Atal Pension Yojana : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರಕಾರದ ಅಟಲ್ ಪಿಂಚಣಿ ಯೋಜನೆ (APY)ಯಡಿ ಪ್ರತಿ ತಿಂಗಳಿಗೆ ರೂ 5,000 ಪಿಂಚಣಿಯನ್ನು ಪಡೆಯಲು ಅರ್ಹ ಅರ್ಜಿದಾರರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ APY ಭಾರತ ಸರ್ಕಾರದ ಖಾತ್ರಿ ಪಡಿಸಿದ 60 ವರ್ಷದ ನಂತರ ಮಾಸಿಕ ರೂ. 1000, ರೂ. 2000, ರೂ 3000, ರೂ 4000, ರೂ. 5000 ರೂ ಗಳ ಕನಿಷ್ಠ ಪಿಂಚಣಿ ಆಯ್ಕೆಯನ್ನು ನೀಡಲಾಗುತ್ತದೆ.
ಇದನ್ನೂ ಕೂಡ ಓದಿ : ಸ್ವ ಉದ್ಯೋಗ ಮಾಡುವ ಯೋಚನೆ ಇದ್ಯಾ.? ಸ್ವ ಉದ್ಯೋಗ ಸಾಲ ಯೋಜನೆ – ಬೇಕಾಗುವ ದಾಖಲೆಗಳೇನು.?
ಅಟಲ್ ಪಿಂಚಣಿ ಯೋಜನೆಯಡಿ (Atal Pension Yojana) ಪಿಂಚಣಿ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು.? ಎಲ್ಲಿ ಅರ್ಜಿ ಸಲ್ಲಿಸಬೇಕು.? ಬೇಕಾಗುವ ಅಗತ್ಯ ದಾಖಲೆಗಳೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ .
ಯಾರೆಲ್ಲ ಅರ್ಜಿ ಸಲ್ಲಿಸಬಹುದು.?
- APY ಖಾತೆಯನ್ನು ತೆರೆಯಲು ಬಯಸುವ ಸದಸ್ಯರು ಭಾರತದ ನಾಗರಿಕರಾಗಿರಬೇಕು.
- ಸದಸ್ಯರ ವಯಸ್ಸು, 18 ಮತ್ತು 40 ವರ್ಷಗಳ ನಡುವೆ ಇರಬೇಕು.
- 01 ಅಕ್ಟೋಬರ್ 2022 ರಿಂದ, ಆದಾಯ ತೆರಿಗೆ ಪಾವತಿದಾರರು APY ಯೋಜನೆಗೆ ಸೇರಲು ಅರ್ಹರಾಗಿರುವುದಿಲ್ಲ.
ಇದನ್ನೂ ಕೂಡ ಓದಿ : Gruhalakshmi Scheme Updates : ‘ಕೈ’ ಕೊಟ್ಟ ಗೃಹಲಕ್ಷ್ಮಿ ಯೋಜನೆ ಹಣ.! ಕಾದು ಕುಳಿತ ಫಲಾನುಭವಿಗಳು ಕಂಗಾಲು – ಮುಂದೇನು.?
ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು.?
ಅರ್ಹ ಅರ್ಜಿದಾರರು ಅಗತ್ಯ ದಾಖಲಾತಿಗಳ ಸಮೇತ ಸದಸ್ಯರು ಬ್ಯಾಂಕ್ ಶಾಖೆ/ಪೋಸ್ಟ್ ಆಫೀಸ್ ಮೂಲಕ ಅಥವಾ ಬ್ಯಾಂಕ್ಗಳು ಒದಗಿಸಿದ ಡಿಜಿಟಲ್ ಆನ್ಬೋರ್ಡಿಂಗ್ ಪ್ಲಾಟ್ ಫಾರ್ಮ್ ಮೂಲಕ ಅಟಲ್ ಪಿಂಚಣಿ ಯೋಜನೆಯಡಿ ಪಿಂಚಣಿ ಪಡೆಯಲು ಅರ್ಜಿ ಸಲ್ಲಿಸಬಹುದು.
APY ಖಾತೆಯನ್ನು ತೆರೆಯುವಾಗ ನಾಮಿನಿ ಮತ್ತು ಸಂಗಾತಿಯ ವಿವರಗಳನ್ನು ಒದಗಿಸುವುದು ಕಡ್ಡಾಯವಾಗಿದೆ. ಬ್ಯಾಂಕ್ ಖಾತೆಯಿಂದ ಆಟೋ ಡೆಬಿಟ್ ಸೌಲಭ್ಯದ ಮೂಲಕ ಮಾಸಿಕ ಅಥವಾ ತ್ರೈಮಾಸಿಕ ಅಥವಾ ಅರ್ಧ ವಾರ್ಷಿಕ ಆಧಾರದ ಮೇಲೆ ಕಾಂಟ್ರಿಬ್ಯೂಷನ್ ಗಳನ್ನು ಮಾಡಬಹುದು.
ಇದನ್ನೂ ಕೂಡ ಓದಿ : Govt New Rules : ಅಕ್ಟೋಬರ್ 1 ರಿಂದ ಹೊಸ ನಿಯಮಗಳು ಜಾರಿಗೆ.! ಪ್ರಧಾನಿ ಮೋದಿಯವರ 5 ಪ್ರಮುಖ ಘೋಷಣೆಗಳೇನು.?
ಅಟಲ್ ಪಿಂಚಣಿ ಯೋಜನೆ (APY) ಪ್ರಯೋಜನಗಳು :-
60 ವರ್ಷಕ್ಕಿಂತ ಹೆಚ್ಚು ಮೇಲ್ಪಟ್ಟ ವಯಸ್ಸಿನವರಿಗೆ ಅಟಲ್ ಪಿಂಚಣಿ ಯೋಜನೆ (APY) ಯ ತ್ರಿವಳಿ ಪ್ರಯೋಜನಗಳು.
ಸದಸ್ಯರಿಗೆ ₹1000/- ರಿಂದ ₹5000/- ರವರೆಗೆ ಜೀವಮಾನದ ಕನಿಷ್ಠ ಖಾತರಿ ಪಿಂಚಣಿ.
ಸದಸ್ಯರ ಮರಣದ ನಂತರ ಜೀವನಪರ್ಯಂತ ಅದೇ ಪಿಂಚಣಿಯನ್ನು ಸಂಗಾತಿಗೆ ಪಾವತಿಸಲಾಗುತ್ತದೆ.
ಒಂದು ವೇಳೆ ಸದಸ್ಯರು ಮತ್ತು ಸಂಗಾತಿಯ ಮರಣದ ಸಂಭವಿಸಿದರೆ ನಾಮಿನಿಗೆ 60 ವರ್ಷ ವಯಸ್ಸಿನವರೆಗೆ ಸಂಗ್ರಹಗೊಂಡ ಪಿಂಚಣಿ ಮೊತ್ತವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ರೇಶನ್ ಕಾರ್ಡ್
- ಪಾನ್ ಕಾರ್ಡ್ ಪ್ರತಿ
- ಪಾಸ್ ಪೋರ್ಟ್ ಗಾತ್ರದ ಫೋಟೋ
- ಮೊಬೈಲ್ ಸಂಖ್ಯೆ
ಇದನ್ನೂ ಕೂಡ ಓದಿ : Railway Recruitment 2024 : ಭಾರತೀಯ ರೈಲ್ವೆ ಇಲಾಖೆಯಲ್ಲಿ 20,000 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ
ಎಷ್ಟು ಮೊತ್ತ ಪಾವತಿ ಮಾಡಬೇಕು.?
ಪಿಂಚಣಿಯನ್ನು ಪಡೆಯಲು ಅರ್ಜಿದಾರರು 18ನೇ ವಯಸ್ಸಿನಲ್ಲಿ ಪ್ರತಿ ತಿಂಗಳು ಕೇವಲ ₹210/- ರೂಪಾಯಿ ಹೂಡಿಕೆ ಮಾಡಿದರೆ 60 ವಯಸ್ಸಿನ ನಂತರ ₹5,000/- ರೂಪಾಯಿ ಪಿಂಚಣಿ ಪಡೆಯಬಹುದು.
ಸಹಾಯವಾಣಿ ಸಂಖ್ಯೆ : 1800 110 069
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಚಪ್ಪಲಿ ರಾಜಕೀಯ..! ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್
- ಕಿವಿಯಲ್ಲಿ ದಾಸವಾಳ ಇಟ್ಟುಕೊಂಡು ಕೂತಿದ್ದೀನಾ?: ಜಿಬಿಎ ಸಭೆಯಲ್ಲಿ ಅಧಿಕಾರಿಗಳ ಮೇಲೆ ಸಚಿವ ಕೃಷ್ಣಭೈರೇಗೌಡ ಗರಂ
- ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
- ‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!
- ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
- ‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!
- ಹೋಟೆಲ್ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!
- ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!
- 10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?
- ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!
- ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ
- ಕಾರಿನಲ್ಲಿ ನಾಡಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಪೋಟಕ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ.!
- ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ
- ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips
- ಅಂಬಾನಿ ನೀಡಿದ ₹900 ಕೋಟಿ ದೇಣಿಗೆಯ ಲೆಕ್ಕ ನೀಡಿ: ರಾಮಮಂದಿರ ಟ್ರಸ್ಟ್ʼಗೆ ಬಿ.ಕೆ. ಹರಿಪ್ರಸಾದ್ ಪ್ರಶ್ನೆ
- ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್ ಜಾರಕಿಹೊಳಿ



















