ತಂದೆಯನ್ನೇ ಕೊಲೆಗೈಯ್ಯಲು ಸುಪಾರಿ ನೀಡಿದ್ರಾ ಚೈತ್ರಾ ಕುಂದಾಪುರ.? ಪೊಲೀಸರ ಮೊರೆ ಹೋದ ತಂದೆ ಬಾಲಕೃಷ್ಣ ನಾಯಕ್
ಚೈತ್ರಾ ಕುಂದಾಪುರ ಹಾಗೂ ಅವರ ತಂದೆ ಬಾಲಕೃಷ್ಣ ನಾಯಕ್ ನಡುವಿನ ಜಗಳ ಬೀದಿಗೆ ಬಂದಿದೆ. ಇಬ್ಬರೂ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಳ್ಳುತ್ತಾ ಇದ್ದಾರೆ. ಈಗ ತಂದೆಯೇ ಮಗಳ ವಿರುದ್ಧ ಕೊಲೆ ಕೊಲೆ ಬೆದರಿಕೆ ಆರೋಪ ಮಾಡಿದ್ದಾರೆ. ತಂದೆಯನ್ನು ಕೊಲೆಗೈಯ್ಯಲು ಚೈತ್ರಾ ಸುಪಾರಿ ನೀಡಿದರಾ ಎನ್ನುವ ಪ್ರಶ್ನೆ ಮೂಡಿದೆ. ಸದ್ಯ ಇದು ಯಾವ ಹಂತಕ್ಕೆ ಹೋಗಿ ಮುಟ್ಟುತ್ತದೆ ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ. ಚೈತ್ರಾ ಕುಂದಾಪುರ ದುಡ್ಡಿನ ಭೂತ ಎಂಬರ್ಥದಲ್ಲಿ ಬಾಲಕೃಷ್ಣ ಮಾತನಾಡಿದ್ದರು. ಚೈತ್ರಾ ಮಾಡಿದ ಅಕ್ರಮ ವ್ಯವಹಾರಗಳನ್ನು ಬಿಚ್ಚಿಟ್ಟಿದ್ದರು. … Read more