‘ಅಸ್ಸಲಾಮು ಅಲೈಕುಮ್’ : ಹಿಂದಿಯಲ್ಲಿ ಭಾಷಣ ಮಾಡಿದ ಕಾಂಗ್ರೆಸ್ ಸಂಸದೆ ಪ್ರಭಾ ಮಲ್ಲಿಕಾರ್ಜುನ್; ನೆಟ್ಟಿಗರಿಂದ ತೀವ್ರ ಟೀಕೆ
ಕರ್ನಾಟಕದಲ್ಲಿ ಉಪ ಚುನಾವಣೆ ಮಧ್ಯೆ ಸರ್ಕಾರ ಇತ್ತೀಚೆಗಷ್ಟೇ ಎಸ್ ಎಸ್ ಎಲ್ ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಕ್ರಮವನ್ನು ಜಾರಿಗೆ ತರುವುದಾಗಿ ನಿರ್ಧರಿಸಿದೆ. ಕರ್ನಾಟಕದಲ್ಲಿ ಹಿಂದಿ ಭಾಷೆ ಹೇರಿಕೆ ಮಾಡಬಾರದು ಎಂದು ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ. ಈ ಮಧ್ಯೆ ದಾವಣಗೆರೆಯಲ್ಲಿ ನಡೆದ ರ್ಯಾಲಿಯಲ್ಲಿ ಕಾಂಗ್ರೆಸ್ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ತಮ್ಮ ಪುತ್ರ ಸಮರ್ಥ್ ಶಾಮನೂರ್ ಪರ ಪ್ರಚಾರ ಸಭೆಯಲ್ಲಿ ಹಿಂದಿಯಲ್ಲಿ ಭಾಷಣ ಮಾಡಿದ್ದು ತೀವ್ರ ಟೀಕೆಗೆ ಗುರಿಯಾಗಿದೆ. ಇದರಿಂದ ರಾಜ್ಯದಲ್ಲಿನ ಭಾಷಾ ವಿಚಾರದ … Read more