ಬಾಡಿಗೆ ಮನೆಯಲ್ಲಿದ್ದವರಿಗೆ ಐತಿಹಾಸಿಕ ತೀರ್ಪು ಕೊಟ್ಟ ಸುಪ್ರೀಂ ಕೋರ್ಟ್ – ಏನಿದು ಹೊಸ ರೂಲ್ಸ್.?

ಬಾಡಿಗೆ ಮನೆಗಳಿಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಈಗ ಮಹತ್ವದ ತೀರ್ಪು ಕೊಟ್ಟಿದೆ. ಸುಪ್ರೀಂ ಕೋರ್ಟ್ ಕೊಟ್ಟಿರುವ ಈ ತೀರ್ಪು ಎಲ್ಲಾ ಬಾಡಿಗೆದಾರರಿಗೆ ಅನ್ವಯವಾಗುತ್ತದೆ. ಮನೆ ಮಾಲೀಕರ ಆಸ್ತಿಯನ್ನ ಕಾಪಾಡುವ ಉದ್ದೇಶದಿಂದ ಸುಪ್ರೀಂ ಕೋರ್ಟ್ ಈಗ ದೇಶಾದ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದೆ. ಭಾರತೀಯ ರಿಸರ್ವ್ ಬ್ಯಾಂಕಿನ ಹೊಸ ನಿಯಮದ ಪ್ರಕಾರ ಇನ್ನು ಮುಂದೆ ಯಾವುದೇ ಬಾಡಿಗೆದಾರರು ಐದು ವರ್ಷವಾಗಲಿ ಅಥವಾ 10 ವರ್ಷವಾಗಲಿ ಆ ಬಾಡಿಗೆ ಮನೆಯಲ್ಲಿ ವಾಸವಿದ್ದರೆ ಅವರು ಪ್ರತಿಕೂಲ ಸ್ವಾಧೀನ ಹಕ್ಕಿನ ಅಡಿಯಲ್ಲಿ ಆ … Read more

ಮನೆಯಲ್ಲಿ ‘ಸೊಳ್ಳೆ’ ಕಾಟನಾ.? ಈ ರೀತಿ ದೀಪ ಹಚ್ಚಿದ್ರೆ ಒಂದು ಸೊಳ್ಳೆ ಕೂಡ ಬರಲ್ಲ.!

ಮಳೆಗಾಲ, ಚಳಿಗಾಲ, ಬೇಸಿಗೆ ಕಾಲ ಯಾವುದೇ ಇರಲಿ. ಈ ಸೊಳ್ಳೆಗಳ ಕಾಟ ತಪ್ಪಿದ್ದಲ್ಲ. ಸಂಜೆಯಾದಾಗ ಸೊಳ್ಳೆಗಳು ದಾಳಿ ಮಾಡಲು ಪ್ರಾರಂಭಿಸುತ್ತವೆ. ಅವು ನಮ್ಮನ್ನು ಮಲಗಲು ಬಿಡುವುದಿಲ್ಲ. ಅವು ನಮ್ಮ ಕಿವಿಯ ಬಳಿ ಕಚ್ಚಿ ರಕ್ತ ಹೀರುತ್ತವೆ. ಕೆಲವರು ಸೊಳ್ಳೆಗಳನ್ನು ತೊಡೆದುಹಾಕಲು ಸೊಳ್ಳೆ ಸುರುಳಿಗಳು ಮತ್ತು ಲೋಷನ್‌ಗಳನ್ನು ಬಳಸುತ್ತಾರೆ. ವಾಸನೆಯನ್ನು ತಡೆಯಲು ಕೆಲವು ರಾಸಾಯನಿಕ ಉತ್ಪನ್ನಗಳು ಮಾರುಕಟ್ಟೆಗೆ ಬಂದಿವೆ. ಅವುಗಳ ವಾಸನೆಯು ತೊಂದರೆ ಕೊಡುವುದಿಲ್ಲ. ಆದರೆ, ಯಾವುದೇ ರಾಸಾಯನಿಕ ಆಧಾರಿತ ಉತ್ಪನ್ನವು ಒಂದು ಹಂತದಲ್ಲಿ ಅಡ್ಡಪರಿಣಾಮಗಳನ್ನು ಉಂಟುಮಾಡುತ್ತದೆ. ಅದಕ್ಕಾಗಿಯೇ, … Read more

GOOD NEWS : ಆಸ್ಪತ್ರೆಗಳು ‘ಪ್ರಾಣಿ ಕಡಿತ’ಕ್ಕೆ ಮುಂಗಡ ಹಣ ಕೇಳದೇ ತಕ್ಷಣ ‘ಪ್ರಥಮ ಚಿಕಿತ್ಸೆ’ ನೀಡುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಕೇವಲ ಬೆಂಗಳೂರು ಮಾತ್ರವಲ್ಲದೆ ಕರ್ನಾಟಕ ಸೇರಿದಂತೆ ಇಡೀ ದೇಶದಲ್ಲೇ ನಾಯಿ, ಹಾವು ಹಾಗೂ ಇತರೆ ಪ್ರಾಣಿಗಳ ಕಡಿತದಿಂದ ಸಾವಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳಿಗೆ ಈ ಕುರಿತು ಸಮಗ್ರ ವರದಿ ನೀಡುವಂತೆ ಸೂಚನೆ ನೀಡಿತ್ತು. ಆದರೆ ಕೆಲವು ರಾಜ್ಯಗಳು ಮಾತ್ರ ಸುಪ್ರೀಂ ಕೋರ್ಟ್ ಗೆ ವರದಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ವರದಿ ಸಲ್ಲಿಸದ ರಾಜ್ಯಗಳಿಗೆ ಇತ್ತೀಚಿಗೆ ಚೀಮಾರಿ ಹಾಕಿತ್ತು. ಸುಪ್ರೀಂ ಕೋರ್ಟ್ ಆದೇಶದ ಹಿನ್ನಲೆಯಲ್ಲಿ ರಾಜ್ಯದ ಆಸ್ಪತ್ರೆಗಳಲ್ಲಿ … Read more

ಪುರುಷರಲ್ಲಿ ಸ್ತನ ಕ್ಯಾನ್ಸರ್.. ಮುನ್ನೆಚ್ಚರಿಕೆ ಇರಲಿ.. ಇದೆ ಸೂಕ್ತ ಚಿಕಿತ್ಸೆ

ಪುರುಷರಲ್ಲಿ ಸ್ತನ ಕ್ಯಾನ್ಸರ್ ಪ್ರಮಾಣ ಹೆಚ್ಚಾಗುತ್ತಿದೆ ಎಂಬ ಆತಂಕಕಾರಿ ವಿಷಯವನ್ನು ವಿದೇಶದಲ್ಲಿ ನಡೆದಿರುವ ಇತ್ತೀಚಿನ ಅಧ್ಯಯನ ವರದಿಯೊಂದು ಬಹಿರಂಗಪಡಿಸಿದೆ.ಸ್ತನ ಕ್ಯಾನ್ಸರ್‌ಗೆ ಸಂಬಂಧಿಸಿದ ಸುಮಾರು 2,500ಕ್ಕೂ ಹೆಚ್ಚು ಪ್ರಕರಣಗಳ ಬಗ್ಗೆ ಅಧ್ಯಯನ ನಡೆಸಿರುವ ಟೆಕ್ಸಾಸ್ ಎಂ.ಡಿ ಆಯಂಡರ್‌ಸನ್ ಕ್ಯಾನ್ಸರ್ ಕೇಂದ್ರದ ಸಂಶೋಧಕರು ಈ ವಿಷಯ ತಿಳಿಸಿದ್ದಾರೆ. 25 ವರ್ಷಗಳ ಹಿಂದೆ ಪ್ರತಿ ಒಂದು ಕೋಟಿ ಪುರುಷರಲ್ಲಿ 86 ಜನರಿಗೆ ಸ್ತನ ಕ್ಯಾನ್ಸರ್ ಬರುತ್ತಿತ್ತು. ಈಗ ಈ ಪ್ರಮಾಣ 108ಕ್ಕೆ ಏರಿಕೆಯಾಗಿದೆ.ಪುರುಷರಿಗೆ ಹೋಲಿಸಿದಲ್ಲಿ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್‌ನ ಅಧಿಕ ಪ್ರಕರಣಗಳು … Read more

Lemon Water Benefits : ಒಳ್ಳೇದು ಅಂತ ದಿನಾ ಲಿಂಬೆ ನೀರು ಕುಡಿದ್ರೆ ಏನಾಗುತ್ತೆ ಗೊತ್ತಾ.?

ದೇಹ ದಣಿಗಾದ ಸಾಮಾನ್ಯ ನೀರಿಗಿಂತ ನಿಂಬೆ ಜ್ಯೂಸನ್ನು ದೇಹ ಬಯಸುತ್ತೆ. ಇದು ಮತ್ತೆ ನಮ್ಮನ್ನು ರಿಫ್ರೆಶ್ ಮಾಡುತ್ತೆ ಎನ್ನುವ ವಿಚಾರ ಎಲ್ಲರಿಗೂ ಗೊತ್ತು. ಅನೇಕರು ಪ್ರತಿ ದಿನ ಬೆಳಿಗ್ಗೆ ಬಿಸಿ ನೀರಿಗೆ ಲಿಂಬೆ ರಸ (Lemon juice) ಸೇರಿಸಿ ಕುಡಿತಾರೆ. ಈ ಲಿಂಬೆ ನೀರು ಆರೋಗ್ಯಕ್ಕೆ ಅಮೃತ. ಆದ್ರೆ ಅದ್ರ ಬಗ್ಗೆ ತಿಳಿದುಕೊಳ್ಳುವ ಅನೇಕ ವಿಷ್ಯವಿದೆ. ಎಲ್ಲವನ್ನೂ ಕಣ್ಣುಮುಚ್ಚಿ ನಂಬುವ ಮೊದಲು ಲಿಂಬೆನೀರಿನ ಬಗ್ಗೆ ಒಂದಿಷ್ಟು ಜ್ಞಾನ ನಿಮಗಿರಲಿ. ಪ್ರತಿ ದಿನ ನಿಂಬೆ ನೀರು ಕುಡಿಯೋದ್ರಿಂದ ಏನಾಗುತ್ತೆ? … Read more

ರಾತ್ರಿ ಪದೇ ಪದೇ ಮೂತ್ರ ವಿಸರ್ಜನೆ ಮಾಡ್ತೀರಾ? ಕಾರಣ ಬರೀ ಮಧುಮೇಹ ಮಾತ್ರವಲ್ಲ! ಈ ಕಾರಣಗಳೂ ಇವೆ

ರಾತ್ರಿ ಪದೇ ಪದೆ ಮೂತ್ರ ವಿಸರ್ಜನೆ ಮಾಡುತ್ತೀರಾ? ಮಧುಮೇಹ ಮಾತ್ರವಲ್ಲ, ಈ 6 ಗಂಭೀರ ಕಾರಣಗಳೂ ಇವೆ! ಹೌದು, ಪದೇ ಪದೇ ನಿದ್ರೆಗೆ ಭಂಗ ಉಂಟಾಗುವುದರಿಂದ ಹಲವು ಸಮಸ್ಯೆಗಳು ಎದುರಾಗುತ್ತವೆ. ಅದರಲ್ಲಿ ಪ್ರಮುಖ ಕಾರಣವೆಂದರೆ ಆಗಾಗ ಮೂತ್ರ ವಿಸರ್ಜನೆ (Urination Problem) ಮಾಡುವುದು. ಇದರಿಂದ ಸಾಕಷ್ಟು ಜನರು ಬಳಲುತ್ತಿದ್ದಾರೆ. ನಿದ್ರಾಹೀನತೆಯು ಅನೇಕರಲ್ಲಿ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಆದರೆ, ರಾತ್ರಿಯಿಡೀ ಪದೇ ಪದೆ ಮೂತ್ರ ವಿಸರ್ಜನೆ ಮಾಡುವುದನ್ನು ಮಧುಮೇಹದ ಲಕ್ಷಣವೆಂದು ಮಾತ್ರ ಪರಿಗಣಿಸಬಾರದು. ವಾಸ್ತವವಾಗಿ, ಇದರ … Read more

ಬಿಗ್ ಬಾಸ್ ನಲ್ಲಿ ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಬಗ್ಗೆ ಗಿಲ್ಲಿ ತಾಯಿ ಹೇಳಿದ್ದೇನು ಗೊತ್ತ? Gillinata! Biggboss

ಬಿಗ್ ಬಾಸ್ ನಲ್ಲಿ ಗಿಲ್ಲಿ ಮೇಲೆ ಹಲ್ಲೆ ಆಗಿರುವ ಬಗ್ಗೆ ಅವರ ತಾಯಿ ಸವಿತಾವರು ಮೊದಲ ಬಾರಿಗೆ ಮಾತನಾಡಿದ್ದು ಬಿಗ್ ಬಾಸ್ ನ ಮೇಲೆ ಬೇಸರವನ್ನ ಹೊರಹಾಕಿದ್ದಾರೆ. ಅಸಲಿಗೆ ರಿಷಾ ಗೌಡ ರವರು ಗಿಲ್ಲಿಯನ್ನ ಹೊಡೆದಿದ್ರು ಕೂಡ ಬಿಗ್ ಬಾಸ್ ಯಾಕೆ ಇನ್ನು ಅವರನ್ನ ಹೊರಗಡೆ ಕಳುಹಿಸಲಿಲ್ಲ. ಈ ವಿಚಾರದಲ್ಲಿ ಡಬಲ್ ಗೇಮ್ ಮಾಡುತ್ತಿದ್ದಾರಾ.? ಕಳೆದ ಬಾರಿಯೇ ಜಗದೀಶ್ ಅವರನ್ನ ತಳ್ಳಿದ್ದಕ್ಕೆ ರಂಜಿತ್ ನ ಹೊರಗಡೆ ಕಳುಹಿಸಿದ್ದರು. ಆದರೆ ಈ ಬಾರಿ ಗಿಲ್ಲಿಯನ್ನ ಒಂದು ಸಲ ಹೊಡೆದು … Read more

ಸೆಕೆಂಡ್ ಹ್ಯಾಂಡ್ ಕಾರ್ ಇದ್ದವರಿಗೆ 5 ಹೊಸ ನಿಯಮ ಘೋಷಣೆ – ಏನಿದು ಹೊಸ ನಿಯಮ.? Second hand Car

ನೀವು ಸೆಕೆಂಡ್ ಹ್ಯಾಂಡ್ ಕಾರನ್ನ ಖರೀದಿ ಮಾಡ್ತಾ ಇದ್ರೆ ಜಾಗ್ರತೆ ವಹಿಸಿ, ಇದೀಗ ದೆಹಲಿಯ ಘಟನೆ ಬಳಿಕ ಈಗ ಐದು ಹೊಸ ನಿಯಮಗಳು ಜಾರಿ ಬಂದಿವೆ. ಒಂದು ವೇಳೆ ಈ ದಾಖಲೆಗಳು ತಪ್ಪಿದ್ರೆ ಕಾರು ನಿಮ್ಮ ಹೆಸರಿಗೂ ಕೂಡ ಆಗುವುದಿಲ್ಲ. ಹಾಗಿದ್ರೆ ಏನು ಆ ಹೊಸ ರೂಲ್ಸ್.? ನೋಡೋಣ ರಾಜಧಾನಿ ದೆಹಲಿಯಲ್ಲಿ ಇತ್ತೀಚಿಗೆ ಸಂಭವಿಸಿದಂತಹ ಕಾರು ಸ್ಪೋಟದಂತಹ ಗಂಭೀರ ಘಟನೆಗಳ ಹಿನ್ನಲೆಯಲ್ಲಿ ಹಳೆಯ ವಾಹನಗಳ ದುರ್ಬಳಕೆಯನ್ನ ತಡೆಯಲು ಸರ್ಕಾರ ಮತ್ತು ಸಾರಿಗೆ ಇಲಾಖೆ ಮಹತ್ವದ ಕ್ರಮಕ್ಕೆ ಮುಂದಾಗಿದೆ. … Read more

ಬ್ಯಾಂಕ್ ನಲ್ಲಿ ಬಂಗಾರ ಇಟ್ಟ ಎಲ್ಲರಿಗೂ ಹೊಸ ರೂಲ್ಸ್ | ಆಘಾತದ ನಿಯಮ.! ಏನಿದು ಸುದ್ಧಿ.!

ನೀವು ಕೂಡ ಬ್ಯಾಂಕ್ ಲಾಕರ್ ಅನ್ನ ಹೊಂದಿದ್ರೆ ನಿಮಗೊಂದು ಆಘಾತಕಾರಿ ಸುದ್ದಿ ಬಂದಿದೆ. ಯಾವುದೇ ಬ್ಯಾಂಕಿನಲ್ಲಿ ಲಾಕರ್ ಹೊಂದಿರುವವರಿಗೆ ಈಗ ಭಾರತೀಯ ರಿಸರ್ವ್ ಬ್ಯಾಂಕ್ ಆಘಾತಕಾರಿ ಸುದ್ದಿ ನೀಡಿದೆ ಅಂತ ಹೇಳಿದ್ರೆ ತಪ್ಪಾಗಲ್ಲ. ಬ್ಯಾಂಕಿನಲ್ಲಿ ಲಾಕರ್ ಹೊಂದಿರುವವರು ಭಾರತೀಯ ರಿಸರ್ವ್ ಬ್ಯಾಂಕಿನ ಈ ನಿಯಮವನ್ನ ಕಡ್ಡಾಯವಾಗಿ ತಿಳಿದುಕೊಳ್ಳಬೇಕು.  ಮನೆಯಲ್ಲಿ ಚಿನ್ನ ಅಥವಾ ಬೆಲೆಬಾಳುವ ವಸ್ತುಗಳನ್ನ ಇಟ್ಟುಕೊಂಡರೆ ಅವುಗಳು ಕಳ್ಳತನವಾಗುವ ಸಾಧ್ಯತೆ ಇರುತ್ತೆ ಅನ್ನುವ ಕಾರಣಕ್ಕೆ ಬ್ಯಾಂಕ್ ಲಾಕರ್ ನಲ್ಲಿ ಅವುಗಳನ್ನ ಇಡಲಾಗುತ್ತದೆ. ಆದರೆ ಬ್ಯಾಂಕ್ ಲಾಕರ್ ಕೂಡ … Read more

ಎದೆ ನಡುಗಿಸುವ ಸಂಚು.. 32 ಕಾರುಗಳಲ್ಲಿತ್ತು ಬಾಂಬ್.: ಸ್ಪೋಟವಾಗಿದ್ದು ಒಂದು ಮಾತ್ರ!

ಇಲ್ಲಿನ ಐತಿಹಾಸಿಕ ಕೆಂಪುಕೋಟೆಯ ಬಳಿ ನಡೆದ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯು ಹಲವು ಅಂಶಗಳನ್ನು ಬಹಿರಂಗ ಮಾಡುತ್ತಿದೆ. ಕಳೆದ ಸೋಮವಾರ ಸಂಜೆ ವೇಳೆಗೆ ಕೆಂಪುಕೋಟೆ ಮೆಟ್ರೋ ಸ್ಟೇಶನ್‌ ಬಳಿ ಐ20 ಕಾರಿನಲ್ಲಿ ಸ್ಪೋಟವಾಗಿತ್ತು. ಆದರೆ ಇದೀಗ ಬೆಚ್ಚಿ ಬೀಳಿಸುವ ಮಾಹಿತಿಗಳು ಹೊರಬಿದ್ದಿದ್ದು, ಸುಮಾರು 32 ಕಾರುಗಳಲ್ಲಿ ಬಾಂಬ್‌ ಇರಿಸಲಾಗಿತ್ತು ಎನ್ನಲಾಗಿದೆ. ಮಾರುತಿ ಸುಜುಕಾ ಬ್ರೆಝಾ, ಮಾರುತಿ ಸ್ವಿಫ್ಟ್ ಡಿಜೈರ್ ಮತ್ತು ಫೋರ್ಡ್ ಇಕೋಸ್ಪೋರ್ಟ್ ಸೇರಿದಂತೆ ಮೂವತ್ತೆರಡು ಕಾರುಗಳನ್ನು ಸ್ಫೋಟಕ ವಸ್ತುಗಳನ್ನು ಸಾಗಿಸಲು ಮತ್ತು ಬಾಂಬ್‌ಗಳನ್ನು ತಲುಪಿಸಲು … Read more