Atal Pension Yojana : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರಕಾರದ ಅಟಲ್ ಪಿಂಚಣಿ ಯೋಜನೆ (APY)ಯಡಿ ಪ್ರತಿ ತಿಂಗಳಿಗೆ ರೂ 5,000 ಪಿಂಚಣಿಯನ್ನು ಪಡೆಯಲು ಅರ್ಹ ಅರ್ಜಿದಾರರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ APY ಭಾರತ ಸರ್ಕಾರದ ಖಾತ್ರಿ ಪಡಿಸಿದ 60 ವರ್ಷದ ನಂತರ ಮಾಸಿಕ ರೂ. 1000, ರೂ. 2000, ರೂ 3000, ರೂ 4000, ರೂ. 5000 ರೂ ಗಳ ಕನಿಷ್ಠ ಪಿಂಚಣಿ ಆಯ್ಕೆಯನ್ನು ನೀಡಲಾಗುತ್ತದೆ.
ಇದನ್ನೂ ಕೂಡ ಓದಿ : ಸ್ವ ಉದ್ಯೋಗ ಮಾಡುವ ಯೋಚನೆ ಇದ್ಯಾ.? ಸ್ವ ಉದ್ಯೋಗ ಸಾಲ ಯೋಜನೆ – ಬೇಕಾಗುವ ದಾಖಲೆಗಳೇನು.?
ಅಟಲ್ ಪಿಂಚಣಿ ಯೋಜನೆಯಡಿ (Atal Pension Yojana) ಪಿಂಚಣಿ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು.? ಎಲ್ಲಿ ಅರ್ಜಿ ಸಲ್ಲಿಸಬೇಕು.? ಬೇಕಾಗುವ ಅಗತ್ಯ ದಾಖಲೆಗಳೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ .
ಯಾರೆಲ್ಲ ಅರ್ಜಿ ಸಲ್ಲಿಸಬಹುದು.?
- APY ಖಾತೆಯನ್ನು ತೆರೆಯಲು ಬಯಸುವ ಸದಸ್ಯರು ಭಾರತದ ನಾಗರಿಕರಾಗಿರಬೇಕು.
- ಸದಸ್ಯರ ವಯಸ್ಸು, 18 ಮತ್ತು 40 ವರ್ಷಗಳ ನಡುವೆ ಇರಬೇಕು.
- 01 ಅಕ್ಟೋಬರ್ 2022 ರಿಂದ, ಆದಾಯ ತೆರಿಗೆ ಪಾವತಿದಾರರು APY ಯೋಜನೆಗೆ ಸೇರಲು ಅರ್ಹರಾಗಿರುವುದಿಲ್ಲ.
ಇದನ್ನೂ ಕೂಡ ಓದಿ : Gruhalakshmi Scheme Updates : ‘ಕೈ’ ಕೊಟ್ಟ ಗೃಹಲಕ್ಷ್ಮಿ ಯೋಜನೆ ಹಣ.! ಕಾದು ಕುಳಿತ ಫಲಾನುಭವಿಗಳು ಕಂಗಾಲು – ಮುಂದೇನು.?
ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು.?
ಅರ್ಹ ಅರ್ಜಿದಾರರು ಅಗತ್ಯ ದಾಖಲಾತಿಗಳ ಸಮೇತ ಸದಸ್ಯರು ಬ್ಯಾಂಕ್ ಶಾಖೆ/ಪೋಸ್ಟ್ ಆಫೀಸ್ ಮೂಲಕ ಅಥವಾ ಬ್ಯಾಂಕ್ಗಳು ಒದಗಿಸಿದ ಡಿಜಿಟಲ್ ಆನ್ಬೋರ್ಡಿಂಗ್ ಪ್ಲಾಟ್ ಫಾರ್ಮ್ ಮೂಲಕ ಅಟಲ್ ಪಿಂಚಣಿ ಯೋಜನೆಯಡಿ ಪಿಂಚಣಿ ಪಡೆಯಲು ಅರ್ಜಿ ಸಲ್ಲಿಸಬಹುದು.
APY ಖಾತೆಯನ್ನು ತೆರೆಯುವಾಗ ನಾಮಿನಿ ಮತ್ತು ಸಂಗಾತಿಯ ವಿವರಗಳನ್ನು ಒದಗಿಸುವುದು ಕಡ್ಡಾಯವಾಗಿದೆ. ಬ್ಯಾಂಕ್ ಖಾತೆಯಿಂದ ಆಟೋ ಡೆಬಿಟ್ ಸೌಲಭ್ಯದ ಮೂಲಕ ಮಾಸಿಕ ಅಥವಾ ತ್ರೈಮಾಸಿಕ ಅಥವಾ ಅರ್ಧ ವಾರ್ಷಿಕ ಆಧಾರದ ಮೇಲೆ ಕಾಂಟ್ರಿಬ್ಯೂಷನ್ ಗಳನ್ನು ಮಾಡಬಹುದು.
ಇದನ್ನೂ ಕೂಡ ಓದಿ : Govt New Rules : ಅಕ್ಟೋಬರ್ 1 ರಿಂದ ಹೊಸ ನಿಯಮಗಳು ಜಾರಿಗೆ.! ಪ್ರಧಾನಿ ಮೋದಿಯವರ 5 ಪ್ರಮುಖ ಘೋಷಣೆಗಳೇನು.?
ಅಟಲ್ ಪಿಂಚಣಿ ಯೋಜನೆ (APY) ಪ್ರಯೋಜನಗಳು :-
60 ವರ್ಷಕ್ಕಿಂತ ಹೆಚ್ಚು ಮೇಲ್ಪಟ್ಟ ವಯಸ್ಸಿನವರಿಗೆ ಅಟಲ್ ಪಿಂಚಣಿ ಯೋಜನೆ (APY) ಯ ತ್ರಿವಳಿ ಪ್ರಯೋಜನಗಳು.
ಸದಸ್ಯರಿಗೆ ₹1000/- ರಿಂದ ₹5000/- ರವರೆಗೆ ಜೀವಮಾನದ ಕನಿಷ್ಠ ಖಾತರಿ ಪಿಂಚಣಿ.
ಸದಸ್ಯರ ಮರಣದ ನಂತರ ಜೀವನಪರ್ಯಂತ ಅದೇ ಪಿಂಚಣಿಯನ್ನು ಸಂಗಾತಿಗೆ ಪಾವತಿಸಲಾಗುತ್ತದೆ.
ಒಂದು ವೇಳೆ ಸದಸ್ಯರು ಮತ್ತು ಸಂಗಾತಿಯ ಮರಣದ ಸಂಭವಿಸಿದರೆ ನಾಮಿನಿಗೆ 60 ವರ್ಷ ವಯಸ್ಸಿನವರೆಗೆ ಸಂಗ್ರಹಗೊಂಡ ಪಿಂಚಣಿ ಮೊತ್ತವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ರೇಶನ್ ಕಾರ್ಡ್
- ಪಾನ್ ಕಾರ್ಡ್ ಪ್ರತಿ
- ಪಾಸ್ ಪೋರ್ಟ್ ಗಾತ್ರದ ಫೋಟೋ
- ಮೊಬೈಲ್ ಸಂಖ್ಯೆ
ಇದನ್ನೂ ಕೂಡ ಓದಿ : Railway Recruitment 2024 : ಭಾರತೀಯ ರೈಲ್ವೆ ಇಲಾಖೆಯಲ್ಲಿ 20,000 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ
ಎಷ್ಟು ಮೊತ್ತ ಪಾವತಿ ಮಾಡಬೇಕು.?
ಪಿಂಚಣಿಯನ್ನು ಪಡೆಯಲು ಅರ್ಜಿದಾರರು 18ನೇ ವಯಸ್ಸಿನಲ್ಲಿ ಪ್ರತಿ ತಿಂಗಳು ಕೇವಲ ₹210/- ರೂಪಾಯಿ ಹೂಡಿಕೆ ಮಾಡಿದರೆ 60 ವಯಸ್ಸಿನ ನಂತರ ₹5,000/- ರೂಪಾಯಿ ಪಿಂಚಣಿ ಪಡೆಯಬಹುದು.
ಸಹಾಯವಾಣಿ ಸಂಖ್ಯೆ : 1800 110 069
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ರಾಜ್ಯದಲ್ಲಿ ಆರ್ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾದ ಸರ್ಕಾರಿ ನೌಕರರ ಅಮಾನತು ಎಂದ ಸಚಿವ ಪ್ರಿಯಾಂಕ್ ಖರ್ಗೆ
- ಕೊನೆಗೂ ಕ್ಯಾನ್ಸರೇ ಗೆದ್ದುಬಿಡ್ತು… ಕ್ಯಾನ್ಸರ್ ಪೀಡಿತ 21ರ ಹರೆಯದ ಯುವಕನ ಕೊನೆಯ ಪೋಸ್ಟ್ ಭಾರೀ ವೈರಲ್
- ನನಗೂ ಮುಖ್ಯಮಂತ್ರಿ ಆಫರ್ ಇತ್ತು : ಡಿಸಿಎಂ ಡಿಕೆ ಶಿವಕುಮಾರ್ ಬಳಿಕ ಎಚ್ ಡಿ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ
- ಜಾತಿಗಣತಿಗೆ ಮಾಹಿತಿ ನಿರಾಕರಿಸಿದ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿಗೆ, ಪ್ರದೀಪ್ ಈಶ್ವರ್ ಟೆಂಪಲ್ ಕೌಂಟರ್!
- ದೀಪಾವಳಿಗೂ ಮುನ್ನ PF ಅಕೌಂಟ್ ಗೆ ಗುಡ್ ನ್ಯೂಸ್ | PF Account Rules
- ರಾಜ್ಯದ ಸರ್ಕಾರೀ ನೌಕರರಿಗೆ ನವೆಂಬರ್ 1 ರಿಂದ ಹೊಸ ರೂಲ್ಸ್ | ಹೊಸ ಆದೇಶ
- SSLC Exam : ಈ ವರ್ಷದಿಂದ 33% ಅಂಕ ಪಡೆದರೆ SSLC ಪಾಸ್
- ವೈಟ್ ಬೋರ್ಡ್ ವಾಹನ ಇದ್ದವರಿಗೆ ಕೋರ್ಟ್ ಹೊಸ ಆದೇಶ | ವಾಹನ ಚಾಲಕರು, ಮಾಲೀಕರು ತಪ್ಪದೇ ಈ ನಿಯಮವನ್ನ ಪಾಲಿಸಿ
- ಸರ್ಕಾರೀ ಜಾಗದಲ್ಲಿದ್ದವರಿಗೆ ಕೊನೆಗೂ ದೊಡ್ಡ ಗುಡ್ ನ್ಯೂಸ್ | Akrama Sakarama 2025
- Gold Rate : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ದರ.?
- ಪಿಂಚಣಿ ಮೊತ್ತದಲ್ಲಿ 7500 ರೂ ಏರಿಕೆ, ದೀಪಾವಳಿ ಗುಡ್ ನ್ಯೂಸ್ | Senior Citizens Pension Hike
- ಈ 5 ಆಸ್ತಿಯಲ್ಲಿ ಹೆಣ್ಣಿಗೆ ಸಿಗುತ್ತಿದ್ದ ಪಾಲು ರದ್ದುಗೊಳಿಸಿದ ಕೋರ್ಟ್, ಕೇಸ್ ಹಾಕಿದ್ರು ಫೇಲ್ | Property Act
- ಸ್ವಂತ ಕೃಷಿಭೂಮಿ ಇದ್ದವರಿಗೆ ದೀಪಾವಳಿ ಘೋಷಣೆ | ಹೊಸ 2 ಸೇವೆ – ಸಂಪೂರ್ಣ ಮಾಹಿತಿ ಇಲ್ಲಿದೆ
- ಈ 5 ದಾಖಲೆ ಸಾಬೀತು ಮಾಡಿದರೆ ಮಾತ್ರ BPL ಕಾರ್ಡ್ | ಹೊಸ ಆದೇಶ – BPL Ration Card
- ದಸರಾ ರಜೆ ಬೆನ್ನಲ್ಲೆ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ರಾಜ್ಯದ್ಯಂತ ಹೊಸ ರೂಲ್ಸ್ – SSLC Exam 2026
- ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಏರಿಕೆ ಕುರಿತು ಹೊಸ ಆದೇಶ ಪ್ರಕಟ | Retirement Age
- ಈ 3 ಬ್ಯಾಂಕ್ ನಲ್ಲಿ 2 ಲಕ್ಷದವರೆಗೆ ಹಣ ಇದ್ದವರಿಗೆ ಹೊಸ ರೂಲ್ಸ್ | Bank Account Rules
- ದಸರಾ ರಜೆ ಮುಂದೂಡಿದ ಬೆನ್ನಲ್ಲೇ ಮಕ್ಕಳಿಗೆ ಹೊಸ ರೂಲ್ಸ್ | Dasara Holiday
- Gold Rate : ಅಲ್ಪ ಇಳಿಕೆ ಕಂಡಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ಬೆಲೆ.?
- ರಾಜ್ಯದಲ್ಲಿ ಸಿಎಂ ‘ಕುರ್ಚಿಗಾಗಿ’ ಹೊಡೆದಾಟ : ಸಿದ್ದರಾಮಯ್ಯ ‘CM’ ಸ್ಥಾನದ ಕುರಿತು ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ!