ಡಿಕೆ ಶಿವಕುಮಾರ್ ಗೆ ಅಧಿಕಾರ ಕೊಡದಿದ್ದಲ್ಲಿ ಮುಂದೇನು ಎಂದು ನಮ್ಮ ನಿಲುವು ಪ್ರಕಟಿಸುತ್ತೇವೆ : ಖಡಕ್ ಹೇಳಿಕೆ ನೀಡಿದ ನಂಜಾವಧೂತ ಶ್ರೀ

ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಾಲಿನ ಮೊದಲ ಅವಧಿ ಮುಗಿಸಿದ್ದು ಎರಡನೇ ಅವಧಿಯನ್ನು ಡಿಕೆ ಶಿವಕುಮಾರ್ ಅವರಿಗೆ ಕೊಡುತ್ತಾರೆ ಎನ್ನುವ ವಿಶ್ವಾಸ ಇದೆ ಒಂದು ವೇಳೆ ಕಾಂಗ್ರೆಸ್ ಹೈಕಮಾಂಡ್ ಅವಕಾಶ ನೀಡದೇ ಇದ್ದರೆ ಆಗ ನಾವು ನಮ್ಮ ಮುಂದಿನ ನಿರ್ಧಾರ ,ನಿಲುವು ಏನು ಎನ್ನುವುದನ್ನು ಹೇಳುತ್ತೇವೆ ಎಂದು ತುಮಕೂರು ಜಿಲ್ಲೆ ಶಿರಾದ ಸ್ಫಟಿಕಪುರಿ ಮಠಾಧೀಶ ನಂಜಾವಧೂತ ಸ್ವಾಮೀಜಿ ಖಡಕ್ ಸಂದೇಶ ನೀಡಿದ್ದಾರೆ. ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದದ ಬಳಿಕ … Read more

‘ಈಶ್ವರನಿಗಿಂತ ದೊಡ್ಡ ದೇವರಿಲ್ಲ ನಂಬಿಕೆಗಿಂತ ದೊಡ್ಡ ಗುಣವಿಲ್ಲ’ : ಮತ್ತೆ ಸಿಎಂಗೆ ಪರೋಕ್ಷವಾಗಿ ಕುಟುಕಿದ ಡಿಸಿಎಂ ಡಿಕೆಶಿ

ನಿಂಬೆಗಿಂತ ಹುಳಿ ಇಲ್ಲ ದುಂಬಿಗಿಂತ ತಪ್ಪಿಲ್ಲ ಈಶ್ವರನಿಗಿಂತ ದೊಡ್ಡ ದೇವರಿಲ್ಲ ನಂಬಿಕೆಗಿಂತ ದೊಡ್ಡ ಗುಣವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸರ್ವಜ್ಞನ ವಚನ ಉಲ್ಲೇಖಿಸಿ ಮಾತನಾಡಿದರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಸಮಗ್ರ ಕೃಷಿ ಅಭಿವೃದ್ಧಿ ಯೋಜನೆ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಅವರು ಸರ್ವಜ್ಞನ ವಚನ ದೊಂದಿಗೆ ಭಾಷಣ ಆರಂಭಿಸಿದರು. ಈಶ್ವರನಿಗಿಂತ ದೊಡ್ಡ ದೇವರಿಲ್ಲ ನಂಬಿಕೆಗಿಂತ ದೊಡ್ಡ ಗುಣವಿಲ್ಲ ನಿಂಬೆಗಿಂತ ಹುಳಿ ಇಲ್ಲ ದುಂಬಿಗಿಂತ ಕಪ್ಪಿಲ್ಲ ದೇವರು ವರನೂ ಕೊಡಲ್ಲ ಶಾಪವೂ ಕೊಡಲ್ಲ ಆದರೆ ಅವಕಾಶ … Read more

15 ದಿನದ ಹಸುಗೂಸು, 5 ವರ್ಷದ ಮಗುವಿನೊಂದಿಗೆ ರಂಜಿತಾ ನಾಪತ್ತೆ : ಕಣ್ಣೀರಿಡುತ್ತಿರುವ ಕುಟುಂಬ.!

ಬೆಂಗಳೂರಿನ ಹೆಚ್.ಎ.ಎಲ್ ಬಳಿ, 5 ವರ್ಷದ ಮಗ ಮತ್ತು 15 ದಿನದ ಹಸುಗೂಸಿನೊಂದಿಗೆ ರಂಜಿತಾ ಎಂಬ ತಾಯಿ ಕಾಣೆಯಾಗಿದ್ದಾರೆ. ಮಗನನ್ನು ಶಾಲೆಗೆ ಬಿಡಲು ಹೋದವರು ಮನೆಗೆ ಹಿಂತಿರುಗಿಲ್ಲ, ಕೌಟುಂಬಿಕ ಕಲಹದ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಆ ಮಗು ಹುಟ್ಟಿ ಇನ್ನು 15 ದಿನ ಕಳೆದಿತ್ತು. ತಾಯಿ ಹಸುಗುಸು, 5 ವರ್ಷದ ಮಗನ ಜೊತೆ ಕಾಣೆಯಾಗಿದ್ದಾಳೆ. ಕಳೆದ ಮೂರು ದಿನಗಳಿಂದ ನಿರಂತರವಾಗಿ ಪೊಲೀಸರು ಹುಡುಕಾಟ ನಡೆಸ್ತಿದ್ದಾರೆ.. ಎಷ್ಟೇ ಹುಡುಕಿದ್ರೂ ತಾಯಿ ಮಗು ಮಾತ್ರ ಇನ್ನು … Read more

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗಂಡ – ಭೀಕರವಾಗಿ ಹ*ತ್ಯೆಗೈದು ಶವವನ್ನೂ ಸುಟ್ಟ ಹೆಂಡತಿ!

ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಅಪರಿಚಿತ ದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ (Crime news) ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗಂಡನನ್ನು ಪತ್ನಿಯೇ ಪ್ರಿಯಕರನೊನೆ ಸೇರಿಕೊಂಡು ಹತ್ಯೆಗೈದಿದ್ದಾಳೆ ಎಂದು ತಿಳಿದುಬಂದಿದೆ. ಬಸವರಾಜು ಮೃತ ದುರ್ದೈವಿಯಾಗಿದ್ದು(28), ಶರಣಮ್ಮ(19) ಹಾಗೂ ವೀರಭದ್ರ(25) ಮತ್ತು ಅನಿಲ್‌ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಗಂಗೊಂಡಗಳ್ಳಿಯ ನಿರ್ಜನ ಪ್ರದೇಶದಲ್ಲಿ ಸುಟ್ಟ ಸ್ಥಿತಿಯಲ್ಲಿದ್ದ ಮೃತದೇಹವೊಂದು ಪತ್ತೆಯಾಗಿತ್ತು. ಶವದ ಗುರುತು ಪತ್ತೆ ಮಾಡಿದಾಗ ಅದು ಯಾದಗಿರಿ ಮೂಲದ ಬಸವರಾಜು ಎಂದು ತಿಳಿದುಬಂದಿತ್ತು. ಬಸವರಾಜು ಹಾಗೂ … Read more

ಒಂದಕ್ಕಿಂತ ಹೆಚ್ಚು ಮದುವೆಯಾದರೆ 7 ವರ್ಷ ಜೈಲು ಫಿಕ್ಸ್, ಅಸ್ಸಾಂನಲ್ಲಿ ಬಹುಪತ್ನಿತ್ವ ಮಸೂದೆ ಪಾಸ್! Marriage Act

ಅಸ್ಸಾಂ ಸರ್ಕಾರವು ನವೆಂಬರ್ 27, ಗುರುವಾರದಂದು ಬಹುಪತ್ನಿತ್ವ ಮಸೂದೆಯನ್ನು ಅಂಗೀಕರಿಸಿದೆ. ಅಂದರೆ, ಇನ್ನು ಮುಂದೆ ಅಸ್ಸಾಂನಲ್ಲಿ ಒಂದಕ್ಕಿಂತ ಹೆಚ್ಚು ಮದುವೆಯಾಗುವುದು ಅಪರಾಧವಾಗಲಿದ್ದು, ಹಾಗೆ ಮಾಡಿದರೆ ಜೈಲಿಗೆ ಹೋಗಬೇಕಾಗುತ್ತದೆ. ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಅಸ್ಸಾಂ ಸರ್ಕಾರವು ಒಂದಕ್ಕಿಂತ ಹೆಚ್ಚು ಮದುವೆಗಳನ್ನು ತಡೆಯುವ ಉದ್ದೇಶದಿಂದ ‘ಪ್ರೊಹಿಬಿಷನ್ ಆಫ್ ಪಾಲಿಗ್ಯಾಮಿ ಬಿಲ್, 2025’ ಅನ್ನು ಅಂಗೀಕರಿಸಿದೆ. ಆದಾಗ್ಯೂ, ಈ ಮಸೂದೆ ಯಾವಾಗ ಕಾನೂನಾಗಿ ಜಾರಿಗೆ ಬರಲಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಬಹುಪತ್ನಿತ್ವ ಮಸೂದೆಯಲ್ಲಿ ಏನಿದೆ? ಅಸ್ಸಾಂ ಸರ್ಕಾರದ ಈ ಹೊಸ … Read more

ಡಿಕೆಶಿಗೆ ಕೊಟ್ಟ ಮಾತಿಗೆ ಬೆಂಗಳೂರು, ದೆಹಲಿಯಲ್ಲಿ ಉತ್ತರ: ಸಚಿವ ಸತೀಶ್ ಜಾರಕಿಹೊಳಿ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕೊಟ್ಟ ಮಾತಿನ ಬಗ್ಗೆ ಬೆಂಗಳೂರು ಹಾಗೂ ದೆಹಲಿಯಲ್ಲಿ ಉತ್ತರ ಸಿಗುತ್ತದೆ. ನಾವು ಕೂಡ ಆದಷ್ಟು ಬೇಗ ಪಕ್ಷದಲ್ಲಿ ಉಂಟಾಗಿರುವ ಗೊಂದಲ ಸರಿಪಡಿಸುವಂತೆ ವರಿಷ್ಠರಿಗೆ ಮನವಿ ಮಾಡಿದ್ದೇವೆ. ಪಕ್ಷಕ್ಕಾಗಿ ದುಡಿದಿರುವ ಡಿ.ಕೆ.ಶಿವಕುಮಾರ ಅವರು ಕೂಲಿ ಕೇಳುವ ಸಂದರ್ಭ ಬಂದಾಗ ಚರ್ಚೆ ಮಾಡೋಣ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಹಲವರ ಪ್ರಯತ್ನದಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆದರೆ, ಪಕ್ಷಕ್ಕಾಗಿ ದುಡಿದ ಎಲ್ಲರಿಗೂ ಅಧಿಕಾರ ಸಿಗಲ್ಲ. ಅಧಿಕಾರ ಕೆಲವರಿಗೆ ಮಾತ್ರ … Read more

ಗೋವು ಸಾಗಿಸುತ್ತಿದ್ದ ಲಾರಿ ತಡೆದಿದ್ದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಹಲ್ಲೆ

ಗೋವುಗಳನ್ನು ಸಾಗಿಸುತ್ತಿದ್ದ ಲಾರಿಗಳನ್ನು ತಡೆದು, ಅಕ್ರಮ ಗೋವು ಸಾಗಣೆ ಮಾಡಲಾಗುತ್ತಿದೆಯೇ ಎಂದು ಪರಿಶೀಲನೆ ಮಾಡಿದ್ದಕ್ಕೆ ಇಬ್ಬರು ಹಿಂದು ಕಾರ್ಯಕರ್ತರ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ಮಾಡಿದ ಟನೆ ನಗರದ ರಿಂಗ್ ರಸ್ತೆಯ ರಾಮನಗರದ ಬಳಿ ಬುಧವಾರ ನಡೆದಿದೆ. ಹಿಂದು ಕಾರ್ಯಕರ್ತರಾದ ರೋಹಿತ್ ಪಿಸ್ಕೆ, ಅನೀಲ ಹಲ್ಲೆಗೊಳಗಾದವರು. ಗೋವುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ತಡೆದಿರುವ ಹಿಂದು ಕಾರ್ಯಕರ್ತರಾದ ರೋಹಿತ್, ಅನೀಲ ಸೇರಿ ಇತರರು ಅಕ್ರಮ ಗೋವುಗಳು ಇವೆಯೇ ಎಂದು ಪ್ರಶ್ನಿಸಿ, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಧ್ಯಪ್ರವೇಶಿಸಿದ ಸ್ಥಳಿಯ ಅನ್ಯಕೋಮಿನ … Read more

ಬೋಳರೆ ಗ್ರಾಮದಲ್ಲಿ ಬಹಿರ್ದೆಸೆಗೆ ಹೋದ ಬಾಲಕಿ ಶವವಾಗಿ ಪತ್ತೆ; ಅತ್ಯಾಚಾರಗೈದು ಕೊಲೆ ಶಂಕೆ!

ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳರೆ ಗ್ರಾಮದಲ್ಲಿ 15 ವರ್ಷದ ಬಾಲಕಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಬಾಲಕಿಯನ್ನು ಅತ್ಯಾ*ಚಾರ ಮಾಡಿ ಕೊಲೆ ಮಾಡಿರುವ ಬಗ್ಗೆ ತೀವ್ರ ಶಂಕೆ ವ್ಯಕ್ತವಾಗಿದೆ. ಈ ಘಟನೆಯು ಸ್ಥಳೀಯರಲ್ಲಿ ತೀವ್ರ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಬೋಳರೆ ಗ್ರಾಮದ ಅಶ್ವಥ್ ನಾರಾಯಣ್ ಎಂಬುವವರ ತೋಟದ ಮನೆಯಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸಂಪತ್ ಕುಮಾರ್ ಎಂಬುವವರ ಪುತ್ರಿ ಕವಿತ (15) ಮೃತ ಬಾಲಕಿ. ಶೌಚಕ್ಕೆ ಹೋಗಿದ್ದ ಬಾಲಕಿ ಶವವಾಗಿ ಪತ್ತೆ … Read more

Ram Mandir : ರಾಮ ಮಂದಿರ ಧ್ವಜಾರೋಹಣ ವೇಳೆ ಮೋದಿಯವರ ಕೈಗಳು ನಡುಗಿದ್ದೇಕೆ? ಇಲ್ಲಿದೆ ಅಸಲಿ ಸತ್ಯ

Ram Mandir : ಅಯೋಧ್ಯೆ ರಾಮ ಮಂದಿರ ಪೂರ್ಣಗೊಂಡ ಹಿನ್ನೆಲೆ ನಿನ್ನೆ (ಮಂಗಳವಾರ) ಪ್ರಧಾನಿ ನರೇಂದ್ರ ಮೋದಿಯವರು ಮಂದಿರದ ಮೇಲೆ ಬೃಹತ್ ಗಾತ್ರದ ಕೇಸರಿ ಧ್ವಜಾರೋಹಣ ನೆರವೇರಿಸಿದ್ದಾರೆ. ಈ ವೇಳೆ ಧ್ವಜಾರೋಹಣ ಪೂರ್ಣಗೊಳ್ಳುತ್ತಿದ್ದಂತೆ ನಮಸ್ಕರಿಸುತ್ತಿದ್ದ ಪ್ರಧಾನಿ ಮೋದಿಯವರ ಕೈಗಳು ನಡುಗಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ರಾಮ ಮಂದಿರದಲ್ಲಿ ಧ್ವಜಾರೋಹಣ ನೆರವೇರಿಸುವ ಸಂದರ್ಭದಲ್ಲಿ ಪ್ರಧಾನಿ ಮೋದಿಯವರಿಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿ ನೂರಾರು ಸಾಧು-ಸಂತರು ಸಾಥ್ ನೀಡಿದರು. … Read more

ವಿಧಾನಸಭೆ ವಿಸರ್ಜನೆ ಮಾಡಿ ಚುನಾವಣೆಗೆ ಹೋಗೋಣ : ಮಾಜಿ ಸಚಿವ ಕೆ ಎನ್ ರಾಜಣ್ಣ

ವಿಧಾನಸಭೆ ವಿಸರ್ಜನೆ ಮಾಡಿ ಎಲ್ಲಾ ಚುನಾವಣೆಗೆ ಹೋಗಿ ಬಿಡೋಣ. ಮುಂದೆ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಒಟ್ಟಿಗೆ ಕೆಲಸ ಮಾಡಿ, ಮೆಜಾರಿಟಿ ತಗೊಂಡು ಬರೋಣ. ಆಗ ಅವರೇ 5 ವರ್ಷ ಸಿಎಂ ಆಗಲಿ ಎಂದು ಮಾಜಿ ಸಚಿವ ಹಾಗೂ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರನ್ನು ಎಲೆಕ್ಟ್ ಮಾಡಿರುವುದು ಸಿಎಲ್‌ಪಿ ಅಲ್ವಾ..? ಈಗ ಸಿಎಲ್‌ಪಿಯಲ್ಲಿ ತೀರ್ಮಾನ ಆಗ್ಬೇಕು. ಸಿಎಲ್‌ಪಿಯಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಅಂತಾ ಯಾರಾದರೂ ಕೇಳಿದ್ದಾರ. ಯಾರಾದ್ರೂ ಕೇಳಿದ್ದಾರ ಹೇಳಿ ಎಂದು ಪ್ರಶ್ನಿಸಿದರು. … Read more