಿತ್ರಗಳಲ್ಲಿ ಫಲಾನುಭವಿ ಮತ್ತು ಶವ ಪರೀಕ್ಷೆ ನಡೆಸಿದ ಪಶುವೈದ್ಯರು ಇರುವ ಜಿಪಿಆರ್ ಎಸ್ ಭಾವಚಿತ್ರಗಳನ್ನು ತೆಗೆದು ಶವ ಪರೀಕ್ಷೆ ನಡೆಸಿದ ಪಶುವೈದ್ಯರು ದೃಢೀಕರಿಸುವುದು. ಮರಣಿಸಿದ ಕುರಿ, ಮೇಕೆ, ಹಸು, ಎಮ್ಮೆ, ಎತ್ತುಗಳ ಭಾವಚಿತ್ರಗಳನ್ನು ಸಂಬಂಧಪಟ್ಟ ಪಶುವೈದ್ಯರು, ಸಹಾಯಕ ನಿರ್ದೇಶಕರು ಪರಿಶೀಲಿಸಿ ಸಲ್ಲಿಸುವುದು ಹಾಗೂ ಮರಣಿಸಿದ ಕುರಿ, ಮೇಕೆ, ಹಸು, ಎಮ್ಮೆ, ಎತ್ತುಗಳ ಭಾವಚಿತ್ರಗಳಿಗೆ ಸಂಬಂಧಿಸಿದಂತೆ ಶವ ಪರೀಕ್ಷೆ ನಡೆಸಿದ ಪಶುವೈದ್ಯರೇ ವೈಯುಕ್ತಿಕ ಜವಾಬ್ದಾರರಾಗಿರುತ್ತಾರೆ.
ಇದನ್ನೂ ಕೂಡ ಓದಿ : Canara Bank Jobs : ಕೆನರಾ ಬ್ಯಾಂಕ್ನಲ್ಲಿ ಬಂಪರ್ ಉದ್ಯೋಗಾವಕಾಶ.! ಆಸಕ್ತರು ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.?
ಬೇಕಾಗುವ ದಾಖಲೆಗಳೇನು.?
- ಮರಣೋತ್ತರ ವರದಿ
- ಫಲಾನುಭವಿ ಅರ್ಜಿ
- ಫೋಟೋಗಳು
- ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆ
- ಮುಂಗಡ ಹಣ ಸಂದಾಯ ರಶೀದಿಯಲ್ಲಿ ಫಲಾನುಭವಿಗಳ ಸಹಿ
- ಪೂರ್ಣ ವಿಳಾಸ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ತಪ್ಪದೇ ವೋಚರಳನ್ನು ದೃಢೀಕರಿಸಿ ಸಲ್ಲಿಸಬೇಕು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಅತಿಯಾಗಿ ಪೋರ್ನ್ ವಿಡಿಯೋಗಳನ್ನು ನೋಡುತ್ತೀರಾ.? ಹಾಗಿದ್ರೆ ನಿಮಗೆ ಈ ಗಂಭೀರ ಸಮಸ್ಯೆ ಇರಬಹುದು. ಎಚ್ಚರ.!
- 110-210 ರೂ.ಗೆ ಪೆಟ್ರೋಲ್ ಹಾಕಿಸುವ ಟ್ರಿಕ್ಸ್ ಹಳೇದಾಯ್ತು : 2 ‘ಗೋಲ್ಡನ್ ಟಿಪ್ಸ್’ ಕೊಟ್ಟ ಪೆಟ್ರೋಲ್ ಬಂಕ್ ಉದ್ಯೋಗಿ
- ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ.? ಯಾವಾಗ ವೈದ್ಯರ ಸಲಹೆ ಪಡೆಯಬೇಕು
- Horoscope Today : 06 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಲೋಕಾಯುಕ್ತ ದಾಳಿ: ಕಾರ್ಯನಿರ್ವಾಹಕ ಎಂಜಿನಿಯರ್ ಖಲೀಲ್ ಬಳಿ 7 ಮನೆ, 5 ನಿವೇಶನ
- ನಾಗ್ಪುರದಲ್ಲಿ ಅಮಾನವೀಯ ಕೃತ್ಯ: ಮೈ ಮೇಲೆ ಬಣ್ಣ ಹಾಕಿದ್ದಕ್ಕೆ 4 ವರ್ಷದ ಮೊಮ್ಮಗನ ಮೇಲೆ ಕುದಿಯುವ ನೀರು ಸುರಿದ ಅಜ್ಜಿ
- ಚಟ ಇರೋರು ಆಡ್ತಾರೆ ಬಿಡಿ, ಕುಣಿಗಲ್ ನಲ್ಲಿ ರೇಸ್ ಕೋರ್ಸ್ನಿಂದ 2 ಸಾವಿರ ಉದ್ಯೋಗ ಸೃಷ್ಟಿ: ವಿರೋಧಿಗಳಿಗೆ ಡಿಕೆಶಿ ತಿರುಗೇಟು
- ಕಿಡ್ನಿ ಕಾಯಿಲೆ ಎಂಬ ‘ಮೌನ ಕೊಲೆಗಾರ’ : ಈ 8 ಲಕ್ಷಣಗಳಿದ್ದರೆ ಕೂಡಲೇ ಎಚ್ಚೆತ್ತುಕೊಳ್ಳಿ!
- ಭಾರತೀಯರ ರಕ್ಷಣೆಗೆ ಕೇಂದ್ರ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ
- ಸೇಮ್ ಟು ಸೇಮ್ ಚೆಲುವಿನ ಚಿತ್ತಾರ; ಉಲ್ಲಾಸದ ಹೂಮಳೆ ಹಾಡುತ್ತಿದ್ದ ಜೋಡಿಗೆ ಕಟುಕನಾದ ಅಪ್ಪ!
- ಯುದ್ಧದಿಂದ ಇಂಧನ ಕೊರತೆ, ಬೆಲೆ ಏರಿಕೆ ಆತಂಕ: ಪೆಟ್ರೋಲ್ ಬಂಕ್ ಮುಂದೆ ಸಾಲುಗಟ್ಟಿ ನಿಂತ ಜನ
- ನನ್ನ ಮನೆ ಹಾಳು ಮಾಡಿದ್ದೀರಿ, ಸಾಲ ಮಾಡಿದ್ದೇನೆ: ವೇದಿಕೆ ಮೇಲೆ ಗಳಗಳನೇ ಅತ್ತ ಕಾಂಗ್ರೆಸ್ ಶಾಸಕ
- ಬಿಎಂಟಿಸಿ ಬಸ್ ಅಡ್ಡಗಟ್ಟಿ ಮಿಡಲ್ ಫಿಂಗರ್ ತೋರಿಸಿದ ಯುವಕ ; ಪೊಲೀಸರು ಕೊಟ್ರು ನೋಡಿ ಟ್ವಿಸ್ಟೆಡ್ ಶಾಕ್.!
- Horoscope Today : 04 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ವಿದ್ಯುತ್ ಮೀಟರ್ನಲ್ಲಿ ಕೆಂಪು ದೀಪ ಏಕೆ ಇರುತ್ತೆ ಗೊತ್ತಾ? ಈ ರಹಸ್ಯ ಗೊತ್ತಾದ್ರೆ ಕರೆಂಟ್ ಸೇವ್ ಮಾಡಬಹುದು!
- ಭದ್ರಾವತಿ ಬಿಇಒ, ಮಧ್ಯವರ್ತಿ ಲೋಕಾಯುಕ್ತ ಬಲೆಗೆ : 4 ಲಕ್ಷ ಕೇಳಿ 1 ಲಕ್ಷ ವಸೂಲಿ ವೇಳೆ ರೆಡ್ಹ್ಯಾಂಡಾಗಿ ಸೆರೆ
- ಅಪ್ರಾಪ್ತ ಬಾಲಕಿಯ ಹೇಳಿಕೆ ದಾಖಲು – ಮುತ್ಯಾ ಕೈಗೆ ಬೀಳುತ್ತಾ ಬೇಡಿ.? ಆರೋಪ ತಳ್ಳಿ ಹಾಕಿದ್ದ ಮುತ್ಯಾ..
- ಆಲ್ಕೋಹಾಲ್ ಸೇವನೆ ಮಾಡದೇ ಇದ್ರೂ ಲಿವರ್ ಡ್ಯಾಮೇಜ್ ಆಗೋದಕ್ಕೆ ಕಾರಣವೇನು ಗೊತ್ತಾ.?
- ಮಗ ನಿಖಿಲ್ಗಾಗಿ ಪ್ರಜ್ವಲ್ ರೇವಣ್ಣನ ವಿಡಿಯೋ ರಿಲೀಸ್ ಮಾಡಿಸಿದ್ದೇ ಕುಮಾರಸ್ವಾಮಿ: ಕಾಂಗ್ರೆಸ್ ಶಾಸಕ
- ಆರೋಗ್ಯಕರ ಎಂದು ಸೇವಿಸುವ ಈ ಆಹಾರಗಳು ಹೃದಯಕ್ಕೆ ಡೇಂಜರ್! ಅಪ್ಪಿತಪ್ಪಿ ತಿಂದ್ರೂ ಹಾರ್ಟ್ ಡ್ಯಾಮೇಜ್ ಆಗೋದು ಫಿಕ್ಸ್..



















