Gold Rate : ಬಂಗಾರ ಖರೀದಿಸುವವರಿಗೆ ಗುಡ್ ನ್ಯೂಸ್ ಇದೆಯಾ.? ಇಂದಿನ ಬೆಲೆ ಎಷ್ಟಾಗಿದೆ ಗೊತ್ತಾ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,980/- ರೂಪಾಯಿ ಆಗಿದೆ. 10 ಗ್ರಾಂ ಗೆ ₹79,800/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ … Read more

ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು – ಘಟನೆ ವಿಡಿಯೋ ಮೊಬೈಲ್ ಕ್ಯಾಮೆರದಲ್ಲಿ ಸೆರೆ

ಕನ್ನಡ ನ್ಯೂಸ್ ಟೈಮ್ : ಈಜಲು ಹೋದ ಐವರ ಪೈಕಿ ಇಬ್ಬರು ವಿದ್ಯಾರ್ಥಿಗಳು ನೋಡನೋಡುತ್ತಿದಂತೆ ನೀರುಪಾಲಾಗಿರುವಂತಹ ಘಟನೆ ಬನ್ನೇರುಘಟ್ಟ ಸಮೀಪದ ಸುವರ್ಣಮುಖಿ ಕಲ್ಯಾಣಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಗಳು ಬೊಮ್ಮನಹಳ್ಳಿ ಗಾರ್ವೇಬಾವಿ ಪಾಳ್ಯದ ದೀಪು (20) ಮತ್ತು ಯೋಗಿಶ್ವರನ್ (20) ಮೃತರು ಎಂದು ಗುರುತಿಸಲಾಗಿದೆ. ಮೊಬೈಲ್ ಕ್ಯಾಮರಾದಲ್ಲಿ ಇಬ್ಬರು ವಿದ್ಯಾರ್ಥಿಗಳ ಕೊನೆಯ ದೃಶ್ಯ ಸೆರೆಯಾಗಿದೆ. ಅನ್ಯ ಜಾತಿಯ ಯುವಕನೊಂದಿಗೆ ಮದುವೆಗೆ ಹಠ – ರೊಚ್ಚಿಗೆದ್ದು ಮಗಳನ್ನೇ ಕೊಲೆಗೈದ ಪರಾರಿಯಾದ ತಂದೆ ಬೊಮ್ಮಸಂಸ್ರದ ಎಸ್ಎಫ್ಎಸ್ ಕಾಲೇಜಿನ ಐವರು ವಿದ್ಯಾರ್ಥಿಗಳು ಬನ್ನೇರುಘಟ್ಟ … Read more

ಅನ್ಯ ಜಾತಿಯ ಯುವಕನೊಂದಿಗೆ ಮದುವೆಗೆ ಹಠ – ರೊಚ್ಚಿಗೆದ್ದು ಮಗಳನ್ನೇ ಕೊಲೆಗೈದ ಪರಾರಿಯಾದ ತಂದೆ

ಕನ್ನಡ ನ್ಯೂಸ್ ಟೈಮ್ : ಪ್ರೀತಿ (Love) ಮಾಡಿದ್ದಕ್ಕೆ ರೊಚ್ಚಿಗೆದ್ದು ತಂದೆಯೇ ದೊಣ್ಣೆಯಿಂದ ಹೊಡೆದು ಮಗಳನ್ನೇ ಬರ್ಬರ ಹತ್ಯೆ ಮಾಡಿದ ಘಟನೆ ಬೀದರ್ (Bidar) ಜಿಲ್ಲೆಯ ಔರಾದ್ (Aurad) ತಾಲೂಕಿನ ಬರಗೇನ್ ತಾಂಡಾದಲ್ಲಿ ನಡೆದಿದೆ. ಮೋನಿಕಾ ಮೋತಿರಾಮ ಜಾಧವ್ (18) ಕೊಲೆಯಾದ ದುರ್ದೈವಿ. ಮಗಳನ್ನು ಕೊಲೆ ಮಾಡಿ ತಂದೆ ಮೋತಿರಾಮ ಪರಾರಿಯಾಗಿದ್ದಾನೆ. ಪ್ರೀತಿ-ಪ್ರೇಮದಿಂದ ದೂರವಿರುವಂತೆ ಮಗಳಿಗೆ ತಂದೆ ತಿಳುವಳಿಕೆ ಹೇಳಿದ್ದಾನೆ. ಅಲ್ಲದೇ ನಿನಗೆ ಒಳ್ಳೆಯ ಹುಡುಗನನ್ನ ನೋಡಿ ಮದುವೆ ಮಾಡುತ್ತೇನೆ ಎಂದಿದ್ದಾನೆ. ಈ ವೇಳೆ ತಂದೆಯ ಎದುರು … Read more

ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಬಾಲಕನ ಜೀವ ಉಳಿಸಿದ ವೆನ್ಲಾಕ್ ಆಸ್ಪತ್ರೆಯ ವೈದ್ಯರು

ಕನ್ನಡ ನ್ಯೂಸ್ ಟೈಮ್ : ಸರಕಾರಿ ವೈದ್ಯರೂ ಕೂಡ ಅತ್ಯಂತ ಕ್ಷಿಷ್ಟಕರವಾದ ಶಸ್ತ್ರಚಿಕಿತ್ಸೆಗಳನ್ನು ಮಾಡಬಲ್ಲರು ಎನ್ನುವುದನ್ನು ವೆನ್ಲಾಕ್ ಆಸ್ಪತ್ರೆಯ ವೈದ್ಯರು ತೋರಿಸಿಕೊಟ್ಟಿದ್ದಾರೆ. ಆಕಸ್ಮಿಕವಾಗಿ ಬಿದ್ದ ಬಾಲಕನಿಗೆ ಕುತ್ತಿಗೆಯ ಮೂಲಕ ಎದೆಯ ತನಕ ತೆಂಗಿನಗರಿಯ ಕೊಂಬೆಯ ಭಾಗವೊಂದು ಬಾಲಕನ ಕುತ್ತಿಗೆಯಲ್ಲಿ ಹಾಕಿಕೊಂಡಿದ್ದ ಸ್ಟೀಲ್ ಚೈನ್‌ನೊಂದಿಗೆ ಎದೆಯ ಒಳಗಡೆಗೆ ಹೊಕ್ಕಿತ್ತು. Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.? ಮಡಿಕೇರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಹುಡುಗನಿಗೆ ಪ್ರಾಥಮಿಕ ಚಿಕಿತ್ಸೆಯ ಬಳಿಕ ಕೂಡಲೇ … Read more

ಶಾಲೆಯಿಂದ ಮನೆಗೆ ತಡವಾಗಿ ಬಂದಿದ್ದಕ್ಕೆ ಬಾಲಕನನ್ನು ಹೊಡೆದು ಕೊಂದ ತಂದೆ.!

ಕನ್ನಡ ನ್ಯೂಸ್ ಟೈಮ್ : ತೆಲಂಗಾಣದ ಯಾದಾದ್ರಿ ಭುವನಗಿರಿ ಜಿಲ್ಲೆಯ ಚೌಟುಪ್ಪಲ್ ಪಟ್ಟಣದಲ್ಲಿ 14 ವರ್ಷದ ಬಾಲಕನನ್ನು ಆತನ ತಂದೆಯೇ ಹೊಡೆದು ಕೊಂದಿರುವ ಧಾರುಣ ಘಟನೆ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಶನಿವಾರ ರಾತ್ರಿ ಒಂಬತ್ತನೇ ತರಗತಿ ವಿದ್ಯಾರ್ಥಿಯಾಗಿರುವ ಬಾಲಕ ಶಾಲೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮನೆಗೆ ಹಿಂದಿರುಗಿದಾಗ ಈ ಘಟನೆ ನಡೆದಿದೆ. ತಡವಾಗಿ ಮನೆಗೆ ಬಂದಿದ್ದಕ್ಕೆ ತಂದೆ ಆತನನ್ನು ಪ್ರಶ್ನಿಸಿದ್ದಾರೆ. ನಂತರ ಆತ ಬಾಲಕನ ಎದೆಗೆ ಬಲವಾಗಿ ಗುದ್ದಿದ್ದಾನೆ ಎಂದು ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ ಚೌಟುಪ್ಪಲ್ … Read more

ವಯಸ್ಸಾಗದಂತೆ ಕಾಣಲು ಬಿಸಿ ನೀರಿಗೆ ಇದನ್ನು ಮಿಶ್ರಣ ಮಾಡಿ ಸ್ನಾನ ಮಾಡಿ – Health Tips

Health Tips : ಸಾಮಾನ್ಯವಾಗಿ ಶೇ.80 ಕ್ಕಿಂತಲೂ ಅಧಿಕ ಜನರು ಪ್ರತಿ ನಿತ್ಯ ಬಿಸಿ ನೀರಿನಲ್ಲಿ ಸ್ನಾನ ಮಾಡುವ ಅಭ್ಯಾಸ ಹೊಂದಿರುತ್ತಾರೆ. ಇದೇ ವೇಳೆ ಕಾದಿರುವ ನೀರಿಗೆ ಅಗತ್ಯದಷ್ಟು ನೀರನ್ನು ಮಿಶ್ರಣ ಮಾಡಿ ಸ್ನಾನ ಮಾಡಿಕೊಳ್ತೇವೆ. ಆದ್ರೆ ಬಿಸಿ ನೀರಿಗೆ ಈ ಲವಣವನ್ನು ಮಿಕ್ಸ್ ಮಾಡಿ ಸ್ನಾನ ಮಾಡಿದ್ರೆ ನಿಮ್ಮ ಮುಖದ ಅಂದ ಇನ್ನು ಕಾಂತಿಯುತವಾಗಿ ಕಾಣುತ್ತೆ. Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.? ಸ್ನಾನಕ್ಕೂ … Read more

ರೈಲಿನಲ್ಲಿ ಗರ್ಭಿಣಿ ಮೇಲೆ ಅತ್ಯಾಚಾರ, ಮಹಿಳೆಗೆ ಗರ್ಭಪಾತ.! ಕೈಮುಗಿದು ಬೇಡಿಕೊಂಡರೂ ಬಿಡದ ಪಾಪಿ

Crime News : ತಮಿಳುನಾಡಿನ ಜೋಲಾರ್‌ಪೇಟೆ ಬಳಿ ಚಲಿಸುವ ರೈಲಿನಿಂದ ನಾಲ್ಕು ತಿಂಗಳ ಗರ್ಭಿಣಿ ಮಹಿಳೆ ಮೇಲೆ ಅತ್ಯಾಚಾರವೆಸಗಲು ಪ್ರಯತ್ನಿಸಿ, ತಳ್ಳಿ ಗಂಭೀರ ಗಾಯಗೊಳಿಸಲಾಗಿದೆ. ಕೊಯಮತ್ತೂರಿನಲ್ಲಿ ಟೇಲರಿಂಗ್‌ ಮಾಡುತ್ತಿದ್ದ ಸಂತ್ರಸ್ತೆ ಕೊಯಿಮತ್ತೂರ್-ತಿರುಪತಿ ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ನಲ್ಲಿ ಚಿತ್ತೂರಿಗೆ ಪ್ರಯಾಣಿಸುತ್ತಿದ್ದಾಗ, ಮಹಿಳೆಯರ ವಿಭಾಗದಲ್ಲಿದ್ದ ವ್ಯಕ್ತಿಯೊಬ್ಬರು ಆಕೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದೆ. ಸದ್ಯ 36 ವರ್ಷದ ಗರ್ಭಿಣಿ ಮಹಿಳೆ ಶನಿವಾರ ಗರ್ಭಪಾತಕ್ಕೊಳಗಾಗಿದ್ದಾರೆ. TOI ವರದಿಯ ಪ್ರಕಾರ, 4 ತಿಂಗಳ ಗರ್ಭಿಣಿಯಾಗಿದ್ದ ಮಹಿಳೆ ಎರಡು ದಿನಗಳ ಹಿಂದೆ ನಡೆದ … Read more

PM Kisan Samman Yojana : ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ.!

PM Kisan Samman Yojana : 2019 ರಲ್ಲಿ ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಪ್ರಾರಂಭಿಸಿತು. ಈ ಯೋಜನೆಯ ಮೂಲಕ ಭಾರತ ಸರ್ಕಾರವು ದೇಶದ ಬಡ ರೈತರಿಗೆ ಪ್ರತಿ ವರ್ಷ 6 ಸಾವಿರ ರೂ.ಗಳ ಆರ್ಥಿಕ ಸಹಾಯವನ್ನು ನೀಡುತ್ತಿದೆ. Gruhalakshmi : ಗೃಹಲಕ್ಷ್ಮಿಯರಿಗೆ ಸಿಕ್ತು ಗುಡ್ ನ್ಯೂಸ್.! ಇನ್ನೂ ನಿಮ್ಮ ಖಾತೆಗೆ ಹಣ ಬಂದಿಲ್ವಾ! ಚಿಂತೆ ಬಿಡಿ ಈ ಸುದ್ದಿ ನೋಡಿ! ಈ 6 ಸಾವಿರ ರೂಪಾಯಿಗಳ ಆರ್ಥಿಕ ಸಹಾಯವನ್ನು ಪ್ರತಿ … Read more

Gruhalakshmi : ಗೃಹಲಕ್ಷ್ಮಿಯರಿಗೆ ಸಿಕ್ತು ಗುಡ್ ನ್ಯೂಸ್.! ಇನ್ನೂ ನಿಮ್ಮ ಖಾತೆಗೆ ಹಣ ಬಂದಿಲ್ವಾ! ಚಿಂತೆ ಬಿಡಿ ಈ ಸುದ್ದಿ ನೋಡಿ!

Gruhalakshmi : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಸಾಕಷ್ಟು ಅನುಕೂಲ ಆಗಿದೆ. ಆದರೆ ಎರಡ್ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಪಾವತಿಯಾಗಿಲ್ಲ. ಯಾಕೆ ತಡವಾಗುತ್ತಿರಬಹುದು ಎಂಬ ಕುರಿತು ವ್ಯಾಪಕವಾಗಿ ಚರ್ಚೆ ಆಗುತ್ತಿದೆ. ಎರಡ್ಮೂರು ತಿಂಗಳಿಂದ ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಪಾವತಿಯಾಗಿಲ್ಲ. ಏಕೆ ತಡವಾಗುತ್ತಿರಬಹುದು ಎಂಬ ಕುರಿತು ವ್ಯಾಪಕವಾಗಿ ಚರ್ಚೆ ಆಗುತ್ತಿದೆ. ಅದರ ನಡುವೆ ನೆಮ್ಮದಿ ಸುದ್ದಿ ಒಂದು ಸಿಕ್ಕಿದೆ. ಕಳೆದ ಕೆಲವು ತಿಂಗಳುಗಳಿಂದ … Read more

ರೈತರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್‌! ಇನ್ಮುಂದೆ ರೈತರಿಗೆ ₹7,600/- ರೂಪಾಯಿ ಅಲ್ಲ, ಜಾಸ್ತಿನೇ ಸಿಗುತ್ತೆ!

ರೈತರಿಗೆ ಇದೀಗ ರಾಜ್ಯ ಸರ್ಕಾರ ಗುಡ್‌ ನ್ಯೂಸ್ ನೀಡಿದೆ. ಸಾಮಾನ್ಯವಾಗಿ ರಾಜ್ಯದಲ್ಲಿ ರೈತರು ಬೆಳೆಯುವ ಪ್ರತಿಯೊಂದು ಬೆಳೆಗೂ ಬೆಂಬಲ ಬೆಲೆ ಎಂದು ನೀಡಲಾಗುತ್ತದೆ. ಆ ಪ್ರಕಾರ ಇದೀಗ ತೊಗರಿ ಬೆಳೆಗಾರರಿಗೆ (Dal Farmers) ರಾಜ್ಯ ಸರ್ಕಾರ ಬಂಪರ್ ಗಿಫ್ಟ್‌ ಘೋಷಿಸಿದೆ. ರೈತರಿಗೆ ಬಂಪರ್ ಗಿಫ್ಟ್‌! ಹೌದು, ತೊಗರಿ ಬೆಳೆಗಾರರಿಗೆ ರಾಜ್ಯ ಸರ್ಕಾರ ಬಂಪರ್ ಗಿಫ್ಟ್ ನೀಡಿದೆ. ಕೇಂದ್ರ‌ ಸರ್ಕಾರದ ನಿಗಧಿತ ಬೆಂಬಲ ಬೆಲೆ ಜೊತೆಗೆ 450 ರೂ ಬೋನಸ್ ನೀಡುವುದಾಗಿ ರಾಜ್ಯ ಸರ್ಕಾರ ನಿರ್ಧರಿಸಿದೆ. ಇದುವರೆಗೆ ಕೇಂದ್ರ … Read more