ನಿನ್ನ ಮೇಲೆ ಅನುಮಾನಪಟ್ಟಿದ್ದಕ್ಕೆ ಕ್ಷಮಿಸು – ಜಿತೇಶ್ ಶರ್ಮಾಗೆ ಇಷ್ಟು ಮಂದಿ ಕ್ಷಮೆಯಾಚಿಸಿದ್ದೇಕೆ.?
ಮೇ 27 ನಡೆದ 18ನೇ ಆವೃತ್ತಿಯ ಐಪಿಎಲ್ನ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರುವ ಮೂಲಕ ಒಂದನೇ ಕ್ವಾಲಿಫಯರ್ಗೆ ಲಗ್ಗೆ ಇಟ್ಟಿತು. ಇಂದು ಚಂಡೀಗಢದಲ್ಲಿ ನಡೆಯಲಿರುವ ಒಂದನೇ ಕ್ವಾಲಿಫಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಗೆದ್ದರೆ ಮಾತ್ರ ಕ್ವಾಲಿಫಯರ್ಗೆ ಪ್ರವೇಶ ಎಂಬ ಮಹತ್ವದ ಅವಕಾಶಕ್ಕೆ ವೇದಿಕೆಯಾಗಿದ್ದ ಈ ಪಂದ್ಯದಲ್ಲಿ ಜಿತೇಶ್ ಶರ್ಮಾ 33 … Read more