ಸ್ವಂತ ಕೃಷಿಭೂಮಿ ಇದ್ದವರಿಗೆ ದೀಪಾವಳಿ ಘೋಷಣೆ | ಹೊಸ 2 ಸೇವೆ – ಸಂಪೂರ್ಣ ಮಾಹಿತಿ ಇಲ್ಲಿದೆ
ನೀವು ಕೂಡ ರೈತರಾಗಿದ್ದರೆ ಅಥವಾ ನಿಮ್ಮ ಮನೆಯಲ್ಲಿ ಕೃಷಿಭೂಮಿ ಇದ್ದರೆ ಇನ್ನು ಮುಂದೆ ನೀವು ರಾಜ್ಯ ಸರ್ಕಾರದಿಂದ ಈ ಸೇವೆಯನ್ನ ಉಚಿತವಾಗಿ ಪಡೆದುಕೊಳ್ಳಬಹುದು. ರೈತರಿಗೆ ಮತ್ತು ಕೃಷಿಭೂಮಿ ಇದ್ದವರಿಗೆ ರಾಜ್ಯ ಸರ್ಕಾರ ಈಗ ಹೊಸ ಸೇವೆಯನ್ನ ಆರಂಭಿಸಿದೆ. ಇನ್ನು ಮುಂದೆ ಕೃಷಿಭೂಮಿಯನ್ನು ಹೊಂದಿರುವ ರೈತರು ಸರ್ಕಾರಿ ಕಚೇರಿಗಳಿಗೆ ಭೇಟಿ ಕೊಡುವ ಅಗತ್ಯವಿಲ್ಲ. ಹಾಗಾದರೆ ಕರ್ನಾಟಕ ರಾಜ್ಯ ಸರ್ಕಾರ ರೈತರಿಗಾಗಿ ಜಾರಿಗೆ ತಂದಿರುವ ಹೊಸ ಸೇವೆ ಯಾವುದು.? ತಿಳಿಯೋಣ. ಕೃಷಿ ಭೂಮಿಯನ್ನು ಹೊಂದಿರುವ ರೈತರು ಇನ್ನು ಮುಂದೆ ತಮ್ಮ … Read more