ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women

Business loan for women : ದೇಶದ ಮಹಿಳೆಯರನ್ನು ಸ್ವಾವಲಂಬಿ ಮತ್ತು ಸಬಲರನ್ನಾಗಿಸಲು ಸ್ತ್ರೀಶಕ್ತಿ ಯೋಜನೆಯಡಿ ಅತ್ಯಂತ ಕಡಿಮೆ ಬಡ್ಡಿದರದಲ್ಲಿ ಇಪ್ಪತೈದು ಲಕ್ಷಕ್ಕೂ ಹೆಚ್ಚು ಸಾಲವನ್ನು ನೀಡಲಾಗುತ್ತದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕೇಂದ್ರ ಸರ್ಕಾರದೊಂದಿಗೆ ಯೋಜನೆಯನ್ನು ಪ್ರಾರಂಭಿಸಲಾಗಿದ್ದು, ಇದರ ಮುಖ್ಯ ಉದ್ದೇಶ ಮಹಿಳೆಯರನ್ನು ಸ್ವಾವಲಂಬಿ ಮತ್ತು ಸಬಲರನ್ನಾಗಿ ಮಾಡುವುದು. ಇದರ ಮೂಲಕ ಮಹಿಳೆಯರು ಸ್ವಂತ ಉದ್ಯೋಗ ವ್ಯಾಪಾರ ಮಾಡಲು ಪ್ರೋತ್ಸಾಹಿಸಲಾಗುತ್ತದೆ. ಸ್ವಂತ ಉದ್ಯೋಗ ನಡೆಸುವ ಮಹಿಳೆಯರು ಈ ಯೋಜನೆಯಡಿ ಐದು ಲಕ್ಷದವರೆಗೆ ವ್ಯಾಪಾರ ಸಾಲವನ್ನು ತೆಗೆದುಕೊಂಡರೆ … Read more

Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ

Pension Scheme : ನಮಸ್ಕಾರ ಸ್ನೇಹಿತರೇ, ನಿವೃತ್ತಿಯ ನಂತರ ಆರ್ಥಿಕ ಭದ್ರತೆಗಾಗಿ ಸರಿಯಾದ ಯೋಜನೆಯನ್ನು ಆಯ್ಕೆ ಮಾಡುವುದು ಬಹಳ ಮುಖ್ಯ. ಈ ದಿಕ್ಕಿನಲ್ಲಿ, ಭಾರತ ಸರ್ಕಾರವು ಪ್ರಾರಂಭಿಸಿರುವ ಅಟಲ್ ಪಿಂಚಣಿ ಯೋಜನೆ (APY) ನಿವೃತ್ತಿಯ ನಂತರ ನಿಮಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಪರಿಣಾಮಕಾರಿ ಯೋಜನೆಯಾಗಿದೆ. ಇದನ್ನೂ ಕೂಡ ಓದಿ : Free Sewing Machine : ಉಚಿತ ‘ಹೊಲಿಗೆ ಯಂತ್ರ’ ಪಡೆಯಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.? ಅಸಂಘಟಿತ ವಲಯದ ಜನರನ್ನು ನಿವೃತ್ತಿಗಾಗಿ ಉಳಿಸಲು … Read more

ಅಮ್ಮ ಸತ್ತ ಮಗುವಿಗೆ ಆಸರೆಯಾಗದೇ, 3ನೇ ಮಹಡಿಯಿಂದ ತಳ್ಳಿದ ಮಲತಾಯಿ.! ಸಿಸಿಟಿವಿಯಿಂದ ಸಾವಿನ ರಹಸ್ಯ ಬಯಲು.!

ತಾಯಿಯ ಪ್ರೀತಿಯಿಂದ ವಂಚಿತಳಾದ ಪುಟ್ಟ ಬಾಲಕಿ, ತನ್ನ ಮಲತಾಯಿಯ ಕ್ರೂರ ಕೃತ್ಯಕ್ಕೆ ಬಲಿಯಾದ ದುರಂತ ಘಟನೆಯೊಂದು ಬೆಳಕಿಗೆ ಬಂದಿದೆ. ಕೇವಲ ಒಂದು ವಾರದಲ್ಲಿ ಸಿಸಿಟಿವಿ ದೃಶ್ಯಾವಳಿಯಿಂದ ಈ ಘೋರ ಅಪರಾಧದ ಸತ್ಯ ಬಯಲಾಗಿದೆ. ಪ್ರಕರಣದಲ್ಲಿ ಮಲತಾಯಿಯೇ ತನ್ನ 5 ವರ್ಷದ ಮಲಗಳನ್ನು ಮನೆಯ ಮೂರನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿರುವುದು ದೃಢಪಟ್ಟಿದೆ. ಮೃತ ಬಾಲಕಿ ಶಾನವಿ, ಕೇವಲ ಒಂದು ವರ್ಷದವಳಿದ್ದಾಗ ತನ್ನ ತಾಯಿಯನ್ನು ಕಳೆದುಕೊಂಡಿದ್ದಳು. ಆಕೆಯ ತಂದೆ, ಅಜ್ಜ ಮತ್ತು ಅಜ್ಜಿಯ ಪೋಷಣೆಯಲ್ಲಿ ಬೆಳೆಯುತ್ತಿದ್ದಳು. ಎರಡು ವರ್ಷಗಳ … Read more

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಮತ್ತೆರಡು ಜಾಗದಲ್ಲಿ SIT ಗೆ ಮೂಳೆಗಳು ಪತ್ತೆ.!

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸೌಜನ್ಯಾ ಮಾವ ವಿಠಲಗೌಡ ಹೇಳಿದ್ದ ಬಂಗ್ಲಗುಡ್ಡ ಪ್ರದೇಶದಲ್ಲಿ ಎಸ್‌ಐಟಿ(SIT) ನಡೆಸಿದ ಶೋಧ ಕಾರ್ಯಾಚರಣೆ ವೇಳೆ ರಾಶಿ ರಾಶಿ ಮಾನವನ ಮೂಳೆಗಳು ಪತ್ತೆಯಾಗಿದ್ದು, ಇದೀಗ ಮತ್ತಷ್ಟು ಮೂಳೆಗಳು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ನೇತ್ರಾವತಿ ನದಿ ತೀರದ ಬಂಗ್ಲಗುಡ್ಡದ ದಟ್ಟ ಅರಣ್ಯದೊಳಗೆ ಎಸ್ಐಟಿ(SIT) ಅಧಿಕಾರಿಗಳು ಮಹಜರು ನಡೆಸಿದ್ದು, ಬೆಳಿಗ್ಗೆ ನಡೆಸಿದ ಶೋಧದ ವೇಳೆ ಒಂದು ಸ್ಥಳದಲ್ಲಿ ಮಾನವನ ಹಲವು ಮೂಳೆಗಳು ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಎಸ್ ಐಟಿ ಅಧಿಕಾರಿಗಳು ಭೋಜನ ವಿರಾಮವನ್ನೂ ಪಡೆಯದೇ … Read more

ಕೇವಲ ಒಂದು ಶೋಗಾಗಿ ಬೆಡ್ ಮೇಲೆ ಪುರುಷನೊಂದಿಗೆ ಮಲಗುವಷ್ಟು ನಾನು ಚೀಪ್ ಅಲ್ಲ – 1.65 ಕೋಟಿ ರೂ ಬಿಗ್ ಬಾಸ್ ಆಫರ್ ತಿರಸ್ಕರಿಸಿದ್ದೇನೆ ಎಂದ ನಟಿ

ಎರಡು ತಿಂಗಳ ಹಿಂದೆ ಅಳುವ ವಿಡಿಯೋ ಮೂಲಕ ಸುದ್ದಿಯಾಗಿದ್ದ ಬಾಲಿವುಡ್ ನಟಿ ತನುಶ್ರೀ ದತ್ತಾ, ಕಳೆದ 11 ವರ್ಷಗಳಿಂದಲೂ ನನಗೆ ಬಿಗ್ ಬಾಸ್ ಆಫರ್ ಬಂದಿದೆ ಎಂದು ಇತ್ತೀಚಿನ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಈ ಬಾರಿ ಬಿಗ್‌ಬಾಸ್‌ಗಾಗಿ ರೂ. 1.65 ಕೋಟಿ ಆಫರ್ ಅನ್ನು ತಿರಸ್ಕರಿಸಿರುವುದಾಗಿ ಬಹಿರಂಗಪಡಿಸಿದ್ದಾರೆ. ಈ ನಿರಾಕರಣೆಗೆ ಕಾರಣ ತಿಳಿಸಿರುವ ತನುಶ್ರೀ, ಕೇವಲ ಒಂದು ರಿಯಾಲಿಟಿ ಶೋಗಾಗಿ ಒಂದೇ ಹಾಸಿಗೆ ಮೇಲೆ ವ್ಯಕ್ತಿಯೊಂದಿಗೆ ಮಲಗುವಷ್ಟು ನಾನು ಚೀಪ್ ಅಲ್ಲ ಎಂದಿದ್ದಾರೆ. ಬಾಲಿವುಡ್ ಥಿಕನಾಗೆ ನೀಡಿದ ಸಂದರ್ಶನದಲ್ಲಿ … Read more

Gold Rate Today : ಚಿನ್ನ ಖರೀದಿಗೆ ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,795/- ರೂಪಾಯಿ ಆಗಿದೆ. 10 ಗ್ರಾಂ ಗೆ ₹97,950/- ರೂಪಾಯಿ. 100 ಗ್ರಾಂ ಗೆ ₹9,79,500/- ರೂಪಾಯಿ ಆಗಿದೆ. ನಿನ್ನೆ ಇದೇ 22 … Read more

Gold Rate : ಇಳಿಕೆಯತ್ತ ಮುಖ ಮಾಡಿದ ಚಿನ್ನ.! ಇವತ್ತಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,795/- ರೂಪಾಯಿ ಆಗಿದೆ. 10 ಗ್ರಾಂ ಗೆ ₹97,950/- ರೂಪಾಯಿ. 100 ಗ್ರಾಂ ಗೆ ₹9,79,500/- ರೂಪಾಯಿ ಆಗಿದೆ. ನಿನ್ನೆ ಇದೇ 22 … Read more

Gold Rate Today : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.! ಹೆಣ್ಣುಮಕ್ಕಳ ಮುಖದಲ್ಲಿ ಮಂದಹಾಸ ಮೂಡುತ್ತಾ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,805/- ರೂಪಾಯಿ ಆಗಿದೆ. 10 ಗ್ರಾಂ ಗೆ ₹98,050/- ರೂಪಾಯಿ. 100 ಗ್ರಾಂ ಗೆ ₹9,80,500/- ರೂಪಾಯಿ ಆಗಿದೆ. ನಿನ್ನೆ ಇದೇ 22 … Read more

ಪತಿಯ ಬಂಧನ ಭೀತಿ : ಮಗುವಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆ – ಪೊಲೀಸರ ನೋಟಿಸ್, ಬೆದರಿಕೆಯಿಂದ ನೊಂದ ಮಹಿಳೆ

ಬ್ರಹ್ಮಾವರ: ಪತಿಯ ಬಂಧನ ಭೀತಿಯಿಂದ ಪತ್ನಿಯು ಒಂದೂವರೆ ವರ್ಷದ ಮಗುವನ್ನು ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಮಧ್ಯಾಹ್ನ ಹೆರಂಜೆ ಆರೂರಿನಲ್ಲಿ ಸಂಭವಿಸಿದೆ. ಸುಶ್ಮಿತಾ (23) ಮತ್ತು ಮಗು ಶ್ರೇಷ್ಠಾ(1.6) ಮೃತಪಟ್ಟವರು. ಮನೆಯ ಚಾವಡಿಯಲ್ಲಿ ಮೊದಲು ಮಗುವಿಗೆ ನೇಣು ಬಿಗಿದು ಅನಂತರ ಸಮೀಪದಲ್ಲೇ ತಾನೂ ನೇಣು ಬಿಗಿದುಕೊಂಡಿದ್ದಾರೆ. 16 ವರ್ಷಗಳ ಹಿಂದಿನ ಪ್ರಕರಣ: 16 ವರ್ಷಗಳ ಹಿಂದೆ ಪಕ್ಕದ ಮನೆಯವರೊಂದಿಗೆ ಗಲಾಟೆ ನಡೆದಿದ್ದು, ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳ … Read more

ಚಾಮುಂಡಿ ಬೆಟ್ಟ ಹಿಂದೂಗಳದ್ದು, ರಾಜಕೀಯಕ್ಕೆ ಚಾಮುಂಡಿ ತಾಯಿ ಹೆಸರು ಎಳೆದು ತಂದಿದ್ದು ಬೇಸರ ತರಿಸಿದೆ ಎಂದ ರಾಜಮಾತೆ ಪ್ರಮೋದಾದೇವಿ ಒಡೆಯರ್

ಮೈಸೂರು : ಚಾಮುಂಡಿ ಬೆಟ್ಟ ಹಿಂದೂಗಳ ಸ್ವತ್ತಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಬಗ್ಗೆ ಮೈಸೂರಿನಲ್ಲಿ ರಾಜಮಾತೆ ಪ್ರಮೋದಾದೇವಿ ಒಡೆಯರ್ (Pramoda Devi Wadiyar) ಪ್ರತಿಕ್ರಿಯಿಸಿದ್ದಾರೆ. ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು. ಚಾಮುಂಡಿ ಹಿಂದು ದೇವರು. ಯದುವಂಶಕ್ಕೆ ಮನೆ ದೇವರು. ಚಾಮುಂಡಿ ದೇವಿ ಯದುವಂಶಕ್ಕೆ ಧಾರ್ಮಿಕ ತಾಯಿ ಇದ್ದಂತೆ ಎಂದು ಸ್ಪಷ್ಟಪಡಿಸಿದ್ದಾರೆ. Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ! ದೇವಸ್ಥಾನದಲ್ಲಿ ಹಿಂದೂ ಧಾರ್ಮಿಕ ವಿಧಿವಿಧಾನದಿಂದ … Read more