ಪಾಕ್ ಉಗ್ರನೊಂದಿಗೆ ಸಂಪರ್ಕ ಆರೋಪ : ತುಮಕೂರು – ದಾವಣಗೆರೆಯಲ್ಲಿ ಇಬ್ಬರು ಯುವಕರು ಅರೆಸ್ಟ್.!

ಪಾಕಿಸ್ತಾನ ಮೂಲದ ಉಗ್ರನೊಂದಿಗೆ ಸಂಪರ್ಕ ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ತುಮಕೂರು ಹಾಗೂ ದಾವಣಗೆರೆಯಲ್ಲಿ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಕೇಂದ್ರ ತನಿಖಾ ಹಾಗೂ ಗುಪ್ತಚರ ಸಂಸ್ಥೆಗಳಿಂದ ಲಭಿಸಿದ ಮಹತ್ವದ ಮಾಹಿತಿಯ ಆಧಾರದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ತುಮಕೂರಿನ ಶ್ರೀರಾಮನಗರ ನಿವಾಸಿಯಾದ 24 ವರ್ಷದ ಅಲ್ಲಾಬಕ್ಷ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಆತ ಸಾಮಾಜಿಕ ಜಾಲತಾಣ ‘ಎಕ್ಸ್‌’ (X) ಮೂಲಕ ವಿದೇಶಿ ಉಗ್ರ ಸಂಘಟನೆಗೆ ಸಂಬಂಧ ಹೊಂದಿರುವ ವ್ಯಕ್ತಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದ … Read more

ಧಾರವಾಡ ವಿವಿಯಲ್ಲೊಬ್ಬ ಕಾಮುಕ ಪ್ರೊಫೆಸರ್ , ವಿದ್ಯಾರ್ಥಿನಿ ಜೊತೆ ಲವ್ವಿಡವ್ವಿ , 3 ಬಾರಿ ಅಬಾಷನ್.!

ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದಲ್ಲಿ ನಡೆದಿರುವ ಘಟನೆಯೊಂದು ಶಿಕ್ಷಣ ಕ್ಷೇತ್ರಕ್ಕೆ ಕಳಂಕ ತಂದಿದ್ದು, ವಿಭಾಗದ ಪ್ರೊಫೆಸರ್ ದೇವರಾಜ್ ತಂಗುದೊರೈ ಅವರ ಮೇಲೆ ಗಂಭೀರ ಆರೋಪಗಳು ಕೇಳಿಬಂದಿವೆ. ಘಟನೆಯ ವಿವರ: ವಿಶ್ವವಿದ್ಯಾಲಯದ ಪಿಎಚ್‌ಡಿ (Ph.D) ಸಂಶೋಧನಾ ವಿದ್ಯಾರ್ಥಿನಿಯೊಬ್ಬಳನ್ನು ಪ್ರೀತಿಸುವ ನಾಟಕವಾಡಿ, ಆಕೆಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ ಆರೋಪ ಪ್ರೊಫೆಸರ್ ಮೇಲೆ ವ್ಯಕ್ತವಾಗಿದೆ. ವಿಜಯಪುರ ಮೂಲದ ಆ ವಿದ್ಯಾರ್ಥಿನಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ಬಳಿಕ, ಆಕೆಗೆ ಮೂರು ಬಾರಿ ಬಲವಂತವಾಗಿ ಅಥವಾ ಸಮ್ಮತಿಯಿಲ್ಲದೆ ಗರ್ಭಪಾತ ಮಾಡಿಸಲಾಗಿದೆ ಎಂಬ … Read more

‘ನೀವು ಸೀನಿಯರ್, ಸ್ವಲ್ಪ ಅನುಸರಿಸಿಕೊಂಡು ಹೋಗಿ!’ ಮುನಿಯಪ್ಪಗೆ ರಾಹುಲ್ ಗಾಂಧಿ ಬುದ್ಧಿಮಾತು

ಡಿಕೆ ಶಿವಕುಮಾರ್ ಸಿಎಂ (CM DK Shivakumar) ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆದರೆ ಸಿಎಂ ಆದ 48 ಗಂಟೆಗಳಲ್ಲೇ ಡಿಕೆಶಿ ಸರ್ಕಾರಕ್ಕೆ ಶಾಕ್ ಎದುರಾಗಿದೆ. ಹಿರಿಯ ಶಾಸಕ ರಾಮಲಿಂಗಾರೆಡ್ಡಿ (Ramalinga Reddy) ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಸಚಿವ ಕೆಹೆಚ್ ಮುನಿಯಪ್ಪ (KH Muniyappa) ಕೂಡ ಅಸಮಾಧಾನ ಹೊರಹಾಕಿದ್ದರು. ಹಳೆ ಖಾತೆ ಕೊಟ್ಟಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದ ಮುನಿಯಪ್ಪ, ಬೇರೊಂದು ಖಾತೆಗೆ ಬೇಡಿಕೆ ಇಟ್ಟಿದ್ದರು. ಇದೀಗ ಮುನಿಯಪ್ಪಗೆ ರಾಹುಲ್ ಗಾಂಧಿ (Rahul Gandhi) ಬುದ್ಧಿಮಾತು ಹೇಳಿದ್ದಾರಂತೆ. … Read more

ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಮಾಡಬೇಡಿ ; ಡಿಕೆಗೆ ಖಡಕ್ ಆಗಿ ಹೇಳಿ ಕೈತೊಳೆದುಕೊಂಡ ಹೈಕಮಾಂಡ್.!

ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಡಿಕೆ ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿದ್ದು, ಜೂನ್ 3ರಂದು ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಡಿಕೆ ಶಿವಕುಮಾರ್ ಜತೆಗೆ ಉಪ ಮುಖ್ಯಮಂತ್ರಿಯಾಗಿ ಜಿ ಪರಮೇಶ್ವರ್ ಸೇರಿದಂತೆ ಇನ್ನೂ 12 ಮಂತ್ರಿಗಳು ಪ್ರಮಾಣವಚನ ಸ್ವೀಕರಿಸಿದರು. ಆ ಸಮಯದಲ್ಲಿ ಯಾರಿಗೆ ಯಾವ ಖಾತೆ ಎಂಬುದನ್ನು ಬಹಿರಂಗಪಡಿಸದಿದ್ದರೂ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಬಳಿಕ ಕಾಂಗ್ರೆಸ್ ಹೈಕಮಾಂಡ್ ಯಾರಿಗೆ ಯಾವ ಖಾತೆ ಎಂಬುದನ್ನು ಘೋಷಣೆ ಮಾಡಿತು. ಹೀಗೆ ಎಲ್ಲವೂ ಚೆನ್ನಾಗಿ ಸಾಗುತ್ತಿದೆ, ಬಹು ವರ್ಷಗಳ ಆಸೆಯಂತೆ … Read more

19 ವರ್ಷದ ಯುವತಿಯೊಂದಿಗೆ ಹೋಟೆಲ್ ರೋಮಿನಲ್ಲಿ ಸಿಕ್ಕಿಬಿದ್ದ 60 ವರ್ಷದ ಗ್ರಾಮ ಸರಪಂಚ್‌.

ಹೋಟೆಲ್ ರೂಮ್‌ನಲ್ಲಿ ಪತ್ನಿ ಎಂಟ್ರಿ: ಸರಪಂಚ್‌ಗೆ ಸರಿಯಾದ ಶಾಸ್ತಿ! ಅನೈತಿಕ ಸಂಬಂಧದ ಬೆನ್ನತ್ತಿದ ಪತ್ನಿಯೊಬ್ಬಳು, ಹೋಟೆಲ್ ಕೊಠಡಿಯಲ್ಲಿದ್ದ ಗಂಡ ಹಾಗೂ ಆತನ ಯುವ ಪ್ರೇಯಸಿಯನ್ನು ರಂಗ ಕೈಯಾಗಿ ಹಿಡಿದು ಮನಬಂದಂತೆ ಥಳಿಸಿರುವ ನಾಟಕೀಯ ಘಟನೆ ಬೆಹ್ರರ್‌ನ ರೋಡ್ವಾಲ್ ಗ್ರಾಮದಲ್ಲಿ ನಡೆದಿದೆ. 60 ವರ್ಷದ ಗ್ರಾಮ ಮುಖ್ಯಸ್ಥ (ಸರಪಂಚ್) ತನ್ನದೇ ಗ್ರಾಮದ 19 ವರ್ಷದ ಯುವತಿಯೊಂದಿಗೆ ಹೋಟೆಲ್‌ನಲ್ಲಿ ಸಿಕ್ಕಿಬಿದ್ದ ಆಸಾಮಿಯಾಗಿದ್ದಾನೆ. ಅನುಮಾನ ಬಂದು ಬೆನ್ನಟ್ಟಿದ ಪತ್ನಿ ರೋಡ್ವಾಲ್ ಗ್ರಾಮದ ಸರಪಂಚ್‌ನ ನಡವಳಿಕೆಯ ಮೇಲೆ ಕಳೆದ ಕೆಲವು ದಿನಗಳಿಂದ ಆತನ … Read more

ಅಣ್ಣಾಮಲೈ ರಾಜೀನಾಮೆಯಿಂದ ನಮಗೇನೂ ನಷ್ಟವಿಲ್ಲ, ನಮ್ಮದು ವಿಶ್ವದ ಅತಿದೊಡ್ಡ ಪಕ್ಷ ಎಂದ ಬಿಜೆಪಿ

ತಮ್ಮ ಖಡಕ್‌ ವ್ಯಕ್ತಿತ್ವ ಮತ್ತು ಆಕ್ರಮಣಕಾರಿ ರಾಜಕೀಯ ಶೈಲಿಯಿಂದ ಭಾರಿ ಜನಪ್ರಿಯತೆ ಗಳಿಸಿ ದ್ರಾವಿಡ ಪಕ್ಷಗಳನ್ನು ನೇರವಾಗಿ ಎದುರಿಸಿದ್ದ ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಶುಕ್ರವಾರ ಅಧಿಕೃತವಾಗಿ ಗುಡ್‌ಬೈ ಹೇಳಿದ್ದಾರೆ. ಇದೇ ವೇಳೆ, ಸದ್ಯದ ಮಟ್ಟಿಗೆ ಹೊಸ ಆಂದೋಲನ ಹಾಗೂ ಮುಂದೆ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಘೋಷಿಸಿದ ಅವರು, ಮುಂದಿನ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ. ಇದಕ್ಕೆ ಪೂರ್ವಭಾವಿಯಾಗಿ ಅವರು ‘ವಿ ದ … Read more

ಕಾನೂನು ಎಲ್ಲರಿಗೂ ಒಂದೇ, ಮೀರಿದರೆ ಕ್ರಮ: ಸಭೆ ಬಳಿಕೆ ಎಚ್ಚರಿಕೆ ಕೊಟ್ಟ ಗೃಹ ಸಚಿವ ಖರ್ಗೆ

ಗೃಹ ಸಚಿವರಾದ ಬಳಿಕ ಪ್ರಿಯಾಂಕ್ ಖರ್ಗೆ ಅವರು ಇಂದು (ಜೂನ್ 05) ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆ ಮೊದಲ ಸಭೆ ನಡೆಸಿದರು. ಈ ವೇಳೆ ಬೆಂಗಳೂರು ಟ್ರಾಫಿಕ್ ಸಮಸ್ಯೆ, ಮಹಿಳೆಯರ ಸುರಕ್ಷತೆ ಹಾಗೂ ಡ್ರಗ್ಸ್ ಮಾಫಿಯಾ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಜೊತೆಗೆ ಕಾನೂನು ಸುವ್ಯವಸ್ಥೆ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ.  ಇನ್ನು ಸಭೆ ಬಳಿಕ ಮಾತನಾಡಿದ ಖರ್ಗೆ, ಕಾನೂನು ಎಲ್ಲರಿಗೂ ಒಂದೆ. ಯಾರೇ ಇದ್ರೂ ಕಾನೂನಿನ ಚೌಕಟ್ಟಿನಲ್ಲಿದ್ರೆ ಓಕೆ. ಅದನ್ನ ಮೀರಿ … Read more

ರಾಮಲಿಂಗಾರೆಡ್ಡಿ ಮೊಬೈಲ್ ಸ್ವಿಚ್ ಆಫ್.. ರಾಜೀನಾಮೆ ಕೊಟ್ಟು ರಾಜ್ಯದ ಗಡಿ ದಾಟಿದ ‘ಕೈ’ ನಾಯಕ.?

ಖಾತೆ ಹಂಚಿಕೆ ವಿಚಾರವಾಗಿ ತೀವ್ರ ಅಸಮಾಧಾನಗೊಂಡಿರುವ ಕಾಂಗ್ರೆಸ್‌ನ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ರಾಜ್ಯ ರಾಜಕಾರಣದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದ್ದಾರೆ. ಕೊಟ್ಟ ಮಾತು ತಪ್ಪಿದ್ದಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಪುಟದಿಂದಲೇ ಹೊರಬಂದಿರುವ ರೆಡ್ಡಿ ಅವರ ಈ ನಡೆ, ಕಾಂಗ್ರೆಸ್ (Congress) ಸರ್ಕಾರಕ್ಕೆ ದೊಡ್ಡ ಆಘಾತ ತಂದಿಟ್ಟಿದೆ. ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ರಾಮಲಿಂಗಾರೆಡ್ಡಿ ಅವರು ಅಜ್ಞಾತ ಸ್ಥಳಕ್ಕೆ ತೆರಳಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿನ ತಮ್ಮ … Read more

ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ; ಸಿಕ್ಕಿಬಿದ್ದ ಯುವಕನಿಗೆ ಅಲ್ಲೇ ಮದುವೆ ಮಾಡಿಸಿದ ಗ್ರಾಮಸ್ಥರು

ಸುಪೌಲ್ (ಬಿಹಾರ): ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿದಿನ ನೂರಾರು ವಿಚಿತ್ರ ಘಟನೆಗಳು ವೈರಲ್ ಆಗುತ್ತಿರುತ್ತವೆ. ಆದರೆ ಬಿಹಾರದ ಸುಪೌಲ್ ಜಿಲ್ಲೆಯಲ್ಲಿ ನಡೆದಿರುವ ಈ ಘಟನೆ ಮಾತ್ರ ನೆಟ್ಟಿಗರನ್ನು ಬೆಚ್ಚಿಬೀಳಿಸುವ ಜೊತೆಗೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿವಾಹಿತ ಮಹಿಳೆಯೊಬ್ಬಳ ಜೊತೆ ಕೋಣೆಯಲ್ಲಿ ಸಿಕ್ಕಿಬಿದ್ದ ಯುವಕನಿಗೆ ಗ್ರಾಮಸ್ಥರೇ ಸೇರಿ ಬಲವಂತವಾಗಿ ಮದುವೆ ಮಾಡಿಸಿರುವ ವಿಲಕ್ಷಣ ಘಟನೆಯೊಂದು ಬೆಳಕಿಗೆ ಬಂದಿದೆ.ಕೋಣೆಯಲ್ಲಿ ಸಿಕ್ಕಿಬಿದ್ದ ಪ್ರೇಮಿಗಳು! ಸ್ಥಳೀಯ ಮೂಲಗಳ ಪ್ರಕಾರ, 24 ವರ್ಷದ ಯುವಕನೊಬ್ಬ ಊರಿನ ವಿವಾಹಿತ ಮಹಿಳೆಯೊಬ್ಬಳನ್ನು ಭೇಟಿಯಾಗಲು ಆಕೆ ಯಾರು ಇಲ್ಲದ ಸಮಯದಲ್ಲಿ … Read more

ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನಕ್ಕೆ ಮೊರೆ ಹೋದ ನಟಿ ಶುಭಾ ಪೂಂಜಾ-ಸುಮಂತ್ ದಂಪತಿ! ಕಾರಣವೇನು?

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಶುಭಾ ಪೂಂಜಾ (Shubha Poonja) ಅವರ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದಿದೆ. ತಮ್ಮ ನಾಲ್ಕು ವರ್ಷಗಳ ದಾಂಪತ್ಯ ಜೀವನಕ್ಕೆ ಮುಕ್ತಾಯ ಹಾಡಲು ನಟಿ ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ನಿರ್ಧರಿಸಿದ್ದಾರೆ. ಪರಸ್ಪರ ಒಪ್ಪಿಗೆಯ ಮೇರೆಗೆ (Mutual Consent) ವಿಚ್ಛೇದನ ಕೋರಿ ಈ ಜೋಡಿ ಈಗಾಗಲೇ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದು, ಸ್ಯಾಂಡಲ್‌ವುಡ್ ವಲಯದಲ್ಲಿ ಮತ್ತು ಅವರ ಅಭಿಮಾನಿಗಳಲ್ಲಿ ತೀವ್ರ ಆಶ್ಚರ್ಯ … Read more