ಕೊಡವ ಸಮುದಾಯದಿಂದ ನನಗಿಂತಲೂ ಮೊದಲು ಚಿತ್ರರಂಗಕ್ಕೆ ಬಂದಿದ್ದಾರೆ – ನಟಿ ಪ್ರೇಮ

ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಮೊದಲು ಬಂದಿದ್ದು ನಾನೇ ಎನ್ನುವ ನಟಿ ರಶ್ಮಿಕಾ ಮಂದಣ್ಣ ಹೇಳಿಕೆಗೆ ಹಿರಿಯ ನಟಿ ಪ್ರೇಮ ಪ್ರತಿಕ್ರಿಯಿಸಿದ್ದು, ಚಿತ್ರರಂಗಕ್ಕೆ ಕೊಡವ ಸಮುದಾಯದಿಂದ ನನಗಿಂತ ಮುಂಚೆ ಚಾಮರಾಜಪೇಟೆ ಮೂಲದ ಶಶಿಕಲಾ ಎಂಬುವವರು ಬಂದಿದ್ದರು. ಅವರು ಪೋಷಕ ಪಾತ್ರದಲ್ಲಿ ಮೊದಲು ಕಾಣಿಸಿಕೊಂಡಿದ್ದರು. ಅದಾದ ಬಳಿಕ ನಾನು ನಟಿಯಾಗಿ ಬಂದೆ. ನಂತರ ಕೊಡವ ಸಮುದಾಯದ ಹಲವಾರು ಜನರು ಚಿತ್ರರಂಗಕ್ಕೆ ಬಂದಿದ್ದಾರೆ ಎಂದು ಹೇಳಿದರು. ನಟಿ ರಶ್ಮಿಕಾ ಮಂದಣ್ಣ ಹೇಳಿಕೆ ಕುರಿತು ಮಾತನಾಡಲು ನಮ್ಮ ಕೊಡವ ಸಮುದಾಯವಿದೆ. ಅವರು ಚರ್ಚೆ … Read more

Gold Rate Today : ಮತ್ತೆ ಇಳಿಕೆ ಕಂಡ ಬಂಗಾರ ದರ.! ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?

Gold Price

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,049/- ರೂಪಾಯಿ ಆಗಿದೆ. 10 ಗ್ರಾಂ ಗೆ ₹90,490/- ರೂಪಾಯಿ. 100 ಗ್ರಾಂ ಗೆ ₹9,04,900/- ರೂಪಾಯಿ ಆಗಿದೆ. ನಿನ್ನೆ ಇದೇ 22 … Read more

ಮದುವೆಯಾಗದೇ ಅಮ್ಮನಾಗಲಿರುವ ಭಾವನಾ ರಾಮಣ್ಣ – ಶೀಘ್ರದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ.!

ನಟಿ ಭಾವನಾ ಅಮ್ಮನಾಗುತ್ತಿದ್ದಾರೆ. ಅವರೀಗ ಏಳು ತಿಂಗಳ ಗರ್ಭಿಣಿಯಾಗಿದ್ದು ಶೀಘ್ರದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡುತ್ತಿದ್ದಾರೆ. ಇದುವರೆಗೂ ಮದುವೆಯಾಗದ ಭಾವನಾ ಹೇಗೆ ಮಗು ಪಡೆದರು ಎಂದು ಆಶ್ಚರ್ಯವಾಗೋದು ನಿಜ. ಆದರೆ ಅವರು ಐವಿಎಫ್ ಮೂಲಕ ಮಗು ಪಡೆಯುತ್ತಿದ್ದು ತಮ್ಮ ಗರ್ಭದಲ್ಲೇ ಮಗುವನ್ನ ಹೆರುತ್ತಿರುವುದು ವಿಶೇಷ. ನಟಿಯಾಗಿ, ರಾಜಕಾರಣಿಯಾಗಿ ಗುರುತಿಸಿಕೊಂಡಿರುವ ಭಾವನಾ ಸಿಂಗಲ್ ಜೀವನ ನಡೆಸುತ್ತಿದ್ದಾರೆ. ಮುಂದುವರೆದ ವೈದ್ಯಕೀಯ ತಂತ್ರಜ್ಞಾನದಲ್ಲೀಗ ಪುರುಷನ ದೈಹಿಕ ಸಂಪರ್ಕ ಇಲ್ಲದೆ ಈಗ ತಾಯಿಯಾಗಬಹುದು. ಹಾಗೆಯೇ ಭಾವನಾ ತಾಯಿಯಾಗುತ್ತಿದ್ದು ಅವರಿಗೀಗ ವಯಸ್ಸು 40ರ ಆಸುಪಾಸು. … Read more

ಪಾರ್ವತಮ್ಮನವರಿಗೂ ಇಷ್ಟು ಧಿಮಾಕು ಇರ್ಲಿಲ್ಲ : ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಟ್ರೋಲ್ ಆಗಿದ್ದೇಕೆ.?

ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಈಗ ತಮ್ಮದೇ ಪ್ರೊಡಕ್ಷನ್ ಹೌಸ್ ಮಾಡಿ ಕೊತ್ತಲವಾಡಿ ಎಂಬ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಆದರೆ ಮಾಧ್ಯಮಗಳ ಜೊತೆ ಅವರು ಮಾತನಾಡುವ ಧಾಟಿ ನೋಡಿ ನೆಟ್ಟಿಗರು ಟ್ರೋಲ್ ಮಾಡಿದ್ದು ಪಾರ್ವತಮ್ಮನವಿರಗೂ ಇಷ್ಟು ಧಿಮಾಕು ಇರ್ಲಿಲ್ಲ ಎಂದಿದ್ದಾರೆ. ನಿನ್ನೆ ಡಾ ರಾಜ್ ಕುಮಾರ್ ಸಮಾಧಿಗೆ ಕೊತ್ತಲವಾಡಿ ಚಿತ್ರತಂಡ ನಮಿಸಿದೆ. ಈ ವೇಳೆ ಪುಷ್ಪ ಕೂಡಾ ಬಂದಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡುವಾಗ ಅವರು ರಫ್ ಆಗಿ ಮಾತನಾಡುತ್ತಿದ್ದರು. ಯಶ್ ಸಿನಿಮಾ ಬಗ್ಗೆ ಏನಂದ್ರು … Read more

“19 ಕೋಟಿ 25 ಲಕ್ಷ ರೂ. ಬಂದಿದ್ದರೂ ಕೊಡುತ್ತಿಲ್ಲ” : ಸಾವಿಗೆ ಕಾರಣ ಬರೆದಿಟ್ಟು ಹೋದ ದಾವಣಗೆರೆಯ ಶಶಿಕುಮಾರ!

ಆನ್ ಲೈನ್ ಗೇಮ್ ನಲ್ಲಿ ಸುಮಾರು 18 ಲಕ್ಷ ರೂಪಾಯಿ ಕಳೆದುಕೊಂಡು ಮಾನಸಿಕ ತೊಳಲಾಟಕ್ಕೆ ಸಿಲುಕಿದ್ದ 25 ವರ್ಷದ ಶಶಿಕುಮಾರ್ ಸಾವಿಗೆ ಕಾರಣವನ್ನೂ ಬಹಿರಂಗಪಡಿಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರದ ಸರಸ್ವತಿ ಬಡಾವಣೆಯ ಸರಸ್ವತಿ ನಗರದ ವಾಸಿಯಾದ ಶಶಿಕುಮಾರ್ ಸುಮಾರು 19 ಕೋಟಿ 25 ಲಕ್ಷದ 21,722 ರೂಪಾಯಿ ಆನ್ ಲೈನ್ ಗೇಮ್ ನಲ್ಲಿ ಬಂದಿದ್ದು, ವೆಬ್ ಸೈಟ್ ಮಾಲೀಕರಿಗೆ ಕೇಳಿದರೆ ವಾಪಸ್ ಕೊಡುವುದಿಲ್ಲ ಎಂದು ಹೇಳಿದ್ದಾರೆ. ನಾನು CROWN 246 ಎಂಬ ವೆಬ್ ಸೈಟ್ … Read more

ತಾನೇ ರಕ್ಷಿಸಿದ್ದ ನಾಯಿ ಕಚ್ಚಿ ಕಬಡ್ಡಿ ಆಟಗಾರ ಬ್ರಿಜೇಶ್ ಸೋಲಂಕಿ ಸಾವು – ಕೊನೆಯ ದಿನಗಳಲ್ಲಿ ನರಳಿ ನರಳಿ ಯಾತನೆ

ಉತ್ತರ ಪ್ರದೇಶದ ಆಟಗಾರನೊಬ್ಬ ನಾಯಿ ಕಡಿತದಿಂದ ‘ರೇಬೀಸ್’ ಗೆ ತುತ್ತಾಗಿ ಸಾವನ್ನಪ್ಪಿದ್ದಾನೆ. ಆಟಗಾರನ ನಿರ್ಲಕ್ಷ್ಯದಿಂದಾಗಿ ರೇಬೀಸ್ ಲಸಿಕೆ ಪಡೆಯಲಿಲ್ಲ. ಮೂರು ತಿಂಗಳ ಹಿಂದೆ, ನಾಯಿಯೊಂದು ಆಟಗಾರನಿಗೆ ಕಚ್ಚಿತ್ತು. ನಾಯಿ ಕಡಿತವನ್ನು ಸಣ್ಣ ಗಾಯವೆಂದು ಪರಿಗಣಿಸಿ ಬ್ರಿಜೇಶ್ ಸೋಲಂಕಿ ನಿರ್ಲಕ್ಷಿಸಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ಬ್ರಿಜೇಶ್ ಅವರ ವೀಡಿಯೊ ಕೂಡ ಕಾಣಿಸಿಕೊಂಡಿದ್ದು, ಅದರಲ್ಲಿ ಅವರು ರೇಬೀಸ್ ರೋಗದಿಂದ ನರಳುತ್ತಿರುವುದು ಕಂಡುಬಂದಿದೆ. ಕಬಡ್ಡಿ ಆಟಗಾರನ ತರಬೇತುದಾರ ಪ್ರವೀಣ್ ಕುಮಾರ್, ನಾಯಿ ಕಚ್ಚಿದ್ದನ್ನು ಬ್ರಿಜೇಶ್ ಸಾಮಾನ್ಯ ಗಾಯವೆಂದು ಪರಿಗಣಿಸಿದ್ದರು. ಕಚ್ಚಿದ ಗಾಯವು ಚಿಕ್ಕದಾಗಿತ್ತು. … Read more

Gold Rate Today : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,105/- ರೂಪಾಯಿ ಆಗಿದೆ. 10 ಗ್ರಾಂ ಗೆ ₹91,050/- ರೂಪಾಯಿ. 100 ಗ್ರಾಂ ಗೆ ₹9,10,500/- ರೂಪಾಯಿ ಆಗಿದೆ. ನಿನ್ನೆ ಇದೇ 22 … Read more

ಅಮ್ಮ ಬೇರೆ, ಮಗ ಬೇರೆ, ಅವನ ಅನಿಸಿಕೆ ನನಗೆ ಬೇಕಿಲ್ಲ : ಖಡಕ್ ಆಗಿ ಹೇಳಿದ ಯಶ್ ತಾಯಿ ಪುಷ್ಪ

ಯಶ್ ತಾಯಿ ಪುಷ್ಪ ಅವರು ‘ಕೊತ್ತಲವಾಡಿ’ ಸಿನಿಮಾ ನಿರ್ಮಾಣ ಮಾಡಿದ್ದು, ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಯಶ್ಗೆ ಸಿನಿಮಾ ತೋರಿಸಿ ಅಭಿಪ್ರಾಯ ಪಡೆಯುತ್ತೀರಾ ಎಂದು ಕೇಳಿದ್ದಕ್ಕೆ ಪುಷ್ಪ ಅವರು ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ. ‘ಯಶ್, ರಾಧಿಕಾ ಯಾರಿಗೂ ನಾನು ಸಿನಿಮಾ ತೋರಿಸಲ್ಲ. ಮಗ ಬೇರೆ, ಅಮ್ಮ ಬೇರೆ. ಮಗ ಎಂದಮಾತ್ರಕ್ಕೆ ನನ್ನ ಮಾತು ಕೇಳಬೇಕು ಅಂತ ಏನೂ ಇಲ್ಲ. ಅವನು ನನ್ನ ಸಿನಿಮಾ ನೋಡುತ್ತಾನೆ ಅಂತ ನಾನು ನಿರೀಕ್ಷಿಸಲ್ಲ. ಯಶ್ ನೋಡಿದ ತಕ್ಷಣ … Read more

ವಿಜಯ್‌ ರಾಘವೇಂದ್ರ ಜೊತೆ ಎರಡನೇ ಮದುವೆ ಬಗ್ಗೆ ಮೌನ ಮುರಿದ ಮೇಘನಾ ರಾಜ್.!

ಕನ್ನಡ, ಮಲಯಾಳಂ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ನಟಿ ಮೇಘನಾ ರಾಜ್‌ ಎರಡನೇ ಮದುವೆ ಬಗ್ಗೆ ಆಗಾಗ ಚರ್ಚೆಗಳು ನಡೆಯುತ್ತಲೇ ಇರುತ್ತವೆ. 2018ರಲ್ಲಿ ಚಿರಂಜೀವಿ ಅವರನ್ನು ಮೇಘನಾ ವರಿಸಿದ್ದರು. ಈ ಜೋಡಿಗೆ ಮುದ್ದಾದ ಮಗನಿದ್ದಾನೆ. ಆದ್ರೆ ವಿಧಿಯಾಟವೇ ಬೇರೆಯಿತ್ತು. 2020 ಜೂನ್ 7 ಭಾನುವಾರದಂನ ಚಿರು 39ನೇ ವಯಸ್ಸಿನಲ್ಲಿ ಜೀವ ಬಿಟ್ಟಿದ್ದರು. ನಟ ಚಿರಂಜೀವಿ ಸರ್ಜಾ ಅವರು ಅಕಾಲಿಕ ಮರಣ ಹೊಂದಿದ ನಂತರ ಕನ್ನಡ ನಟಿ ಮೇಘನಾ ರಾಜ್ ಅವರು ನೋವಿನಲ್ಲೇ ಜೀವನ ಸಾಗಿಸುತ್ತಿದ್ದಾರೆ. ಹೀಗಿರುವಾಗ ಮೇಘನಾ … Read more

Gold Rate : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.? ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್ ಇದೆಯಾ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,065/- ರೂಪಾಯಿ ಆಗಿದೆ. 10 ಗ್ರಾಂ ಗೆ ₹90,650/- ರೂಪಾಯಿ. 100 ಗ್ರಾಂ ಗೆ ₹9,06,500/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ … Read more