ನಾಳೆ ಮಧ್ಯಾಹ್ನ 4 ಗಂಟೆಗೆ ಈ ಜಿಲ್ಲೆಗೆ ಬೆಳೆ ಪರಿಹಾರ ಹಣ | Karnataka Drought Crop Insurance & Relief Money

ಕರ್ನಾಟಕದಲ್ಲಿ ಪ್ರವಾಹದಿಂದ ಹಾನಿಗೊಳಗಾದ 12.54 ಲಕ್ಷ ಹೆಕ್ಟರ್ ಪ್ರದೇಶದ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ಆರಂಭವಾಗಿದೆ. ಸುಮಾರು 2000 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರತಿ ಹೆಕ್ಟರ್ಗೆ 8500 ರಿಂದ 31000 ರೂಪಾಯಿಗಳವರೆಗೆ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಹಣವನ್ನ ಜಮೆ ಮಾಡಲಾಗ್ತಾ ಇದೆ. ಹಾಗಿದ್ರೆ ಯಾವಾಗ ಹಣ ಖಾತೆಗೆ ಬರಲಿದೆ.ನೋಡೋಣ. 2025ರ ನೈರುತ್ಯ ಮುಂಗಾರು ಋತುವಿನಲ್ಲಿ ಕರ್ನಾಟಕದಾದ್ಯಂತ ಭಾರೀ ಮಳೆಯಿಂದಾಗಿ ಕೃಷಿ ಮತ್ತು ತೋಟಗಾರಿಕ ಬೆಲೆಗಳಿಗೆ ಗಣನೀಯ ಹಾನಿಯಾಗಿದೆ. ಸೆಪ್ಟೆಂಬರ್ ನಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಭವಿಸಿದ … Read more

ಭಾರತೀಯರಿಗೆ BSNL ಐತಿಹಾಸಿಕ ಆಫರ್ ಘೋಷಣೆ | ಸಿಹಿಸುದ್ದಿ | BSNL Offers

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿಯಾಗಿರುವ ಬಿಎಸ್ಎನ್ಎಲ್ ಈಗ ತನ್ನ ಎಲ್ಲಾ ಗ್ರಾಹಕರಿಗೆ ದೀಪಾವಳಿ ಹಬ್ಬದ ಹುಡುಗೊರೆಯನ್ನು ಕೊಟ್ಟಿದೆ. ಬಿಎಸ್ಎನ್ಎಲ್ ಗ್ರಾಹಕರು ಈಗ ಕೇವಲ ಒಂದು ರೂಪಾಯಿಗೆ ಒಂದು ತಿಂಗಳವರೆಗೆ ದಿನಕ್ಕೆ 2 GB ಡೇಟಾ ಅನಿಯಮಿತ ಕರೆ ಮತ್ತು 100 ಎಸ್ಎಂಎಸ್ ಗಳನ್ನ ಉಚಿತವಾಗಿ ಪಡೆದುಕೊಳ್ಳಬಹುದು. ಹಾಗಾದ್ರೆ ಬಿಎಸ್ಎನ್ಎಲ್ ನ ಈ ರಿಚಾರ್ಜ್ ಪ್ಲಾನ್ ಯಾವುದು ಮತ್ತು ಇದರ ಉಪಯೋಗ ಪಡೆಯುವುದು ಹೇಗೆ.? ತಿಳಿಯೋಣ. ಬಿಎಸ್ಎನ್ಎಲ್ ಈಗ ವಿಶೇಷವಾಗಿ ದೀಪಾವಳಿ ಹಬ್ಬದ ಬೋನಸ್ ಆಫರ್ ಗ್ರಾಹಕರಿಗಾಗಿ ಬಿಡುಗಡೆ … Read more

ಜಮೀನು, ಮನೆ, ಪ್ಲಾಟ್ ಮಾರಾಟ – ಖರೀದಿಗೆ 6 ದಾಖಲೆಗಳು ಕಡ್ಡಾಯ | ಸ್ವಂತ ಆಸ್ತಿ ಇದ್ದವರು ತಪ್ಪದೆ ನೋಡಿ.!

ಮನೆ ಅಥವಾ ಪ್ಲಾಟ್ ಅಥವಾ ಜಮೀನು ಸ್ವಂತ ಆಸ್ತಿ ಇರುವ ಎಲ್ಲರಿಗೂ ಹಾಗೂ ಹೊಸ ಭೂಮಿಯನ್ನ ಖರೀದಿಸಲು ಬಯಸುವ ಪ್ರತಿಯೊಬ್ಬರಿಗೂ ಕೂಡ ಇನ್ಮುಂದೆ  ಆರು ಬಗೆಯ ದಾಖಲೆಗಳು ಇನ್ಮುಂದೆ ಕಡ್ಡಾಯ. ಯಾವುದೇ ಭೂಮಿ ಖರೀದಿ ಅಥವಾ ಪ್ಲಾಟ್ ಅಥವಾ ನಿವೇಶನ ಅಥವಾ ಜಾಗ ಅಥವಾ ಜಮೀನು ಖರೀದಿಸುವವರಿಗೆ ರಾಜ್ಯ ಕರ್ನಾಟಕ ಸರ್ಕಾರ ಹಾಗೂ ಕಂದಾಯ ಇಲಾಖೆ ಹಾಗೂ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಇನ್ಮುಂದೆ ಭೂಮಿ ಖರೀದಿಸಲು ಈ ಆರು ದಾಖಲೆಗಳು ಕಡ್ಡಾಯಗೊಳಿಸಲಾಗಿದೆ. ನೀವು ಯಾವುದೇ ನಗರದಲ್ಲಿ … Read more

ಬಾಡಿಗೆ ಮನೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ!! ನಿಮ್ಮ ಕನಸು ನನಸಾಗುತ್ತದೆ!!

ಈ ಬಾರಿ ಕರ್ನಾಟಕ ರಾಜ್ಯ ಸರ್ಕಾರದಿಂದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವವರು ಅಥವಾ ಸ್ವಂತ ಜಮೀನು ಇಲ್ಲದೆ ಬೇರೆಯವರ ಜಮೀನಿನಲ್ಲಿ ವಾಸಮಾಡುತ್ತಿರುವವರಿಗೆ ಬಹು ದೊಡ್ಡ ಗುಡ್ ನ್ಯೂಸ್ ಬಂದಿದೆ. ಸರ್ಕಾರವು ಸ್ವಂತ ಮನೆ ಇಲ್ಲದವರಿಗೆ ಉಚಿತವಾಗಿ ಮನೆ ನೀಡುವ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಯೋಜನೆಯಡಿ ಅರ್ಜಿ ಸಲ್ಲಿಸಿ, ಸರ್ಕಾರದಿಂದಲೇ ಹೊಸ ಮನೆ ಪಡೆಯುವ ಅವಕಾಶವನ್ನು ನೀವು ಪಡೆಯಬಹುದು. ಈ ಯೋಜನೆಯು ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಕಾರ್ಯಗತವಾಗುತ್ತಿದೆ. ಈ ಯೋಜನೆಯಡಿಯಲ್ಲಿ ಕರ್ನಾಟಕ ಸರ್ಕಾರವು 47,848 ಮನೆಗಳನ್ನು ಮಂಜೂರು … Read more

ಜಾತಿಗಣತಿಯಲ್ಲಿ ಕೆಲಸ ಮಾಡಿದ ಎಲ್ಲಾ ಶಿಕ್ಷಕರಿಗೂ ಗುಡ್ ನ್ಯೂಸ್ | Karnataka Caste Census 2025

ಕರ್ನಾಟಕ ರಾಜ್ಯದಲ್ಲಿ ಬಹುನಿರೀಕ್ಷಿತ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಕಾರ್ಯವು ಬರದಿಂದ ಸಾಗ್ತಾ ಇದೆ. ಈ ಪ್ರಮುಖ ಸಮೀಕ್ಷೆಯಲ್ಲಿ ಶ್ರಮಿಸುತ್ತಾ ಇರುವಂತಹ ಸಮೀಕ್ಷೆದಾರರು ಮತ್ತು ಮೇಲ್ವಿಚಾರಕರಿಗೆ ರಾಜ್ಯ ಸರ್ಕಾರ ಇದೀಗ ಗುಡ್ ನ್ಯೂಸ್ ನೀಡಿದೆ. ಸಮೀಕ್ಷೆಗಾಗಿ ಗೌರವ ಧನವನ್ನ ನಿಗದಿಪಡಿಸಿ ಸರ್ಕಾರವು ಅಧೀಕೃತವಾಗಿ ಇದೀಗ ಆದೇಶವನ್ನು ಕೂಡ ಹೊರಡಿಸಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಕಾರ್ಯದರ್ಶಿಗಳು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರವನ್ನ ಬರೆದಿದ್ದಾರೆ. ಪತ್ರದಲ್ಲಿ ಆಯೋಗದಿಂದ ನಡೆಸಲಾಗ್ತ ಇರುವಂತಹ ಸಾಮಾಜಿಕ ಮತ್ತು … Read more

ಅಕ್ಟೋಬರ್ 21 ರವರೆಗೆ ಮಳೆ.! ಮಳೆ.! || 12 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | Rain Update

ಈಗಾಗಲೇ ಮುಂಗಾರು ಪ್ರವೇಶ ಮುಗಿದಿದ್ದರೂ ಸಹ ರಾಜ್ಯದಲ್ಲಿ ಈಗ ಹಿಂಗಾರು ಅವಧಿಯ ಮಳೆ ಆರಂಭಗೊಂಡಿದೆ. ಈಗಾಗಲೇ ರಾಜ್ಯದಲ್ಲಿ ಅಕ್ಟೋಬರ್ 15ರಂದು ಮುಂಗಾರು ಅವಧಿ ಮುಗಿದಿದೆ. ಇದೆ ಅಕ್ಟೋಬರ್ 16 ರಿಂದ ರಾಜ್ಯದಲ್ಲಿ ಹಿಂಗಾರು ಮಳೆ ಪ್ರವೇಶಿಸಿದೆ. ಮತ್ತೆ ಬಿಟ್ಟು ಬಿಡದೆ ಭಯಂಕರವಾಗಿ ಮಳೆ ಸುರಿಯಲಿದ್ದು, ಹವಾಮಾನ ಇಲಾಖೆಯಿಂದ 12 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ. ರಾಜ್ಯದಲ್ಲಿ ಇದೇ ಅಕ್ಟೋಬರ್ 21ರವರೆಗೆ ಬಿಟ್ಟುಬಿಡದೆ ಸತತವಾಗಿ ಮಿಂಚು ಗುಡುಗು ಭಯಂಕರ ರಬಸದಿಂದ ಬೀಸುವ ಗಾಳಿ ಸಹಿತ ಮಳೆ ಬೀಳಲಿದೆ. ಪ್ರತಿ … Read more

‘ಇಂಡಸ್ಟ್ರಿಗೆ ಎಲ್ಲಾ ಫ್ರೀ ಕೊಡ್ತಾರೆ..’ ಗೂಗಲ್‌ಗೆ ಆಂಧ್ರಪ್ರದೇಶ ನೀಡಿರುವ ಪ್ಯಾಕೇಜ್‌ ಆರ್ಥಿಕ ವಿಪತ್ತು ಎಂದ ಪ್ರಿಯಾಂಕ್‌ ಖರ್ಗೆ!

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ 15 ಬಿಲಿಯನ್ ಡಾಲರ್‌ಗಳ ಬೃಹತ್ AI ಡೇಟಾ ಸೆಂಟರ್ ಯೋಜನೆಯನ್ನು ಘೋಷಿಸಿರುವ ತಂತ್ರಜ್ಞಾನ ದೈತ್ಯ ಗೂಗಲ್‌ಗೆ ಆಂಧ್ರಪ್ರದೇಶದ ಪ್ರೋತ್ಸಾಹಕ ಪ್ಯಾಕೇಜ್‌ “ಆರ್ಥಿಕ ವಿಪತ್ತು” ಎಂದು ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕರ್ನಾಟಕವು ಗೂಗಲ್ ಯೋಜನೆಯನ್ನು ತಪ್ಪಿಸಿಕೊಂಡಿರುವುದಕ್ಕೆ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್‌ಗೆ ಪ್ರತಿಕ್ರಿಯಿಸುತ್ತಾ ಪ್ರಿಯಾಂಕ್ ಈ ವಿಷಯ ಹೇಳಿದರು. “ಆಂಧ್ರಪ್ರದೇಶವು (ಗೂಗಲ್) 22,000 ಕೋಟಿ ರೂ. ಮೌಲ್ಯದ ಪ್ರೋತ್ಸಾಹ ಧನ, ಭೂಮಿಗೆ 25% ಸಬ್ಸಿಡಿ, ನೀರಿನ ಶುಲ್ಕಕ್ಕೆ 25% … Read more

Canara Bank : ಕೆನರಾ ಬ್ಯಾಂಕ್ ನಲ್ಲಿ ಖಾತೆ ಇರುವ 60 ವರ್ಷದ ದಾಟಿದವರಿಗೆ ಗುಡ್ ನ್ಯೂಸ್

ದೇಶದ ಅತೀ ದೊಡ್ಡ ಸಾರ್ವಜನಿಕ ಬ್ಯಾಂಕುಗಳಲ್ಲಿ ಒಂದಾಗಿರುವ ಕೆನರಾ ಬ್ಯಾಂಕ್ ಈಗ ತನ್ನ ಎಲ್ಲಾ ಗ್ರಾಹಕರಿಗೆ ಸಿಹಿ ಸುದ್ದಿಯನ್ನು ಕೊಟ್ಟಿದೆ. ಸಾಮಾನ್ಯವಾಗಿ ಬ್ಯಾಂಕ್ ಖಾತೆಯನ್ನು ಹೊಂದಿರುವವರು ತಮ್ಮ ಬ್ಯಾಂಕ್ ಖಾತೆಯಲ್ಲಿ ಹಣವನ್ನ ಠೇವಣಿ ಇಡುತ್ತಾರೆ. ಅದೇ ರೀತಿಯಲ್ಲಿ ಯಾವುದೇ ಬ್ಯಾಂಕಿನಲ್ಲಿ ಉಳಿತಾಯ ಖಾತೆಯನ್ನು ಹೊಂದಿದ್ರೆ ನೀವು ಆ ಉಳಿತಾಯ ಖಾತೆಯ ಮೇಲೆ ಶೇಕಡ 3.25ರಷ್ಟು ಬಡ್ಡಿಯನ್ನ ಪಡೆದುಕೊಳ್ಳಬಹುದು. ಅಂದರೆ ಬ್ಯಾಂಕಿನ ಉಳಿತಾಯ ಖಾತೆಯಲ್ಲಿ ನೀವು ಇಟ್ಟ ಹಣಕ್ಕೆ ಶೇಕಡ 3.25ರಷ್ಟು ಬಡ್ಡಿಯನ್ನ ಪಡೆದುಕೊಳ್ಳಬಹುದು. ಆದರೆ ಬ್ಯಾಂಕಿನಲ್ಲಿ ಉಳಿತಾಯ … Read more

ವಿಷ್ಣುವರ್ಧನ್ ಜೊತೆ ನಟಿಸಿದ್ದ ಖ್ಯಾತ ನಟ ಇನ್ನಿಲ್ಲ.! ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟ

ಭಾರತೀಯ ಚಿತ್ರರಂಗಕ್ಕೆ ಇದೊಂದು ಆಘಾತಕಾರಿ ಸುದ್ದಿ ಅಂತ ಹೇಳಬಹುದು. ಕನ್ನಡ ಸೇರಿದಂತೆ ಹಲವು ಭಾಷೆಯ ಚಿತ್ರಗಳಲ್ಲಿ ನಟನೆಯನ್ನ ಮಾಡುವುದರ ಮೂಲಕ ಸಾಕಷ್ಟು ಜನಪ್ರಿಯತೆಯನ್ನು ಗಳಿಸಿಕೊಂಡಿದ್ದ ಖ್ಯಾತ ನಟ ಈ ಲೋಕವನ್ನ ತ್ಯಜಿಸಿದ್ದಾರೆ. ವಿಷ್ಣುವರ್ಧನ್ ಅವರ ಜೊತೆ ನಟನೆಯನ್ನ ಮಾಡಿದ್ದ ಖ್ಯಾತ ನಟ ಈ ಲೋಕವನ್ನ ತ್ಯಜಿಸಿದ್ದಾರೆ. ನೀವೆಲ್ಲರೂ ಕೂಡ ಡಾಕ್ಟರ್ ವಿಷ್ಣುವರ್ಧನ್ ಅವರ ವಿಷ್ಣುಸೇನಾ ಸಿನಿಮಾವನ್ನ ನೋಡೇ ಇರ್ತೀರಾ. ವಿಷ್ಣುವರ್ಧನ್ ಅವರ ವಿಷ್ಣುಸೇನಾ ಸಿನಿಮಾದಲ್ಲಿ ಡಿಸಿಪಿ ಸಮರ್ಜಿತ್ ಸಿಂಗ್ ಪಾತ್ರವನ್ನ ಬಾಲಿವುಡ್ನ ಖ್ಯಾತನಟ ಪಂಕಜ್ ಧೀರ್ ಅವರು … Read more

ರಾಜ್ಯದಲ್ಲಿ ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗಿಯಾದ ಸರ್ಕಾರಿ ನೌಕರರ ಅಮಾನತು ಎಂದ ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯದಲ್ಲಿ ಕೆಲವು ಸರ್ಕಾರಿ ನೌಕರರು ರಾಜಕೀಯ ಚಟುವಟಿಕೆಗಳಲ್ಲಿ, ವಿಶೇಷವಾಗಿ ಆರ್‌ಎಸ್‌ಎಸ್‌ನಂತಹ ಸಂಸ್ಥೆಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ನಿಯಮ ಉಲ್ಲಂಘಿಸಿದವರನ್ನು ತಕ್ಷಣವೇ ಅಮಾನತು ಮಾಡುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ರಾಜ್ಯದಲ್ಲಿ ಕರ್ನಾಟಕ ಸಿವಿಲ್ ಸರ್ವೀಸ್ ರೂಲ್ಸ್ ಜಾರಿಯಲ್ಲಿದೆ. ಸರ್ಕಾರಿ ನೌಕರರು ಹೆಚ್ಚು ರಾಜಕೀಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬಾರದು ಎಂದು ಸ್ಪಷ್ಟ ನಿಯಮವಿದೆ. ಆದರೂ ನಿನ್ನೆ ಮೊನ್ನೆ ಕೆಲವರು ಆರ್‌ಎಸ್‌ಎಸ್ ಫಂಕ್ಷನ್‌ಗಳಲ್ಲಿ ಭಾಷಣ … Read more