ನವೆಂಬರ್ 30 ರ ನಂತರ ರದ್ದಾಗಲಿದೆ ಇಂತವರ ಪಿಂಚಣಿ ಹಣ, ಜೀವನ ಪ್ರಮಾಣಪತ್ರಕ್ಕೆ ಕೊನೆಯ ಗಡುವು

Life certificate for Pensioners : ಪ್ರತಿ ವರ್ಷದ ಹಾಗೆ ಈ ವರ್ಷ ಕೂಡ ಪಿಂಚಣಿ ಹಣ ಪಡೆದುಕೊಳ್ಳುವ ಎಲ್ಲರಿಗೂ ಕೇಂದ್ರ ಸರ್ಕಾರ ಸೂಚನೆ ಕೊಟ್ಟಿದೆ. ಪ್ರತಿ ತಿಂಗಳು ಪಿಂಚಣಿ ಹಣ ಪಡೆದುಕೊಳ್ಳುವ ಎಲ್ಲಾ ಹಿರಿಯ ನಾಗರಿಕರು ಮತ್ತೆ ಜೀವನ ಪ್ರಮಾಣಪತ್ರ ಸಲ್ಲಿಸುವುದು ಕಡ್ಡಾಯವಾಗಿದೆ. ಜೀವನ ಪ್ರಮಾಣಪತ್ರ ಸಲ್ಲಿಸಲು ಕೊನೆಯ ದಿನಾಂಕವನ್ನು ಕೂಡ ಈಗ ನಿಗದಿಪಡಿಸಲಾಗಿದೆ. ಹಾಗಾದರೆ ಜೀವನ ಪ್ರಮಾಣಪತ್ರ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಮತ್ತು ಜೀವನ ಪ್ರಮಾಣಪತ್ರ ಸಲ್ಲಿಸುವುದು ಹೇಗೆ ಅನ್ನುವುದರ ಬಗ್ಗೆ ತಿಳಿಯೋಣ. … Read more

ಕರ್ನಾಟಕದಲ್ಲಿ 3 ದಿನಗಳ ವಿಶೇಷ ರಜೆ ಘೋಷಣೆ! ಕಾರಣವೇನು ಗೊತ್ತಾ?

ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರ ಹೊಸ ಘೋಷಣೆ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಅವರು ರಾಜ್ಯದ ಕಂಪನಿಗಳು ಮತ್ತು ವ್ಯವಹಾರ ಸಂಸ್ಥೆಗಳಿಗೆ ಮೂರು ದಿನಗಳ ವಿಶೇಷ ರಜೆ ನೀಡುವಂತೆ ಮನವಿ ಮಾಡಿದ್ದಾರೆ. ಆದರೆ ಯಾಕೆ ಈ ರಜೆ? ಅದರ ಹಿಂದೆ ಏನು ಕಾರಣ ಇದೆ ಎಂಬುದು ಕುತೂಹಲ ಮೂಡಿಸಿದೆ. ಬಿಹಾರ ಚುನಾವಣೆಯ ಬೆನ್ನಲ್ಲೇ ಶಿವಕುಮಾರ್ ಅವರ ಮನವಿ ಬಿಹಾರ ವಿಧಾನಸಭಾ ಚುನಾವಣೆಯು ದೇಶದ ರಾಜಕೀಯ ವಾತಾವರಣವನ್ನು ಮತ್ತೊಮ್ಮೆ ಬಿಸಿಗೊಳಿಸಿದೆ. … Read more

ಸಾರ್ವಜನಿಕರೇ ಗಮನಿಸಿ : ‘ಭೂಮಿ’ ಖರೀದಿಸುವಾಗ ಈ 6 ದಾಖಲೆಗಳು ಕಡ್ಡಾಯ.! ಇಲ್ಲದಿದ್ದರೆ ನೀವು ತೊಂದರೆಗೆ ಸಿಲುಕಬಹುದು!

ನೀವು ಯಾವುದೇ ನಗರದಲ್ಲಿ ಭೂಮಿ ಖರೀದಿಸಲು ತಯಾರಿ ನಡೆಸುತ್ತಿದ್ದರೆ, ನೀವು ಕಾನೂನು ನಿಯಮಗಳು ಮತ್ತು ಮುನ್ನೆಚ್ಚರಿಕೆಗಳನ್ನು ತಿಳಿದಿರಬೇಕು.ನೀವು ಮಾಹಿತಿಯಿಲ್ಲದೆ ಭೂಮಿಯನ್ನು ಖರೀದಿಸಲು ಪ್ರಯತ್ನಿಸಿದರೆ, ನೀವು ತೊಂದರೆಗೆ ಸಿಲುಕಬಹುದು ಮತ್ತು ಆರ್ಥಿಕ ನಷ್ಟವನ್ನು ಸಹ ಅನುಭವಿಸಬಹುದು. ಭೂಮಿಯನ್ನು ಖರೀದಿಸುವಾಗ 6 ದಾಖಲೆಗಳು ಕಡ್ಡಾಯಯಾವುದೇ ಆಸ್ತಿಯನ್ನು ಖರೀದಿಸುವ ಮೊದಲು, ಅದರ ಹಕ್ಕುಪತ್ರವನ್ನು ನೋಡುವುದು ಮುಖ್ಯ. ಹಕ್ಕುಪತ್ರವು ಅಂತಹದ್ದಾಗಿದೆ ಮತ್ತು ಅಂತಹ ಆಸ್ತಿಯ ಹೆಸರಿನಲ್ಲಿ ದಾಖಲಿಸಲಾಗುತ್ತದೆ. ಅವನಿಗೆ ಆಸ್ತಿ ಹೇಗೆ ಸಿಕ್ಕಿತು? ಇದು ಕುಟುಂಬದಿಂದ ಆನುವಂಶಿಕವಾಗಿ ಬಂದಿದೆ ಅಥವಾ ಯಾರೋ ಖರೀದಿಸಿದ್ದಾರೆ. … Read more

ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಗೌಡ; ಅರ್ಧದಲ್ಲೇ ಮನೆಯಿಂದ ಎಲಿಮಿನೇಟ್? Biggboss Kannada

‘ಯಾರ ಮೇಲೆ ಯಾರೂ ಹಲ್ಲೆ ಮಾಡಬಾರದು’ ಎಂಬುದು ಬಿಗ್ ಬಾಸ್ನ (Bigg Boss) ಮೂಲ ನಿಯಮಗಳಲ್ಲಿ ಒಂದು. ಈ ರೀತಿ ಮಾಡಿದರೆ ಆ ಕ್ಷಣವೇ ಅವರನ್ನು ಮನೆಯಿಂದ ಹೊರಕ್ಕೆ ಕಳುಹಿಸಲಾಗುತ್ತದೆ. ಈ ಮೊದಲು ಬಿಗ್ ಬಾಸ್ನಲ್ಲಿ ಈ ರೀತಿ ಆದ ಸಾಕಷ್ಟು ಉದಾಹರಣೆ ಇದೆ. ಕಳೆದ ಸೀಸನ್ನಲ್ಲಿ ರಂಜಿತ್ ಅವರು ಇದೇ ರೀತಿ ಮಾಡಿ ಮನೆಯಿಂದ ಹೊರ ಹೋಗಿದ್ದರು. ಈಗ ಗಿಲ್ಲಿ ಮೇಲೆ ರಿಷಾ ಅವರು ಕೈ ಮಾಡಿದ್ದಾರೆ. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಅವರನ್ನು … Read more

ಬೆಂಗಳೂರಿನಲ್ಲಿ ಬೀದಿ ನಾಯಿ ಮೇಲೆ ಸಾಮೂಹಿಕ ಅತ್ಯಾಚಾರ – ಸಿಸಿಟಿವಿ ದೃಶ್ಯ ಆಧರಿಸಿ ಸಂತ್ರಸ್ತ ನಾಯಿಯ ಪತ್ತೆ.!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ ಹೆಚ್ಚಾಗಿದ್ದು, ಈದೀಗ ಸರ್ಜಾಪುರ ಬಳಿ ಯುವಕರ ಗುಂಪೊಂದು ಬೀದಿ ನಾಯಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಟಿವಿ ದೃಶ್ಯ ಆಧರಿಸಿ ನಾಯಿಯನ್ನು ಪತ್ತೆ ಮಾಡಿದ್ದಾರೆ. ಬೆಂಗಳೂರಿನ ಬೆಳ್ಳಂದೂರು ಬಳಿಕ ಸರ್ಜಾಪುರದ ಕೊಡತಿ ಗ್ರಾಮದಲ್ಲಿ ಮಹಿಳೆಯೊಬ್ಬರು ಅ.15 ರಂದು ಎಂದಿನಂತೆ ಬೀದಿ ನಾಯಿಗಳಿಗೆ ಊಟ ಹಾಕಲು ಬಂದಾಗ ನಾಲ್ವರು ಯುವಕರು ನಾಯಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ನೀಡಿದ್ದರು. ರಸ್ತೆ ಬದಿ ಮಲಗಿದ್ದ … Read more

ಕೆನರಾ ಬ್ಯಾಂಕ್ ನಲ್ಲಿ ಅತ್ಯಂತ ಹಳೆ ಖಾತೆ ಇದ್ದವರಿಗೆ ಸಿಹಿಸುದ್ದಿ | Canara Bank Easy Loan

ತುರ್ತು ಹಣಕಾಸಿನ ಅಗತ್ಯ ಅಥವಾ ವೈಯಕ್ತಿಕ ಉದ್ದೇಶಕ್ಕಾಗಿ ಸಾಲ ಹುಡುಕುತ್ತಾ ಇದ್ದವರಿಗೆ ಕೆನರಾ ಬ್ಯಾಂಕ್ನಿಂದ ಇದೀಗ ಉತ್ತಮ ಅವಕಾಶ ಸಿಕ್ಕಿದೆ. ಇದೀಗ ಬ್ಯಾಂಕ್ 2025ರ ಹೊಸ ಯೋಜನೆ ಅಡಿಯಲ್ಲಿ ಪರ್ಸನಲ್ ಲೋನ್ ಕೂಡ ನೀಡಲು ಆರಂಭ ಮಾಡಿದೆ. ಕೆನರಾ ಬ್ಯಾಂಕ್ ಪರ್ಸನಲ್ ಲೋನ್ ಸಂಪೂರ್ಣವಾಗಿ ಒಂದು ಸೆಕ್ಯೂರ್ಡ್ ಆಗಿದ್ದು, ಯಾವುದೇ ಜಾಮೀನು ಅಥವಾ ಗ್ಯಾರೆಂಟರ್ ಇಲ್ಲದೆ ಲೋನ್ ಕೂಡ ನೀಡ್ತಾ ಇದೆ. ಅರ್ಜಿದಾರರು 50 ಸಾವಿರದಿಂದ 10 ಲಕ್ಷದವರೆಗೆ ಸಾಲ ಪಡೆಯಬಹುದು. ಬಡ್ಡಿದರವು ಗ್ರಾಹಕನ ಕ್ರೆಡಿಟ್ ಸ್ಕೋರ್ … Read more

ಬಾಡಿಗೆ ಮನೆಯಲ್ಲಿದ್ದವರಿಗೆ ಕೋರ್ಟ್ ಐತಿಹಾಸಿಕ ತೀರ್ಪು – ಪದೇ ಪದೇ ಮನೆ ಬಾಡಿಗೆ ಹೆಚ್ಚಳ ಆಗುತ್ತಿದೆಯಾ.?

ಬಾಡಿಗೆ ಮನೆಗೆ ಸಂಬಂಧಪಟ್ಟಂತೆ ಈಗ ಕರ್ನಾಟಕ ಹೈಕೋರ್ಟ್ ರಾಜ್ಯಾದ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದೆ. ಬಾಡಿಗೆ ಮನೆಯಲ್ಲಿ ವಾಸವಿರುವವರಿಗೆ ಮತ್ತು ಬಾಡಿಗೆ ಮನೆ ಮಾಲೀಕರಿಗೆ ಈಗ ಹೊಸ ನಿಯಮವನ್ನ ಜಾರಿಗೆ ತರಲಾಗಿದೆ. ಕೆಲವು ಬಾಡಿಗೆ ಮನೆ ಮಾಲೀಕರು ಪದೇ ಪದೇ ಬಾಡಿಗೆಯನ್ನ ಹೆಚ್ಚಳ ಮಾಡುತ್ತಾರೆ. ಈ ಕಾರಣಗಳಿಂದ ಕರ್ನಾಟಕ ಹೈಕೋರ್ಟ್ ಈಗ ಬಾಡಿಗೆ ಒಪ್ಪಂದದಲ್ಲಿ ಬಹು ದೊಡ್ಡ ಬದಲಾವಣೆಯನ್ನ ಮಾಡಿದೆ. ಮನೆ ಬಾಡಿಗೆಯನ್ನ ಯಾವಾಗ ಏರಿಕೆ ಮಾಡಬೇಕು ಅನ್ನುವುದಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಹೈಕೋರ್ಟ್ ಈಗ ರಾಜ್ಯಾದ್ಯಂತ ಹೊಸ … Read more

ಮೃತ ಪತಿಯ ಕೆಲಸ ಗಿಟ್ಟಿಸಿ ತವರು ಸೇರಿದ ಸೊಸೆ : ಮಾವನಿಗೆ ವೇತನದಲ್ಲಿ ಪಾಲು ನೀಡಲು ಹೈಕೋರ್ಟ್‌ ಸೂಚನೆ

ಸರ್ಕಾರಿ ಕೆಲಸದಲ್ಲಿದ್ದ ಪತಿಯ ಸಾವಿನ ನಂತರ ಅನುಕಂಪದ ಆಧಾರದ ಮೇಲೆ ಪತಿಯ ಕೆಲಸ ಗಿಟ್ಟಿಸಿಕೊಂಡಿದ್ದ ಮಹಿಳೆಗೆ ಬರುವ ವೇತನದಲ್ಲಿ ಪತಿಯ ತಂದೆ ಅಂದರೆ ಮಾವನಿಗೆ 20 ಸಾವಿರ ನೀಡುವಂತೆ ರಾಜಸ್ಥಾನ ಹೈಕೋರ್ಟ್‌ನ ಜೋಧ್‌ಪುರ ಪೀಠವು ಮಹತ್ವದ ಆದೇಶ ನೀಡಿದೆ. ಕೆಲಸ ಸಿಕ್ಕ ನಂತರ ಮಹಿಳೆ(ಸೊಸೆ) ಪತಿಯ ಪೋಷಕರನ್ನು ತೊರೆದು ಹೋಗಿದ್ದಲ್ಲದೇ ಅವರಿಗೆ ಯಾವುದೇ ಆರ್ಥಿಕ ನೆರವು ನೀಡುತ್ತಿರಲಿಲ್ಲ. ರಾಜಸ್ಥಾನದ ಅಲ್ವಾರ್‌ದ ಖೇರ್ಲಿಯ ಭಗವಾನ್ ಸಿಂಗ್ ಅವರು ಈ ಸಂಬಂಧ ತಮ್ಮ ಸೊಸೆ ಶಶಿ ಕುಮಾರಿ ವಿರುದ್ಧ ಹೈಕೋರ್ಟ್ … Read more

2ನೇ ಮದುವೆ ಆದರೆ 7 ವರ್ಷದ ಜೈಲು, ಕೋರ್ಟ್ ಆದೇಶ | Special Marriage Act

ಇನ್ಮುಂದೆ ಎರಡನೇ ಮದುವೆ ಆದರೆ ಏಳು ವರ್ಷದ ತನಕ ಜೈಲು ಶಿಕ್ಷೆ ಆಗಲಿದೆ. ಈ ಹೊಸ ಮಸೂದೆ ಅಡಿಯಲ್ಲಿ ಬಹುಪತಿತ್ವ ಸಾಬೀತಾದಲ್ಲಿ ಅಪರಾಧಿಗೆ ಕನಿಷ್ಠ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲು ಅವಕಾಶವನ್ನ ಕಲ್ಪಿಸಲಾಗಿದೆ. ಸಾಮಾಜಿಕ ಸುಧಾರಣೆಯ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನ ಇಲ್ಲಿನ ಸರ್ಕಾರ ನೀಡಿದೆ. ಬಹುಪತಿತ್ವ ಪದ್ಧತಿಯನ್ನ ಸಂಪೂರ್ಣವಾಗಿ ನಿಷೇಧ ಮಾಡುವ ಕಠಿಣ ಕಾನೂನನ್ನ ಜಾರಿಗೆ ತರಲು ಇದೀಗ ಸಿದ್ಧತೆ ನಡೆಸಿದೆ. ಈ ಹೊಸ ಮಸೂದೆ ಅಡಿಯಲ್ಲಿ ಬಹುಪತಿತ್ವ ಸಾಬೀತಾದಲ್ಲಿ ಅಪರಾಧಿಗೆ ಕನಿಷ್ಠ ಏಳು ವರ್ಷಗಳ … Read more

ಇಂತಹ ಭೂಮಿ ಮಾರಲು ಅವಕಾಶ ಇಲ್ಲ | ಮಾರಾಟ ಮಾಡಿದರೆ ಕಾನೂನು ಕ್ರಮ – ಕೋರ್ಟ್ ಹೊಸ ಆದೇಶ

ಕರ್ನಾಟಕ ಹೈಕೋರ್ಟ್ ಈಗ ಭೂಮಿಯನ್ನ ಖರೀದಿ ಮಾಡುವವರಿಗೆ ಮತ್ತು ಭೂಮಿಯನ್ನ ಮಾರಾಟ ಮಾಡುವವರಿಗೆ ಹೊಸ ನಿಯಮವನ್ನ ಜಾರಿಗೆ ತಂದಿದೆ. ಕರ್ನಾಟಕ ರಾಜ್ಯದಲ್ಲಿ ಇನ್ನು ಮುಂದೆ ಇಂತಹ ಭೂಮಿಯನ್ನ ಖರೀದಿ ಮತ್ತು ಮಾರಾಟ ಮಾಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಈಗ ತೀರ್ಪು ಕೊಟ್ಟಿದೆ. ರಾಜ್ಯದಲ್ಲಿ ಎಸ್ಸಿ-ಎಸ್ಟಿ ಸಮುದಾಯದ ಭೂಮಿಯನ್ನ ಮಾರಾಟ ಮಾಡುವುದು ಮತ್ತು ಖರೀದಿ ಮಾಡುವುದು ಕಾನೂನು ಬಾಹಿರ ಅಂತ ಹೈಕೋರ್ಟ್ ತೀರ್ಪು ಕೊಟ್ಟಿದೆ. ಯಾರಾದರೂ ಎಸ್ಸಿ-ಎಸ್ಟಿ ಸಮುದಾಯದವರ ಭೂಮಿಯನ್ನ ಮಾರಾಟ ಮಾಡಿದರೆ ಅವರ ಮೇಲೆ ಕಾನೂನಾತ್ಮಕ … Read more