RSSನ ಚಿಂತನಾ ಕ್ರಮಗಳಿಂದಲೇ ಇಂತಹ ಮೂರ್ಖತನಗಳು ಸೃಷ್ಟಿಯಾಗುತ್ತಿವೆ : ಸಚಿವ ಪ್ರಿಯಾಂಕ್ ಖರ್ಗೆ
ನಾನು 10 ವರ್ಷ ಪ್ರಧಾನಿಯಾದರೆ, ಭಾರತದಲ್ಲಿರುವ ಮೀಸಲಾತಿಯನ್ನು ತೆಗೆದು, ಬೇರೆ ದೇಶದವರು ಬಂದು ನಮಗೂ ಭಾರತೀಯ ಪೌರತ್ವ ನೀಡಿ ಎನ್ನುವಂತೆ ಮಾಡುತ್ತೇನೆ ಎಂದು ಓರ್ವ ಬಿಜೆಪಿ ಕಾರ್ಯಕರ್ತ ವೀಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾನೆ. ಈ ವ್ಯಕ್ತಿಯ ಈ ವೀಡಿಯೋದಲ್ಲಿ ನನಗೆ 10 ವರ್ಷಗಳ ಕಾಲ ಪ್ರಧಾನಿಯಾಗುವ ಅವಕಾಶ ನೀಡಿ, ನಾನು ಅಭಿವೃದ್ಧಿ ಯಾಗಿರುವ ದೇಶಗಳು ಅಂದ್ರೆ, ಅಮೆರಿಕ, ದುಬೈ ಅಂಥ ದೇಶದ ಜನ ನಮ್ಮ ಬಳಿ ಬಂದು, ನಮಗೂ ಭಾರತೀಯ ಪೌರತ್ವ ನೀಡಿ ಅಂತಾ … Read more