Gruha Lakshmi : ಗೃಹಲಕ್ಷ್ಮೀ ಸಹಕಾರ ಬ್ಯಾಂಕ್‌ – ಏನೆಲ್ಲ ಷರತ್ತು? ಸಾಲ ಪಡೆಯೋದು ಹೇಗೆ.? ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯ ಕಾಂಗ್ರೆಸ್‌ ಸರ್ಕಾರ ತಂದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹ ಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು 2000 ಹಣವನ್ನ ಜಮಾ ಮಾಡಲಾಗುತ್ತಿದೆ. ಇದೀಗ ರಾಜ್ಯದ ಕೋಟ್ಯಂತರ ಗೃಹಲಕ್ಷ್ಮಿಯರಿಗೆ, ಸ್ವಾವಲಂಬಿ ಬದುಕಿನ ಕನಸು ಕಾಣುತ್ತಿರುವ ‌ಮಹಿಳೆಯರಿಗೆ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಇದೇ ನವೆಂಬರ್ 28 ರಂದು ಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್ ಅಧಿಕೃತವಾಗಿ ಚಾಲನೆ ಸಿಗಲಿದೆ. ಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್ ನಲ್ಲಿ ಸಾಲ ಸೌಲಭ್ಯ ಪಡೆಯಲು ಮಹಿಳೆಯರು ಹಣ ಕಟ್ಟಿ ಷೇರ್ ಹೋಲ್ಡರ್ಸ್‌ ಆಗಬೇಕಿದೆ. ಗೃಹಲಕ್ಷ್ಮಿ ಸಹಕಾರಿ … Read more

School Holiday : ರಜೆ.. ರಜೆ.. ರಜೆ.. ನವೆಂಬರ್ 21 ಶುಕ್ರವಾರ ಶಾಲೆ ಹಾಗು ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ.!

ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ… ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ… ಹೀಗೆ ಬಹುಶಃ 2025 ಮುಗಿಯುವ ತನಕ ಕೂಡ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಅನ್ನೋ ಶಬ್ಧ ಕೇಳದೇ ಇರಲು ಸಾಧ್ಯವೇ ಇಲ್ಲ ಅಂತಾ ಕಾಣುತ್ತದೆ. ಏಕೆಂದರೆ 2025 ವರ್ಷ ಪೂರ್ತಿ ಬರೀ ರಜೆ ರಜೆ ರಜೆಗಳೇ ಸಿಕ್ಕುಬಿಟ್ಟಿವೆ. ಅದರಲ್ಲೂ ಈ ಬಾರಿ ಸರ್ಕಾರಿ ಶಾಲೆ ಮಕ್ಕಳಿಗೆ ದಸರಾ ರಜೆ ಬಂಪರ್ ಆಗಿತ್ತು. ಅಲ್ಲದೆ ಮತ್ತೆ ಮತ್ತೆ ರಜೆಗಳು ಸಿಗುತ್ತಿದ್ದು, ಇನ್ನೇನು 2025 … Read more

ಶಬರಿಮಲೆ ಯಾತ್ರಿಕರೇ’ ಎಚ್ಚರ : ಮಿದುಳು ತಿನ್ನುವ ಅಮೀಬಾ ಕುರಿತು ಈ ಸುರಕ್ಷತಾ ಸಲಹಾ ಮಾರ್ಗಸೂಚಿ ಅನುಸರಿಸಿ.!

ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿ (ಮಿದುಳು ತಿನ್ನುವ ಅಮೀಬಾ) ಇಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಪ್ರಕರಣಗಳು ಕಂಡುಬಂದಿದೆ.ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆ ಹೊರಡುವ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ, ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷಿತಾ ಕ್ರಮಗಳನ್ನು ಪಾಲಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಸಲಹೆಗಳನ್ನು ನೀಡಿದೆ. ನೇಗ್ಲೇರಿಯಾ ಫೌಲೇರಿ ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ … Read more

ದೇಶದಲ್ಲಿ `ಹೃದಯವಿದ್ರಾವಕ ಘಟನೆ’ : ಹಸಿವಿನಿಂದ ಮಗ ಸಾವು, ಅಂತ್ಯಕ್ರಿಯೆಗೆ ಹಣವಿಲ್ಲದೇ ತಂದೆಯ ಗೋಳಾಟ.!

ದೇಶದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆದಿದ್ದು, ಹಸಿವಿನಿಂದ ಅಂಗವಿಕಲ ಮಗ ಸಾವನ್ನಪ್ಪಿದ್ದು, ಅಂತ್ಯಕ್ರಿಯೆ ಹಣವಿಲ್ಲದೇ ತಂದೆಯೊಬ್ಬ ಸ್ಮಶಾನದಲ್ಲಿ ಗಂಟೆಗಟ್ಟಲೆ ಕಾದು ಕುಳಿತ ಘಟನೆ ಆಂಧ್ರಪ್ರದೇಶದ ಮಹಬೂಬ್ ನಗರದಲ್ಲಿ ನಡೆದಿದೆ. ಪಟ್ಟಣದ ಪ್ರೇಮ್ನಗರ ನಿವಾಸಿ ಬಾಲರಾಜ್ ಹತ್ತಿ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದರು. ಒಂದು ವರ್ಷದ ಹಿಂದೆ ಗಿರಣಿ ಮುಚ್ಚಿದಾಗ ಕೆಲಸ ಕಳೆದುಕೊಂಡರು ಮತ್ತು ಆರ್ಥಿಕ ತೊಂದರೆಯಿಂದಾಗಿ ಅವರ ಪತ್ನಿಯೊಂದಿಗೆ ಆಗಾಗ್ಗೆ ಜಗಳವಾಡುತ್ತಿದ್ದರು. ಕೆಲವು ದಿನಗಳ ಹಿಂದೆ, ಅವರ ಪತ್ನಿ ತಮ್ಮ ಕಿರಿಯ ಮಗನನ್ನು ಕರೆದುಕೊಂಡು ಮನೆ ಬಿಟ್ಟು ಹೋದರು. … Read more

ತೊಳೆಯದ `ತಲೆದಿಂಬು’ ಬಳಸುವವರೇ ಎಚ್ಚರ : ಇದರಲ್ಲಿವೆ `ಟಾಯ್ಲೆಟ್ ಸೀಟ್’ ಗಿಂತ ಡೇಂಜರ್ ಬ್ಯಾಕ್ಟೀರಿಯಾ.!

ಅರೆಸೆಂಟ್ ಅಧ್ಯಯನವು ಆತಂಕಕಾರಿ ಸಂಗತಿಯನ್ನು ಬಹಿರಂಗಪಡಿಸಿದೆ-ತೊಳೆಯದ ದಿಂಬುಕೇಸ್‌ಗಳು ಟಾಯ್ಲೆಟ್ ಸೀಟ್‌ಗಳಿಗಿಂತ 17,000 ಪಟ್ಟು ಹೆಚ್ಚು ಬ್ಯಾಕ್ಟೀರಿಯಾವನ್ನು ಹೊಂದಿರಬಹುದು. ಈ ಬಹಿರಂಗಪಡಿಸುವಿಕೆಯು ಆಘಾತಕಾರಿ ಮಾತ್ರವಲ್ಲ, ನಾವು ಸಾಮಾನ್ಯವಾಗಿ ಕಡೆಗಣಿಸುವ ದೈನಂದಿನ ವಸ್ತುಗಳೊಂದಿಗೆ ನೈರ್ಮಲ್ಯ ಮತ್ತು ಆರೋಗ್ಯದ ಅಪಾಯಗಳ ಬಗ್ಗೆ ಪ್ರಮುಖ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ತೊಳೆಯದ ದಿಂಬುಕೇಸ್‌ಗಳಲ್ಲಿ ಲಕ್ಷಾಂತರ ಬ್ಯಾಕ್ಟೀರಿಯಾಗಳು ಅಭಿವೃದ್ಧಿ ಹೊಂದುವುದರೊಂದಿಗೆ, ಈ ಪರಿಸ್ಥಿತಿಯು ಚರ್ಮದ ಸಮಸ್ಯೆಗಳು, ಅಲರ್ಜಿಗಳು ಮತ್ತು ಉಸಿರಾಟದ ಸಮಸ್ಯೆಗಳು ಸೇರಿದಂತೆ ಸಂಭಾವ್ಯ ಆರೋಗ್ಯದ ಅಪಾಯಗಳಿಗೆ ಕಾರಣವಾಗಬಹುದು. ಅಧ್ಯಯನದ ಸಂಶೋಧನೆಗಳು ಈ ಅಧ್ಯಯನದಲ್ಲಿ, ಸಂಶೋಧಕರು ಟಾಯ್ಲೆಟ್ … Read more

ಹಿಂದೂ ಕುಟುಂಬಕ್ಕೆ ಟಿಎಂಸಿ ನಾಯಕನ ಬಹಿಷ್ಕಾರ : ಶವ ಎತ್ತಲೂ ಬರದ ಜನ, ಅಂತ್ಯಕ್ರಿಯೆ ನಡೆಸಿದ ಮುಸ್ಲಿಮರು!

ಭಾರತದಾದ್ಯಂತ ದ್ವೇಷದ ಚಿತ್ರಣ ಸ್ಪಷ್ಟವಾಗಿ ಗೋಚರಿಸುತ್ತಿದೆ. ಹಿಂದೂ-ಮುಸ್ಲಿಂ ಐಕ್ಯತೆ ಅಥವಾ ಕೋಮು ಸಾಮರಸ್ಯ ಈಗ ದೂರದ ಕನಸು ಎಂದು ಹಲವರು ಭಾವಿಸುತ್ತಾರೆ. ಆದರೆ, ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಬೇರೆಯದೇ ಚಿತ್ರಣ ಕಂಡುಬಂದಿತು. ಟಿಎಂಸಿ ನಾಯಕರಿಂದ ಬಹಿಷ್ಕೃತರಾದ ಕುಟುಂಬದ ಸದಸ್ಯರೊಬ್ಬ ಸಾವು ಕಂಡಿದ್ದರಿಂದ, ಯಾವುದೇ ನೆರೆಹೊರೆಯವರು ಆ ವ್ಯಕ್ತಿಯ ಶವವನ್ನು ಹೂಳಲು ಮುಂದೆ ಬಂದಿರಲಿಲ್ಲ. ಓಈ ಹಂತದಲ್ಲಿ ನೆರೆಹೊರೆಯ ಮುಸ್ಲಿಂ ಸಮುದಾಯದ ಯುವಕರು ಮೃತದೇಹವನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡು ಅಂತ್ಯಕ್ರಿಯೆಗಾಗಿ ಸ್ಮಶಾನಕ್ಕೆ ಸಾಗಿಸಿದರು. ಮಾಲ್ಡಾದಲ್ಲಿ ನಡೆದ ಈ … Read more

ನೀರು ಕುಡಿದಿದ್ದಕ್ಕೆ ಫೋಟೋಗ್ರಾಫರ್‌ ಗೆ ಹೊಡೆದ ವರ : ಮದುವೆ ನಿಲ್ಲಿಸಿದ ವಧು

ಮದುವೆ ಕೆಲ ಗಂಟೆಗಳಿದ್ದ ವರನೋರ್ವ ಫೋಟೋಗ್ರಾಫರ್‌ಗೆ ಕಪಾಳ ಮೋಕ್ಷ ಮಾಡಿದ್ದರಿಂದ ಸಿಟ್ಟಿಗೆದ್ದ ವಧು ಮದುವೆಯನ್ನೇ ನಿಲ್ಲಿಸಿದಂತಹ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಯುವಕ ಹಾಗೂ ಯುವತಿ ಎರಡು ವರ್ಷಗಳ ಕಾಲ ಪರಸ್ಪರ ಪ್ರೀತಿಸಿ ಮದುವೆಗೆ ಸಿದ್ಧತೆ ನಡೆಸಿದ್ದರು. ಹೀಗಾಗಿ ಇಂದೋರ್‌ನ ಎಂಜಿ ರೋಡ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಬರುವ ನಂದಲಾಲ್‌ಪುರದಲ್ಲಿರುವ ಕೊಶ್ಟಿ ಸಮಾಜದ ಧರ್ಮಶಾಲೆಯಲ್ಲಿ ಇವರ ಮದುವೆ ನಿಗದಿಯಾಗಿತ್ತು. ಮದುವೆಯ ಸಮಯದಲ್ಲಿ ವರ ಗೌರವ್ ಫೋಟೋಗ್ರಾಫರ್‌ನ ಕೆನ್ನೆಗೆ ಬಾರಿಸಿದ್ದಾನೆ. ಇದರಿಂದ ಸಿಟ್ಟಾದ ವಧು ಮದುವೆಯನ್ನೇ ರದ್ದು ಮಾಡಿದ್ದಾಳೆ. … Read more

ಹಳೆ ಮನೆ ನವೀಕರಣಕ್ಕೆ ಸರ್ಕಾರದಿಂದ ₹2.5 ಲಕ್ಷ ಸಹಾಯಧನ – ನಿಮ್ಮ ಮನೆಯ ಕನಸು ಈಗ ನಿಜವಾಗುತ್ತದೆ!

ಇಂದಿನ ಕಾಲದಲ್ಲಿ ಮನೆ ಎಂಬುದು ಕೇವಲ ವಾಸಿಸುವ ಜಾಗವಲ್ಲ, ಅದು ನಮ್ಮ ಬದುಕಿನ ಭದ್ರತೆ, ಗೌರವ ಮತ್ತು ನೆಮ್ಮದಿಯ ಪ್ರತೀಕ. ಆದರೆ ಕೆಲವು ಕುಟುಂಬಗಳು ಇನ್ನೂ ಹಳೆಯ, ಬಿರುಕು ಬಿಟ್ಟ ಮನೆಗಳಲ್ಲಿ ವಾಸಿಸುವ ಪರಿಸ್ಥಿತಿಗೆ ಸಿಲುಕಿರುವುದು ವಾಸ್ತವ. ಈ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಈಗ ಮುಂದೆ ಬಂದಿದೆ. Renovation ಹಳೆಯ ಮನೆ ರಿಪೇರಿ ಹಾಗೂ ನವೀಕರಣಕ್ಕೆ ಗರಿಷ್ಠ ₹2.5 ಲಕ್ಷದ ಸಹಾಯಧನ ನೀಡುವ ವಿಶೇಷ ಯೋಜನೆ ಈಗ ಜಾರಿಗೆ ಬಂದಿದೆ. ಈ ಯೋಜನೆಯ ಉದ್ದೇಶ ಏನು? ಯಾರು … Read more

ಬ್ಯಾಂಕ್ ಅಕೌಂಟ್ ಇದ್ದವರು ತಪ್ಪದೆ ನೋಡಿ – ರಾತ್ರೋರಾತ್ರಿ ಹೊಸ ರೂಲ್ಸ್ – Cheque book rules

ಬ್ಯಾಂಕ್ ಅಕೌಂಟ್ ಇರುವ ಎಲ್ಲಾ ಗ್ರಾಹಕರಿಗೆ ಬಿಗ್ ಶಾಕ್. ನೀವು ಯಾವುದೇ ಬ್ಯಾಂಕ್ ನ ಅಕೌಂಟ್ ಹೊಂದಿದ್ರೆ ಹಾಗೂ ನಿಮ್ಮ ಬಳಿ ಚೆಕ್ ಬುಕ್ ಇದ್ದರೆ, ಅಂದರೆ ದೇಶದಲ್ಲಿ ಅತೀ ಹೆಚ್ಚಾಗಿ ಸಾಲ ಪಡೆಯುವ ವೇಳೆಯಲ್ಲಿ ಹಾಗೂ ಯಾರಿಗಾದರೂ ದೊಡ್ಡ ಮೊತ್ತದ ಹಣವನ್ನ ಕೊಡಲು ಅಥವಾ ವ್ಯವಹರಿಸಲು ಚೆಕ್ ನ್ನ ಬಳಕೆ ಮಾಡಲಾಗುತ್ತದೆ. ದೇಶದಲ್ಲಿ ಅತಿ ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಅಂತಾನೆ ಹೆಸರುವಾಸಿಯಾಗಿರುವ ಭಾರತೀಯ ಸ್ಟೇಟ್ ಬ್ಯಾಂಕ್ ಹಾಗೂ HDFC ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಜೊತೆಗೆ … Read more

Recharge Plans : ಜಿಯೋ ಗ್ರಾಹಕರಿಗೆ ನಿರಾಸೆ! ಇನ್ಮೇಲೆ ಇರಲ್ಲ ಈ ರೀಚಾರ್ಜ್‌ ಪ್ಲಾನ್‌

ಟೆಲಿಕಾಂ ವಲಯದಲ್ಲಿ (Telecom) ಅತೀ ಕಡಿಮೆ ಸಮಯದಲ್ಲಿ ಹೆಚ್ಚು ಗ್ರಾಹಕರನ್ನು ಗಿಟ್ಟಿಸಿಕೊಂಡವರಲ್ಲಿ ಜಿಯೋ (Jio) ಕೂಡಾ ಒಂದು. ಆಫರ್ಸ್‌ ಮೇಲೆ ಆಫರ್ಸ್‌ ನೀಡುವ ಮೂಲಕ ಹಲವಾರು ಗ್ರಾಹಕರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಇದೀಗ ಜಿಯೋ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ಮೇಲೆ ಜನರ ನೆಚ್ಚಿನ ರೀಚಾರ್ಜ್‌ ಯೋಜನೆಗೆ ಬ್ರೇಕ್‌ ಹಾಕಲಿದೆ. ರಿಲಯನ್ಸ್‌ ಜಿಯೋ ತನ್ನ ಎಂಟ್ರಿ-ಲೆವೆಲ್ ಪ್ಲಾನ್ (1 GB/ದಿನ, ₹249, 28 ದಿನಗಳು) ನಿಲ್ಲಿಸುವುದಾಗಿ ಘೋಷಿಸಿದೆ. ಜಿಯೋ ಈ ನಿರ್ಧಾರದ ಬೆನ್ನಲ್ಲೇ, ಏರ್‌ಟೆಲ್‌, ವೊಡಫೋನ್‌ ಐಡಿಯಾ ಇದೇ … Read more