Anugraha Scheme : ನಮಸ್ಕಾರ ಸ್ನೇಹಿತರೇ, ಕುರಿ-ಮೇಕೆಗಳು ಆಕಸ್ಮಿಕವಾಗಿ ಸಾವನ್ನಪ್ಪಿದ್ದರೆ ಅನುಗ್ರಹ ಯೋಜನೆಯ ಅಡಿಯಲ್ಲಿ ರೈತರಿಗೆ ₹5,000/- ರೂಪಾಯಿಯವರೆಗೆ ಪರಿಹಾರ ನೀಡಲಾಗುವುದು. ಕುರಿ ಹಾಗೂ ಮೇಕೆಗಳು ಆಕಸ್ಮಿಕ ಮರಣ ಹೊಂದಿದಲ್ಲಿ ಹಾಗೂ ದೃಢೀಕೃತ ಸಾಂಕ್ರಾಮಿಕ ರೋಗಗಳಿಂದ ಮರಣ ಹೊಂದಿದರೆ ಪರಿಹಾರ ಧನ ವಿತರಿಸುವ ಅನುಗ್ರಹ ಯೋಜನೆಯನ್ನು (Anugraha Scheme) ಈ ಹಿಂದೆ 2017 ರಲ್ಲಿ ಸಿದ್ದರಾಮಯ್ಯನವವರು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದರು.
ಕುರಿಗಳಿಗೆ ಮೇಲಿಂದ ಮೇಲೆ ಆಗಮಿಸುವ ರೋಗ ಹಾಗೂ ನೈಸರ್ಗಿಕ ವಿಕೋಪಕ್ಕೆ ತುತ್ತಾಗುತ್ತಿರುವ ಮನಗಂಡು ಸರಕಾರ ಅನುಗ್ರಹ ಯೋಜನೆ (Anugraha Scheme) ಜಾರಿಗೊಳಿಸಿತ್ತು. ಕುರಿಗಳು ಸತ್ತರೆ ₹5,000/- ರೂಪಾಯಿಗಳ ಪರಿಹಾರ ನೀಡುವ ಅನುಗ್ರಹ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Scholarship : ₹50,000/- ಸ್ಕಾಲರ್ಶಿಪ್.! ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ – ಡೈರೆಕ್ಟ್ ಲಿಂಕ್ ಇಲ್ಲಿದೆ
ಏನಿದು ಅನುಗ್ರಹ ಯೋಜನೆ.?
ಕುರಿ ಹಾಗೂ ಮೇಕೆಗಳು ಆಕಸ್ಮಿಕ ಮರಣ ಹೊಂದಿದಲ್ಲಿ ಹಾಗೂ ದೃಢೀಕೃತ ಸಾಂಕ್ರಾಮಿಕ ರೋಗಗಳಿಂದ ಮರಣ ಹೊಂದಿದರೆ ವಿಮೆಗೆ ಒಳಪಡದ 6 ತಿಂಗಳ ಮೇಲ್ಪಟ್ಟ ಪ್ರತಿ ಕುರಿ, ಮೇಕೆಗೆ 5 ಸಾವಿರ ರೂಪಾಯಿ, 3 ರಿಂದ 6 ತಿಂಗಳ ಕುರಿ ಹಾಗೂ ಮೇಕೆ ಮರಿಗೆ ₹2,500/- ರೂಪಾಯಿಗಳಂತೆ ಪರಿಹಾರ ಧನ ವಿತರಿಸಲಾಗುವುದು.
ಅನುಗ್ರಹ ಯೋಜನೆಗೆ ರೈತರಿಗೆ ಉಪಯೋಗವಾಗಲಿದೆ. ಏಕೆಂದರೆ ರೈತರ ಜಾನುವಾರುಗಳು ಕೆಲವು ಸಲ ಯಾವುದೇ ರೋಗ ರುಜಿನಗಳಿಲ್ಲದಿದ್ದರೂ ವಿಷ ಜಂತುಗಳಿಂದ ಸಾವನ್ನಪ್ಪುತ್ತವೆ. ಇದರಿಂದಾಗಿ ರೈತರಿಗೆ ಅಪಾರ ಹಾನಿಯಾಗುತ್ತದೆ. ಆಗ ಸರ್ಕಾರದ ಈ ಅನುಗ್ರಹ ಯೋಜನೆಯು (Anugraha Scheme) ಕೈಹಿಡಿಯುತ್ತದೆ.
ಇದನ್ನೂ ಕೂಡ ಓದಿ : Borewell Subsidy : ಬೋರ್ ವೆಲ್ ಕೊರೆಸಲು ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಅರ್ಹತೆಗಳೇನು :-
ಮರಣ ಹೊಂದಿದ ಕುರಿ/ಮೇಕೆ, ಹಸು, ಎಮ್ಮೆ ಎತ್ತುಗಳ ಶವ ಪರೀಕ್ಷೆಗೆ ಮೊದಲು ಮತ್ತು ಶವ ಪರೀಕ್ಷೆ ನಂತರದ ಭಾವಚಿತ್ರಗಳಲ್ಲಿ ಫಲಾನುಭವಿ ಮತ್ತು ಶವ ಪರೀಕ್ಷೆ ನಡೆಸಿದ ಪಶುವೈದ್ಯರು ಇರುವ ಜಿಪಿಆರ್ ಎಸ್ ಭಾವಚಿತ್ರಗಳನ್ನು ತೆಗೆದು ಶವ ಪರೀಕ್ಷೆ ನಡೆಸಿದ ಪಶುವೈದ್ಯರು ದೃಢೀಕರಿಸುವುದು. ಮರಣಿಸಿದ ಕುರಿ, ಮೇಕೆ, ಹಸು, ಎಮ್ಮೆ, ಎತ್ತುಗಳ ಭಾವಚಿತ್ರಗಳನ್ನು ಸಂಬಂಧಪಟ್ಟ ಪಶುವೈದ್ಯರು, ಸಹಾಯಕ ನಿರ್ದೇಶಕರು ಪರಿಶೀಲಿಸಿ ಸಲ್ಲಿಸುವುದು ಹಾಗೂ ಮರಣಿಸಿದ ಕುರಿ, ಮೇಕೆ, ಹಸು, ಎಮ್ಮೆ, ಎತ್ತುಗಳ ಭಾವಚಿತ್ರಗಳಿಗೆ ಸಂಬಂಧಿಸಿದಂತೆ ಶವ ಪರೀಕ್ಷೆ ನಡೆಸಿದ ಪಶುವೈದ್ಯರೇ ವೈಯುಕ್ತಿಕ ಜವಾಬ್ದಾರರಾಗಿರುತ್ತಾರೆ.
ಇದನ್ನೂ ಕೂಡ ಓದಿ : Canara Bank Jobs : ಕೆನರಾ ಬ್ಯಾಂಕ್ನಲ್ಲಿ ಬಂಪರ್ ಉದ್ಯೋಗಾವಕಾಶ.! ಆಸಕ್ತರು ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.?
ಬೇಕಾಗುವ ದಾಖಲೆಗಳೇನು.?
- ಮರಣೋತ್ತರ ವರದಿ
- ಫಲಾನುಭವಿ ಅರ್ಜಿ
- ಫೋಟೋಗಳು
- ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆ
- ಮುಂಗಡ ಹಣ ಸಂದಾಯ ರಶೀದಿಯಲ್ಲಿ ಫಲಾನುಭವಿಗಳ ಸಹಿ
- ಪೂರ್ಣ ವಿಳಾಸ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ತಪ್ಪದೇ ವೋಚರಳನ್ನು ದೃಢೀಕರಿಸಿ ಸಲ್ಲಿಸಬೇಕು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Karnataka Weather: ರಾಜ್ಯದಲ್ಲಿ ಮಳೆ ಮುಂದುವರಿಕೆ; ಕರಾವಳಿ ಸೇರಿ ಹಲವು ಭಾಗಗಳಲ್ಲಿ ಗುಡುಗು-ಮಿಂಚಿನ ಎಚ್ಚರಿಕೆ
- Bengaluru Power Cut: ಬೆಂಗಳೂರಿನ 70ಕ್ಕೂ ಅಧಿಕ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ
- ಕಾವೇರಿ ನೀರು ವಿವಾದ ಮತ್ತೆ ಬಿಸಿ: KRSನಿಂದ ತಮಿಳುನಾಡಿಗೆ ನೀರು ಬಿಟ್ಟರಾ.? ಸಚಿವರ ಸ್ಪಷ್ಟನೆ
- Bigg Boss Kannada 13: ‘ಅಗ್ನಿಪರೀಕ್ಷೆ’ ಬಗ್ಗೆ ಭಾರೀ ಕುತೂಹಲ; ಸ್ಪರ್ಧಿಗಳ ಆಯ್ಕೆ ಹೇಗೆ?
- ನಾಗರ ಪಂಚಮಿ 2026: ಆಗಸ್ಟ್ 17ರಂದು ಹಬ್ಬ, ಪೂಜೆ ಸಮಯ ಯಾವುದು? ಏನು ಮಾಡಬೇಕು, ಏನು ಮಾಡಬಾರದು.?
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!



















