Raining News : ಮಳೆ.! ಮಳೆ.! ಮುಂದಿನ 2 ದಿನ ಭಯಂಕರ ಮಳೆ.! ಈ 5 ಜಿಲ್ಲೆಗಳಿಗೆ ರೆಡ್ ಅಲರ್ಟ್.!

Raining News : ಮಳೆ.! ಮಳೆ.! ಮುಂದಿನ 2 ದಿನ ಭಯಂಕರ ಮಳೆ.! ಈ 5 ಜಿಲ್ಲೆಗಳಿಗೆ ರೆಡ್ ಅಲರ್ಟ್.!

Raining News : ನಮಸ್ಕಾರ ಸ್ನೇಹಿತರೇ, ರಾಜ್ಯದ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಮುಂದಿನ ಒಂದು ವಾರಗಳ ಕಾಲ ರಣ ಭಯಂಕರ ಗಾಳಿ, ಮಿಂಚು, ಗುಡುಗು ಸಹಿತ ಭಾರೀ ಮಳೆ ಉಂಟಾಗಲಿದೆ. ರಾಜ್ಯದ ಈ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಹವಾಮಾನ ಇಲಾಖೆಯಿಂದ (India Meteorological Department) ಎಲ್ಲ ಸಾರ್ವಜನಿಕರಿಗೆ ಎಚ್ಚರಿಕೆಯನ್ನು ಕೂಡ ಕೊಡಲಾಗಿದೆ. ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬೀಸುವ ಅತೀ ವೇಗದ ಗಾಳಿ, ಮಿಂಚು, … Read more

Manaswini Pension : ಪ್ರತಿ ತಿಂಗಳು 800 ರೂಪಾಯಿ ಉಚಿತ – ಮನಸ್ವಿನಿ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ

Manaswini Pension : ಪ್ರತಿ ತಿಂಗಳು 800 ರೂಪಾಯಿ ಉಚಿತ - ಮನಸ್ವಿನಿ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ

Manaswini Pension : ನಮಸ್ಕಾರ ಸ್ನೇಹಿತರೇ, ಮಹಿಳಾ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಅದೇ ರೀತಿ ರಾಜ್ಯದಲ್ಲಿ ವಾಸಿಸುವ ಅವಿವಾಹಿತ ಮಹಿಳೆಯರು, ವಿಚ್ಛೇದಿತ ಮಹಿಳೆಯರಿಗೆ ಪ್ರತಿ ತಿಂಗಳು ₹800/- ಪಿಂಚಣಿ(Pension) ನೀಡುವ ಯೋಜನೆಯನ್ನು ಜಾರಿಗೊಳಿಸಿದೆ. ಹಾಗಾದರೆ ಈ ಯೋಜನೆಗೆ ಯಾರೆಲ್ಲಾ ಅರ್ಹರು.? ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವ ಕುರಿತು ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಹೌದು, ಮನಸ್ವಿನಿ ಯೋಜನೆಯಡಿಯಲ್ಲಿ(Manaswini Pension) ರಾಜ್ಯದಲ್ಲಿ ವಾಸಿಸುವ ಅವಿವಾಹಿತ ಮಹಿಳೆಯರು, ವಿಚ್ಛೇದಿತ … Read more

ಕೇವಲ 20 ರೂಪಾಯಿ ಪಾವತಿಸಿ 20 ಲಕ್ಷ ರೂಪಾಯಿ ಪ್ರೀಮಿಯಂ ಗಳಿಸಿ – ಏನಿದು ಯೋಜನೆ.? ಹೇಗೆ ಅರ್ಜಿ ಸಲ್ಲಿಸುವುದು.? – PM Suraksha Bima Yojana

ಕೇವಲ 20 ರೂಪಾಯಿ ಪಾವತಿಸಿ 20 ಲಕ್ಷ ರೂಪಾಯಿ ಪ್ರೀಮಿಯಂ ಗಳಿಸಿ - ಏನಿದು ಯೋಜನೆ.? ಹೇಗೆ ಅರ್ಜಿ ಸಲ್ಲಿಸುವುದು.? - PM Suraksha Bima Yojana

PM Suraksha Bima Yojana : ನಮಸ್ಕಾರ ಸ್ನೇಹಿತರೇ, ಕಡಿಮೆ ಮೊತ್ತದ ಹೂಡಿಕೆ ಮಾಡಿ ಹೆಚ್ಚಿನ ವಿಮಾ ಹಣವನ್ನು ಪಡೆಯುವ ಉತ್ತಮ ಯೋಜನೆಯನ್ನು ಕೇಂದ್ರ ಸರಕಾರವು ನೀಡುತ್ತಿದೆ. ಬಡವರ ಆರೋಗ್ಯ ಸಂಬಂಧಿ ಹಣಕಾಸಿನ ತೊಂದರಗಳಿಗೆ ನೆರವಾಗಬೇಕು ಎಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯನ್ನ ಜಾರಿಗೆ ತಂದಿದೆ. ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಪ್ರಧಾನಮಂತ್ರಿ ಸುರಕ್ಷಾ … Read more

Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ – ಹೇಗೆ ಪಡೆಯುವುದು.?

Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ - ಹೇಗೆ ಪಡೆಯುವುದು.?

Raitha Siri Yojane : ನಮಸ್ಕಾರ ಸ್ನೇಹಿತರೇ, ಯಾರೆಲ್ಲಾ ರೈತರು ಈವರೆಗೂ ಕೂಡ ಕೃಷಿ ಕೆಲಸಗಳಲ್ಲಿಯೇ ತೊಡಗಿಕೊಂಡಿದ್ದಾರೋ, ಅಂತಹ ರೈತರಿಗೆ ಸರ್ಕಾರದ ಕಡೆಯಿಂದ ₹10,000/- ರೂಪಾಯಿ ಹಣವನ್ನು ಕೂಡ ರೈತರ ಬ್ಯಾಂಕ್ ಖಾತೆಗೆ ಸರ್ಕಾರ ಜಮಾ ಮಾಡಲಿದೆ. ಆ ಹಣವನ್ನು ಯಾವ ರೀತಿ ಪಡೆದುಕೊಳ್ಳಬೇಕು.? ಯಾರೆಲ್ಲಾ ಈ ಯೋಜನೆಗೆ ಅರ್ಹರಾಗಿರುತ್ತಾರೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ನೀವು ಕೂಡ ಮಾಹಿತಿಯನ್ನು ತಿಳಿದುಕೊಂಡು ರೈತ ಸಿರಿ ಯೋಜನೆಗೆ(Raitha Siri Yojane) ಅರ್ಜಿ ಸಲ್ಲಿಸಿ ಯೋಜನೆಯ … Read more

Crop Insuranace : ಬೆಳೆ ವಿಮೆ ನೋಂದಣಿ ಹೆಸರಲ್ಲಿ ರೈತರಿಗೆ ಭಾರೀ ಮೋಸ, ವಂಚನೆ.! ರೈತರೇ ಎಚ್ಚರ.!

Crop Insuranace : ಬೆಳೆ ವಿಮೆ ನೋಂದಣಿ ಹೆಸರಲ್ಲಿ ರೈತರಿಗೆ ಭಾರೀ ಮೋಸ, ವಂಚನೆ.! ರೈತರೇ ಎಚ್ಚರ.

Crop Insuranace : ನಮಸ್ಕಾರ ಸ್ನೇಹಿತರೇ, ಬೆಳೆ ವಿಮೆಯ ಹೆಸರಿನಲ್ಲಿ ರೈತರಿಗೆ ಭಾರೀ ಮೋಸ, ವಂಚನೆ.! ಬೆಳೆ ವಿಮೆ ನೊಂದಾಯಿಸುವ ರೈತರು ಆದಷ್ಟು ಈ ವಿಷಯವನ್ನು ನಿಮ್ಮ ಗಮನದಲ್ಲಿಟ್ಟುಕೊಳ್ಳಿ ಹಾಗು ನಿಮ್ಮ ರೈತ ಸ್ನೇಹಿತರಿಗೂ ತಿಳಿಸಿ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಈಗಾಗಲೇ ರೈತರಿಗೆ ಮುಂಗಾರು ಬೆಳೆಗಳಿಗೆ ಬೆಳೆ ವಿಮೆ ನೋಂದಾಯಿಸಿಕೊಳ್ಳಲು ಅರ್ಜಿಯನ್ನ ಈಗಾಗಲೇ ಆಹ್ವಾನಿಸಿದೆ. ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು … Read more

Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ

Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ

Anganwadi Recruitment 2024 : ನಮಸ್ಕಾರ ಸ್ನೇಹಿತರೇ, ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತಿ ಮತ್ತು ಅರ್ಹತೆಯುಳ್ಳ ಮಹಿಳಾ ಅಭ್ಯರ್ಥಿಗಳು ಈ ಕೂಡಲೇ ಕೆಳಗೆ ನೀಡಿರುವ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿಯನ್ನ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಏನೆಲ್ಲಾ ಅರ್ಹತೆಗಳಿರಬೇಕು.? ಬೇಕಾಗುವ ದಾಖಲೆಗಳೇನು.? ಹಾಗು ಹೇಗೆ ಅರ್ಜಿ ಸಲ್ಲಿಸುವುದು.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಖಾಲಿ ಇರುವ … Read more

Kisan Credit Card Scheme : ಇನ್ನು ಮುಂದೆ ಎಲ್ಲ ರೈತರಿಗೂ ಪಶು ಕಿಸಾನ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸುವುದು ಹೇಗೆ.?

Kisan Credit Card Scheme : ಇನ್ನು ಮುಂದೆ ಎಲ್ಲ ರೈತರಿಗೂ ಪಶು ಕಿಸಾನ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸುವುದು ಹೇಗೆ.?

Kisan Credit Card Scheme : ನಮಸ್ಕಾರ ಸ್ನೇಹಿತರೇ, ಕೇಂದ್ರ ಹಾಗು ರಾಜ್ಯ ಸರ್ಕಾರಗಳು ದೇಶದಲ್ಲಿ ರೈತರು ಆರ್ಥಿಕವಾಗಿ ಸಬಲರಾಗಬೇಕೆಂಬ ಉದ್ದೇಶದಿಂದ ರೈತರ ಅನುಕೂಲಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಹಾಗೆಯೇ ಸರ್ಕಾರವು ಕೃಷಿ ಜೊತೆಗೆ ಹೈನುಗಾರಿಕೆಯಲ್ಲಿ ತೊಡಗಿಕೊಂಡಿರುವ ರೈತರಿಗೆ ಸಹಾಯ ಮಾಡುವ ಉದ್ದೇಶದಿಂದ ಪಶು ಕಿಸಾನ್ ಕ್ರೆಡಿಟ್ ಕಾರ್ಡ್ (Kisan Credit Card) ಯೋಜನೆ ಜಾರಿಗೆ ತಂದಿದೆ. ಇದರಿಂದಾಗಿ ಜಾನುವಾರುಗಳನ್ನು ಸಾಕಾಣಿಕೆ ಮಾಡುವವರಿಗೆ ಆರ್ಥಿಕ ನೆರವು ನೀಡಿದಂತಾಗುತ್ತದೆ. ಸ್ನೇಹಿತರೇ, ಏನಿದು ಪಶು ಕಿಸಾನ್ ಕಾರ್ಡ್ ಯೋಜನೆ.? … Read more

Ration Card Aadhar Link : ರೇಷನ್ ಕಾರ್ಡ್ ದಾರರಿಗೆ ಸರ್ಕಾರದಿಂದ ಸಿಹಿಸುದ್ದಿ.! ಆಧಾರ್ ಕಾರ್ಡ್ ಲಿಂಕ್ ಮುಂದೂಡಿಕೆ.!

Ration Card Aadhar Link : ರೇಷನ್ ಕಾರ್ಡ್ ದಾರರಿಗೆ ಸರ್ಕಾರದಿಂದ ಸಿಹಿಸುದ್ದಿ.! ಆಧಾರ್ ಕಾರ್ಡ್ ಲಿಂಕ್ ಮುಂದೂಡಿಕೆ.!

Ration Card Aadhar Link : ನಮಸ್ಕಾರ ಸ್ನೇಹಿತರೇ, ಪಡಿತರ ಚೀಟಿ ಜೊತೆ ಆಧಾರ್ ಕಾರ್ಡ್ ಲಿಂಕ್ ಮಾಡುವುದನ್ನು ಸರ್ಕಾರವು ಈಗಾಗಲೇ ಕಡ್ಡಾಯಗೊಳಿಸಿದೆ. ಇದುವರೆಗೂ ಆಧಾರ್ ಕಾರ್ಡ್ ಹಾಗು ಪಡಿತರ ಚೀಟಿ ಲಿಂಕ್ ಮಾಡದವರಿಗೆ ಲಿಂಕ್ ಮಾಡಲು ಇದ್ದ ಡೆಡ್ ಲೈನ್ ಅನ್ನು ಮತ್ತೆ ವಿಸ್ತರಿಸಿದೆ. ಇದನ್ನೂ ಕೂಡ ಓದಿ : Housing Scheme : ಸ್ವಂತ ಮನೆ ಇಲ್ಲದವರಿಗೆ ಗುಡ್ ನ್ಯೂಸ್.! ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಮನೆಗಳು ಬಿಡುಗಡೆ.! ಸಬ್ಸಿಡಿ ದರದಲ್ಲಿ ಆಹಾರ ಧಾನ್ಯಗಳನ್ನು … Read more

Govt House Scheme : ಸರ್ವರಿಗೂ ಸೂರು ಯೋಜನೆ – 1.30 ಲಕ್ಷ ಮನೆಗೆ ರಾಜ್ಯದಿಂದ ತಲಾ 5 ಲಕ್ಷ ರೂ. ಭರಿಸಲು ತೀರ್ಮಾನ.!

Govt House Scheme : ಸರ್ವರಿಗೂ ಸೂರು ಯೋಜನೆ - 1.30 ಲಕ್ಷ ಮನೆಗೆ ರಾಜ್ಯದಿಂದ ತಲಾ 5 ಲಕ್ಷ ರೂ. ಭರಿಸಲು ತೀರ್ಮಾನ.!

Govt House Scheme : ನಮಸ್ಕಾರ ಸ್ನೇಹಿತರೇ, ರಾಜ್ಯ ಕಾಂಗ್ರೆಸ್ ಸರ್ಕಾರದ ಸರ್ವರಿಗೂ ಸೂರು ಯೋಜನೆ ಅಡಿ ಬಡವರಿಗೆ ಬಂಪರ್‌ ಗಿಫ್ಟ್ ನೀಡಿದೆ. ಸರಿಸುಮಾರು 1.30 ಲಕ್ಷ ಅರ್ಹ ಫ‌ಲಾನುಭವಿಗಳಿಗೆ ರಾಜ್ಯ ಸರ್ಕಾರವು ಒಟ್ಟು 5 ಲಕ್ಷ ರೂ. ಭರಿಸಲು ತೀರ್ಮಾನಿಸಿದೆ. ಅಂದರೆ 2 ಲಕ್ಷ ರೂಪಾಯಿ ಸಬ್ಸಿಡಿ ಜತೆಗೆ ಹೆಚ್ಚುವರಿ 3 ಲಕ್ಷ ರೂಪಾಯಿಯನ್ನು ಭರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದಲ್ಲಿ ಸರ್ವರಿಗೂ ಸೂರು ಯೋಜನೆ ಅಡಿಯಲ್ಲಿ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್‌ … Read more

Gruhajyothi Scheme : ನೀವು 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುತ್ತೀರಾ.? ಗೃಹ ಜ್ಯೋತಿ ಯೋಜನೆ ಕಟ್.!

Gruhajyothi Scheme : ನೀವು 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುತ್ತೀರಾ.? ಗೃಹ ಜ್ಯೋತಿ ಯೋಜನೆ ಕಟ್.!

Gruhajyothi Scheme : ನಮಸ್ಕಾರ ಸ್ನೇಹಿತರೇ, ಕಳೆದ ಬಾರಿ ನಡೆದ ವಿಧಾನಸಭೆಯ ಚುನಾವಣೆಯ ಮೊದಲು, ಕಾಂಗ್ರೆಸ್ ಪಕ್ಷವು ಐದು ಗ್ಯಾರಂಟಿ ಯೋಜನೆಗಳನ್ನು ರೂಪಿಸಿಕೊಂಡು ಚುನಾವಣೆಯನ್ನು ಪ್ರತಿನಿಧಿಸಿತ್ತು, ಇದೇ ಕಾರಣದಿಂದಾಗಿ ಕಾಂಗ್ರೆಸ್ ಸರ್ಕಾರವು ಆ ಚುನಾವಣೆಯಲ್ಲಿ ಬಹುಮತದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದಿತ್ತು. ಅಧಿಕಾರಕ್ಕೆ ಬಂದ ನಂತರ ತಾನು ಘೋಷಿಸಿದ ಗ್ಯಾರಂಟಿಗಳನ್ನು ಒಂದೊಂದಾಗಿ ಜಾರಿಗೆ ತರುವುದಕ್ಕೆ ಶುರು ಮಾಡಿತು. ವಿರೋಧ ಪಕ್ಷಗಳು ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ವ್ಯಕ್ತಪಡಿಸಿದರೂ ಸಹ ಕಾಂಗ್ರೆಸ್ ಸರ್ಕಾರ ಎಲ್ಲಾ ಯೋಜನೆಗಳನ್ನು ಕಾರ್ಯರೂಪಕ್ಕೆ … Read more