ಯಾರ ಮಾತು ಕೇಳಿ ಹಿಂದಿ ಭಾಷೆಯನ್ನು ತೆಗೆದ್ರಿ? : ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ
ಹಿಂದಿ ಪರೀಕ್ಷೆ ಕಡ್ಡಾಯವಲ್ಲ ಎಂಬ ಸರ್ಕಾರದ ನಿರ್ಧಾರದ ವಿಚಾರಕ್ಕೆ ಸಂಬಂಧಪಟ್ಟಂತೆ ಭಾಷೆ ಕಲಿಯುವಂತದ್ದು ಅದು ಹೇರಿಕೆ ಅಲ್ಲ. ಯಾರ ಮಾತು ಕೇಳಿ ಹಿಂದಿ ಭಾಷೆ ತೆಗೆದಿದ್ದೀರಿ ಎಂದು ಸರ್ಕಾರಕ್ಕೆ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಪ್ರಶ್ನೆ ಮಾಡಿದ್ದಾರೆ. ಮೊದಮೊದಲು ದೆಹಲಿಗೆ ಹೋದಾಗ ನನ್ನ ಭಾಷೆ ಕೇಳಿ ನಗುತ್ತಿದ್ದರು. ಯಾವ ಭಾಷೆ ಮಾತನಾಡುವುದು ನೀವು ಅಂತ ನಗುತ್ತಿದ್ದರು. ಹಿಂದಿ ಕಲಿಯುವುದರಿಂದ ಸಮಸ್ಯೆ ಏನಾಗುತ್ತದೆ? ರಾಜ್ಯ ಸರ್ಕಾರ ತ್ರೀ ಭಾಷಾ ನೀತಿಯ ಬಗ್ಗೆ ಗೊಂದಲ ಸೃಷ್ಟಿಸುತ್ತಿದೆ. ನಾವು ತ್ರೀ ಭಾಷಾ … Read more