Bank Rules : ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣ ಇರಬೇಕು? ತಪ್ಪಿದರೆ ಯಾವ್ಯಾವ ಬ್ಯಾಂಕಿನಿಂದ ಎಷ್ಟೆಷ್ಟು ದಂಡ ಬೀಳುತ್ತೆ?

Bank Rules : ನಿಮ್ಮ ಬ್ಯಾಂಕ್‌ ಖಾತೆ ಚಾಲ್ತಿಯಲ್ಲಿರಬೇಕೆಂದರೆ ಅದರಲ್ಲಿ ಇಂತಿಷ್ಟು ಹಣ ಇಟ್ಟಿರಲೇ ಬೇಕು ಎಂಬುವುದು ಬಹುತೇಕ ಬಾಂಕುಗಳು ನಿಯಮವಾಗಿದೆ. ಈ ಕನಿಷ್ಟ ಮೊತ್ತವನ್ನು ಖಾತೆಯಲ್ಲಿ ನಿರ್ವಹಿಸದಿದ್ದರೆ ದಂಡ ವಿಧಿಸಲಾಗುತ್ತದೆ. ಬ್ಯಾಂಕುಗಳು ನೀಡುವ ಸೇವೆ ಮತ್ತು ಬ್ಯಾಂಕ್ ಖಾತೆಗೆ ಅನುಗುಣವಾಗಿ ಈ ದಂಡವನ್ನು ನಿಗದಿಪಡಿಸಲಾಗುತ್ತದೆ. ನಗರ/ಮೆಟ್ರೋ ಪ್ರದೇಶ ಹಾಗೂ ಗ್ರಾಮಾಂತರ ಪ್ರದೇಶಕ್ಕೆ ಒಂದೊಂದು ರೀತಿಯ ಕನಿಷ್ಠ ಬ್ಯಾನಲ್ಸ್ ನಿಗದಿಪಡಿಸಲಾಗಿದೆ. ಹಾಗೇನೆ ಒಂದೊಂದು ಬ್ಯಾಂಕ್ ಒಂದೊಂದು ರೀತಿಯ ಕನಿಷ್ಠ ಬ್ಯಾಲೆನ್ಸ್ ಮೊತ್ತದ ಮಿತಿ ವಿಧಿಸಿರುತ್ತವೆ. ಈ ಮಿತಿಗಿಂತ … Read more

Gold Rate : ಬ್ರೇಕಿಂಗ್ ನ್ಯೂಸ್.! ಎಷ್ಟಾಗಿದೆ ನೋಡಿ ಇಂದಿನ ಗೋಲ್ಡ್ ರೇಟ್.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,945/- ರೂಪಾಯಿ ಆಗಿದೆ. 10 ಗ್ರಾಂ ಗೆ ₹79,450/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ … Read more

PM Kisan Samman : ಪಿಎಂ ಕಿಸಾನ್ ಸಮ್ಮಾನ್ ಯೋಜನೆ’ಗೆ ಇನ್ನು ಮುಂದೆ ಕೃಷಿಕರ ಗುರುತಿನ ಚೀಟಿ ಕಡ್ಡಾಯ.!

PM Kisan Samman : ನಮಸ್ಕಾರ ಸ್ನೇಹಿತರೇ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಹೊಸ ಅರ್ಜಿದಾರರು ಕಿಸಾನ್ ಐಡಿ (ಕೃಷಿಕರ ಗುರುತಿನ ಚೀಟಿ) ಪಡೆಯುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಪ್ರತಿ ತಿಂಗಳು ಸುಮಾರು 2 ಲಕ್ಷ ಹೊಸ ಅರ್ಜಿಗಳು ಬರುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ಈ ಕ್ರಮ ಕೈಗೊಂಡಿದೆ. ಅಧಿಕಾರಿಯೊಬ್ಬರ ಪ್ರಕಾರ, “ಈ ರೈತ ಐಡಿ ಅರ್ಜಿದಾರ ರೈತನು ಭೂಮಿಯ ಮಾಲೀಕತ್ವ ಹೊಂದಿದ್ದಾನೆ ಎಂಬುದನ್ನು ದೃಢಪಡಿಸುತ್ತದೆ. ಇದು ಪಿಎಂ-ಕಿಸಾನ್ ನೋಂದಣಿ … Read more

ನನ್ನ ತಾಯಿ ತೀರಿಕೊಂಡಿದ್ದಾರೆ. ತಾಯಿಯ ತವರು ಮನೆಯಲ್ಲಿ ಆಸ್ತಿ ಭಾಗ ಕೇಳಬಹುದ.? ಎಷ್ಟು ಆಸ್ತಿ ಸಿಗುತ್ತೆ.? ಸಂಪೂರ್ಣ ಮಾಹಿತಿ

ಕನ್ನಡ ನ್ಯೂಸ್ ಟೈಮ್ : ನಮಸ್ಕಾರ ಸ್ನೇಹಿತರೇ, ಈಗಾಗಲೇ ಎಲ್ಲರಿಗೂ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದು ಬೆಲೆಯೂ ಕೂಡ ಹೆಚ್ಚಾಗುತ್ತಿದ್ದಂತೆ ಮನುಷ್ಯನ ಆಸೆಗಳು ಆಕಾಂಕ್ಷೆಗಳು ಕೂಡ ಹೆಚ್ಚಾಗುತ್ತಿದೆ ಅದೇ ರೀತಿಯಾಗಿ ಪ್ರತಿಯೊಂದು ವಸ್ತುಗಳ ಬೆಲೆಯೂ ಕೂಡ ಹೆಚ್ಚಾಗುತ್ತಿದ್ದಂತೆ ನಾವು ನಡೆದಾಡುತ್ತಿರು ವಂತಹ ಭೂಮಿಯ ಬೆಲೆ ನಾವು ಉಪಯೋಗಿಸುವಂತಹ ಪದಾರ್ಥಗಳು ನಾವು ಹಾಕಿಕೊಳ್ಳುವಂತಹ ಬಟ್ಟೆ ಹೀಗೆ ಎಲ್ಲದರಲ್ಲಿಯೂ ಕೂಡ ಬೆಲೆ ಹೆಚ್ಚಾಗುತ್ತಿದೆ. Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 … Read more

SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!

ಕನ್ನಡ ನ್ಯೂಸ್ ಟೈಮ್ : ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ಅವರು ಎಲ್ಲಾ ನಿರುದ್ಯೋಗಿ ಯುವಕ ಯುವತಿಯರಿಗೆ ಹಾಗೂ ಮನೆಯಲ್ಲಿ ಇರುವ ಗೃಹಿಣಿಯರಿಗೆ ಸೇರಿದಂತೆ ಎಲ್ಲರಿಗೂ‌ ಒಂದು ಸುವರ್ಣ ಅವಕಾಶವನ್ನು ನೀಡಿದ್ದು ಮನೆಯಲ್ಲಿ ಸ್ವಜಾಗ ಇದ್ದವರು ಪ್ರತಿ ತಿಂಗಳು 30 ರಿಂದ 50 ಸಾವಿರ ರೂಪಾಯಿಗಳನ್ನು ಸಂಪಾದಿಸಬಹುದಾಗಿದೆ. ಇಂದಿನ ಕಾಲದಲ್ಲಿ ಆನ್ಲೈನ್ ಮೂಲಕ ಲಕ್ಷಾಂತರ ರೂಪಾಯಿಗಳನ್ನು ಸಂಪಾದಿಸುತ್ತಾರೆ. ಹಾಗೆಯೇ ಇಲ್ಲಿ‌ ಎಸ್‌ಬಿಐನ ಮೂಲಕ ಹೇಗೆ ಸಂಪಾದಿಸಬಹುದು ಎಂದು ತಿಳಿಸಲಾಗಿದೆ. Post Office Franchise : ಪೋಸ್ಟ್ ಆಫೀಸ್’ … Read more

Gold Rate : ಕುಸಿತ ಕಂಡಿತಾ ಬಂಗಾರ.! ಇಂದಿನ ಗೋಲ್ಡ್ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,900/- ರೂಪಾಯಿ ಆಗಿದೆ. 10 ಗ್ರಾಂ ಗೆ ₹79,000/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ … Read more

Bank Account : ವ್ಯಕ್ತಿ ಸತ್ತರೆ, ಅವನ ಬ್ಯಾಂಕ್ ಖಾತೆಯಲ್ಲಿರುವ ಹಣ ಯಾರಿಗೆ ಸೇರುತ್ತದೆ.?

Bank Account : ಇಂದಿನ ಕಾಲದಲ್ಲಿ, ಪ್ರತಿಯೊಬ್ಬ ವ್ಯಕ್ತಿಯು ಕನಿಷ್ಠ ಒಂದು ಬ್ಯಾಂಕ್ ಖಾತೆಯನ್ನು ಹೊಂದಿರುವುದು ಬಹಳ ಮುಖ್ಯ. ಬ್ಯಾಂಕ್ ಖಾತೆ ಇಲ್ಲದೆ ನಿಮ್ಮ ಯಾವುದೇ ಹಣಕಾಸಿನ ಕೆಲಸಗಳನ್ನು ಮಾಡಲು ಸಾಧ್ಯವಿಲ್ಲ. ಇದರ ಜೊತೆಗೆ, ಅನೇಕ ಸರ್ಕಾರಿ ಯೋಜನೆಗಳನ್ನು ಪಡೆಯಲು ಬ್ಯಾಂಕ್ ಖಾತೆಯನ್ನು (Bank Account) ಹೊಂದಿರುವುದು ಬಹಳ ಮುಖ್ಯ. ಇದರೊಂದಿಗೆ, ನೀವು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಸುರಕ್ಷಿತವಾಗಿಡಲು ನಿಮಗೆ ಬ್ಯಾಂಕ್ ಖಾತೆ ಬೇಕು. ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ … Read more

ಮದುವೆಗೂ ಮುನ್ನ ತಪ್ಪದೆ ಮಾಡಿಸಿಕೊಳ್ಳಿ ಈ ಟೆಸ್ಟ್ ! ನಿಮ್ಮದು ಈ ಟೆಸ್ಟ್ ಆಗಿದೆಯಾ.?

ಕೆಲಕಡೆ ಮದುವೆಗಿಂತ ಮೊದಲು ಹುಡುಗ-ಹುಡುಗಿ ಜಾತಕ ನೋಡಿ ಹೊಂದಾಣಿಕೆ ಮಾಡಿ ಮದುವೆ ಮಾಡಲಾಗುತ್ತದೆ. ಇನ್ನು ಕೆಲವರು ಹೊಂದಾಣಿಕೆಗಾಗಿ ಡೇಟಿಂಗ್ ಹೋಗುತ್ತಾರೆ. ಮುಂಚೆ ವರ ಪರೀಕ್ಷೆ ವಧು ಪರೀಕ್ಷೆಗಳಿದ್ದವು. ಕೆಲವೆಡೆ ಮದುವೆ ಮೊದಲು ವರ್ಜಿನಾಲಿಟಿ ಬಗ್ಗೆ ಪ್ರಶ್ನೆ ಕೇಳಲಾಗುತ್ತದೆ. ಆದರೆ ಈಗ ಮದುವೆ ಮೊದಲು ಪರೀಕ್ಷೆ ಮಾಡಿಸಿಕೊಳ್ಳುವುದು ಒಳಿತು ಎನ್ನುತ್ತಿದೆ ವೈದ್ಯಲೋಕ. ಹಾಗಾದ್ರೆ ಯಾವ ಪರೀಕ್ಷೆ ಮಾಡಿಸಿಕೊಳ್ಳಬೇಕು ಗೊತ್ತೆ.? ಮದುವೆಗೂ ಮುನ್ನ ವರ-ವಧು ಪರಸ್ಪರರ ಆರೋಗ್ಯದ ಬಗ್ಗೆ ತಿಳಿದುಕೊಳ್ಳುವ ಅಗತ್ಯವಿದೆ. ಹಾಗಾಗಿ ಕೆಲವೊಂದು ವೈದ್ಯಕೀಯ ಪರೀಕ್ಷೆಯನ್ನು ಅವಶ್ಯವಾಗಿ ಮಾಡಿಕೊಳ್ಳಬೇಕು. … Read more

Crime News : ಸೊಸೆಯ ತಲೆ ಕತ್ತರಿಸಿದ ಮಾವ – ಆಗ್ರಾದಲ್ಲಿ ಭೀಕರ ಹತ್ಯೆ

Crime News : ಆಗ್ರಾದ ಕಿರಾವಳಿ ಪ್ರದೇಶದ ಮಲಿಕ್‌ಪುರ ಗ್ರಾಮದಲ್ಲಿ ಭೀಕರ ಘಟನೆಯೊಂದು ನಡೆದಿದೆ. ರಘುವೀರ್ ಸಿಂಗ್ ಎಂಬ ವ್ಯಕ್ತಿ ತನ್ನ ಸೊಸೆ ಪ್ರಿಯಾಂಕಳನ್ನು ಕೊಡಲಿಯಿಂದ ತಲೆ ಕತ್ತರಿಸಿ ಕೊಂದಿದ್ದಾನೆ. ಪ್ರಿಯಾಂಕ ಮನೆಯಲ್ಲಿ ಅಡುಗೆ ಮಾಡುತ್ತಿದ್ದಾಗ ರಘುವೀರ್ ಸಿಂಗ್ ಕೊಡಲಿ ಹಿಡಿದು ಬಂದು ಆಕೆಯ ಮೇಲೆ ಹಲ್ಲೆ ಮಾಡಿದ್ದು, ಈ ಭೀಕರ ದಾಳಿಯಿಂದ ಪ್ರಿಯಾಂಕಳ ತಲೆ ದೇಹದಿಂದ ಬೇರ್ಪಟ್ಟಿತು. Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – … Read more

Gruhalakshmi Scheme : ‘ಗೃಹಲಕ್ಷ್ಮಿ’ ಮಾಸಿಕ ಹಣ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಚಿಂತನೆ! ಗೃಹಲಕ್ಷ್ಮೀಯರಿಗೆ ಸಿಹಿಸುದ್ಧಿ.!

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಕೂಡಲೇ ಪ್ರಮುಖ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಅದರಲ್ಲಿ ಗೃಹಲಕ್ಷ್ಮಿ ಯೋಜನೆ ಪ್ರಮುಖವಾಗಿದ್ದು, ಮನೆಯ ಯಜಮಾನತಿಗೆ ತಿಂಗಳಿಗೆ ರೂ.2000 ಅವರ ಖಾತೆಗೆ ಜಮೆ ಆಗುತ್ತದೆ. ಇದೀಗ ಈ ಒಂದು ಮಾಸಿಕ ಹಣದಲ್ಲಿ ಹೆಚ್ಚಳ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಹೌದು ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಈಗಾಗಲೇ 2 ಸಾವಿರ ಹಣ ಮಹಿಳೆಯರ ಖಾತೆಗೆ ಹಾಕಲಾಗುತ್ತಿದ್ದೂ, ಅತೀ ಶೀಘ್ರದಲ್ಲಿ ಗೃಹಲಕ್ಷ್ಮಿಯರ ಮಾಸಿಕ ಹಣ ಹೆಚ್ಚಳ ಸಾಧ್ಯತೆ ಇದೆ … Read more