Anugraha Scheme : ನಮಸ್ಕಾರ ಸ್ನೇಹಿತರೇ, ಕುರಿ-ಮೇಕೆಗಳು ಆಕಸ್ಮಿಕವಾಗಿ ಸಾವನ್ನಪ್ಪಿದ್ದರೆ ಅನುಗ್ರಹ ಯೋಜನೆಯ ಅಡಿಯಲ್ಲಿ ರೈತರಿಗೆ ₹5,000/- ರೂಪಾಯಿಯವರೆಗೆ ಪರಿಹಾರ ನೀಡಲಾಗುವುದು. ಕುರಿ ಹಾಗೂ ಮೇಕೆಗಳು ಆಕಸ್ಮಿಕ ಮರಣ ಹೊಂದಿದಲ್ಲಿ ಹಾಗೂ ದೃಢೀಕೃತ ಸಾಂಕ್ರಾಮಿಕ ರೋಗಗಳಿಂದ ಮರಣ ಹೊಂದಿದರೆ ಪರಿಹಾರ ಧನ ವಿತರಿಸುವ ಅನುಗ್ರಹ ಯೋಜನೆಯನ್ನು (Anugraha Scheme) ಈ ಹಿಂದೆ 2017 ರಲ್ಲಿ ಸಿದ್ದರಾಮಯ್ಯನವವರು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದರು.
ಕುರಿಗಳಿಗೆ ಮೇಲಿಂದ ಮೇಲೆ ಆಗಮಿಸುವ ರೋಗ ಹಾಗೂ ನೈಸರ್ಗಿಕ ವಿಕೋಪಕ್ಕೆ ತುತ್ತಾಗುತ್ತಿರುವ ಮನಗಂಡು ಸರಕಾರ ಅನುಗ್ರಹ ಯೋಜನೆ (Anugraha Scheme) ಜಾರಿಗೊಳಿಸಿತ್ತು. ಕುರಿಗಳು ಸತ್ತರೆ ₹5,000/- ರೂಪಾಯಿಗಳ ಪರಿಹಾರ ನೀಡುವ ಅನುಗ್ರಹ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Scholarship : ₹50,000/- ಸ್ಕಾಲರ್ಶಿಪ್.! ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ – ಡೈರೆಕ್ಟ್ ಲಿಂಕ್ ಇಲ್ಲಿದೆ
ಏನಿದು ಅನುಗ್ರಹ ಯೋಜನೆ.?
ಕುರಿ ಹಾಗೂ ಮೇಕೆಗಳು ಆಕಸ್ಮಿಕ ಮರಣ ಹೊಂದಿದಲ್ಲಿ ಹಾಗೂ ದೃಢೀಕೃತ ಸಾಂಕ್ರಾಮಿಕ ರೋಗಗಳಿಂದ ಮರಣ ಹೊಂದಿದರೆ ವಿಮೆಗೆ ಒಳಪಡದ 6 ತಿಂಗಳ ಮೇಲ್ಪಟ್ಟ ಪ್ರತಿ ಕುರಿ, ಮೇಕೆಗೆ 5 ಸಾವಿರ ರೂಪಾಯಿ, 3 ರಿಂದ 6 ತಿಂಗಳ ಕುರಿ ಹಾಗೂ ಮೇಕೆ ಮರಿಗೆ ₹2,500/- ರೂಪಾಯಿಗಳಂತೆ ಪರಿಹಾರ ಧನ ವಿತರಿಸಲಾಗುವುದು.
ಅನುಗ್ರಹ ಯೋಜನೆಗೆ ರೈತರಿಗೆ ಉಪಯೋಗವಾಗಲಿದೆ. ಏಕೆಂದರೆ ರೈತರ ಜಾನುವಾರುಗಳು ಕೆಲವು ಸಲ ಯಾವುದೇ ರೋಗ ರುಜಿನಗಳಿಲ್ಲದಿದ್ದರೂ ವಿಷ ಜಂತುಗಳಿಂದ ಸಾವನ್ನಪ್ಪುತ್ತವೆ. ಇದರಿಂದಾಗಿ ರೈತರಿಗೆ ಅಪಾರ ಹಾನಿಯಾಗುತ್ತದೆ. ಆಗ ಸರ್ಕಾರದ ಈ ಅನುಗ್ರಹ ಯೋಜನೆಯು (Anugraha Scheme) ಕೈಹಿಡಿಯುತ್ತದೆ.
ಇದನ್ನೂ ಕೂಡ ಓದಿ : Borewell Subsidy : ಬೋರ್ ವೆಲ್ ಕೊರೆಸಲು ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಅರ್ಹತೆಗಳೇನು :-
ಮರಣ ಹೊಂದಿದ ಕುರಿ/ಮೇಕೆ, ಹಸು, ಎಮ್ಮೆ ಎತ್ತುಗಳ ಶವ ಪರೀಕ್ಷೆಗೆ ಮೊದಲು ಮತ್ತು ಶವ ಪರೀಕ್ಷೆ ನಂತರದ ಭಾವಚಿತ್ರಗಳಲ್ಲಿ ಫಲಾನುಭವಿ ಮತ್ತು ಶವ ಪರೀಕ್ಷೆ ನಡೆಸಿದ ಪಶುವೈದ್ಯರು ಇರುವ ಜಿಪಿಆರ್ ಎಸ್ ಭಾವಚಿತ್ರಗಳನ್ನು ತೆಗೆದು ಶವ ಪರೀಕ್ಷೆ ನಡೆಸಿದ ಪಶುವೈದ್ಯರು ದೃಢೀಕರಿಸುವುದು. ಮರಣಿಸಿದ ಕುರಿ, ಮೇಕೆ, ಹಸು, ಎಮ್ಮೆ, ಎತ್ತುಗಳ ಭಾವಚಿತ್ರಗಳನ್ನು ಸಂಬಂಧಪಟ್ಟ ಪಶುವೈದ್ಯರು, ಸಹಾಯಕ ನಿರ್ದೇಶಕರು ಪರಿಶೀಲಿಸಿ ಸಲ್ಲಿಸುವುದು ಹಾಗೂ ಮರಣಿಸಿದ ಕುರಿ, ಮೇಕೆ, ಹಸು, ಎಮ್ಮೆ, ಎತ್ತುಗಳ ಭಾವಚಿತ್ರಗಳಿಗೆ ಸಂಬಂಧಿಸಿದಂತೆ ಶವ ಪರೀಕ್ಷೆ ನಡೆಸಿದ ಪಶುವೈದ್ಯರೇ ವೈಯುಕ್ತಿಕ ಜವಾಬ್ದಾರರಾಗಿರುತ್ತಾರೆ.
ಇದನ್ನೂ ಕೂಡ ಓದಿ : Canara Bank Jobs : ಕೆನರಾ ಬ್ಯಾಂಕ್ನಲ್ಲಿ ಬಂಪರ್ ಉದ್ಯೋಗಾವಕಾಶ.! ಆಸಕ್ತರು ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.?
ಬೇಕಾಗುವ ದಾಖಲೆಗಳೇನು.?
- ಮರಣೋತ್ತರ ವರದಿ
- ಫಲಾನುಭವಿ ಅರ್ಜಿ
- ಫೋಟೋಗಳು
- ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆ
- ಮುಂಗಡ ಹಣ ಸಂದಾಯ ರಶೀದಿಯಲ್ಲಿ ಫಲಾನುಭವಿಗಳ ಸಹಿ
- ಪೂರ್ಣ ವಿಳಾಸ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ತಪ್ಪದೇ ವೋಚರಳನ್ನು ದೃಢೀಕರಿಸಿ ಸಲ್ಲಿಸಬೇಕು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ʻಅಂತಹ ಪರಿಸ್ಥಿತಿ ಬಂದ್ರೆ ಸಿನಿಮಾ ಬಿಟ್ಟು ಹೊರ ಬರ್ತೇನೆ!ʼ ರಶ್ಮಿಕಾ ಮಂದಣ್ಣ ಹೇಳಿಕೆ ಭಾರೀ ವೈರಲ್
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮತ್ತೆ ಬಿಗ್ಬಾಸ್ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!