ಕನ್ನಡ ನ್ಯೂಸ್ ಟೈಮ್ : ಫೆಬ್ರವರಿಯಿಂದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭಾರೀ ಬದಲಾವಣೆಯಾಗಿದೆ. ಪ್ರಮುಖವಾಗಿ ಎಟಿಎಂ ಹಣ ಡ್ರಾ ನಿಯಮ ಹಾಗೂ ಯುಪಿಐ ಪಾವತಿ ವಿಚಾರದಲ್ಲಿ ಬದಲಾವಣೆಯಾಗಿದೆ. ಕೇಂದ್ರ ಬಜೆಟ್ ಮಂಡನೆ ಬೆನ್ನಲ್ಲೇ ದೇಶದಲ್ಲಿ ಎಟಿಎಂ ಡ್ರಾ ಹಾಗೂ ಯುಪಿಐ ಪಾವತಿ ನಿಯಮದಲ್ಲಿ ಮಹತ್ವದ ಬದಲಾವಣೆಯಾಗಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಎಟಿಎಂ ನಗದು ಡ್ರಾ ಉಚಿತ ಲಿಮಿಟ್ 3 ಮಾತ್ರ
ಎಟಿಎಂ ನಿಂದ ಹಣ ಹಿಂಪಡೆಯುವ ಉಚಿತ ಅವಕಾಶ ಕೇವಲ ಮೂರು ಮಾತ್ರ , ನಂತರ ಹಣ ಡ್ರಾ ಮಾಡಿದರೆ ಪ್ರತಿಯೊಂದು ವಹಿವಾಟಿಗೆ 25 ರೂಪಾಯಿ ಹೆಚ್ಚುವರಿ ಶುಲ್ಕ ಕಟ್ಟಬೇಕು. ಅಂದರೆ ಉಚಿತ ಡ್ರಾ ಲಿಮಿಟ್ ಬಳಿಕ ನೀವು 100 ರೂಪಾಯಿ ಹಣ ತೆಗೆದರೆ ಬ್ಯಾಂಕ್ 25 ರೂಪಾಯಿಯನ್ನ ಶುಲ್ಕವಾಗಿ ನಿಮ್ಮ ಅಕೌಂಟ್ ನಿಂದ ಕಟ್ ಆಗುತ್ತದೆ. ಅಲ್ಲದೆ ಪ್ರತಿದಿನ ಇನ್ನುಮುಂದೆ ಎಟಿಎಂ ನಿಂದ ಕೇವಲ 50,000 ರೂಪಾಯಿ ಮಾತ್ರ ಹಣ ಪಡೆಯಬಹುದಾಗಿದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಯುಪಿಐ ವಹಿವಾಟುಗಳಿಗೆ ಹೊಸ ಮಾರ್ಗಸೂಚಿಗಳನ್ನು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್ಪಿಸಿಐ) ಬಿಡುಗಡೆ ಮಾಡಿದೆ. ವಹಿವಾಟು ಐಡಿಯಲ್ಲಿ ವಿಶೇಷ ಅಕ್ಷರಗಳು (@, #, $, ಇತ್ಯಾದಿ) ಇನ್ನು ಮುಂದೆ ಸ್ವೀಕಾರಾರ್ಹವಲ್ಲ. ಆಲ್ಫಾನ್ಯೂಮರಿಕ್ ಐಡಿಗಳು ಮಾತ್ರ (az, 0-9) ಸ್ವೀಕಾರಾರ್ಹವಾಗಿರುತ್ತವೆ. ಐಡಿಯಲ್ಲಿ ವಿಶೇಷ ಅಕ್ಷರಗಳನ್ನು ಹೊಂದಿರುವ ವಹಿವಾಟುಗಳನ್ನು ತಿರಸ್ಕರಿಸಲಾಗುತ್ತದೆ.
ಉಳಿತಾಯ ಖಾತೆಗಳ ಮೇಲಿನ ಬಡ್ಡಿದರಗಳಲ್ಲಿ ಹೆಚ್ಚಳ. ಎಸ್ಬಿಐ, ಪಿಎನ್ಬಿ ಮತ್ತು ಇತರರು ಬಡ್ಡಿದರಗಳನ್ನು ಶೇಕಡಾ 3 ರಿಂದ 3.5 ಕ್ಕೆ ಹೆಚ್ಚಿಸಿದ್ದಾರೆ ಮತ್ತು ಹಿರಿಯ ನಾಗರಿಕರಿಗೆ ಹೆಚ್ಚುವರಿ ಶೇಕಡಾ 0.5 ಬಡ್ಡಿಯನ್ನು ನೀಡಲಾಗುತ್ತದೆ. ಕನಿಷ್ಠ ಬ್ಯಾಲೆನ್ಸ್ ಕೂಡ ಹೆಚ್ಚಿಸಲಾಗಿದೆ: ಎಸ್ಬಿಐ ಈಗ ರೂ 5000 (ಹಿಂದಿನ ರೂ 3000), ಪಿಎನ್ಬಿ ರೂ 3500 (ಹಿಂದಿನ ರೂ 1000) ಮತ್ತು ಕೆನರಾ ಬ್ಯಾಂಕ್ ಈಗ ರೂ 2500 (ಹಿಂದಿನ ರೂ 1000) ಬೇಡಿಕೆ ಮಾಡುತ್ತದೆ. ಕನಿಷ್ಠ ಮೊತ್ತಕ್ಕಿಂತ ಕಡಿಮೆ ಬ್ಯಾಲೆನ್ಸ್ ಹೊಂದಿರುವ ಖಾತೆದಾರರಿಗೆ ದಂಡದ ಮೊತ್ತವನ್ನು ವಿಧಿಸಲಾಗುತ್ತದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
- ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್ಡಿ ಮ್ಯಾಜಿಕ್.!
- ಹವಾಮಾನ ಬದಲಾವಣೆ ಕೀಲು ನೋವಿನ ಹೆಚ್ಚಳಕ್ಕೆ ಕಾರಣವಾಗುತ್ತಾ.? ತಡೆಗಟ್ಟಲು ಏನು ಮಾಡಬಹುದು.?
- ಪ್ರೀತಿಸಿ ಮದುವೆಯಾಗಿದ್ದವಳ ಮಾರ್ಯಾದಾ ಹತ್ಯೆ! ಲವರ್ ಹುಟ್ಟುಹಬ್ಬದಂದೇ ನೇಣಿಗೇರಿದ ಭಗ್ನ ಪ್ರೇಮಿ!
- ಪೋಕ್ಸೋ ಕೇಸ್ ಡೀಲ್ ವೇಳೆ ಲಂಚ ಪಡೆಯುವಾಗ ಎಎಸ್ಐ, ಮಹಿಳಾ ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ!
- ಪ್ರಧಾನಿ ಮೋದಿ 8 PMಗೆ ಮತ್ತೊಮ್ಮೆ ಟಿವಿಯಲ್ಲಿ ಕುಳಿತು ಜನರಿಗೆ ‘ಕಡಿಮೆ ಊಟ ಮಾಡಿ’ ಎಂದು ಹೇಳ್ತಾರಾ.? ಪ್ರಿಯಾಂಕ್ ಖರ್ಗೆ ಹೇಳಿದ್ದೇನು ಗೊತ್ತಾ.?
- ಜಮೀರ್ ಅಹ್ಮದ್ ಇಲ್ಲದ ಸರಕಾರ ಸರಕಾರವೇ ಅಲ್ಲ : ಕೋಡಿಮಠ ಶ್ರೀ
- ಸಿಎಂ ಡಿ.ಕೆ. ಶಿವಕುಮಾರ್ ಮನೆಯ ಪಕ್ಕದಲ್ಲೇ ವಾಮಾಚಾರ – ಕೋಳಿ ಕುಯ್ದು ರಕ್ತದ ವೃತ್ತ ರಚನೆ.!
- ಹೆಂಡತಿಯ ಅನೈತಿಕ ಸಂಬಂಧಕ್ಕೆ ಬಲಿಯಾಯ್ತು ಸುಂದರ ಸಂಸಾರ : ನಡೆದ ಘೋರ ದುರಂತ.!
- ಅಕ್ರಮ ಸಂಬಂಧಕ್ಕೆ ಹೆತ್ತ ಮಗಳೇ ಬಲಿ.? 3 ತಿಂಗಳ ಬಳಿಕ ಪೋಸ್ಟ್ಮಾರ್ಟಂ ವರದಿಯಿಂದ ಬಯಲಾಯ್ತು ತಾಯಿಯ ಕ್ರೌರ್ಯ!
- ಪಾಕ್ ಉಗ್ರನೊಂದಿಗೆ ಸಂಪರ್ಕ ಆರೋಪ : ತುಮಕೂರು – ದಾವಣಗೆರೆಯಲ್ಲಿ ಇಬ್ಬರು ಯುವಕರು ಅರೆಸ್ಟ್.!
- ಧಾರವಾಡ ವಿವಿಯಲ್ಲೊಬ್ಬ ಕಾಮುಕ ಪ್ರೊಫೆಸರ್ , ವಿದ್ಯಾರ್ಥಿನಿ ಜೊತೆ ಲವ್ವಿಡವ್ವಿ , 3 ಬಾರಿ ಅಬಾಷನ್.!
- ‘ನೀವು ಸೀನಿಯರ್, ಸ್ವಲ್ಪ ಅನುಸರಿಸಿಕೊಂಡು ಹೋಗಿ!’ ಮುನಿಯಪ್ಪಗೆ ರಾಹುಲ್ ಗಾಂಧಿ ಬುದ್ಧಿಮಾತು
- ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಮಾಡಬೇಡಿ ; ಡಿಕೆಗೆ ಖಡಕ್ ಆಗಿ ಹೇಳಿ ಕೈತೊಳೆದುಕೊಂಡ ಹೈಕಮಾಂಡ್.!
- 19 ವರ್ಷದ ಯುವತಿಯೊಂದಿಗೆ ಹೋಟೆಲ್ ರೋಮಿನಲ್ಲಿ ಸಿಕ್ಕಿಬಿದ್ದ 60 ವರ್ಷದ ಗ್ರಾಮ ಸರಪಂಚ್.
- ಅಣ್ಣಾಮಲೈ ರಾಜೀನಾಮೆಯಿಂದ ನಮಗೇನೂ ನಷ್ಟವಿಲ್ಲ, ನಮ್ಮದು ವಿಶ್ವದ ಅತಿದೊಡ್ಡ ಪಕ್ಷ ಎಂದ ಬಿಜೆಪಿ
- ಕಾನೂನು ಎಲ್ಲರಿಗೂ ಒಂದೇ, ಮೀರಿದರೆ ಕ್ರಮ: ಸಭೆ ಬಳಿಕೆ ಎಚ್ಚರಿಕೆ ಕೊಟ್ಟ ಗೃಹ ಸಚಿವ ಖರ್ಗೆ
- ರಾಮಲಿಂಗಾರೆಡ್ಡಿ ಮೊಬೈಲ್ ಸ್ವಿಚ್ ಆಫ್.. ರಾಜೀನಾಮೆ ಕೊಟ್ಟು ರಾಜ್ಯದ ಗಡಿ ದಾಟಿದ ‘ಕೈ’ ನಾಯಕ.?
- ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ; ಸಿಕ್ಕಿಬಿದ್ದ ಯುವಕನಿಗೆ ಅಲ್ಲೇ ಮದುವೆ ಮಾಡಿಸಿದ ಗ್ರಾಮಸ್ಥರು
- ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನಕ್ಕೆ ಮೊರೆ ಹೋದ ನಟಿ ಶುಭಾ ಪೂಂಜಾ-ಸುಮಂತ್ ದಂಪತಿ! ಕಾರಣವೇನು?
- ಪ್ರಿಯಕರನ ಜೊತೆ ಹೋಟೆಲ್ ಕೋಣೆಯಲ್ಲಿದ್ದ ಪತ್ನಿ ರೆಡ್ ಹ್ಯಾಂಡ್! ಬಯಲಾಯ್ತು ವರದಕ್ಷಿಣೆ ಕಿರುಕುಳದ ಸುಳ್ಳು ಕೇಸ್ ಮಹಾನಾಟಕ!
- ಗಂಡನನ್ನು ಕೊಂದು ಮಿಸ್ಸಿಂಗ್ ದೂರು ನೀಡಿದ ಕಿರಾತಕಿ! ಖಾಕಿ ತನಿಖೆಗೆ ಹೆದರಿದ ಪ್ರೇಮಿಗಳು, ಬಾಯ್ಬಿಟ್ಟ ಸತ್ಯ ಕೇಳಿದ್ರೆ ಶಾಕ್ ಆಗ್ತೀರಾ!
- ವಿಚ್ಛೇದಿತ ಮಹಿಳೆಯರನ್ನೇ ಟಾರ್ಗೆಟ್ ಮಾಡಿದನಾ? ಸಂಚು ಬಯಲಾಗಿದ್ದು ಹೇಗೆ? ಹಲವು ಮಹಿಳೆಯರಿಗೆ ವಂಚಿಸಿರುವ ಶಂಕೆ
- ನಾನು ಆಹಾರ ಇಲಾಖೆ ಸಚಿವನಾಗಿ ಚಾರ್ಜ್ ತೆಗೆದುಕೊಳ್ಳಲ್ಲ : ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ
- ಯಾವ್ ಟ್ರಬಲ್ ಶೂಟರ್ ರೀ.? ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗಲಿಲ್ಲ? : ಸಿಎಂ ಡಿಕೆಶಿ ವಿರುದ್ಧ ಕೆ.ಎನ್ ರಾಜಣ್ಣ ವ್ಯಂಗ್ಯ!
- ಖಾತೆ ಅಲ್ಲ ತೀವ್ರ ನೋವು, ಸಚಿವ ಸ್ಥಾನಕ್ಕೆ ರಾಜೀನಾಮೆ ಹಿಂದಿನ ಕಾರಣ ಬಹಿರಂಗಪಡಿಸಿದ ರಾಮಲಿಂಗಾ ರೆಡ್ಡಿ
- ಮನವೊಲಿಕೆಗೆ ಮಣಿಯದಿದ್ದರೆ ಮುಲಾಜಿಲ್ಲದೇ ರಾಜೀನಾಮೆ ಅಂಗೀಕರಿಸಿ: ಖಡಕ್ ಸಂದೇಶ ರವಾನಿಸಿದ್ರಾ ರಾಗಾ.?
- ಹೊಸ ವೈದ್ಯರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಖಾದರ್: ಇನ್ಮುಂದೆ ಡೈರೆಕ್ಟ್ ವಾಕ್-ಇನ್ ಇಂಟರ್ವ್ಯೂ
- ಇದು ಕಾಂಗ್ರೆಸ್ ನ ಮೊದಲ ವಿಕೆಟ್ ಅಷ್ಟೇ ಅಲ್ಲ, ಸರ್ಕಾರವೇ ಪತನವಾಗುತ್ತೆ – ಕೆ.ಎಸ್. ಈಶ್ವರಪ್ಪ ಭವಿಷ್ಯ.!



























