ಕೊನೆಗೂ ಕ್ಯಾನ್ಸರೇ ಗೆದ್ದುಬಿಡ್ತು… ಕ್ಯಾನ್ಸರ್ ಪೀಡಿತ 21ರ ಹರೆಯದ ಯುವಕನ ಕೊನೆಯ ಪೋಸ್ಟ್ ಭಾರೀ ವೈರಲ್

ಕ್ಯಾನ್ಸರ್ ಎಂಬ ಮಾರಕ ಕಾಯಿಲೆಗೆ ಪ್ರತಿ ವರ್ಷವೂ ದೇಶದಲ್ಲಿ ಲಕ್ಷಾಂತರ ಜನ ಸಾವನ್ನಪ್ಪುತ್ತಿದ್ದಾರೆ. ಕೆಲವರು ಇದರ ವಿರುದ್ಧ ಹೋರಾಡಿ ಗೆದ್ದು ಬಂದರೆ ಮತ್ತೆ ಕೆಲವರು ನೆನಪಾಗಿ ಉಳಿಯುತ್ತಾರೆ. ಎಳೆಯ ಮಕ್ಕಲಿಮದ ಹಿಡಿದು ಯುವಕರು ಮಧ್ಯವಯಸ್ಕರು ವೃದ್ಧರವರವೆಗೆ ಕ್ಯಾನ್ಸರ್‌ ಬಹುತೇಕ ಇಡೀ ಸಮುದಾಯ ಅನೇಕರನ್ನು ಕಾಡಿದೆ. ಈ ಮಾರಕ ಕಾಯಿಲೆಯ ನೋವು ಒಂದು ಕಡೆಯಾದರೆ ಈ ಕಾಯಿಲೆ ಬಂತಲ್ಲ ಎಂಬ ಮಾನಸಿಕ ದುಃಖ ಕುಗ್ಗುವಿಕೆ ಮನುಷ್ಯನನ್ನು ಮತ್ತಷ್ಟು ನರಳುವಂತೆ ಮಾಡುತ್ತದೆ. ಅದರಲ್ಲೂ ಇನ್ನಷ್ಟೇ ಜೀವನ ನೋಡಬೇಕಾದ ಮಕ್ಕಳು ಯುವ … Read more

ನನಗೂ ಮುಖ್ಯಮಂತ್ರಿ ಆಫರ್ ಇತ್ತು : ಡಿಸಿಎಂ ಡಿಕೆ ಶಿವಕುಮಾರ್ ಬಳಿಕ ಎಚ್ ಡಿ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ಸಮಿಶ್ರ ಸರ್ಕಾರ ಇದ್ದಾಗ ನನಗೆ ದೆಹಲಿ ಬಿಜೆಪಿ ನಾಯಕರಿಂದ ಕರೆ ಬಂದಿತ್ತು. ನೀವು ಜೈಲಿಗೆ ಹೋಗುತ್ತಿರೊ ಅಥವಾ ಡಿಸಿಎಂ ಆಗುತ್ತಿರೋ ಅಂದಾಗ ಪಕ್ಷ ನಿಷ್ಠೆ ಉಳ್ಳವನಾಗಿದ್ದರಿಂದ ನಾನು ಜೈಲಿಗೆ ಹೋದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ HD ಕುಮಾರಸ್ವಾಮಿ ನನಗೂ ಮುಖ್ಯಮಂತ್ರಿ ಆಫರ್ ಬಂದಿತ್ತು ಎಂದು ಸ್ಪೋಟಕ್ಕೆ ಹೇಳಿಕೆ ನೀಡಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಬಿಜೆಪಿಯಿಂದ ಡಿಸಿಎಂ ಆಫರ್ ಇತ್ತು ಎಂಬ ಡಿಕೆ ಶಿವಕುಮಾರ್ … Read more

ಜಾತಿಗಣತಿಗೆ ಮಾಹಿತಿ ನಿರಾಕರಿಸಿದ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿಗೆ, ಪ್ರದೀಪ್ ಈಶ್ವರ್ ಟೆಂಪಲ್ ಕೌಂಟರ್!

ರಾಜ್ಯದಲ್ಲಿ ಹಿಂದುಳಿದ ವರ್ಗದಿಂದ ಸಮೀಕ್ಷೆ ಮಾಡುತ್ತಾರೆಂದು ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಮಾಹಿತಿ ಕೊಡದೇ ವಾಪಸ್ ಕಳಿಸಿದ್ದಾರೆ. ಆದರೆ, ಇಲ್ಲಿ ಹಿಂದುಳಿದವರು ಸಮೀಕ್ಷೆ ಮಾಡುತ್ತಿದ್ದಾರೆಂದು ಮುಂದುವರೆದ, ಶ್ರೀಮಂತೆ ಸುಧಾ ಮೂರ್ತಿ ಅವರು ಮಾಹಿತಿ ಕೊಡಲು ನಿರಾಕರಿಸಿದ್ದಾರೆ. ಆದರೆ, ಮುಂದುವರೆದವರು ದೇವಸ್ಥಾನದಲ್ಲಿ ಪೂಜೆ ಮಾಡಿದರೂ, ನಾವು ಹಿಂದುಳಿದವರು ಅಲ್ಲಿಗೆ ಹೋಗಿ ಕೈ ಮುಗಿತೇವೆ ಅಲ್ವಾ? ಇವರು ಮಾಡಿದ್ದು ಸರಿಯಾಗಿಲ್ಲ ಎಂದು ಶಾಸಕ ಪ್ರದೀಪ್ ಈಶ್ವರ್ ಕಿಡಿಕಾರಿದರು. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುಧಾಮೂರ್ತಿ ಮೇಡಂ ಅವರ ಬಗ್ಗೆ … Read more

ದೀಪಾವಳಿಗೂ ಮುನ್ನ PF ಅಕೌಂಟ್ ಗೆ ಗುಡ್ ನ್ಯೂಸ್ | PF Account Rules

ನೀವು ಕೂಡ ಪಿಎಫ್ ಖಾತೆಯನ್ನ ಹೊಂದಿದ್ರೆ ಕೇಂದ್ರ ಸರ್ಕಾರದಿಂದ ನಿಮಗೊಂದು ಗುಡ್ ನ್ಯೂಸ್ ಬಂದಿದೆ. ಕೇಂದ್ರ ಸರ್ಕಾರ ಈಗ ಪಿಎಫ್ ಖಾತೆಯನ್ನ ಹೊಂದಿರುವ ಎಲ್ಲರಿಗೂ ಹೊಸ ಸೇವೆಯನ್ನ ಆರಂಭಿಸಿದೆ. ಈ ಮೂಲಕ ಕೇಂದ್ರ ಸರ್ಕಾರ ಪಿಎಫ್ ಖಾತೆ ಹೊಂದಿರುವವರಿಗೆ ಗುಡ್ ನ್ಯೂಸ್ ಕೊಟ್ಟಿದೆ.  ಕೇಂದ್ರ ಸರ್ಕಾರ ಈಗ ಪಿಎಫ್ ಖಾತೆಯ ಹಣವನ್ನ ಹಿಂಪಡೆಯುವಿಕೆಗೆ ಸಂಬಂಧಪಟ್ಟಂತೆ ದೇಶಾದ್ಯಂತ ಹೊಸ ಸೇವೆಯನ್ನ ಆರಂಭಿಸಿದೆ. ಇನ್ನು ಮುಂದೆ ಪಿಎಫ್ ಖಾತೆಯನ್ನು ಹೊಂದಿರುವವರು ತ್ವರಿತವಾಗಿ ತಮ್ಮ ಖಾತೆಯಲ್ಲಿರುವ ಹಣವನ್ನ ಹಿಂಪಡೆದುಕೊಳ್ಳಬಹುದು. ಈ ಹಿಂದೆ … Read more

ರಾಜ್ಯದ ಸರ್ಕಾರೀ ನೌಕರರಿಗೆ ನವೆಂಬರ್ 1 ರಿಂದ ಹೊಸ ರೂಲ್ಸ್ | ಹೊಸ ಆದೇಶ

ರಾಜ್ಯ ಸರ್ಕಾರ ಈಗ ಸರ್ಕಾರಿ ನೌಕರಿಯಲ್ಲಿರುವ ಪುರುಷ ಮತ್ತು ಮಹಿಳಾ ನೌಕರರಿಗೆ ಹೊಸ ನಿಯಮವನ್ನ ರಾಜ್ಯದಂತ ಜಾರಿಗೆ ತಂದಿದೆ. ಯಾವುದೇ ಸರ್ಕಾರಿ ನೌಕರಿಯ ಪ್ರಮೋಷನ್ಗೆ ಸಂಬಂಧಪಟ್ಟಂತೆ ಕರ್ನಾಟಕ ರಾಜ್ಯ ಸರ್ಕಾರ ಈಗ ರಾಜ್ಯಾಧ್ಯಂತ ಹೊಸ ನಿಯಮವನ್ನ ಜಾರಿಗೆ ತಂದಿದೆ. ಇನ್ನು ಮುಂದೆ ಸರ್ಕಾರಿ ನೌಕರರು ಪ್ರಮೋಷನ್ ಬೇಕಾದರೆ ಕಡ್ಡಾಯವಾಗಿ ಈ ಕೆಲಸವನ್ನ ಮಾಡಬೇಕು ಎಂದು ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ. ರಾಜ್ಯ ಸರ್ಕಾರ ಈಗ ಸರ್ಕಾರಿ ನೌಕರರ ಆಡಳಿತಾತ್ಮಕ ಕೌಶಲ್ಯ ಮತ್ತು ಭರ್ತಿ ಪ್ರಕ್ರಿಯೆಯಲ್ಲಿ ದಕ್ಷತೆಯನ್ನ ಜಾರಿಗೆ … Read more

SSLC Exam : ಈ ವರ್ಷದಿಂದ 33% ಅಂಕ ಪಡೆದರೆ SSLC ಪಾಸ್

ಇನ್ಮುಂದೆ ಎಸ್‌ಎಸ್‌ಎಲ್‌ಸಿಯಲ್ಲಿ (SSLC) 33% ಅಂಕ ಪಡೆದರೆ ಉತ್ತೀರ್ಣ (Pass) ಎಂದು ಘೋಷಿಸಲಾಗುವುದು. ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಸಕ್ತ ವರ್ಷದಿಂದ 33% ಅಂಕ ಪಡೆದರೆ ಎಸ್‌ಎಸ್‌ಎಲ್‌ಸಿ ಪಾಸ್‌ ಎಂದು ಘೋಷಿಸಲಾಗುವುದು. ಅಲ್ಲಿಗೆ 625ಕ್ಕೆ 206 ಅಂಕ ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣ ಆಗಲಿದ್ದಾರೆ. ಆಂತರಿಕ ಅಂಕ, ಬಾಹ್ಯ ಅಂಕ ಎರಡು ಸೇರಿ 33% … Read more

ವೈಟ್ ಬೋರ್ಡ್ ವಾಹನ ಇದ್ದವರಿಗೆ ಕೋರ್ಟ್ ಹೊಸ ಆದೇಶ | ವಾಹನ ಚಾಲಕರು, ಮಾಲೀಕರು ತಪ್ಪದೇ ಈ ನಿಯಮವನ್ನ ಪಾಲಿಸಿ

ವೈಟ್ ಬೋರ್ಡ್ ವಾಹನಗಳು ಅಂದರೆ ಖಾಸಗಿ ವಾಹನಗಳಿಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಈಗ ದೇಶಾದ್ಯಂತ ಕೆಲವು ಹೊಸ ನಿಯಮವನ್ನ ಜಾರಿಗೆ ತಂದಿದೆ. ರಸ್ತೆ ಅಪಘಾತಗಳನ್ನ ಕಡಿಮೆ ಮಾಡಲು ಹಾಗೂ ಸಂಚಾರ ನಿಯಮವನ್ನ ಇನ್ನಷ್ಟು ಕಠಿಣ ಮಾಡುವ ಉದ್ದೇಶದಿಂದ ಸುಪ್ರೀಂ ಕೋರ್ಟ್ ಈಗ ವೈಟ್ ಬೋರ್ಡ್ ವಾಹನಗಳಿಗೆ ಸಂಬಂಧಪಟ್ಟಂತೆ ಕೆಲವು ಹೊಸ ನಿಯಮವನ್ನ ಜಾರಿಗೆ ತಂದಿದೆ. PhonePe Loan: ಫೋನ್ ಪೇಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ … Read more

ಸರ್ಕಾರೀ ಜಾಗದಲ್ಲಿದ್ದವರಿಗೆ ಕೊನೆಗೂ ದೊಡ್ಡ ಗುಡ್ ನ್ಯೂಸ್ | Akrama Sakarama 2025

ಹಲವು ವರ್ಷಗಳಿಂದ ಸರ್ಕಾರಿ ಭೂಮಿಯನ್ನ ಬಳಕೆ ಮಾಡಿಕೊಳ್ಳುತ್ತಿರುವವರಿಗೆ ಈಗ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸಾಕಷ್ಟು ವರ್ಷಗಳಿಂದ ಸರ್ಕಾರಿ ಭೂಮಿಯಲ್ಲಿ ಸಾಗುವಳಿಯನ್ನ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆಯನ್ನು ಕೊಟ್ಟು ಅವರನ್ನ ಒಕ್ಕಲೆಬ್ಬಿಸಬಾರದು ಅಂತ ಈಗ ಸಾರ್ವಜನಿಕ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆಯನ್ನು ಕೊಟ್ಟಿದ್ದಾರೆ. ಸಾಕಷ್ಟು ವರ್ಷಗಳಿಂದ ಸರ್ಕಾರಿ ಭೂಮಿಯಲ್ಲಿ ಸಾಗುವಳಿಯನ್ನ ಮಾಡುತ್ತಿರುವ ರೈತರಿಗೆ ಯಾವುದೇ ಕಾರಣಕ್ಕೂ ನೋಟೀಸ್ … Read more

Gold Rate : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ದರ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹11,795/- ರೂಪಾಯಿ ಆಗಿದೆ. 10 ಗ್ರಾಂ ಗೆ ₹1,17,950/- ರೂಪಾಯಿ. 100 ಗ್ರಾಂ ಗೆ ₹11,79,500/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ … Read more

ಪಿಂಚಣಿ ಮೊತ್ತದಲ್ಲಿ 7500 ರೂ ಏರಿಕೆ, ದೀಪಾವಳಿ ಗುಡ್ ನ್ಯೂಸ್ | Senior Citizens Pension Hike

ಇಪಿಎಫ್ ಪಿಂಚಣಿದಾರರಿಗೆ ಇದೀಗ ಭಾರೀ ಶುಭ ಸುದ್ದಿ ಬಂದಿದೆ. ಹೌದು, ಪಿಂಚಣಿ ಶೀಘ್ರವೇ ಹೆಚ್ಚಳ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ದೇಶಾದ್ಯಂತ ಲಕ್ಷಾಂತರ ಇಪಿಎಸ್ ಪಿಂಚಣಿದಾರರು ದಶಕದಿಂದ ಎದುರು ನೋಡ್ತಾ ಇದ್ದಂತಹ ಕನಿಷ್ಠ ಪಿಂಚಣಿ ಹೆಚ್ಚಳದ ಬೇಡಿಕೆಗೆ ಕೊನೆಗೂ ಮನ್ನಣೆ ಸಿಗುವ ಸಾಧ್ಯತೆ ಕೂಡ ಇದೆ ಅಂತ ಹೇಳಲಾಗ್ತಾ ಇದೆ. ಪ್ರಸ್ತುತ 1000 ಇರುವ ಮಾಸಿಕ ಕನಿಷ್ಠ ಪಿಂಚಣಿ ಮೊತ್ತವನ್ನ 7000 ರವರೆಗೆ ವಿಸ್ತರಣೆ ಮಾಡುವ ಸಾಧ್ಯತೆ ಬಗ್ಗೆ ಕೇಂದ್ರ ಸರ್ಕಾರ ಮತ್ತು ಗಂಭೀರ ಚಿಂತನೆಯನ್ನ ನಡೆಸಿದೆ. … Read more