ಕ್ರಿಕೆಟ್ ತಾರೆ ‘ಸ್ಮೃತಿ ಮಂಧಾನಾ’ಗೆ ಪಲಾಶ್ ಮೋಸ ಮಾಡಿದ್ರಾ.? ಚಾಟ್’ಗಳ ‘ಸ್ಕ್ರೀನ್ಶಾಟ್’ ವೈರಲ್

ಚಲನಚಿತ್ರ ನಿರ್ಮಾಪಕ-ಸಂಯೋಜಕ ಪಲಾಶ್ ಮುಚ್ಚಲ್ ಮತ್ತು ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನ ನವೆಂಬರ್ 23ರ ಭಾನುವಾರದಂದು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ವಿವಾಹವಾಗಲು ಸಜ್ಜಾಗಿದ್ದರು. ಅದ್ರಂತೆ, ಮದುವೆ ಕಾರ್ಯಗಳು ಕೂಡ ಆರಂಭವಾಗಿದ್ದವು. ಆದ್ರೆ, ಇದ್ದಕ್ಕಿದ್ದಂತೆ ಸ್ಮೃತಿ ತಂದೆಗೆ ಅನಾರೋಗ್ಯ ಉಂಟಾಗಿದ್ದು ಮದುವೆ ಹಠಾತ್ತನೆ ನಿಂತುಹೋಯಿತು. ಸ್ಮೃತಿಯ ತಂದೆ ಶ್ರೀನಿವಾಸ್ ಮಂಧಾನ ಅವರನ್ನ ಹೃದಯಾಘಾತದ ಲಕ್ಷಣಗಳು ಕಂಡುಬಂದ ನಂತರ ಸರ್ವಿತ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಒಂದು ದಿನದ ನಂತರ, ಹಠಾತ್ ಆರೋಗ್ಯ ಸಮಸ್ಯೆಯ ವರದಿಗಳ ನಂತರ ಪಲಾಶ್ ಅವರನ್ನ … Read more

ಮಹಂತೇಶ್ ಬೀಳಗಿಯದ್ದು ಅಪಘಾತವಲ್ಲ, ಮರ್ಡರ್.! ಹೀಗೊಂದು ಬಾಂಬ್ ಹಾಕಿದ್ದು ಯಾರು.?

ನಿನ್ನೆ ಜೇವರ್ಗಿ ಬೈಪಾಸ್ ಬಳಿ ಕಾರು ಅಪಘಾತಕ್ಕೀಡಾಗಿ ಸಾವನ್ನಪ್ಪಿದ ಹಿರಿಯ ಐಎಎಸ್ ಅಧಿಕಾರಿ ಮಹಂತೇಶ್ ಬೀಳಗಿಯವರದ್ದು ಮರ್ಡರ್ ಎಂದು ಬಾಂಬ್ ಹಾಕಲಾಗಿದೆ. ಇಂತಹದ್ದೊಂದು ಆರೋಪ ಮಾಡಿದವರು ಯಾರು ಗೊತ್ತಾ? ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಮಹಂತೇಶ್ ಬೀಳಗಿ, ಅವರ ಸಹೋದರ ಸೇರಿದಂತೆ ಐವರು ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ಕಾರಿಗೆ ನಾಯಿ ಅಡ್ಡ ಬಂದಿದ್ದರಿಂದ ತಪ್ಪಿಸಲು ಹೋದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಓರ್ವನ ಸ್ಥಿತಿ ಗಂಭೀರವಾಗಿದೆ. ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಬಚಾವ್ … Read more

ಇದು ‘ಮಹಾಂತೇಶ್ ಬೀಳಗಿ’ ಅವರು ‘IAS ಅಧಿಕಾರಿ’ಯಾದ ಹಿಂದಿನ ಮನಕಲಕುವ ಕತೆ

ಜಿಲ್ಲೆಯಲ್ಲಿ ಅತ್ಯಂತ ಪ್ರಾಮಾಣಿಕ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಭೀಕರ ಕಾರು ಅಪಘಾತದಲ್ಲಿ ಸಹೋದರರೊಂದಿಗೆ ದುರ್ಮರಣ ಹೊಂದಿದ್ದಾರೆ. ಆದರೇ ತಮ್ಮ ಅಧಿಕಾರಾವಧಿಯಲ್ಲಿ ಒಂದೇ ಒಂದು ರೂಪಾಯಿಗೂ ಲಂಚಕ್ಕೆ ಬೇಡಿಕೆ ಇಡದಂತ ಪ್ರಾಮಾಣಿಕ ವ್ಯಕ್ತಿಯಾಗಿದ್ದರು ಎಂಬುದು ಅವರನ್ನು ಬಲ್ಲವರ ಮಾತು. ಇದಕ್ಕೊಂದು ಕಾರಣವಿದೆ. ಜೊತೆ ಜೊತೆಗೆ ಅವರು ಐಎಎಸ್ ಅಧಿಕಾರಿಯಾದ ಹಿಂದೆ ಮನಕಲಕುವ ಕತೆ ಇದೆ. ತನಗೆ 5 ವರ್ಷವಿದ್ದಾಗ ತನ್ನ ತಂದೆಯನ್ನು ಮಹಾಂತೇಶ್ ಬೀಳಗಿ ಕಳೆದುಕೊಂಡರು. ಕಡು ಬಡತನದಲ್ಲಿ ತಾಯಿ ಕೂಲಿ ನಾಲಿ ಮಾಡಿ ಮಗ … Read more

ಹುಟ್ಟಿದ ನಾಲ್ಕನೇ ಮಗುವೂ ಹೆಣ್ಣು- ಕತ್ತು ಹಿಸುಕಿ ಕೊಂದೇ ಬಿಟ್ಟಳು ಪಾಪಿ ತಾಯಿ!

ಜನಿಸಿದ ನಾಲ್ಕನೇ ಮಗು ಕೂಡ ಹೆಣ್ಣಾಯಿತು (Girl) ಎಂದು ಪಾಪಿ ತಾಯಿಯೊಬ್ಬಳು ನೀಚ ಕೃತ್ಯ ಎಸಗಿದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಅಶ್ವಿನಿ ಹಳಕಟ್ಟಿ ಎಂದು ಗುರುತಿಸಲಾಗಿದೆ. ಈಕೆ ಹೆಣ್ಣುಮಗು ಜನಿಸಿದ್ದಕ್ಕೆ ಕತ್ತು ಹಿಸುಕಿ 3 ದಿನದ ಹಸುಗೂಸನ್ನು ಕ್ರೂರವಾಗಿ ಕೊಲೆ ಮಾಡಿದ್ದಾಳೆ. ನಡೆದಿದ್ದೇನು? ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಮೂಲದ ಅಶ್ವಿನಿ ಹಳಕಟ್ಟಿಗೆ ಈಗಾಗಲೇ ಮೂವರು ಹೆಣ್ಣುಮಕ್ಕಳಿದ್ದು, ಗಂಡು ಮಗುವಿನ ನಿರೀಕ್ಷೆಯಲ್ಲಿದ್ದರು. ಆದರೆ ನ.23 ರಂದು ಮುದಕವಿ … Read more

ಹಣ ಕೇಳಿ ಹಿಂಸೆ ಕೊಟ್ಟ ಬೀದಿ ಕಾಮಣ್ಣ.. ಬೆಂಗಳೂರಿನ ಹೆಣ್ಣು ಮಕ್ಕಳೇ ಹುಷಾರ್..!

ಬೆಂಗಳೂರಲ್ಲಿ  ಬೀದಿ ಕಾಮಣ್ಣರ ಕಾಟ ಹೆಚ್ಚಾಗಿದ್ದು, ಹೆಣ್ಣು ಮಕ್ಕಳು ಹೆದರಿ ಓಡಾಡೋ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನ ವೈಟೀಲ್ಡ್ ಬಸ್‌ ಸ್ಟ್ಯಾಂಡ್‌ನಲ್ಲಿ ಯುವತಿಯ ಜತೆ ಕಾಮಿಷ್ಟನೊಬ್ಬ ಅನುಚಿತವಾಗಿ ವರ್ತಿಸಿದ್ದಾನೆ.ಹಣ ಕೊಟ್ಟು ಸಹಾಯ ಮಾಡಿದ ಯುವತಿಯ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಯುವತಿಯೊಬ್ಬಳ ಬಳಿ ಬಂದು ನಾನು ಮೆಜೆಸ್ಟಿಕ್‌ಗೆ ಹೋಗಬೇಕು 100 ರೂ. ಕೊಡಿ ಎಂದು ಸಹಾಯ ಕೋರಿದ್ದಾನೆ.ಹಣ ಕೊಟ್ಟ ಬಳಿಕ ಬಲವಂತವಾಗಿ ಮೈಮುಟ್ಟಿ, ಹಗ್ ಮಾಡು ಎಂದು ಹಿಂಸೆ ಕೊಟ್ಟಿದ್ದಾನೆ. ಯುವತಿ ಆತನ ಕಷ್ಟಕ್ಕೆ ಕರಗಿ ಹಣ ಕೊಟ್ಟ … Read more

ರೊಟ್ಟಿ ವ್ಯಾಪಾರ ಮಾಡಿ ಮಹಾಂತೇಶ್ ಬೀಳಗಿ ಸಾಕಿದ್ದ ತಾಯಿ, IAS ಅಧಿಕಾರಿ ಹುಟ್ಟೂರಿನಲ್ಲಿ ನೀರವ ಮೌನ

ಐಎಸ್ ಅಧಿಕಾರಿ , ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸರಳ ಹಾಗೂ ಸಜ್ಜನಿಕೆಯ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು ರಾಜ್ಯವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ. ಕುಟುಂಬಸ್ಥರ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಕಲಬರುಗಿಯ ಜೇವರ್ಗಿ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಮಹಾಂತೇಶ್ ಬೀಳಗಿ ಮೃತಪಟ್ಟಿದ್ದಾರೆ. ಇವರ ಜೊತೆ ಮೂವರು ಸಂಬಂಧಿಕರು ಮೃತಪಟ್ಟಿದ್ದಾರೆ. ಕಡು ಬಡತನದಲ್ಲಿ ಬೆಳೆದ ಮಹಾಂತೇಶ್ ಬೀಳಗಿ ಉನ್ನತ ಸ್ಥಾನಕ್ಕೇರಿದ ಮಾದರಿ ವ್ಯಕ್ತಿತ್ವ. ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಟೆಯ ಮಹಾಂತೇಶ್ ಬೀಳಗಿ, … Read more

ಭಯ್ಯಾ ಅನ್ನಬೇಡಿ, ಆಟಿಟ್ಯೂಡ್‌ ನಿಮ್ಮ ಜೇಬಲ್ಲಿಡಿ : ಬೆಂಗಳೂರು ಕ್ಯಾಬ್‌ ಚಾಲಕನಿಂದ ಆರು ರೂಲ್ಸ್‌!

ಬೆಂಗಳೂರಿನ ಕ್ಯಾಬ್‌ ಚಾಲಕರೊಬ್ಬರು ಪ್ರಯಾಣಿಕರಿಗಾಗಿ ತಮ್ಮದೇ ಆದ ರೂಲ್ಸ್‌ ಜಾರಿ ಮಾಡಿದ್ದಾರೆ. ಈ ಬಗ್ಗೆ ಪ್ರಯಾಣಿಕರಿಗೆ ತಿಳಿಯಲಿ ಎಂದು ತಮ್ಮ ಕ್ಯಾಬ್‌ನಲ್ಲಿ ರೂಲ್ಸ್‌ ಚಾರ್ಟ್‌ ಕೂಡ ಹಾಕಿದ್ದಾರೆ. ಸದ್ಯ ಈ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಬೆಂಗಳೂರಿನ ಕ್ಯಾಬ್‌ವೊಂದರಲ್ಲಿ ಪ್ರಯಾಣಿಕರಿಗಾಗಿ ಆರು ನಿಯಮಗಳನ್ನು ಒಳಗೊಂಡಿರುವ ಕುತೂಹಲಕಾರಿ ಸೈನ್‌ಬೋರ್ಡ್ ಕಂಡುಬಂದಿದೆ. ರೆಡ್ಡಿಟ್ ಬಳಕೆದಾರರೊಬ್ಬರು ಈ ಫೋಟೋ ಶೇರ್‌ ಮಾಡಿದ್ದಾರೆ. ಇದು ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಜನರು ಕ್ಯಾಬ್ ಚಾಲಕರೊಂದಿಗೆ ಹೇಗೆ ವರ್ತಿಸಬೇಕು? ಎಂಬುದರ ಕುರಿತು ಚರ್ಚೆಯನ್ನು ಹುಟ್ಟುಹಾಕಿದೆ. … Read more

ಮೂವರು ಸಹೋದರರು ದುರಂತ ಸಾವು : IAS ಅಧಿಕಾರಿ ಕಾರಿನ ಏರ್ ಬ್ಯಾಗ್ ಓಪನ್ ಆಗಿದ್ರೂ ಉಳಿಯಲಿಲ್ಲ ಜೀವಗಳು, ಸಿಎಂ ಸೇರಿ ಹಲವರಿಂದ ಸಂತಾಪ

ಕಲಬುರಗಿ ಜಿಲ್ಲೆಯ ಜೀವರ್ಗಿ ತಾಲೂಕಿನ ಗೌನಹಳ್ಳಿ ಕ್ರಾಸ್ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವನ್ನಪ್ಪಿದ್ದಾರೆ. 51 ವರ್ಷದ ಬೀಳಗಿ ಅವರು ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಏಕಾಏಕಿ ನಾಯಿ ಅಡ್ಡ ಬಂದಿದ್ದು, ಅದನ್ನು ಉಳಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ … Read more

6 ತಿಂಗ್ಳ ನಂತ್ರ ಮನೆಗೆ ಮರಳಿದ ಪುಟ್ಟ ದೇವತೆ, ಹೆತ್ತವರಿಗೆ ಮರು ಜೀವ ಕೊಟ್ಟ ಮುಂಬೈ ಪೊಲೀಸ್‌ಗೆ ಆನಂದ್ ಮಹೀಂದ್ರಾ ಶ್ಲಾಘನೆ

ಮೇ ತಿಂಗಳಿನಿಂದ ಕಾಣೆಯಾಗಿದ್ದ ಬಾಲಕಿಯನ್ನು ಆಕೆಯ ಹೆತ್ತವರೊಂದಿಗೆ ಮತ್ತೆ ಸೇರಿಸಿದ ಮುಂಬೈ ಪೊಲೀಸರ ಕಾರ್ಯಕ್ಕೆ ಭಾರತೀಯ ಉದ್ಯಮಿ ಮತ್ತು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು X ನಲ್ಲಿ ಶ್ಲಾಘಿಸಿದ್ದಾರೆ. ಈ ಪೋಸ್ಟ್‌ನಲ್ಲಿ ಮುಂಬೈ ಪೊಲೀಸರ ಬದ್ಧತೆಯನ್ನ ಕೊಂಡಾಡಲಾಗಿದೆ. ಅಂದ ಹಾಗೆ ಮೂಲ ಪೋಸ್ಟ್ ಅನ್ನು ಮೋಹಿನಿ ಮಹೇಶ್ವರಿ ಎಂಬ ಬಳಕೆದಾರರು ಹಂಚಿಕೊಂಡಿದ್ದು, ಮುಂಬೈ ಪೊಲೀಸರನ್ನು ಶ್ಲಾಘಿಸುತ್ತಾ “ಕೆಲವು ಅಧಿಕಾರಿಗಳು ತಮ್ಮ ಶರ್ಟ್ ಜೇಬಿನಲ್ಲಿ ಬಾಲಕಿಯ ಫೋಟೋವನ್ನು ಸ್ವಂತ ಮಗುವಿನದ್ದೇನೋ ಎಂಬಂತೆ ಇಟ್ಟುಕೊಂಡು ಓಡಾಡಿದರು. ನಗರದಾದ್ಯಂತ … Read more

ರಾಜ್ಯ ರಾಜಕಾರಣ ಕುರಿತು ಹೈಕಮಾಂಡ್ ನಿರ್ಧಾರ ಎಂದ ಖರ್ಗೆ : ಸುಮ್ಮನೆ ನಾಮಕಾವಸ್ತೆಗೆ ಕಾಂಗ್ರೆಸ್ ಅಧ್ಯಕ್ಷರಾಗಿದ್ದೀರಿ ಎಂದು BJP-JDS ವ್ಯಂಗ್ಯ

ರಾಜ್ಯ ರಾಜಕಾರಣದ ಪರಿಸ್ಥಿತಿ ಬಗ್ಗೆ “ನನಗೇನೂ ಗೊತ್ತಿಲ್ಲ, ನನ್ನನೇನೂ ಕೇಳಬೇಡಿ” ಎನ್ನುವ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯಲ್ಲಿರುವ ಅಸಹಾಯಕತೆ ಕಾಂಗ್ರೆಸ್ ಪಕ್ಷದಲ್ಲಿ ಅವರಿಗಿರುವ ನಿಜವಾದ ಸ್ಥಾನಮಾನವನ್ನು ತೋರಿಸುತ್ತದೆ. ರಾಜ್ಯ ರಾಜಕಾರಣ ಕುರಿತು ನನಗೇನು ಗೊತ್ತಿಲ್ಲ, ನನ್ನೇನು ಕೇಳಬೇಡಿ, ಏನೇ ಇದ್ದರೂ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆಯವರು ಸೋಮವಾರ ಹೇಳಿದ್ದು, ಈ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್ ಕುರಿತು ಬಿಜೆಪಿ ಹಾಗೂ ಜೆಡಿಎಸ್ ವ್ಯಂಗ್ಯವಾಡಿದೆ. ಖರ್ಗೆ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ವಿಧಾನಸಭೆ ವಿರೋಧ … Read more