ಇಂದಿನ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ.? ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.!

ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,980/- ರೂಪಾಯಿ ಆಗಿದೆ. 10 ಗ್ರಾಂ ಗೆ ₹79,800/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹79,400/- ರೂಪಾಯಿ ಇತ್ತು. … Read more

ಮುಖ ಬೆಳ್ಳಗಾಗಲು ಮನೆಮದ್ದು / ರಾತ್ರಿ 1 ಬಾರಿ ಹಚ್ಚಿದರೆ ಸಾಕು ನಿಮ್ಮ ಮುಖ ಬೆಳ್ಳಗಾಗುತ್ತದೆ. 100% ಗ್ಯಾರಂಟಿ!

ಪ್ರತಿಯೊಬ್ಬರು ಕೂಡ ಅವರು ಸುಂದರವಾಗಿ ಕಾಣಬೇಕು. ಅವರ ಮುಖ ಬೆಳ್ಳಗಾಗಿರಬೇಕು ಮತ್ತು ಮುಖದಲ್ಲಿ ಕಾಂತಿ ಹೆಚ್ಚಾಗಬೇಕು ಎಂಬ ಆಸೆ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ರೋಡಿನ ಮೇಲೆ ಇರುವಂತಹ ದೂಳಿನ ಕಣಗಳು, ಬಿಸಿಲು, ತೇವಾಂಶದ ಕಾರಣದಿಂದ ನಮ್ಮ ತ್ವಚೆ ಬಹಳ ಬೇಗನೆ ಹಾಳಾಗುತ್ತದೆ. ಅದರಲ್ಲೂ ಮುಖದ ಕಾಂತಿ ಹೆಚ್ಚಾಗಲು ನಾವು ಏನು ಮಾಡಬೇಕು ಅನ್ನೋದರ ಬಗ್ಗೆ ಸಾಕಷ್ಟು ಚಿಂತೆಯನ್ನು ಮಾಡುತ್ತಿರುತ್ತೇವೆ ಮತ್ತು ಯಾವುದೇ ರೀತಿಯಾದ ರಾಸಾಯನಿಕ ವಸ್ತುಗಳನ್ನು ಬಳಸದೆ ನಮ್ಮ ಮುಖದ ಕಾಂತಿಯನ್ನು ಹೆಚ್ಚಿಸಲು, ನಾವು ಯಾವೆಲ್ಲ … Read more

ಪತ್ನಿ ಬಾಯಿಗೆ ಫೆವಿಕ್ವಿಕ್ ಹಾಕಿ ಕೊಲೆಗೆ ಪತಿ ಯತ್ನ – ಅನೈತಿಕ ಸಂಬಂಧದ ಶಂಕೆ.! ರಾಜ್ಯದಲ್ಲೊಂದು ಅಮಾನುಷ ಕೃತ್ಯ

ಕನ್ನಡ ನ್ಯೂಸ್ ಟೈಮ್ : ರಾಜ್ಯದಲ್ಲೇ ಅಮಾನುಷ ಕೃತ್ಯ ಎನ್ನುವಂತೆ ಪತ್ನಿಯ ಬಾಯಿಗೆ ಫೆವಿಕ್ವಿಕ್ ಹಾಕಿದಂತ ಪತಿರಾಯನೊಬ್ಬ, ಆಕೆಯನ್ನು ಕೊಲೆಗೆ ಯತ್ನಿಸಿದಂತ ಘಟನೆ ನೆಲಮಂಗಲದ ಹಾರೋಕ್ಯಾತನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ಉತ್ತರದ ನೆಲಮಂಗಲದ ಬಳಿಯ ಹಾರೋಕ್ಯಾತನಹಳ್ಳಿಯಲ್ಲಿ ಬೆಚ್ಚಿ ಬೀಳಿಸೋ ಘಟನೆಯೊಂದು ನಡೆದಿದೆ. Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.! ಪತ್ನಿ ಮಂಜುಳಾ ಎಂಬುರ ಮೇಲೆ ಅನೈತಿಕ ಸಂಬಂಧದ ಶಂಕೆಯನ್ನು ಮಾಡಿದಂತ ಪತಿ ಸಿದ್ದಲಿಂಗಸ್ವಾಮಿ ಎಂಬುವರು ಬಾಯಿಗೆ ಫೆವಿಕ್ವಿಕ್ … Read more

Gruhalakshmi : ಗೃಹಲಕ್ಷ್ಮಿ ಹಣ ಜಮೆ ಆಗುತ್ತಿಲ್ಲ ಯಾಕೆ ಇಲ್ಲಿದೆ ಕಾರಣ – ಮಹಿಳೆಯರು ತಪ್ಪದೇ ನೋಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಹಣ ಕಳೆದ ಎರಡು-ಮೂರು ತಿಂಗಳಿನಿಂದ ಜಮೆ ಆಗುತ್ತಿಲ್ಲ. ಇದಕ್ಕೆ ಕಾರಣ ಇಲ್ಲಿದೆ. ಕಾಂಗ್ರೆಸ್ ನ ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಂತೆ ಕುಟುಂಬದ ಯಜಮಾನಿಯ ಖಾತೆಗೆ ಪ್ರತೀ ತಿಂಗಳು 2,000 ರೂ. ಜಮೆ ಮಾಡಬೇಕು. ಆದರೆ ಕಳೆದ ಎರಡು ಮೂರು ತಿಂಗಳಿಂದ ಹಣವೇ ಬಂದಿಲ್ಲ. ಇದು ಮಹಿಳೆಯರ ಆಕ್ರೋಶಕ್ಕೆ ಕಾರಣವಾಗಿದೆ. ಭಾರೀ ಇಳಿಕೆ ಕಂಡ ಚಿನ್ನ.! ಇನ್ನೂ ಇಳಿಕೆ ಕಾಣುತ್ತಾ ಬಂಗಾರ.! ಎಷ್ಟಾಗಿದೆ ಗೊತ್ತಾ … Read more

ಭಾರೀ ಇಳಿಕೆ ಕಂಡ ಚಿನ್ನ.! ಇನ್ನೂ ಇಳಿಕೆ ಕಾಣುತ್ತಾ ಬಂಗಾರ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?

ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,940/- ರೂಪಾಯಿ ಆಗಿದೆ. 10 ಗ್ರಾಂ ಗೆ ₹79,400/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹80,100/- ರೂಪಾಯಿ ಇತ್ತು. … Read more

Udyogini Yojana : ಉದ್ಯೋಗಿನಿ ಯೋಜನೆ ಅಡಿ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ಸೌಲಭ್ಯ – ಅರ್ಹತೆ ಹಾಗು ಬೇಕಾಗುವ ದಾಖಲೆಗಳೇನು.?

Udyogini Yojana : ನಮಸ್ಕಾರ ಸ್ನೇಹಿತರೇ, ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಸರ್ಕಾರ ಜಾರಿಗೊಳಿಸಿದಂತಹ ಸ್ಕೀಮ್ಸ್‌ಗಳಲ್ಲಿ ʼಉದ್ಯೋಗಿನಿ ಯೋಜನೆʼಯೂ ಒಂದು. ಈ ಯೋಜನೆಯಡಿ ಸ್ವಂತ ಉದ್ಯಮವನ್ನು ಪ್ರಾರಂಭಿಸಲು ಬಯಸುವಂತಹ ಮಹಿಳೆಯರಿಗೆ ಹಣಕಾಸಿನ ನೆರವನ್ನು ನೀಡಲಾಗುತ್ತದೆ. ಇದೀಗ ಈ ಯೋಜನೆಯಡಿ ಮಹಿಳೆಯರಿಗೆ ಸುಮಾರು 3 ಲಕ್ಷದಷ್ಟು ಬಡ್ಡಿ ರಹಿತ ಸಾಲ ಸೌಲಭ್ಯ ಸಿಗಲಿದ್ದು, ಫಲಾನುಭವಿಗಳು ಈ ಸೌಲಭ್ಯವನ್ನು ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ, ವಯೋಮಿತಿ ಹಾಗೂ ಅಗತ್ಯ ದಾಖಲೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ … Read more

Ration Card Updates : ಹೊಸ ರೇಷನ್‌ ಕಾರ್ಡ್‌ʼಗೆ ಅರ್ಜಿ ಸಲ್ಲಿಕೆ ಆರಂಭ! ಏನೆಲ್ಲಾ ಅರ್ಹತೆಗಳಿರಬೇಕು.?

Ration Card Updates : ಸರ್ಕಾರ ಬಡತನ ರೇಖೆಗಿಂತ ಕೆಳಗಿರುವವರಿಗೆ ರೇಷನ್ ಕಾರ್ಡ್ ಅನ್ನು ನೀಡುತ್ತಿದ್ದ, ಇದೀಗ ಆಹಾರ ಇಲಾಖೆಯು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ ನೀಡಿದೆ. ಪಡಿತರ ಚೀಟಿಯನ್ನು ಹೊಂದಿರುವ ಫಲಾನುಭವಿಗಳಿಗೆ ಸರ್ಕಾರವು ನೀಡುತ್ತಿರುವ ವೈದ್ಯಕೀಯ ಸೇವೆಗಳು ಸೇರಿಂದ ಹಲವಾರು ಯೋಜನೆಗಳ ಲಾಭವನ್ನು ಸಹ ನೀವು ಪಡೆದುಕೊಳ್ಳಬಹುದಾಗಿದೆ. ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಯಾವೇಲ್ಲಾ ದಾಖಲೆಗಳು ಬೇಕು. ಹಾಗೂ ಅರ್ಹತೆಗಳೇನು ಹೊಂದಿರಬೇಕು ಎಂಬ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. … Read more

Gold Rate Today : ಇಳಿಕೆಯ ಹಾದಿ ಮರೆತ ಬಂಗಾರ.? ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹8,060/- ರೂಪಾಯಿ ಆಗಿದೆ. 10 ಗ್ರಾಂ ಗೆ ₹80,600/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ … Read more

ಚಾಕೊಲೇಟ್ ಆಸೆ ತೋರಿಸಿ 11ರ ಬಾಲಕಿ ಮೇಲೆ ಅತ್ಯಾಚಾರ – ಆರೋಪಿ ಬಂಧನ

ಕನ್ನಡ ನ್ಯೂಸ್ ಟೈಮ್ : ಚಾಕೊಲೇಟ್ ಆಸೆ ತೋರಿಸಿ 11ರ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕು ಬಳಿಕ ಲಿಂಗಸುಗೂರು (Lingasuguru) ತಾಲೂಕಿನಲ್ಲಿ ನಡೆದಿದೆ. ಆರೋಪಿಯನ್ನು 43 ವರ್ಷದ ಚಂದ್ರಶೇಖರ ಎಂದು ಗುರುತಿಸಲಾಗಿದ್ದು, ಪೇಂಟಿಂಗ್ ಕೆಲಸ ಮಾಡುತ್ತಿದ್ದ. ಮಾನಸಿಕ ಖಿನ್ನತೆಗೆ ಒಳಗಾಗಿ, ಓದಲು ಬರೆಯಲು ಸರಿಯಾಗಿ ಬಾರದ ವಿದ್ಯಾರ್ಥಿನಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ. ಶಾಲೆಯಲ್ಲಿ ಮಧ್ಯಾಹ್ನ ಊಟಕ್ಕೆ ಬಿಟ್ಟ ವೇಳೆ ಬಾಲಕಿ ಶಾಲೆ ಪಕ್ಕದ ಅಂಗಡಿಗೆ ತೆರಳಿದ್ದಾಳೆ. ಅಂಗಡಿ ಬಳಿ … Read more

ಮುಡಾ ಹಗರಣ ಕಾನೂನು ಹೋರಾಟದಲ್ಲಿ ಬಿಗ್ ಟ್ವಿಸ್ಟ್.! ಮೇಲ್ಮನವಿಯಿಂದ ಹಿಂದೆ ಸರಿದ ಸ್ನೇಹಮಯಿ ಕೃಷ್ಣ.!

ಕನ್ನಡ ನ್ಯೂಸ್ ಟೈಮ್ : ಮುಡಾ ಹಗರಣ ಹೋರಾಟದ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮುಡಾ ಹಗರಣದ ವಿರುದ್ಧದ ಕಾನೂನು ಹೋರಾಟದಲ್ಲಿ ತಾತ್ಕಾಲಿಕವಾಗಿ ಹಿಂದೆ ಸರಿಯುವುದಾಗಿ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲು ಮಾನ್ಯ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವ ಬಗ್ಗೆ ನನಗೆ ತಾವೆಲ್ಲರೂ ಪ್ರಶ್ನೆ ಮಾಡುತ್ತಿದ್ದದ್ದು ಸರಿಯಷ್ಟೆ. ಮಾನ್ಯ ಉಚ್ಚ ನ್ಯಾಯಾಲಯವು ನನ್ನ ಅರ್ಜಿಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನ ಅಂಶಗಳನ್ನು ಓದಿದ ನಂತರ ಎರಡು ದಿನಗಳ … Read more