ಪ್ರಕಾಶ್ ರೈ ಕುಂಭಮೇಳದಲ್ಲಿರುವ AI ಫೋಟೋ ವೈರಲ್: ಪ್ರಶಾಂತ್ ಸಂಬರಗಿ ವಿರುದ್ಧ FIR ದಾಖಲಿಸಿ ಪ್ರಕಾಶ್ ರಾಜ್ ಆಕ್ರೋಶ

ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಲಕ್ಷಾಂತರ ಮಂದಿ ಭಾಗಿಯಾಗಿ ಗಂಗಾಸ್ನಾನ ಮಾಡಿದ್ದಾರೆ. ಹಲವಾರು ಸೆಲೆಬ್ರಿಟಿಗಳು ಪುಣ್ಯ ಸ್ನಾನ ಮಾಡಿದ್ದಾರೆ. ಹೀಗಿರುವಾಗಲೇ ಕೆಲವು ಎಐ ಫೋಟೋಗಳು, ಕೆಲ ಫೇಕ್ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಬಹುಭಾಷಾ ನಟ ಪ್ರಕಾಶ್ ರೈ ಅವರು ಕುಂಭಮೇಳದಲ್ಲಿ ಸ್ನಾನ ಮಾಡುತ್ತಿರುವ ರೀತಿ ಎಟಿ ಫೋಟೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿ ಬಿಡಲಾಗಿತ್ತು. ಈ ರೀತಿ ಫೋಟೋ ವೈರಲ್ ಮಾಡಿದ ಪ್ರಶಾಂತ್ ಸಂಬರಗಿ ವಿರುದ್ಧ ಪ್ರಕಾಶ್ ರಾಜ್ ಕೇಸ್ ದಾಖಲು ಮಾಡಿದ್ದಾರೆ. … Read more

Union Budget 2025 : ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಎಂದಿನಂತೆ ಖಾಲಿ ಚೆಂಬು ಕೊಟ್ಟಿದೆ – ಕೇಂದ್ರ ಬಜೆಟ್ ವಿರುದ್ಧ ಸಿದ್ದರಾಮಯ್ಯ ಕಿಡಿ

Union Budget 2025 : ಇಂದು 8ನೇ ಬಾರಿಗೆ ಕೇಂದ್ರ ಬಜೆಟ್ 2025 ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಹಲವು ಕ್ಷೇತ್ರಗಳಿಗೆ ಬಂಪರ್ ಅನುದಾನ ಘೋಷಿಸಿದ್ದಾರೆ. ಉದ್ಯೋಗಿಗಳ ತೆರಿಗೆ ವಿಷಯದಲ್ಲಿ ಭಾರೀ ಗಮನಸಳೆದ ಬಜೆಟ್ ಬಗ್ಗೆ ದೇಶದ ಜನತೆಯಲ್ಲಿ ಕೊಂಚ ಮಂದಹಾಸ ಮೂಡಿದೆ. ಇನ್ನು ಈ ಬಾರಿಯ ಬಜೆಟ್ನಲ್ಲಿ ರಾಜ್ಯಕ್ಕೆ ಸಿಕ್ಕಿದ್ದೇನು? ಎಂಬುದನ್ನು ಗಮನಿಸಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಬಜೆಟ್ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. Union Budget 2025 : ಕೇಂದ್ರ ಸರ್ಕಾರದ … Read more

Union Budget 2025 : ಕೇಂದ್ರ ಸರ್ಕಾರದ ಬಜೆಟ್ ನಲ್ಲಿ `ಅನ್ನದಾತ’ರಿಗೆ ಸಿಕ್ಕಿದ್ದೇನು.? ರೈತರಿಗೆ ಏನೆಲ್ಲಾ ಲಾಭಗಳಿವೆ.?

Union Budget 2025 : ನಮಸ್ಕಾರ ಸ್ನೇಹಿತರೇ, ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದಾಖಲೆಯ 8 ನೇ ಬಜೆಟ್ ಮಂಡಿಸಿದ್ದು, ರೈತರಿಗೆ ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ. ಹೌದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ತೊಗರಿ, ಉದ್ದು ಮತ್ತು ಮಸೂರಗಳ ಮೇಲೆ ವಿಶೇಷ ಗಮನ ಹರಿಸಿ, ದ್ವಿದಳ ಧಾನ್ಯಗಳಲ್ಲಿ ‘ಆತ್ಮ ನಿರ್ಭರ’ಕ್ಕಾಗಿ ಆರು ವರ್ಷಗಳ ಕಾರ್ಯಕ್ರಮವನ್ನು ಪ್ರಾರಂಭಿಸುವುದಾಗಿ ಘೋಷಿಸಿದರು. Yashaswini Card : ರಾಜ್ಯ ಸರ್ಕಾರದಿಂದ ಸಿಹಿಸುದ್ಧಿ : ‘ಯಶಸ್ವಿನಿ ಯೋಜನೆ’ … Read more

Yashaswini Card : ರಾಜ್ಯ ಸರ್ಕಾರದಿಂದ ಸಿಹಿಸುದ್ಧಿ : ‘ಯಶಸ್ವಿನಿ ಯೋಜನೆ’ ನೋಂದಣಿ ಗಡುವು ಮಾ.31 ರವರೆಗೆ ವಿಸ್ತರಿಸಿ ಆದೇಶ.!

Yashaswini Card : ಸಹಕಾರ ಇಲಾಖೆಯು 2025-26ನೇ ಸಾಲಿನ ಯಶಸ್ವಿನಿ ಯೋಜನೆಗೆ ಅರ್ಹ ಸಹಕಾರಿಗಳನ್ನು ನೋಂದಣಿ ಮಾಡಿಕೊಳ್ಳಲು ಜ.31 ರವರೆಗೆ ಅವಕಾಶ ಕಲ್ಪಿಸಲಾಗಿತ್ತು, ಇದೀಗ ಯಶಸ್ವಿನಿ ಯೋಜನೆಗೆ ನೋಂದಣಿ ಮಾಡುವು ಗಡುವನ್ನು ಮಾ.31 ರವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಪಿಎಂ ಕಿಸಾನ್‌ ಸಮ್ಮಾನ್ ಯೋಜನೆಯಡಿ ಖಾತೆಗೆ ₹2,000/- ರೂ. ಹಣ ಜಮಾ.! PM Kisan Samman Yojana ರಾಜ್ಯಾದ್ಯಂತ ಯಶಸ್ವಿನಿ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಡಿಸೆಂಬರ್-2024 ಮತ್ತು ಜನವರಿ-2025 ರ ತಿಂಗಳುಗಳಲ್ಲಿ ಹೆಚ್ಚಿನ ಪ್ರಾಥಮಿಕ ಕೃಷಿ … Read more

ಪಿಎಂ ಕಿಸಾನ್‌ ಸಮ್ಮಾನ್ ಯೋಜನೆಯಡಿ ಖಾತೆಗೆ ₹2,000/- ರೂ. ಹಣ ಜಮಾ.! PM Kisan Samman Yojana

ಪಿಎಂ ಕಿಸಾನ್‌ ಯೋಜನೆ ಅಡಿಯಲ್ಲಿ 19ನೇ ಕಂತಿನ ಹಣವನ್ನು ಮುಂದಿನ ತಿಂಗಳು ಅಂದರೆ ಫೆಬ್ರವರಿಯಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಯೋಜನೆಗೆ ನೋಂದಾವಣೆ ಮಾಡಿಕೊಳ್ಳದೇ ಇರುವವರು ಆದಷ್ಟು ಬೇಗ ನೋಂದಾಯಿಸಿಕೊಳ್ಳಿ. ಹಾಗು ಫಲಾನುಭವಿಗಳು KYC ಪೂರ್ಣಗೊಳಿಸಿಕೊಳ್ಳಿ. ನಾಳೆ ಫೋನ್ ಪೇ, ಗೂಗಲ್ ಪೇ ವರ್ಕ್ ಆಗಲ್ಲ.! ಕಾರಣ ಏನು ಗೊತ್ತಾ.? UPI Payment ಇ-ಕೆವೈಸಿ ಅನ್ನು pmkisan.gov.in ವೆಬ್ಸೈಟ್‌ ನಲ್ಲಿ ಸುಲಭವಾಗಿ ಮಾಡಬಹುದು. ಹೊಸ ನೋಂದಾವಣೆದಾರರು upfragristack.gov ವೆಬ್ಸೈಟ್‌ ನಲ್ಲಿ ಅರ್ಜಿ ಸಲ್ಲಿಸಿ … Read more

ನಾಳೆ ಫೋನ್ ಪೇ, ಗೂಗಲ್ ಪೇ ವರ್ಕ್ ಆಗಲ್ಲ.! ಕಾರಣ ಏನು ಗೊತ್ತಾ.? UPI Payment

UPI Payment : ಯುಪಿಐ ಬಳಸಿ ಹಣದ ವಹಿವಾಟು ನಡೆಸುವವರೇ ನಿಮಗೆ ಶಾಕಿಂಗ್ ನ್ಯೂಸ್. ನಾಳೆಯಿಂದ ಗೂಗಲ್ ಪೇ (Google pay), ಫೋನ್ ಪೇ (Phonepe) ವರ್ಕ್ ಆಗಲ್ಲ. ಭಾರತ ಮತ್ತು ಇತರೆ ದೇಶಗಳಲ್ಲಿ ಹೊಸ ಯುಪಿಐ ನಿಯಮಗಳು ಜಾರಿಯಾಗ್ತಿವೆ. ಫೋನ್ ಪೇ ಗೂಗಲ್ ಪೇ ಮೂಲಕ ಹಲವು ವಂಚನೆ ಕೇಸ್ ಗಳು ಕಂಡುಬಂದ ಹಿನ್ನಲೆಯಲ್ಲಿ ಗೂಗಲ್ ಪೇ ಮತ್ತು ಫೋನ್ ಪೇ ಪೇಮೆಂಟ್ ಬಗ್ಗೆ ಸಮಗ್ರ ಬದಲಾವಣೆ ಪ್ರಯತ್ನ ನಡೆಯುತ್ತಿದೆ. Post Office Scheme : … Read more

Registration Rate : ವಾಹನ ಸವಾರರಿಗೆ ಬರೆ ಎಳೆದ ರಾಜ್ಯ ಸರ್ಕಾರ – ವಾಹನ ಖರೀದಿಸುವವರಿಗೆ ಶಾಕ್ ಕಾದಿದೆಯಾ.?

Registration Rate : ವಾಹನ ಖರೀದಿಸುವವರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ‌ಹೌದು, ಹೊಸ ಕಾರು, ಬೈಕ್ ಖರೀದಿ ಮಾಡುವವರಿಗೆ ಫೆಬ್ರವರಿಯಿಂದ ನೋಂದಣಿ ಶುಲ್ಕ (ರಿಜಿಸ್ಟ್ರೇಷನ್) ತಲಾ 1000 ರೂ. ಹಾಗೂ 500 ರೂ. ಹೆಚ್ಚಳ ಮಾಡಲು ನಿರ್ಧರಿಸಿದೆ. ಈಗಾಗಲೇ ಬೆಳಗಾವಿಯ ಅಧಿವೇಶನದಲ್ಲಿ ರಿಜಿಸ್ಟ್ರೇಷನ್ ಶುಲ್ಕ ಹೆಚ್ಚಳದ ಮಸೂದೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಫೆಬ್ರವರಿಯಿಂದ ಪರಿಷ್ಕೃತ ದರ ಜಾರಿ ಆಗಲಿದೆ. Subsidy for Farmer : ಕೇಂದ್ರ ಸರ್ಕಾರದಿಂದ ರೈತರಿಗೆ ಬಂಪರ್ ಕೊಡುಗೆ -ಕೇವಲ ₹265 … Read more

Subsidy for Farmer : ಕೇಂದ್ರ ಸರ್ಕಾರದಿಂದ ರೈತರಿಗೆ ಬಂಪರ್ ಕೊಡುಗೆ -ಕೇವಲ ₹265 ಗೆ ಸಿಗಲಿದೆ ಒಂದು ಚೀಲ ಯೂರಿಯಾ!

Subsidy for Farmer : ರೈತರ ಕೃಷಿ ಉಪಕರಣಗಳಿಗೆ ಡಿಬಿಟಿ ಮೂಲಕ ಸಬ್ಸಿಡಿ ನೀಡಲು ಚಿಂತನೆ ನಡೆಸಲಾಗಿದೆ. ಕೃಷಿಯನ್ನು ಇನ್ನಷ್ಟು ಸುಲಭಗೊಳಿಸಲು ಸರ್ಕಾರವು ರೈತರಿಗಾಗಿ ದೊಡ್ಡ ಯೋಜನೆಯನ್ನು ಸಿದ್ಧಪಡಿಸಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಹೇಳಿದ್ದಾರೆ. ಸರಕಾರ 2 ಲಕ್ಷ ಕೋಟಿ ರೂ.ವರೆಗೆ ರಸಗೊಬ್ಬರ ಸಬ್ಸಿಡಿ ನೀಡುತ್ತದೆ ಎಂದು ಹೇಳಿರುವ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಚೌಹಾಣ್ ಅವರು ರಸಗೊಬ್ಬರ ಸಬ್ಸಿಡಿಗೆ ಸರಕಾರ ನೀಡುವ ವೆಚ್ಚ 2 ಲಕ್ಷ ಕೋಟಿ … Read more

Gold Rate : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ.? ಇಳಿಕೆ ಕಾಣುತ್ತಾ ಬಂಗಾರ.!

Gold Price Today

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,730/- ರೂಪಾಯಿ ಆಗಿದೆ. 10 ಗ್ರಾಂ ಗೆ ₹77,300/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹76,100/- … Read more

Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!

Subsidy Scheme : ಭಾರತದ ಆರ್ಥಿಕ ಬೆಳವಣಿಗೆಗೆ ಮಹಿಳಾ ಉದ್ಯಮಿಗಳು ಪ್ರಮುಖ ಪಾತ್ರ ವಹಿಸುತ್ತಾರೆ. ಆದಾಗ್ಯೂ, ಹಣಕಾಸಿನ ನಿರ್ಬಂಧಗಳು ಹೆಚ್ಚಾಗಿ ವ್ಯವಹಾರಗಳನ್ನು ಪ್ರಾರಂಭಿಸುವ ಅಥವಾ ವಿಸ್ತರಿಸುವ ಅವರ ಸಾಮರ್ಥ್ಯವನ್ನು ಮಿತಿಗೊಳಿಸುತ್ತವೆ. ಉದ್ಯಮಶೀಲತೆಯಲ್ಲಿ ಮಹಿಳೆಯರನ್ನು ಬೆಂಬಲಿಸಲು, ಭಾರತ ಸರ್ಕಾರವು ವಿವಿಧ ಸಾಲ ಯೋಜನೆಗಳನ್ನು ಪರಿಚಯಿಸಿದೆ. ಈ ಸರ್ಕಾರಿ ಯೋಜನೆಗಳು ಕಡಿಮೆ ಬಡ್ಡಿದರಗಳೊಂದಿಗೆ ಹಣವನ್ನು ಸುಲಭವಾಗಿ ಪಡೆಯಲು ಸಹಾಯ ಮಾಡುತ್ತವೆ, ಮಹಿಳೆಯರು ಆರ್ಥಿಕವಾಗಿ ಸ್ವತಂತ್ರರಾಗಲು ಸಹಾಯ ಮಾಡುತ್ತವೆ. 2025 ರಲ್ಲಿ ಮಹಿಳಾ ಉದ್ಯಮಿಗಳಿಗೆ ಲಭ್ಯವಿರುವ ಪ್ರಮುಖ ಆರು ಸರ್ಕಾರಿ ಸಾಲ … Read more