Gold Rate Today : ಗೋಲ್ಡ್ ಬೆಲೆಯಲ್ಲಿ ಮತ್ತೆ ಭಾರೀ ಏರಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ನಿಖರ ಬೆಲೆ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.? ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹8,720/- … Read more

ಪಡಿತರ ಚೀಟಿದಾರರ ಗಮನಕ್ಕೆ : ಮೇ 21ರಿಂದ ಜಾರಿಗೆ ಬರಲಿವೆ ಹೊಸ ನಿಯಮಗಳು – ಪಡಿತರ ಚೀಟಿ ರದ್ದು.!

2025 ರಲ್ಲಿ ಭಾರತ ಸರ್ಕಾರ ಪಡಿತರ ಚೀಟಿಗೆ ಸಂಬಂಧಿಸಿದ ನಿಯಮಗಳಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿದೆ. ಈ ಬಾರಿ ಸರ್ಕಾರದ ಮುಖ್ಯ ಉದ್ದೇಶವೆಂದರೆ ಉಚಿತ ಪಡಿತರವನ್ನು ನಿಜವಾಗಿಯೂ ಪಡೆಯಲು ಅರ್ಹರಾಗಿರುವ ಜನರಿಗೆ ಮಾತ್ರ ನೀಡಬೇಕು. ಕಳೆದ ಕೆಲವು ವರ್ಷಗಳಲ್ಲಿ, ಆರ್ಥಿಕ ಸ್ಥಿತಿ ಸದೃಢವಾಗಿರುವ ಅನೇಕ ಜನರು ಸಹ ಈ ಯೋಜನೆಯ ಲಾಭಪಡೆಯುತ್ತಿರುವುದು ಕಂಡುಬಂದಿದೆ. ಈ ಕಾರಣಕ್ಕಾಗಿ, ಸರ್ಕಾರವು ಹೊಸ ನಿಯಮಗಳನ್ನು ಜಾರಿಗೆ ತಂದಿದ್ದು, ಇದು ಮೇ 21, 2025 ರಿಂದ ಇಡೀ ದೇಶದಲ್ಲಿ ಜಾರಿಗೆ ಬರಲಿದೆ. ಈ ಬದಲಾವಣೆಗಳ … Read more

ಕನ್ನಡಿಗರಿಗೆ ಹೊಟೇಲ್‌ ಬೋರ್ಡ್‌ನಲ್ಲಿ ಕೆಟ್ಟಪದ ಬಳಸಿ ನಿಂದನೆ : ಹೊಟೇಲ್ ಮ್ಯಾನೇಜರ್, ಸಿಬ್ಬಂದಿಯನ್ನು ಬೈಟ್ ರೇ.. ಎಂದು ಜೀಪ್‌ ಹತ್ತಿಸಿದ ಪೊಲೀಸರು

ನಗರದ ಕೋರಮಂಗಲದ ಜಿಎಸ್ ಸೂಟ್ಸ್ ಹೊಟೇಲ್‌ನ ಎಲ್‌ಇಡಿ ಬೋರ್ಡ್‌ನಲ್ಲಿ ಕನ್ನಡಿಗರಿಗೆ ಅತಿಕೆಟ್ಟ ಪದಗಳನ್ನು ಬಳಸಿ ನಿಂದನೆ ಮಾಡಲಾಗಿತ್ತು. ಹೀಗೆ ಸಾರ್ವಜನಿಕವಾಗಿ ಬೆಂಗಳೂರಿನಲ್ಲಿ ಕನ್ನಡಿಗರಿಗೆ ನಿಂದನೆ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಕನ್ನಡಿಗರು ಹೊಟೇಲ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್‌ ಎಕ್ಸ್‌ ಖಾತೆಯನ್ನು ಉಲ್ಲೇಖಿಸಿ ದೂರಿದ್ದರು. ಅದರಂತೆ ಇದೀಗ ಪೊಲೀಸರು ಜಿಎಸ್‌ ಸೂಟ್ಸ್‌ ಹೊಟೇಲ್‌ಗೆ ಆಗಮಿಸಿ ಮ್ಯಾನೇಜರ್‌ ಹಾಗೂ ಸಿಬ್ಬಂದಿಯನ್ನು ಬಂಧಿಸಿ ಕರೆದೊಯ್ದಿದ್ದಾರೆ. ಇನ್ನು ಸಿಬ್ಬಂದಿಯನ್ನು ಕಾರು ಹತ್ತಿಸುವ ಸಂದರ್ಭದಲ್ಲಿ … Read more

RCB ಅಭಿಮಾನಿಗಳ ಅಭಿಮಾನ ನೋಡಿ ಭಾವುಕರಾದ ವಿರಾಟ್ ಕೊಹ್ಲಿ – ಗ್ಯಾಲರಿ ಪೂರ್ತಿ ವೈಟ್ ಜೆರ್ಸಿ

ಇಂಡಿಯನ್ ಪ್ರೀಮಿಯರ್ ಲೀಗ್ ನ ( ಐಪಿಎಲ್ 2025) 58ನೇ ಪಂದ್ಯವು ಮಳೆಯ ಕಾರಣ ರದ್ದಾಗಿದೆ. ಈ ರದ್ದಾಗುವಿಕೆಯೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ತಲಾ ಒಂದೊಂದು ಅಂಕಗಳನ್ನು ಹಂಚಿಕೊಂಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೆಂಪು ಕೋಟೆ ಶನಿವಾರ ಸಂಪೂರ್ಣ ಶ್ವೇತಮಯವಾಗಿತ್ತು. ಹೀಗೆ  ಚಿನ್ನಸ್ವಾಮಿ ಸ್ಟೇಡಿಯಂ ಅನ್ನು ಶ್ವೇತಮಯವಾಗಿಸಿದ್ದು ವಿರಾಟ್ ಕೊಹ್ಲಿಯ ಅಭಿಮಾನಿಗಳು. ತಮ್ಮ ನೆಚ್ಚಿನ ಆಟಗಾರನಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಗೌರವಯುತ ವಿದಾಯ ಸಿಕ್ಕಿಲ್ಲ ಎಂಬ ಕಾರಣಕ್ಕೆ, ಅಭಿಮಾನಿಗಳು ವೈಟ್ … Read more

ತಾಳಿ ಕಟ್ಟಿ 20 ನಿಮಿಷಕ್ಕೆ ಹೃದಯಾಘಾತದಿಂದ ವರ ಸಾವು, ಸೂತಕದ ಮನೆಯಾದ ಮದುವೆ ಮಂಟಪ!

ಆತ ಹಲವು ಕನಸು ಕಂಡು ಮದುವೆ ಮಂಟಪವೇರಿದ್ದ. ಮದುಮಗಳನ್ನು ಕಂಡು ಖುಷಿಯಿಂದಲೇ ಆತ ತಾಳಿ ಕಟ್ಟಿದ್ದ. ಇಡೀ ನಂದೀಕೇಶ್ವರ ಕಲ್ಯಾಣ ಮಂಟಪದಲ್ಲಿ ಎರಡು ಕುಟುಂಬದವರ ಸಂಭ್ರಮವೋ ಸಂಭ್ರಮ. ಆದರೆ, ಈ ಸಂಭ್ರಮ ಬಹಳ ಕಾಲ ಉಳಿಯಲೇ ಇಲ್ಲ. ತಾಳಿ ಕಟ್ಟಿ ಕೇವಲ 20 ನಿಮಿಷಗಳಾಗಿ ಇತರ ವಿಧಿವಿಧಾನಗಳು ನಡೆಯುತ್ತಿದ್ದವಷ್ಟೇ. ಈ ವೇಳೆ ವರನಿಗೆ ಹೃದಯಾಘಾತವಾಗಿದೆ. ಅಲ್ಲಿಯೇ ಕುಸಿದು ಬಿದ್ದಿ ಸಾವು ಕಂಡಿದ್ದಾನೆ. ಇದೆಲ್ಲವೂ ಎರಡೂ ಕುಟುಂಬಗಳು ಹಾಗೂ ಆಪ್ತರ ಸಮ್ಮುಖದಲ್ಲೇ ಆಗಿದೆ. ಒಂದೇ ಕ್ಷಣದಲ್ಲಿ ಮದುವೆ ಮನೆ … Read more

Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಭಾರೀ ಏರಿಕೆ ಕಂಡಿತಾ.? ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.? ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹8,720/- … Read more

ಪ್ರೀತಿಸಿ ಮದುವೆಯಾದ ಹಿಂದೂ ಯುವಕ-ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ – ಧರ್ಮ ಮೀರಿದ ಪ್ರೇಮವಿವಾಹ

ಪ್ರೀತಿ ಕುರುಡು ಎನ್ನುವ ಹಾಗೆ ಜಾತಿ, ಧರ್ಮ, ಸಾಮಾಜಿಕ ಹಾಗೂ ಧಾರ್ಮಿಕ ಕಟ್ಟಲೆಗಳನ್ನು ಮೀರಿದ ಜೋಡಿಯೊಂದು ಪ್ರೇಮ ವಿವಾಹವಾಗಿತ್ತು. ಎದುರು ಬದುರು ಮನೆಯ ಮಸ್ಲಿಂ ಯುವತಿ ಹಾಗೂ ಹಿಂದೂ ಯುವಕ ತಮ್ಮ-ತಮ್ಮ ಧರ್ಮ, ಜಾತಿಗೆ ತಿಲಾಂಜಲಿ ಇಟ್ಟು ಪೋಷಕರ ವಿರೋಧದ ನಡುವೆಯೇ ಸಪ್ತಪದಿ ತುಳಿದಿತ್ತು. ಆದ್ರೆ, ಈ ಪ್ರೇಮ ವಿವಾಹ ಎರಡೇ ವಾರಕ್ಕೆ ಮುರಿದು ಬಿದ್ದಿದ್ದು, ಪ್ರಿಯಕರನನ್ನು ನಡು ನೀರಿನಲ್ಲೇ ಬಿಟ್ಟು ಹೋಗಿದ್ದಳು. ಈ ಪ್ರಕರಣ ಬೆನ್ನಲ್ಲೇ ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಅಂತರ್ ಧರ್ಮೀಯ ವಿವಾಹ ನಡೆದಿದ್ದು, ಪೋಷಕರ … Read more

ವಿರಾಟ್ ಕೊಹ್ಲಿ ನೋಡಲು ಕಾಯುತ್ತಿರುವ ಆರ್‌ಸಿಬಿ ಫ್ಯಾನ್ಸ್‌ಗೆ ವರುಣನ ಆತಂಕ! ಬೆಂಗಳೂರಿನಲ್ಲಿ ಇಂದು ಬಿರುಸಿನ ಮಳೆ ಸಾಧ್ಯತೆ.!

ಕ್ರಿಕೆಟ್ ದಂತಕಥೆ, ಟೀಮ್ ಇಂಡಿಯಾ ದಿಗ್ಗಜ ಬ್ಯಾಟರ್, ‘ದಾಖಲೆಗಳ ಸರದಾರ’, ‘ರನ್ ಮಷಿನ್’, ‘ಕಿಂಗ್’ ಎಂದೆಲ್ಲ ಕ್ರಿಕೆಟ್ ವಲಯದಿಂದ ಕರೆಯಲ್ಪಡುವ ಏಕೈಕ ಆಟಗಾರ ಯಾರಾದರೂ ಇದ್ದರೆ ಅದು ವಿರಾಟ್ ಕೊಹ್ಲಿ ಮಾತ್ರ. ತಮ್ಮ ಬ್ಯಾಟ್‌ನಿಂದ ಕೇವಲ ರನ್‌ಗಳ ಹೊಳೆ ಹರಿಸುವುದು ಮಾತ್ರವಲ್ಲದೇ ಆಟದ ವೈಖರಿಯನ್ನು ಮತ್ತೊಂದು ದಿಕ್ಕಿಗೆ ಕೊಂಡೊಯ್ಯುವುದು ಕೊಹ್ಲಿ ವಿಶೇಷತೆ. ಹುರುಪಿನಿಂದ, ಚೀರಾಟದಿಂದ ಎದುರಾಳಿಯನ್ನು ಆಟದಲ್ಲಿ ಕೆಣಕುವ ವಿರಾಟ್, ಪ್ರತಿಕ್ರಿಯೆಗಳಿಗೆ ತಕ್ಕಂತ ಅದ್ಭುತ ಹಾಗೂ ರಣರೋಚಕ ಪ್ರದರ್ಶನವನ್ನೇ ನೀಡುತ್ತಾರೆ. ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ ಕೊಹ್ಲಿಗೆ … Read more

ಯುವಕನ ಹಿಂದೆ ಬಿದ್ದು ಹೆಣವಾದ ಮೂರು ಮಕ್ಕಳ ತಾಯಿ : ಲವ್ವಿಡವ್ವಿ ಕೊಲೆಯಲ್ಲಿ ಅಂತ್ಯ – ಕೊಲೆ ಕಹಾನಿ ಬಯಲಿಗೆ

ಗದಗ ಜಿಲ್ಲೆಯ ಲಕ್ಷ್ಮೀಶ್ವರ ತಾಲೂಕಿನ ಸೂರಣಗಿ ಗ್ರಾಮದ ಬಳಿ ಅನಾಮಧೇಯ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಹಿಳೆಯ ಮೊಬೈಲ್ ಕಾಲ್ ಬೆನ್ನಟ್ಟಿದ ಪೊಲೀಸರೇ ಬಿಗ್ ಶಾಕ್ ಆಗಿದ್ದಾರೆ. ಇನ್ನು ಸಹಜ ಸಾವು ಎಂದುಕೊಂಡ ಕುಟುಂಬಸ್ಥರು ಸಹ ಈಗ ಕಂಗಾಲಾಗಿದ್ದಾರೆ. ಏಪ್ರಿಲ್ 23ರಂದು ಲಕ್ಷ್ಮೀ ಇಂಗಳಗಿ ಮಹಿಳೆ ಮೃತದೇಹ ಪತ್ತೆಯಾಗಿತ್ತು. ಈ ಪ್ರಕರಣದ ಬೆನ್ನತ್ತಿದ ಪೊಲೀಸರು, ಮೊಬೈಲ್ ಕರೆಗಳ ಹಿಸ್ಟರಿ ಜಾಲಾಡಿದಾಗ ಕೊಲೆಯ ಹಿಂದೆ ಪ್ರೇಮ ಕಥೆಯ ವಾಸನೆ ಬಂದಿದೆ. ಲಕ್ಷ್ಮೇಶ್ವರ ಸಿಪಿಐ ನಾಗರಾಜ್ … Read more

ರನ್ ಮೆಷಿನ್ ವಿರಾಟ್ ಕೊಹ್ಲಿ ‘SSLC’ ಮಾರ್ಕ್ಸ್ ಕಾರ್ಡ್ ವೈರಲ್..! ಪಡೆದ ಅಂಕ ಎಷ್ಟು ಗೊತ್ತಾ..?

ಟೀಮ್ ಇಂಡಿಯಾದ ಚೇಸ್ ಮಾಸ್ಟರ್, ದಾಖಲೆಗಳ ಸರದಾರ ಹಾಗೂ ರನ್ ಮೆಷಿನ್ ಎಂದೇ ಖ್ಯಾತಿ ಪಡೆದಿರುವ ಮಾಜಿ ನಾಯಕ ವಿರಾಟ್ ಕೊಹ್ಲಿಯ 10 ನೇ ತರಗತಿಯ ಅಂಕಪಟ್ಟಿ ವೈರಲ್ ಆಗಿದ್ದು, ಅಭಿಮಾನಿಗಳ ಗಮನ ಸೆಳೆದಿದೆ. ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಸೋಮವಾರ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುವ ನಿರ್ಧಾರವನ್ನು ಪ್ರಕಟಿಸಿದರು. ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿದಾಗಿನಿಂದ ಅವರ 10 ನೇ ತರಗತಿಯ ಅಂಕಪಟ್ಟಿ ವೈರಲ್ ಆಗುತ್ತಿದೆ. ಕೊಹ್ಲಿ ನವದೆಹಲಿಯ ಪಶ್ಚಿಮ ವಿಹಾರ್‌ನಲ್ಲಿರುವ ಸೇವಿಯರ್ ಕಾನ್ವೆಂಟ್ … Read more