ಕಚೇರಿಗೆ ಬಾಡಿಗೆ ಬಿಟ್ಟಿದ್ದ ವಾಹನದ ಬಾಡಿಗೆ ಹಣ ನೀಡಲು ₹40,000 ಲಂಚಕ್ಕೆ ಬೇಡಿಕೆ ; ಕೆಎಎಸ್ ಅಧಿಕಾರಿ ಸೇರಿ ಇಬ್ಬರ ಬಂಧನ

ಕಚೇರಿಗೆ ಬಾಡಿಗೆ ಬಿಟ್ಡಿದ್ದ ವಾಹನದ ಬಾಡಿಗೆ ಹಣ ನೀಡಲು ₹40,000 ಲಂಚ ಪಡೆಯುವಾಗ ಇಲ್ಲಿನ ರಾಷ್ಟ್ರೀಯ ಹೆದ್ದಾರಿ -206 ರ ವಿಶೇಷ ಭೂಸ್ವಾಧೀನಾಧಿಕಾರಿಯೂ ಆದ ಹಿರಿಯ ಕೆಎಎಸ್ ಅಧಿಕಾರಿ ಸಿದ್ಧಲಿಂಗ ರೆಡ್ಡಿ ಹಾಗೂ ಮಧ್ಯವರ್ತಿ, ಹೊಳಲೂರು ಗ್ರಾಮ ಪಂಚಾಯ್ತಿ ಗ್ರಾಮ ಸಹಾಯಕ ರಾಜೇಶ್ ಶನಿವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಾಲ್ಲೂಕಿನ ಓತಿಘಟ್ಟ ಗ್ರಾಮದ ಚಾಲಕ ವಿ.ಕೇಶವಮೂರ್ತಿ ತಮ್ಮ ಮಾರುತಿ ಎರ್ಟಿಗಾ ಕಾರನ್ನು ರಾಷ್ಟ್ರೀಯ ಹೆದ್ದಾರಿ ಭೂಸ್ವಾಧೀನಾಧಿಕಾರಿ ಕಚೇರಿಗೆ ಕಳೆದ ಎರಡು ವರ್ಷಗಳಿಂದ ಬಾಡಿಗೆಗೆ ಬಿಟ್ಟಿದ್ದರು. ಪ್ರತೀ … Read more

ಬೆಳಗ್ಗೆ ಮಾಡುವ ಈ 5 ಸಣ್ಣ ತಪ್ಪು ನಿಮ್ಮ ಕಿಡ್ನಿಯನ್ನ ಪರ್ಮನೆಂಟ್ ಆಗಿ ಹಾಳು ಮಾಡುತ್ತೆ ಎಚ್ಚರ

ಪ್ರಪಂಚದಾದ್ಯಂತ ಸುಮಾರು 850 ಮಿಲಿಯನ್ ಜನರು ಕಿಡ್ನಿ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಹಲವಾರು ಸಂಶೋಧನೆಗಳು ತಿಳಿಸಿವೆ. ಇದಕ್ಕೆ ಕಾರಣ ನಮ್ಮ ಪ್ರತಿದಿನದ ಕೆಲವು ಸಣ್ಣ ಅಭ್ಯಾಸಗಳು. ಇವು ಕಿಡ್ನಿಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಆ ಅಭ್ಯಾಸಗಳ ಬಗ್ಗೆ ಈಗ ತಿಳಿಯೋಣ. ಶರೀರದ ಅತ್ಯಂತ ಪ್ರಮುಖ ಅಂಗಗಳಲ್ಲಿ ಕಿಡ್ನಿ ಕೂಡ ಒಂದು. ಕಿಡ್ನಿಗಳು ತ್ಯಾಜ್ಯಗಳನ್ನು ಶೋಧಿಸುವುದು, ರಕ್ತದೊತ್ತಡ ನಿಯಂತ್ರಿಸುವುದು ಮತ್ತು ದೇಹದಲ್ಲಿ ಲವಣಗಳ ಸಮತೋಲನವನ್ನು ಕಾಪಾಡುವಂತಹ ಪ್ರಮುಖ ಕೆಲಸಗಳನ್ನು … Read more

ಇವು ಸಿಕ್ರೆ ಬಿಡ್ಲೇಬೇಡಿ, ಅನೇಕಾನೇಕ ಪ್ರಯೋಜನಾ ; ನಿಮ್ಮ ಪ್ರದೇಶಗಳಲ್ಲಿ ಇದಕ್ಕೇನು ಹೆಸರಿದೆ.?

ಪ್ರಕೃತಿಯಲ್ಲಿ ಕಂಡುಬರುವ ಕೆಲವು ಅದ್ಭುತ ಸಸ್ಯಗಳು ಮತ್ತು ಅವುಗಳ ಹಣ್ಣುಗಳು ನಮಗೆ ತಿಳಿದಿಲ್ಲದ ಅನಂತ ಆರೋಗ್ಯ ಪ್ರಯೋಜನಗಳನ್ನ ಒದಗಿಸುತ್ತವೆ. ಇಂದು ನಾವು ಮಾತನಾಡಲಿರುವ ಹಣ್ಣುಗಳು ಅಂತಹ ವರ್ಗಕ್ಕೆ ಸೇರಿವೆ. ಅವುಗಳನ್ನ ವಿವಿಧ ಸ್ಥಳಗಳಲ್ಲಿ ವಿಭಿನ್ನವಾಗಿ ಕರೆಯಲಾಗುತ್ತದೆ. ಗುಪ್ಪಟ್ಟೆ ಗಿಡ, ರಸಭರಿ ಇನ್ನು ಇಂತಹ ಹಲವು ಹೆಸರುಗಳಿವೆ. ಒಂದು ಕಾಲದಲ್ಲಿ ಅವು ನಮ್ಮ ಮನೆಗಳ ಸುತ್ತಲೂ ವ್ಯಾಪಕವಾಗಿ ಕಂಡುಬಂದರೂ, ಇಂದು ಅವು ಬಹಳ ಅಪರೂಪ. ಅವುಗಳ ವಿಶೇಷ ಗುಣಗಳ ಬಗ್ಗೆ ಕೇಳಿದಾಗ, ಇದು ನಿಜವೋ ಸುಳ್ಳೋ ಎಂದು ಅನೇಕರಿಗೆ … Read more

ಮಾರುಕಟ್ಟೆಗೆ ಲಗ್ಗೆ ಇಟ್ಟ ಬಾಂಗ್ಲಾದೇಶಿ ‘ರೆಡ್ ಗೋಲ್ಡ್’ : ಅಕ್ಕಸಾಲಿಗರಿಗೂ ಪತ್ತೆ ಹಚ್ಚೋದು ಕಷ್ಟ.!

ಇಂದಿನ ದಿನಗಳಲ್ಲಿ ಬಂಗಾರದ ಬೆಲೆ ಗಗನಕ್ಕೇರುತ್ತಿದೆ. ಮದುವೆ ಇರಲಿ, ಹಬ್ಬವಿರಲಿ ಅಥವಾ ಹೂಡಿಕೆ ಇರಲಿ, ಪ್ರತಿಯೊಬ್ಬರಿಗೂ ಚಿನ್ನವೇ ಮೊದಲ ಆಯ್ಕೆ. ಆದರೆ ಅಸಲಿ ಚಿನ್ನದ ಬೆಲೆ ಏರುತ್ತಿದ್ದಂತೆ ಮಾರುಕಟ್ಟೆಯಲ್ಲಿ ನಕಲಿ ಚಿನ್ನದ ದಂಧೆಯೂ ಜೋರಾಗಿದೆ. ಕಡಿಮೆ ಬೆಲೆಗೆ ಚಿನ್ನ ಸಿಗುತ್ತದೆ ಎಂಬ ಆಸೆಗೆ ಬಿದ್ದು ಜನರು ದೊಡ್ಡ ಮಟ್ಟದ ವಂಚನೆಗೆ ಬಲಿಯಾಗುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ‘ಬಾಂಗ್ಲಾದೇಶಿ ರೆಡ್ ಗೋಲ್ಡ್’ ಅಥವಾ ‘ಅಕಾ ಸ್ಟೋನ್’ (Aka Stone) ಎಂಬ ಹೆಸರು ಭಾರಿ ಚರ್ಚೆಯಲ್ಲಿದೆ. ಕವಡೆ ಕಾಸಿನ ಬೆಲೆಗೆ … Read more

Arecanut Price : ಇಂದಿನ ಅಡಿಕೆ ಧಾರಣೆ – 15 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆಧಾರಣೆ – ಕರ್ನಾಟಕ ಮಾರುಕಟ್ಟೆ ಅಡಿಕೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಹಿರಿಯೂರು ಬೇರೆ ₹30,000 ₹30,000 ಮಂಗಳೂರು ಕೋಕಾ ₹37,000 ₹31,000 ಯಲ್ಲಾಪುರ ಅಪಿ ₹76,218 ₹76,218 ಶಿರಸಿ ಬಿಳೆಗೋಟು ₹44,199 ₹36,298 ಚಾಮರಾಜನಗರ ಸಿಪ್ಪೆಗೋಟು ₹13,000 ₹13,000 ಭದ್ರಾವತಿ ಚೂರು ₹8,000 ₹8,000 ಭದ್ರಾವತಿ ಬೇರೆ ₹17,500 ₹17,500 ಯಲ್ಲಾಪುರ ರಾಶಿ ₹61,800 ₹56,969 ಪುತ್ತೂರು ಕೋಕಾ ₹37,000 ₹29,300 ಬೆಳ್ತಂಗಡಿ ಹೊಸ ವೆರೈಟಿ ₹48,000 ₹32,000 ಕುಮಟಾ ಚಿಪ್ಪು ₹40,099 … Read more

ಬಜೆಟ್ ಬೆನ್ನಲ್ಲೇ ‘ಗದ್ದುಗೆ’ ಬದಲಾವಣೆ? : ಕೋಡಿಶ್ರೀಗಳ ಭವಿಷ್ಯ ನಿಜವಾಗುವ ಕಾಲ ಹತ್ತಿರ ಬಂತಾ?

ಕಳೆದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರಗಳನ್ನು ಸಿದ್ದರಾಮಯ್ಯ ಸರ್ಕಾರ ತೆಗೆದುಕೊಂಡಿತ್ತು. ಅದರಲ್ಲಿ ಪ್ರಮುಖವಾದದ್ದು 2026ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುವುದಕ್ಕೆ ಮಹೂರ್ತ ಫಿಕ್ಸ್ ಆಗಿರುವುದು. ಮಾರ್ಚ್ 6ರ ಶುಕ್ರವಾರ, ಮುಖ್ಯಮಂತ್ರಿಗಳು ಬಜೆಟ್ ಮಂಡಿಸಲಿದ್ದಾರೆ. ಈ ನಡುವೆ, ಕೋಡಿಮಠದ ಶ್ರೀಗಳು ನುಡಿದಿದ್ದ ಭವಿಷ್ಯವೂ ಕುತೂಹಲಕ್ಕೆ ಕಾರಣವಾಗಿದೆ. ಸಾಮಾನ್ಯವಾಗಿ ದೇಶ ಮತ್ತು ಜಾಗತಿಕವಾಗಿ ಯಾವುದೇ ವಿದ್ಯಮಾನಗಳು, ಅದು ರಾಜಕೀಯ, ನೈಸರ್ಗಿಕ ವಿಕೋಪ ಅಥವಾ ದುರಂತಗಳು ನಡೆದರೆ, ಅದಕ್ಕೆ ಕೋಡಿಶ್ರೀಗಳು ನುಡಿದ ಭವಿಷ್ಯವನ್ನು ತುಲನೆ ಮಾಡಲಾಗುತ್ತದೆ. ಈಗ, … Read more

30 ಲಕ್ಷದ ಚಿನ್ನಾಭರಣ ಧರಿಸಿ ಮಿಸ್ ಆಗಿದ್ದ ಮಹಿಳೆ ಇನಿಯನ ಮನೆಯಲ್ಲಿ; ಪತಿ ಗೆಳೆಯನೊಂದಿಗೆ ಅಕ್ರಮ ಸಂಬಂಧ!

ಮದುವೆಗೆಂದು ಬಂದು ನಿಗೂಢವಾಗಿ ಕಣ್ಮರೆಯಾಗಿದ್ದ ಮಹಿಳೆ, ಕೊಲೆ ಶಂಕೆ ಹುಟ್ಟಿಸಿದ್ದಳು. ಆದರೆ, ಪೊಲೀಸರ ತನಿಖೆಯಿಂದ ಆಕೆ ತನ್ನ ಪ್ರಿಯಕರನೊಂದಿಗೆ ಪರಾರಿಯಾಗಲು ನಾಟಕವಾಡಿದ್ದು, ಆತನ ಮನೆಯಲ್ಲಿ ಪತ್ತೆಯಾಗಿದ್ದಾಳೆ. ತನಿಖೆಯ ದಾರಿ ತಪ್ಪಿಸಲು ಕೆರೆಯ ಬಳಿ ತನ್ನ ವಸ್ತುಗಳನ್ನು ಬಿಟ್ಟು ಹೋಗಿದ್ದಳು. ಮದುವೆಗೆ ಬಂದು ನಿಗೂಢ ರೀತಿಯಲ್ಲಿ ಕಣ್ಮರೆಯಾಗಿದ್ದ ಮಹಿಳೆ ಪ್ರಿಯಕರನ ಮನೆಯಲ್ಲಿ ಪತ್ತೆಯಾಗಿದ್ದಾಳೆ. ಪೊಲೀಸರ ತನಿಖೆ ಮಾರ್ಗ ತಪ್ಪಿಸುವ ಉದ್ದೇಶದಿಂದ ಕೆರೆ ಬಳಿ ತನ್ನ ಬಟ್ಟೆಗಳನ್ನು ಬಿಟ್ಟು ಮಹಿಳೆ ಎಸ್ಕೇಪ್ ಆಗಿದ್ದಳು. ಇದೀಗ ಎಸ್ಕೇಪ್ ಹಿಂದೆ ಅಕ್ರಮ ಸಂಬಂಧವಿರೋದು … Read more

Horoscope Today : 15 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಈ ದಿನವು ಮಿಶ್ರಫಲವನ್ನು ತರಲಿದೆ ಎಂಬುದಾಗಿ ಗಣೇಶ ಹೇಳುತ್ತಾರೆ. ನಿಮ್ಮ ಕುಟುಂಬ ಸದಸ್ಯರೊಂದಿಗೆ ಸಂವಾದ ಮತ್ತು ಚರ್ಚೆಯಲ್ಲಿ ತೊಡಗಿಕೊಳ್ಳುವಿರಿ. ನಿಮ್ಮ ಮನೆಯ ಒಳಾಂಗಣ ವಿನ್ಯಾಸವನ್ನು ಬದಲಾಯಿಲು ಕಾರ್ಯದಲ್ಲಿ ನಿಮ್ಮ ದಿನದಲ್ಲಿ ಹೆಚ್ಚಿನ ಭಾಗ ಕಳೆಯಲಿದೆ. ಮೇಲಾಧಿಕಾರಿಗಳೊಂದಿಗೆ ಸಭೆ ಮತ್ತು ಚರ್ಚೆ ನಡೆಸುವ ಸಾಧ್ಯತೆಯಿದೆ. ಸರಕಾರದಿಂದ ಕೆಲವು ಪ್ರಯೋಜನಗಳು ಸಿಗುವ ಸಾಧ್ಯತೆಯಿದೆ. ಕಚೇರಿ ಸಂಬಂಧ ಪ್ರವಾಸ ತೆರಳಬಹುದು. ಕೆಲಸದಲ್ಲಿ ಹೊಣೆ ಹೆಚ್ಚಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಈ ದಿನವು ಉದ್ವೇಗದಿಂದ ಕೂಡಿರುತ್ತದೆ ಮತ್ತು ನೀವು ದಣಿವಾದಂತೆ ಕಂಡುಬರಬಹುದು. … Read more

ನಂದಿನಿ ಹಾಲು ಒಕ್ಕೂಟದಲ್ಲಿ ಖಾಲಿಯಿರುವ 194 ಹುದ್ದೆಗಳಿಗೆ ಅರ್ಜಿ ಆಹ್ವಾನ : 10ನೇ ತರಗತಿ ಪಾಸಾದವರಿಗೂ ಅವಕಾಶ

ಕರ್ನಾಟಕದಲ್ಲಿ ಸರ್ಕಾರಿ ಅಥವಾ ಸಹಕಾರಿ ವಲಯದಲ್ಲಿ ಉದ್ಯೋಗವನ್ನು ಎದುರು ನೋಡುತ್ತಿರುವ ಯುವಜನತೆಗೆ ಇಲ್ಲಿದೆ ಒಂದು ಸಿಹಿ ಸುದ್ದಿ. ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (KMF SHIMUL) ಖಾಲಿ ಇರುವ ಬರೋಬ್ಬರಿ 194 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಹತ್ತನೇ ತರಗತಿ ಪಾಸಾದವರಿಂದ ಹಿಡಿದು ಸ್ನಾತಕೋತ್ತರ ಪದವಿ ಪಡೆದವರವರೆಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಬಂಪರ್ ಕೊಡುಗೆಯಾಗಿದೆ. ಅರ್ಜಿ ಸಲ್ಲಿಸಲು … Read more

ಬೆಂಗಳೂರಿನಲ್ಲಿ ಪಾನಿಪುರಿ ಮಾರಿ, ಹಾಸನದಲ್ಲಿ ಡುಪ್ಲೆಕ್ಸ್‌ ಮನೆ ಕಟ್ಟಿದ್ರು : ಪಾನಿಪುರಿ ನಿಲಯವೆಂದೇ ನಾಮಕರಣ

ಬೆಂಗಳೂರು ಅಥವಾ ಮಹಾ ನಗರಗಳಲ್ಲಿ ಬಜ್ಜಿ, ಬೋಂಡ ಮಾರುವುದು, ಗೋಲಗಪ್ಪ, ಪಾನಿಪುರಿ ಮಾರುವುದನ್ನು ನೋಡಿ, ಸಣ್ಣ ವ್ಯಾಪಾರ ಅಂದುಕೊಳ್ಳಬೇಡಿ, ಇದರಲ್ಲೇ ಲಾಭ ಇರೋದು ಎನ್ನೋದಿಕ್ಕೆ ಶ್ರವಣಬೆಳಗೊಳದ ವ್ಯಕ್ತಿಯೋರ್ವರು ಉದಾಹರಣೆ ಆಗಿದ್ದಾರೆ. ನಿಜಕ್ಕೂ ಬೀದಿಬದಿಯಲ್ಲಿ ವ್ಯಾಪಾರ ಮಾಡುವುದು ಎಂದರೆ ಅದು ಕೇವಲ ಹೊಟ್ಟೆಪಾಡಲ್ಲ, ಅದೊಂದು ಅಘೋಷಿತ ‘ಸ್ಟಾರ್ಟ್‌ಅಪ್’ ಎಂದು ಹೇಳಬಹುದು. ಬೆಂಗಳೂರಿನಲ್ಲಿ ರಸ್ತೆಬದಿಯಲ್ಲಿ ಪಾನಿಪೂರಿ ಮಾರಿದ ವ್ಯಕ್ತಿಯೋರ್ವ, ಇಂದು ತಮ್ಮ ಊರಿನಲ್ಲಿ ಭವ್ಯವಾದ ಡುಪ್ಲೆಕ್ಸ್ ಮನೆ ನಿರ್ಮಾಣ ಮಾಡಿದ್ದಾರೆ. ಈ ಮನೆ ನೋಡಿ ಅನೇಕರು ಶಾಕ್‌ ಆಗಿದ್ದಾರೆ. ಈ … Read more