ಹೆತ್ತಪ್ಪನ ಎದೆಗೆ ಚೂರಿಯಿಂದ ತಿವಿದ ಪಾಪಿ ಮಗ..! ಬುದ್ಧಿ ಹೇಳೋ ಅಪ್ಪಂದಿರೇ ಜೋಪಾನ.!
ಪಾಪಿ ಪುತ್ರನೊಬ್ಬ ಬುದ್ಧಿವಾದ ಹೇಳಿದ ಹೆತ್ತಪ್ಪನನ್ನೇ ಕೊಲೆ ಮಾಡಿದ್ದಾನೆ. ಬೆಂಗಳೂರಿನ ಬ್ಯಾಡರಹಳ್ಳಿಯ ತಿಗಳರಪಾಳ್ಯದ ಕೆರೆಯ ಮುನೇಶ್ವರ ದೇವಸ್ಥಾನದ ಬಳಿ ಘಟನೆ ನಡೆದಿದೆ. ಮೃತ ತಂದೆಯನ್ನು ಮಾಜಿ ಸೈನಿಕ ಚನ್ನಬಸಪ್ಪ (61) ಎಂದು ಗುರುತಿಸಲಾಗಿದ್ದು, ನಿವೃತ್ತಿ ಬಳಿಕ ನೈಸ್ ರಸ್ತೆಯಲ್ಲಿ ಸೆಕ್ಯೂರಿಟಿ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದರು. ಆರೋಪಿಯನ್ನು ಅಮಿತ್ (21) ಎಂದು ಗುರುತಿಸಲಾಗಿದೆ. Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.? ಅಮಿತ್ ಜೀವನ ಹಾದಿ ತಪ್ಪಿತ್ತು. … Read more