2026 ರ ಚಿನ್ನದ ಬೆಲೆ ಎಷ್ಟಾಗುತ್ತೆ ಎಂದು ತಿಳಿಸಿದ ಸರ್ಕಾರ.! ಚಿನ್ನದ ಭವಿಷ್ಯ ಹೇಗಿದೆ.? | Gold Price Prediction 2026

ಈಗಾಗಲೇ ಚಿನ್ನದ ಬೆಲೆ ಸಿಕ್ಕಾಪಟ್ಟೆ ಏರಿಕೆಯಾಗಿದೆ. ಚಿನ್ನದ ಬೆಲೆ ಡಬ್ಬಲ್ ಏರಿಕೆಯಾಗಿತ್ತು. 2026ರಲ್ಲಿ ಚಿನ್ನದ ಬೆಲೆ ಎಷ್ಟು ಆಗಬಹುದು ಎನ್ನುವ ಕುತೂಹಲ ನಿಮಗೆ ಇರಬಹುದು. ಈ ಬಗ್ಗೆ ಇದೀಗ ತಜ್ಞರೇ ಮಾಹಿತಿಯನ್ನ ನೀಡಿದ್ದಾರೆ. ಹಾಗಿದ್ರೆ 2026ರಲ್ಲಿ ಚಿನ್ನದ ಬೆಲೆ ಎಷ್ಟು ಆಗಬಹುದು.? ಚಿನ್ನದ ಬೆಲೆ ಕಳೆದ ಒಂದು ವರ್ಷದಲ್ಲಿ ಶೇಕಡ 65ರಷ್ಟು ಏರಿದೆ. ಈ ಏರಿಕೆಯ ಓಟ ನಿಲ್ಲುವ ಲಕ್ಷಣ ಕಾಣ್ತಾ ಇಲ್ಲ. ಚಿನ್ನ ತನ್ನ ಗರಿಷ್ಠ ಮಟ್ಟ ಮುಟ್ಟಿತು ಎಂದು ಭಾವಿಸಿದವರ ಎಣಿಕೆ ಇದೀಗ ಉಲ್ಟಾ … Read more

ದೀಪಾವಳಿಗೆ BSNL ನಿಂದ ಕೈಗೆಟುಕುವ ದರದಲ್ಲಿ 365 ದಿನಗಳ ಸೇವೆಯ ‘BSNL ಸಮ್ಮಾನ್’ ಪ್ಲಾನ್ ಬಿಡುಗಡೆ

BSNL : ದೀಪಾವಳಿಯ ಸಂದರ್ಭದಲ್ಲಿ BSNL ಹೊಸ ಕೊಡುಗೆಯನ್ನು ಪ್ರಾರಂಭಿಸಿದೆ. ಹೊಸದಾಗಿ ಪ್ರಾರಂಭಿಸಲಾದ ಕೊಡುಗೆಯು ನಿರ್ದಿಷ್ಟವಾಗಿ ಹೊಸ ಹಿರಿಯ ನಾಗರಿಕ ಬಳಕೆದಾರರನ್ನು ಗುರಿಯಾಗಿರಿಸಿಕೊಂಡಿದೆ. ಸೀಮಿತ ಅವಧಿಯ ಕೊಡುಗೆಯು ಕೈಗೆಟುಕುವ ಬೆಲೆಯಲ್ಲಿ 365 ದಿನಗಳ ಸೇವೆಯನ್ನು ಅನುಮತಿಸುತ್ತದೆ. ಈ ಕೊಡುಗೆಯನ್ನು ಪಡೆಯುವ ಬಳಕೆದಾರರು BiTV ಚಂದಾದಾರಿಕೆಯೊಂದಿಗೆ ಪೂರ್ಣ ಪ್ರಮಾಣದ ಸೇವೆಯನ್ನು ಪಡೆಯುತ್ತಾರೆ. ಕಂಪನಿಯು ದೀಪಾವಳಿ ಬೊನಾನ್ಜಾ ಕೊಡುಗೆಯನ್ನು ಪ್ರಾರಂಭಿಸಿದ ಕೆಲವು ದಿನಗಳ ನಂತರ ಈ ಕೊಡುಗೆ ಬಂದಿದೆ. BSNL ಸಮ್ಮಾನ್ ಯೋಜನೆಯ ವಿವರ ಈ ಕೊಡುಗೆಯು ಅಕ್ಟೋಬರ್ 18 … Read more

Weather Forecast : ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ – 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

Weather Forecast : ಕರ್ನಾಟಕದಲ್ಲಿ ಭಾರೀ ಮಳೆ ಆಗಲಿದ್ದು, 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಕರ್ನಾಟದಲ್ಲಿ ಇಂದು ಭಾರಿ ಮಳೆಯಾಗುವ(Weather Forecast) ಸಾಧ್ಯತೆಯಿದೆ. ಹವಾಮಾನ ಇಲಾಖೆ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.ಕರಾವಳಿಯಲ್ಲಿ ವರುಣಾರ್ಭಟ ಮುಂದುವರಿಯಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ತುಮಕೂರು, ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ … Read more

ಫೋನ್ ಬಳಸಿದ ವಿದ್ಯಾರ್ಥಿಗೆ ಕಾಲಿನಿಂದ ಒದ್ದು, ಮನಸೋ ಇಚ್ಛೆ ಥಳಿಸಿದ ‘ರಕ್ಕಸ’ ಶಿಕ್ಷಕ! ವಿಡಿಯೋ ವೈರಲ್

ಮನೆಗೆ ಫೋನ್ ಕರೆ ಮಾಡಿದ್ದಕ್ಕೆ ವಿದ್ಯಾರ್ಥಿಗೆ ಶಿಕ್ಷಕನೊಬ್ಬ ಕಾಲಿನಿಂದ ಎಲ್ಲೆಂದರಲ್ಲಿ ಒದ್ದು, ಮನಸೋ ಇಚ್ಚೆ ಥಳಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ನಾಯಕನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನರ ರಾಕ್ಷಸನ ಕ್ರೂರ ವರ್ತನೆ ಬಗ್ಗೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಗುರು ತಿಪ್ಪೇಸ್ವಾಮಿ ದೇವಸ್ಥಾನದ ಅಧೀನದ ವೇದ ಅಧ್ಯಯನ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ವೀರೇಶ್ ಹಿರೇಮಠ್ ಎಂದು ಗುರುತಿಸಲಾದ ಶಿಕ್ಷಕ, ವಿದ್ಯಾರ್ಥಿಯನ್ನು ನೆಲಕ್ಕೆ ತಳ್ಳಿ … Read more

ಇನ್ಮುಂದೆ ಇವರು `BPL – ಅಂತ್ಯೋದಯ’ ರೇಷನ್ ಕಾರ್ಡ್ ಪಡೆಯಲು ಅನರ್ಹ.! ಸಂಪೂರ್ಣ ಮಾಹಿತಿ

ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ಹೊಂದಿರುವ ಜಮೀನು ಸೇರಿಸಿದಾಗ 7 ಎಕರೆಗೂ ಹೆಚ್ಚು ಜಮೀನು ಇದ್ದಲ್ಲಿ ಅಂತಹವರು ಬಿ.ಪಿ.ಎಲ್/ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು ಎಂದು ತಿಳಿಸಲಾಗಿದೆ. ಪಡಿತರ ಚೀಟಿಯ ಯಾವುದೇ ಸದಸ್ಯ 4 ಚಕ್ರ ವಾಹನ ಹೊಂದಿದ್ದಲ್ಲಿ ಅಂತಹವರು ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು(ತಂದೆ/ ತಾಯಿ/ ಹೆಂಡತಿ / ಅವಿವಾಹಿತ ಮಕ್ಕಳು) ಬಿ.ಪಿ.ಎಲ್/ ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು. ಜಿ.ಎಸ್.ಟಿ ಅಥವಾ ಆದಾಯ ತೆರಿಗೆ ಪಾವತಿಸುತ್ತಿರುವ ಯಾವುದೇ ವ್ಯಕ್ತಿ ಅಥವಾ ಅಂತಹ … Read more

Arecanut : ಅಡಕೆ ನಿಷೇಧ ಮಾಡಲು ʼWHO” ಕರೆ – ಕ್ಯಾನ್ಸರ್ ಕಾರಕ ಎಂದು ಗಂಭೀರ ಆರೋಪ

Arecanut : ವಿಶ್ವ ಆರೋಗ್ಯ ಸಂಸ್ಥೆ (WHO) ಕ್ಯಾನ್ಸರ್‌ ಕಾರಕ ನೆಪದಲ್ಲಿ ಅಡಕೆ ನಿಷೇಧ ಮಾಡಲು ಕರೆ ನೀಡಿದೆ. ಶ್ರೀಲಂಕಾದಲ್ಲಿ ನಡೆದ ಆಗ್ನೇಯ ಒಕ್ಕೂಟದೊಂದಿಗಿನ ವಿಶ್ವ ಆರೋಗ್ಯ ಸಂಸ್ಥೆಯ ಸಮಾವೇಶದಲ್ಲಿ ಅಡಿಕೆಯ ಕುರಿತು ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಸಮಾವೇಶದಲ್ಲಿ ಅಡಿಕೆ ಕುರಿತು ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ವಿಶ್ವ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಸಮಾವೇಶ ಅಕ್ಟೋಬರ್‌ 16 ರಂದು ಮುಗಿದಿದೆ. ಭಾರತ, ಬಾಂಗ್ಲಾ, ಭೂತಾನ್‌, ಉತ್ತರ … Read more

‘ಮೈದುನನ ಜೊತೆ ಮಲಗೋಕೆ ಒತ್ತಾಯ’ : ಕಿರುಕುಳಕ್ಕೆ ಬೇಸತ್ತು ಡ್ಯಾಂಗೆ ಹಾರಿ ಉಪನ್ಯಾಸಕಿ ಆತ್ಮಹತ್ಯೆ!

ಪತಿ ಮನೆಯವರ ಕಿರುಕುಳದಿಂದ ಬೇಸತ್ತ ಉಪನ್ಯಾಸಕಿ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ವರದಿಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ವಿಶ್ವೇಶ್ವರಯ್ಯ ಪಿಕಪ್ ಡ್ಯಾಮ್ನಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ಥ ಮಹಿಳೆಯನ್ನು ಪುಷ್ಪಾವತಿ (30) ಎಂದು ಗುರುತಿಸಲಾಗಿದೆ. 11 ತಿಂಗಳ ಹಿಂದೆ ತಪಸ್ಸಿಹಳ್ಳಿಯ ವೇಣು ಎಂಬವರ ಜತೆ ಪುಷ್ಪಾವತಿ ವಿವಾಹವಾಗಿತ್ತು. ಮದುವೆ ನಂತರ ಪತಿ ಮನೆಯಲ್ಲಿ ಪುಷ್ಪಾವತಿಗೆ ನಿರಂತರ ಕಿರುಕುಳ ನೀಡಲಾಗುತ್ತಿತ್ತು. ವರದಕ್ಷಿಣೆ, ನಿವೇಶನ ಕೊಡಿಸುವಂತೆ ಪೀಡಿಸುತ್ತಿದ್ದರು ಎಂದು ಪುಷ್ಪಾವತಿ ಆರೋಪಿಸಿದ್ದಾರೆ. ಈ ಬಗ್ಗೆ … Read more

‘ಬ್ಯಾಂಕ್’ ಗ್ರಾಹಕರೇ ಗಮನಿಸಿ : ಖಾತೆಯಿಂದ ಈ 10 ವಹಿವಾಟು ಮಾಡಿದ್ರೆ ನಿಮಗೆ ‘IT ನೋಟಿಸ್’ ಗ್ಯಾರೆಂಟಿ.! Bank Rules

ನಮ್ಮಲ್ಲಿ ಹೆಚ್ಚಿನವರಿಗೆ, ಹಣಕ್ಕೆ ಸಂಬಂಧಿಸಿದ ವಹಿವಾಟುಗಳನ್ನು ನಡೆಸುವ ಪ್ರಾಥಮಿಕ ಮಾರ್ಗವೆಂದರೆ ಬ್ಯಾಂಕ್ ಉಳಿತಾಯ ಖಾತೆಯ ಮೂಲಕ. ಪಾವತಿಗಳನ್ನು ಮಾಡಲು, ಹಣವನ್ನು ವರ್ಗಾಯಿಸಲು, ಹಣವನ್ನು ಹಿಂಪಡೆಯಲು ಮತ್ತು ಠೇವಣಿ ಮಾಡಲು ನಾವು ಬ್ಯಾಂಕ್ ಖಾತೆಯನ್ನು ಬಳಸುತ್ತೇವೆ. ಉಳಿತಾಯ ಖಾತೆಯ ಮೂಲಕ ನಾವು ವಿವಿಧ ಕಾರ್ಯಗಳನ್ನು ಪೂರ್ಣಗೊಳಿಸಿದರೂ, ಅನೇಕ ಜನರಿಗೆ ಉಳಿತಾಯ ಖಾತೆಯ ಮಿತಿಗಳ ಬಗ್ಗೆ ತಿಳಿದಿರುವುದಿಲ್ಲ. ಆದಾಯ ತೆರಿಗೆ ಇಲಾಖೆಯು ದಿನನಿತ್ಯದ ವಹಿವಾಟುಗಳ ಮೂಲಕ ನಮ್ಮ ಮೇಲೆ ಕೇಂದ್ರೀಕರಿಸುವ ಸಾಧ್ಯತೆಯಿದೆ. ಉಳಿತಾಯ ಖಾತೆಯ ಮೂಲಕ ನಡೆಸುವ 10 ವಹಿವಾಟುಗಳು … Read more

ಬ್ಯಾಂಕ್ ನಲ್ಲಿ ನವೆಂಬರ್ 1 ರಿಂದ ಹಿರಿಯ ನಾಗರೀಕರಿಗೆ ಈ 5 ಸೇವೆ ಉಚಿತ | Senior Citizens

ನವೆಂಬರ್ ಒಂದರಿಂದ ದೇಶದ ಪ್ರಮುಖ ಬ್ಯಾಂಕುಗಳು ಹಿರಿಯ ನಾಗರಿಕರಿಗೆ ಐದು ವಿಶೇಷ ಉಚಿತ ಸೇವೆಗಳನ್ನ ಜಾರಿಗೆ ತರಲು ಸಿದ್ಧತೆ ನಡೆಸಿದೆ. ಎಸ್ ಬಿಐ, ಕೆನರಾ ಬ್ಯಾಂಕ್ ಮತ್ತು ಎಚ್ ಡಿಎಫ್ ಸಿ ಸೇರಿದಂತೆ ಹಲವು ಬ್ಯಾಂಕುಗಳು ಬ್ಯಾಂಕುಗಳಲ್ಲಿ ಹೊಸ ನಿಯಮಗಳು ಜಾರಿಯಾಗಲಿವೆ. ಈ ಕ್ರಮವು 60 ವರ್ಷ ಮೇಲ್ಪಟ್ಟವರು ಬ್ಯಾಂಕಿಂಗ್ ವಹಿವಾಟುಗಳನ್ನ ಸುಲಭ ಹಾಗು ಒತ್ತಡವಿಲ್ಲದೆ ನಿರ್ವಹಿಸಲು ಸಹಾಯ ಮಾಡುತ್ತದೆ. ಕ್ಯೂ ಇಲ್ಲದೆ ಸೇವೆ : ಹಿರಿಯ ನಾಗರಿಕರಿಗೆ ಬ್ಯಾಂಕ್ ಕೌಂಟರ್ ಗಳಲ್ಲಿ ಮೊದಲ ಆಧ್ಯತೆ ನೀಡಲಾಗ್ತಾ … Read more

ಅಕ್ಟೋಬರ್ 31 ರವೆರೆಗೆ ಶಾಲೆಗಳಿಗೆ ರಜೆ ವಿಸ್ತರಣೆ.? ಮಕ್ಕಳಿಗೆ ಇನ್ನೊಂದು ಸಿಹಿಸುದ್ದಿ.!

ಜನಗಣತಿ ಕೂಡ ಅಕ್ಟೋಬರ್ 31ರವರೆಗೆ ಮುಂದುವರೆದಿದೆ. ಸದ್ಯ ಶಾಲೆಗೆ ರಜೆ ಸಿಗ್ತದೆ ಇಲ್ವಾ ಎಂಬ ಪ್ರಶ್ನೆ ಎಲ್ಲರಿಗೂ ಕಾಡುತ್ತಿದೆ. ಈಗಾಗಲೇ ದೀಪಾವಳಿ ರಜೆಯಲ್ಲಿ ಇರುವಂತ ಮಕ್ಕಳು ಅಕ್ಟೋಬರ್ 31ರವರೆಗೆ ಶಾಲೆಗೆ ರಜೆ ಸಿಗಲಿದೆಯಾ ಎನ್ನುವ ಗೊಂದಲದಲ್ಲಿದ್ದಾರೆ. ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವಂತಹ ಬಹುನಿರೀಕ್ಷಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಜಾತಿಗಣತೆಯ ಅವಧಿಯನ್ನ ಸರ್ಕಾರವು ಮತ್ತೊಮ್ಮೆ ವಿಸ್ತರಣೆ ಮಾಡಿದೆ. ಸಮೀಕ್ಷೆಯ ಅಂತಿಮ ಗಡುವನ್ನ ಅಕ್ಟೋಬರ್ 31ರವರೆಗೆ ವಿಸ್ತರಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ … Read more