ಪಂತ್ ಶತಕ ಬಾರಿಸುತ್ತಿದ್ದಂತೆ ಆರ್‌ಸಿಬಿ ಕೆಣಕಿದ್ದ ಸಿಎಸ್‌ಕೆ.! ಆರ್‌ಸಿಬಿ ಬ್ಯಾಟಿಂಗ್ ಕಂಡು ಫುಲ್ ಸೈಲೆಂಟ್ – ಗರಂ ಆದ ನೆಟ್ಟಿಗರು

ನಿನ್ನೆ ಏಕನ ಕ್ರೀಡಾಂಗಣದಲ್ಲಿ ನಡೆದ 18ನೇ ಐಪಿಎಲ್‌ನ ಲೀಗ್‌ ಹಂತದ ಕೊನೆಯ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ 6 ವಿಕೆಟ್‌ಗಳ ಗೆಲುವನ್ನು ದಾಖಲಿಸುವ ಮೂಲಕ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿ ಕ್ವಾಲಿಫಯರ್‌ 1ಗೆ ಕಾಲಿಟ್ಟಿದೆ. ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ಸೂಪರ್‌ ಜೈಂಟ್ಸ್‌ ರಿಷಭ್‌ ಪಂತ್‌ ಶತಕ ಹಾಗೂ ಮಾರ್ಷ್‌ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 227 ರನ್‌ ಕಲೆಹಾಕಿ ಆರ್‌ಸಿಬಿಗೆ 228 ರನ್‌ಗಳ … Read more

Gold Rate Today : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.? ಕರ್ನಾಟಕದಲ್ಲಿ ಎಷ್ಟಿದೆ ಇಂದಿನ ಚಿನ್ನದ ದರ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹8,935/- ರೂಪಾಯಿ ಆಗಿದೆ. 10 ಗ್ರಾಂ ಗೆ ₹89,350/- ರೂಪಾಯಿ. 100 ಗ್ರಾಂ ಗೆ ₹8,93,500/- ರೂಪಾಯಿ ಆಗಿದೆ. ನಿನ್ನೆ ಇದೇ 22 … Read more

‘ಇಂತಹ ಬೇವಕೂಫ್ ಜೋಕರ್ ಗಳು ಭಾರತದೊಂದಿಗೆ ಯುದ್ಧ ಮಾಡ್ತಾರಂತೆ.. ಹೇಗಿದೆ ನೋಡಿ’?: ಕುವೈತ್ ನಲ್ಲಿ ಒವೈಸಿಯಿಂದ ಪಾಕಿಸ್ತಾನ ಫುಲ್ ರೋಸ್ಟ್!

2019ರಲ್ಲಿ Operation Bunyan-un-Marsoos ಹೇಸರಿನಲ್ಲಿ ಚೀನಾ ನಡೆಸಿದ ಮಿಲಿಟರಿ ತರಬೇತಿ ಚಿತ್ರವನ್ನುತೋರಿಸಿ ಅದನ್ನು ಆಪರೇಷನ್ ಸಿಂಧೂರ ವಿರುದ್ಧ ಕಾರ್ಯಾಚರಣೆ ಎಂದು ಬಿಂಬಿಸಿದ್ದ ಪಾಕಿಸ್ತಾನಕ್ಕೆ AIMIM ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಖಡಕ್ ತಿರುಗೇಟು ನೀಡಿದ್ದು, ‘ಇಂತಹ ಬೇವಕೂಫ್ ಜೋಕರ್ ಗಳು ಭಾರತದೊಂದಿಗೆ ಯುದ್ಧ ಮಾಡ್ತಾರಂತೆ.. ಹೇಗಿದೆ ನೋಡಿ’? ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕಾಶ್ಮೀರದಲ್ಲಿ ನಡೆದ ಪಹಲ್ಗಾಮ್ ಉಗ್ರ ದಾಳಿ ಮತ್ತು ಬಳಿಕ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತು ಜಾಗತಿಕ ಸಮುದಾಯಕ್ಕೆ ಮಾಹಿತಿ ನೀಡುವ ನಿಟ್ಟಿನಲ್ಲಿ ಕುವೈತ್‌ನಲ್ಲಿರುವ … Read more

Gold Rate : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.? ಮತ್ತೆ ಇಳಿಕೆಯತ್ತ ಸಾಗುತ್ತಾ ಬಂಗಾರದ ದರ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.? ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹8,995/- ರೂಪಾಯಿ … Read more

Weather Today : ರಾಜ್ಯದಲ್ಲಿ ಮೇ 30 ರವರೆಗೂ ಭಾರೀ ಮಳೆ: ಕರಾವಳಿ ಸೇರಿ 5 ಜಿಲ್ಲೆಗಳಿಗೆ ರೆಡ್ ಅಲರ್ಟ್.! ಶಾಲೆ-ಕಾಲೇಜುಗಳಿಗೆ ರಜೆ.?

Weather Today : ಕರ್ನಾಟಕದಲ್ಲಿ ಮುಂಗಾರು ಮಳೆ ತೀವ್ರವಾಗಿದ್ದು, ವಾಯುಭಾರ ಕುಸಿತದಿಂದಾಗಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜಿಲ್ಲಾಡಳಿತವು ಅಪಾಯಗಳನ್ನು ತಡೆಗಟ್ಟಲು ಎನ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಿದೆ. ಮುಂಗಾರು ಮಳೆ ಅಬ್ಬರ ಹಾಗೂ ವಾಯುಭಾರ ಕುಸಿತದ ಹಿನ್ನೆಲೆ ಕರ್ನಾಟಕದಲ್ಲಿ ಭಾರಿ ಮಳೆ ಆರ್ಭಟಿಸುತ್ತಿದ್ದು, ನಿನ್ನೆ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅತ್ಯಂತ ಭಾರೀ … Read more

ಬೈಕ್ ಅಡ್ಡಗಟ್ಟಿದ ಟ್ರಾಫಿಕ್ ಪೊಲೀಸರು – ಆಯತಪ್ಪಿ ಬಿದ್ದು ತಾಯಿ ಮಡಿಲಲ್ಲೇ ಪ್ರಾಣಬಿಟ್ಟ ಮಗು

ಟ್ರಾಫಿಕ್ ಪೊಲೀಸರ ಯಡವಟ್ಟಿನಿಂದ ಮೂರುವರೆ ವರ್ಷದ ಮಗು ಪ್ರಾಣಬಿಟ್ಟ ದಾರುಣ ಘಟನೆ ಮಂಡ್ಯದ ಸ್ವರ್ಣಸಂದ್ರ ಬಳಿ ನಡೆದಿದೆ. ಮೃತ ಬಾಲಕಿಯನ್ನು ಮದ್ದೂರು ತಾಲೂಕಿನ ಗೊರವನಹಳ್ಳಿಯ ವಾಣಿ-ಅಶೋಕ್ ದಂಪತಿಯ ಪುತ್ರಿ ಹೃತೀಕ್ಷಾ ಎಂದು ಗುತಿಸಲಾಗಿದೆ. ಬಾಲಕಿಗೆ ನಾಯಿ ಕಚ್ಚಿದ್ದರಿಂದ ಆಸ್ಪತ್ರೆಗೆ ದಂಪತಿ ಕರೆದುಕೊಂಡು ಬರುತ್ತಿದ್ದರು. ಈ ವೇಳೆ, ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪೊಲೀಸರು ಹೆಲ್ಮೆಟ್ ತಪಾಸಣೆಗೆ ಬೈಕ್ ಅಡ್ಡಗಟ್ಟಿದ್ದಾರೆ. ಈ ವೇಳೆ ಬೈಕ್ ಆಯಾ ತಪ್ಪಿ ಬಿದ್ದು, ಮಗುವಿನ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ತೀವ್ರ ರಕ್ತಸ್ರವಾದಿಂದ ಮಗು … Read more

Subsidy Loan : ಕೇಂದ್ರ ಸರ್ಕಾರದ ಈ ಯೋಜನೆಯಡಿ ಸಿಗಲಿದೆ 5 ಲಕ್ಷದವರೆಗೆ ಬಡ್ಡಿರಹಿತ ಸಾಲ.! ಹೇಗೆ ಅರ್ಜಿ ಸಲ್ಲಿಸುವುದು.?

Subsidy Loan : ನಮಸ್ಕಾರ ಸ್ನೇಹಿತರೇ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮಹಿಳೆಯರಿಗೆ ವ್ಯವಹಾರಕ್ಕಾಗಿ 5 ಲಕ್ಷ ರೂ.ಗಳವರೆಗೆ ಸಾಲವನ್ನು ನೀಡುತ್ತದೆ. ಈ ಯೋಜನೆಯ ಲಾಭವನ್ನು ಪಡೆಯುವ ಮೂಲಕ ಮಹಿಳೆಯರು ತಮ್ಮ ವ್ಯವಹಾರವನ್ನು ಹೇಗೆ ಸ್ಥಾಪಿಸಬಹುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಲಖಪತಿ ದೀದಿ ಯೋಜನೆ :- ಕೇಂದ್ರ ಸರ್ಕಾರವು ದೇಶದ ನಾಗರಿಕರಿಗಾಗಿ ಅನೇಕ ಯೋಜನೆಗಳನ್ನು ನಡೆಸುತ್ತದೆ. ವಿವಿಧ ಜನರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಯೋಜನೆಗಳನ್ನು ತರುತ್ತದೆ. … Read more

Gold Rate Today : ಬಂಗಾರ ಖರೀದಿದಾರರಿಗೆ ಗುಡ್ ನ್ಯೂಸ್ ಇದೆಯಾ.? ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.? ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹8,950/- … Read more

RCB ಅಭಿಮಾನಿಗಳಿಗೆ ಬಿಗ್ ಶಾಕ್.! ಆರ್‌ಸಿಬಿ – ಎಲ್‌ಎಸ್‌ಜಿ ಪಂದ್ಯ ರದ್ದು ಸಾಧ್ಯತೆ.!

ಐಪಿಎಲ್ 2025 ರ 70 ನೇ ಪಂದ್ಯ ಆರ್‌ಸಿಬಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವೆ ಮೇ 27ರಂದು ನಡೆಯಲಿದೆ. ಈ ಹೈವೋಲ್ವೇಜ್ ಪಂದ್ಯದಲ್ಲಿ ಗೆಲುವು ಅನಿವಾರ್ಯತೆ ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಘಾತವೊಂದು ಎದುರಾಗಿದೆ. ಅದೇನು ಅಂತೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಈ ಸೀಸನ್ ಆರಂಭದಿಂದಲೂ ಬ್ಯಾಟಿಂಗ್‌, ಬೌಲಿಂಗ್ ವಿಭಾಗದಲ್ಲಿ ಉತ್ತಮ ಪ್ರದರ್ಶನ ತೋರುತ್ತಾ ಬಂದಿದ್ದು, ಪ್ಲೇ ಆಪ್‌ ಸಹ ಪ್ರವೇಶ ಮಾಡಿದೆ. ಇದೀಗ ಅಗ್ರ ಎರಡು … Read more

Gold Rate Today : ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ನೀಡಿತಾ ಚಿನ್ನ.! ಇಂದಿನ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.? ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹8,940/- … Read more