Atal Pension Yojana : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರಕಾರದ ಅಟಲ್ ಪಿಂಚಣಿ ಯೋಜನೆ (APY)ಯಡಿ ಪ್ರತಿ ತಿಂಗಳಿಗೆ ರೂ 5,000 ಪಿಂಚಣಿಯನ್ನು ಪಡೆಯಲು ಅರ್ಹ ಅರ್ಜಿದಾರರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ APY ಭಾರತ ಸರ್ಕಾರದ ಖಾತ್ರಿ ಪಡಿಸಿದ 60 ವರ್ಷದ ನಂತರ ಮಾಸಿಕ ರೂ. 1000, ರೂ. 2000, ರೂ 3000, ರೂ 4000, ರೂ. 5000 ರೂ ಗಳ ಕನಿಷ್ಠ ಪಿಂಚಣಿ ಆಯ್ಕೆಯನ್ನು ನೀಡಲಾಗುತ್ತದೆ.
ಇದನ್ನೂ ಕೂಡ ಓದಿ : ಸ್ವ ಉದ್ಯೋಗ ಮಾಡುವ ಯೋಚನೆ ಇದ್ಯಾ.? ಸ್ವ ಉದ್ಯೋಗ ಸಾಲ ಯೋಜನೆ – ಬೇಕಾಗುವ ದಾಖಲೆಗಳೇನು.?
ಅಟಲ್ ಪಿಂಚಣಿ ಯೋಜನೆಯಡಿ (Atal Pension Yojana) ಪಿಂಚಣಿ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು.? ಎಲ್ಲಿ ಅರ್ಜಿ ಸಲ್ಲಿಸಬೇಕು.? ಬೇಕಾಗುವ ಅಗತ್ಯ ದಾಖಲೆಗಳೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ .
ಯಾರೆಲ್ಲ ಅರ್ಜಿ ಸಲ್ಲಿಸಬಹುದು.?
- APY ಖಾತೆಯನ್ನು ತೆರೆಯಲು ಬಯಸುವ ಸದಸ್ಯರು ಭಾರತದ ನಾಗರಿಕರಾಗಿರಬೇಕು.
- ಸದಸ್ಯರ ವಯಸ್ಸು, 18 ಮತ್ತು 40 ವರ್ಷಗಳ ನಡುವೆ ಇರಬೇಕು.
- 01 ಅಕ್ಟೋಬರ್ 2022 ರಿಂದ, ಆದಾಯ ತೆರಿಗೆ ಪಾವತಿದಾರರು APY ಯೋಜನೆಗೆ ಸೇರಲು ಅರ್ಹರಾಗಿರುವುದಿಲ್ಲ.
ಇದನ್ನೂ ಕೂಡ ಓದಿ : Gruhalakshmi Scheme Updates : ‘ಕೈ’ ಕೊಟ್ಟ ಗೃಹಲಕ್ಷ್ಮಿ ಯೋಜನೆ ಹಣ.! ಕಾದು ಕುಳಿತ ಫಲಾನುಭವಿಗಳು ಕಂಗಾಲು – ಮುಂದೇನು.?
ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು.?
ಅರ್ಹ ಅರ್ಜಿದಾರರು ಅಗತ್ಯ ದಾಖಲಾತಿಗಳ ಸಮೇತ ಸದಸ್ಯರು ಬ್ಯಾಂಕ್ ಶಾಖೆ/ಪೋಸ್ಟ್ ಆಫೀಸ್ ಮೂಲಕ ಅಥವಾ ಬ್ಯಾಂಕ್ಗಳು ಒದಗಿಸಿದ ಡಿಜಿಟಲ್ ಆನ್ಬೋರ್ಡಿಂಗ್ ಪ್ಲಾಟ್ ಫಾರ್ಮ್ ಮೂಲಕ ಅಟಲ್ ಪಿಂಚಣಿ ಯೋಜನೆಯಡಿ ಪಿಂಚಣಿ ಪಡೆಯಲು ಅರ್ಜಿ ಸಲ್ಲಿಸಬಹುದು.
APY ಖಾತೆಯನ್ನು ತೆರೆಯುವಾಗ ನಾಮಿನಿ ಮತ್ತು ಸಂಗಾತಿಯ ವಿವರಗಳನ್ನು ಒದಗಿಸುವುದು ಕಡ್ಡಾಯವಾಗಿದೆ. ಬ್ಯಾಂಕ್ ಖಾತೆಯಿಂದ ಆಟೋ ಡೆಬಿಟ್ ಸೌಲಭ್ಯದ ಮೂಲಕ ಮಾಸಿಕ ಅಥವಾ ತ್ರೈಮಾಸಿಕ ಅಥವಾ ಅರ್ಧ ವಾರ್ಷಿಕ ಆಧಾರದ ಮೇಲೆ ಕಾಂಟ್ರಿಬ್ಯೂಷನ್ ಗಳನ್ನು ಮಾಡಬಹುದು.
ಇದನ್ನೂ ಕೂಡ ಓದಿ : Govt New Rules : ಅಕ್ಟೋಬರ್ 1 ರಿಂದ ಹೊಸ ನಿಯಮಗಳು ಜಾರಿಗೆ.! ಪ್ರಧಾನಿ ಮೋದಿಯವರ 5 ಪ್ರಮುಖ ಘೋಷಣೆಗಳೇನು.?
ಅಟಲ್ ಪಿಂಚಣಿ ಯೋಜನೆ (APY) ಪ್ರಯೋಜನಗಳು :-
60 ವರ್ಷಕ್ಕಿಂತ ಹೆಚ್ಚು ಮೇಲ್ಪಟ್ಟ ವಯಸ್ಸಿನವರಿಗೆ ಅಟಲ್ ಪಿಂಚಣಿ ಯೋಜನೆ (APY) ಯ ತ್ರಿವಳಿ ಪ್ರಯೋಜನಗಳು.
ಸದಸ್ಯರಿಗೆ ₹1000/- ರಿಂದ ₹5000/- ರವರೆಗೆ ಜೀವಮಾನದ ಕನಿಷ್ಠ ಖಾತರಿ ಪಿಂಚಣಿ.
ಸದಸ್ಯರ ಮರಣದ ನಂತರ ಜೀವನಪರ್ಯಂತ ಅದೇ ಪಿಂಚಣಿಯನ್ನು ಸಂಗಾತಿಗೆ ಪಾವತಿಸಲಾಗುತ್ತದೆ.
ಒಂದು ವೇಳೆ ಸದಸ್ಯರು ಮತ್ತು ಸಂಗಾತಿಯ ಮರಣದ ಸಂಭವಿಸಿದರೆ ನಾಮಿನಿಗೆ 60 ವರ್ಷ ವಯಸ್ಸಿನವರೆಗೆ ಸಂಗ್ರಹಗೊಂಡ ಪಿಂಚಣಿ ಮೊತ್ತವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ರೇಶನ್ ಕಾರ್ಡ್
- ಪಾನ್ ಕಾರ್ಡ್ ಪ್ರತಿ
- ಪಾಸ್ ಪೋರ್ಟ್ ಗಾತ್ರದ ಫೋಟೋ
- ಮೊಬೈಲ್ ಸಂಖ್ಯೆ
ಇದನ್ನೂ ಕೂಡ ಓದಿ : Railway Recruitment 2024 : ಭಾರತೀಯ ರೈಲ್ವೆ ಇಲಾಖೆಯಲ್ಲಿ 20,000 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ
ಎಷ್ಟು ಮೊತ್ತ ಪಾವತಿ ಮಾಡಬೇಕು.?
ಪಿಂಚಣಿಯನ್ನು ಪಡೆಯಲು ಅರ್ಜಿದಾರರು 18ನೇ ವಯಸ್ಸಿನಲ್ಲಿ ಪ್ರತಿ ತಿಂಗಳು ಕೇವಲ ₹210/- ರೂಪಾಯಿ ಹೂಡಿಕೆ ಮಾಡಿದರೆ 60 ವಯಸ್ಸಿನ ನಂತರ ₹5,000/- ರೂಪಾಯಿ ಪಿಂಚಣಿ ಪಡೆಯಬಹುದು.
ಸಹಾಯವಾಣಿ ಸಂಖ್ಯೆ : 1800 110 069
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate : ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ.! ಇಂದಿನ ಗೋಲ್ಡ್ ರೇಟ್ ನಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಎಲ್ಲರು ನನ್ನ ದುರಹಂಕಾರಿ ಅಂತಾರೆ, ಏನು ಬೇಕಾದ್ರು ಕರೆದ್ರು ಐ ಡೋಂಟ್ ಕೇರ್ : ಸಿಎಂ ಸಿದ್ದರಾಮಯ್ಯ
- ಕೊಡವ ಸಮುದಾಯದಿಂದ ನನಗಿಂತಲೂ ಮೊದಲು ಚಿತ್ರರಂಗಕ್ಕೆ ಬಂದಿದ್ದಾರೆ – ನಟಿ ಪ್ರೇಮ
- Gold Rate Today : ಮತ್ತೆ ಇಳಿಕೆ ಕಂಡ ಬಂಗಾರ ದರ.! ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಮದುವೆಯಾಗದೇ ಅಮ್ಮನಾಗಲಿರುವ ಭಾವನಾ ರಾಮಣ್ಣ – ಶೀಘ್ರದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ.!
- ಪಾರ್ವತಮ್ಮನವರಿಗೂ ಇಷ್ಟು ಧಿಮಾಕು ಇರ್ಲಿಲ್ಲ : ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಟ್ರೋಲ್ ಆಗಿದ್ದೇಕೆ.?
- “19 ಕೋಟಿ 25 ಲಕ್ಷ ರೂ. ಬಂದಿದ್ದರೂ ಕೊಡುತ್ತಿಲ್ಲ” : ಸಾವಿಗೆ ಕಾರಣ ಬರೆದಿಟ್ಟು ಹೋದ ದಾವಣಗೆರೆಯ ಶಶಿಕುಮಾರ!
- ತಾನೇ ರಕ್ಷಿಸಿದ್ದ ನಾಯಿ ಕಚ್ಚಿ ಕಬಡ್ಡಿ ಆಟಗಾರ ಬ್ರಿಜೇಶ್ ಸೋಲಂಕಿ ಸಾವು – ಕೊನೆಯ ದಿನಗಳಲ್ಲಿ ನರಳಿ ನರಳಿ ಯಾತನೆ
- Gold Rate Today : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಅಮ್ಮ ಬೇರೆ, ಮಗ ಬೇರೆ, ಅವನ ಅನಿಸಿಕೆ ನನಗೆ ಬೇಕಿಲ್ಲ : ಖಡಕ್ ಆಗಿ ಹೇಳಿದ ಯಶ್ ತಾಯಿ ಪುಷ್ಪ
- ವಿಜಯ್ ರಾಘವೇಂದ್ರ ಜೊತೆ ಎರಡನೇ ಮದುವೆ ಬಗ್ಗೆ ಮೌನ ಮುರಿದ ಮೇಘನಾ ರಾಜ್.!
- Gold Rate : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.? ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್ ಇದೆಯಾ.?
- ʻಅಂತಹ ಪರಿಸ್ಥಿತಿ ಬಂದ್ರೆ ಸಿನಿಮಾ ಬಿಟ್ಟು ಹೊರ ಬರ್ತೇನೆ!ʼ ರಶ್ಮಿಕಾ ಮಂದಣ್ಣ ಹೇಳಿಕೆ ಭಾರೀ ವೈರಲ್
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮತ್ತೆ ಬಿಗ್ಬಾಸ್ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?