Surya Ghar Yojana : PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್ – ಸೂರ್ಯ ಘರ್ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ

Surya Ghar Yojana : ನಮಸ್ಕಾರ ಸ್ನೇಹಿತರೇ, ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಗೆ ರಾಜ್ಯಾದ್ಯಂತ 5,14,000 ನೋಂದಣಿಯಾಗಿದ್ದು ಈ ಪೈಕಿ 1,17,000 ಅರ್ಜಿಗಳು ಸ್ವೀಕೃತವಾಗಿವೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ. ಪ್ರಧಾನಮಂತ್ರಿ ಸೂರ್ಯ ಘರ್‌ ಮುಫ್ತ್ ಬಿಜ್ಲಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಹೂಡಿಯಲ್ಲಿರುವ ಕೆಪಿಟಿಸಿಎಲ್‌ನ ಮಾನವ ಸಂಪನ್ಮೂಲ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದ ಅವರು, ಪಿಎಮ್‌ ಸೂರ್ಯ ಘರ್‌ … Read more

Gold Rate : ಇಂದಿನ ಚಿನ್ನದ ಬೆಲೆ.? ಕರ್ನಾಟಕದಲ್ಲಿ ಎಷ್ಟಾಗಿದೆ ಇವತ್ತಿನ ಚಿನ್ನದ ದರ.?

ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ,22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,340/- ರೂಪಾಯಿ ಆಗಿದೆ. 10 ಗ್ರಾಂ ಗೆ ₹73,400/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹73,000/- ರೂಪಾಯಿ ಇತ್ತು. … Read more

Gold Rate Today : ಕರ್ನಾಟಕದಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?

Gold Price

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,300/- ರೂಪಾಯಿ ಆಗಿದೆ. 10 ಗ್ರಾಂ ಗೆ ₹73,000/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 … Read more

Bhagyalakshmi Serial : ಶ್ರೇಷ್ಠಾಳಿಂದ ನಮಗೆ ತಾಂಬೂಲ ಬೇಡ, ಈ ಮನೆ ಸೊಸೆ ಭಾಗ್ಯಾ ಕೊಟ್ಟರೆ ಮಾತ್ರ ತೆಗೆದುಕೊಳ್ಳುವುದು ಎಂದ ನೆರೆಮನೆಯವರು

ತಾಂಡವ್‌ನನ್ನು ಬ್ಲಾಕ್‌ಮೇಲ್‌ ಮಾಡಿ ಮನೆಗೆ ಬಂದು ಸೇರಿಕೊಂಡಿರುವ ಶ್ರೇಷ್ಠಾ, ತಾನು ಅಧಿಕೃತವಾಗಿ ಆ ಮನೆ ಸೊಸೆ ಎನ್ನುವಂತೆ ವರ್ತಿಸುತ್ತಿದ್ದಾಳೆ. ಮನೆಯವರೆಲ್ಲಾ ನನ್ನನ್ನು ಇಲ್ಲಿಂದ ಓಡಿಸಲು ಪ್ರಯತ್ನಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ನಾನು ಆ ಭಾಗ್ಯಾಗಿಂತ ಕಡಿಮೆ ಎನಿಸಿಕೊಳ್ಳಬಾರದು ಎಂದು ಮನೆ ಕೆಲಸವನ್ನು ತಾನೇ ಮಾಡುತ್ತಿದ್ದಾಳೆ. ಸತ್ಯನಾರಾಯಣಸ್ವಾಮಿಗೆ ಪ್ರಸಾದ ತಯಾರಿಸುತ್ತೇನೆ ಎಂದು ಹೇಳಿ ಶ್ರೇಷ್ಠಾ, ಉಪ್ಪಿಟ್ಟು ತಯಾರಿಸುತ್ತಾಳೆ. ಅದನ್ನು ನೋಡಿ ಅರ್ಚಕರು ಇಷ್ಟು ವರ್ಷಗಳ ಕಾಲ ಪೂಜೆ ಮಾಡಿದ್ದೇನೆ ಎಲ್ಲಿಯೂ ಈ ರೀತಿ ಪ್ರಮಾದ ಆಗಿಲ್ಲ, ಯಾರಾದರೂ ಸತ್ಯನಾರಾಯಣ ಪೂಜೆಗೆ … Read more

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ನೇಣಿಗೆ ಶರಣು! ಡೆತ್ ನೋಟ್‌ ನಲ್ಲೇನಿದೆ.?

ಕ್ಷುಲ್ಲಕ ವಿಚಾರಕ್ಕೆ 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆಯೊಂದು ತುಮಕೂರು ನಗರದ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿ ನಡೆದಿದೆ. ತ್ರಿಶಾಲ್ (13) ಮೃತ ದುರ್ದೈವಿಯಾಗಿದ್ದು, ಈತ ಶಾಲಾ ಸಮವಸ್ತ್ರದಲ್ಲೇ ಮನೆಯಲ್ಲಿ ಯಾರೂ ಇಲ್ಲದಾಗ ನೇಣಿಗೆ ಶರಣಾಗಿದ್ದಾನೆ. ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ತುಮಕೂರು ನಗರದ ವಿಜಯನಗರದ 2 ಮುಖ್ಯ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ನಗರದ ಸರ್ವೊದಯ ಸ್ಕೂಲ್ ನಲ್ಲಿ 7 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ತ್ರಿಶಾಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. … Read more

Bigg Boss Kannada 11 : ಧನರಾಜ್‌ರನ್ನು ಹರಕೆ ಕುರಿ ಮಾಡಿದ ಮಂಜು ಮತ್ತು ಗೌತಮಿ – ಫೈನಲ್ ಟಿಕೆಟ್ ಗೆದ್ದ ಸ್ಪರ್ಧಿಗಳು ಯಾರು.?

Bigg Boss Kannada 11 : ನಮಸ್ಕಾರ ಸ್ನೇಹಿತರೇ, ಬಿಗ್‌ಬಾಸ್‌ ಕನ್ನಡ ಸೀಸನ್ 11ರಲ್ಲಿ ಗ್ರ್ಯಾಂಡ್ ಫಿನಾಲೆಗೆ ನೇರವಾಗಿ ಎಂಟ್ರಿ ಪಡೆಯಲು ಈ ವಾರದ ಟಾಸ್ಕ್‌ಗಳು ನಡೆದಿವೆ. ಬಿಗ್ ಬಾಸ್ ಕೂಡ ಟಾಸ್ಕ್‌ನಲ್ಲಿ ಜಯ ಗಳಿಸುವ ಸ್ಪರ್ಧಿ ನೇರವಾಗಿ ಫಿನಾಲೆ ಓಟದಲ್ಲಿ ಟಿಕೆಟ್ ಪಡೆಯುತ್ತಾರೆ, ಸೋತವರು ಫಿನಾಲೆ ಟಿಕೆಟ್ ಪಡೆಯಲು ವಿಫಲರಾಗುತ್ತಾರೆ ಎಂದು ಹೇಳಿದ್ದಾರೆ. ಹೀಗಾಗಿ ಟಾಸ್ಕ್‌ಗಳು ನಡೆದಿದ್ದು ಫಲಿತಾಂಶ ಕೂಡ ಹೊರಬಂದಿದೆ. ಇದರಲ್ಲಿ ಇಬ್ಬರು ಸ್ಪರ್ಧಿಗಳು ಫಿನಾಲೆಗೆ ಟಿಕೆಟ್ ಪಡೆದಿದ್ದಾರೆ. ಹಾಗಾದರೆ ಆ ಸ್ಪರ್ಧಿಗಳು ಯಾರು? … Read more

HSRP Number Plate : ಎಚ್ಎಸ್ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಜನವರಿ 31 ರವರೆಗೆ ವಿಸ್ತರಣೆ.! ಸರ್ಕಾರ ಅಧಿಕೃತ ಆದೇಶ.!

HSRP Number Plate : ನಮಸ್ಕಾರ ಸ್ನೇಹಿತರೇ, ಹಳೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ಮತ್ತೆ ಗಡುವು ವಿಸ್ತರಿಸಲಾಗಿದೆ.ಹೌದು. ಜ.31 ರವರೆಗೆ ರವರೆಗೆ HSRP ಅಳವಡಿಸಿಕೊಳ್ಳಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆಧಿಕೃತ ಆದೇಶ ಹೊರಡಿಸಿದೆ. HSRP ಅಳವಡಿಕೆಗೆ ಡಿ 31 ಕೊನೆ ದಿನವಾಗಿತ್ತು. ಇದೀಗ ಜ.31 ರವರೆಗೆ ಸಾರಿಗೆ ಇಲಾಖೆ ಗಡುವು ವಿಸ್ತರಿಸಿದೆ. ರಾಜ್ಯದಲ್ಲಿ ಸುಮಾರು 2 ಕೋಟಿ ಹಳೆ ವಾಹನಗಳಿದ್ದು, 55 ಲಕ್ಷ ವಾಹನ ಮಾತ್ರ HSRP ಅಳವಡಿಸಿಕೊಂಡಿವೆ. 2019ರ ಏ. 1ಕ್ಕೆ … Read more

Solar Pumpset : ಸರ್ಕಾರದಿಂದ ಉಚಿತ ಸೋಲಾರ್ ಪಂಪ್ ಸೆಟ್ ವಿತರಣೆ ಆರಂಭ.! ಈಗಲೇ ಅರ್ಜಿ ಸಲ್ಲಿಸಿ

Solar Pumpset : ಸರ್ಕಾರದಿಂದ ಉಚಿತ ಸೋಲಾರ್ ಪಂಪ್ಸೆಟ್ ವಿತರಣೆ ಆರಂಭ.! ಈಗಲೇ ಅರ್ಜಿ ಸಲ್ಲಿಸಿ

Solar Pumpset : ನಮಸ್ಕಾರ ಸ್ನೇಹಿತರೇ, ಸೋಲಾರ್ ಪಂಪ್ ಸೆಟ್ ಉಚಿತವಾಗಿ ಪಡೆದುಕೊಳ್ಳುವುದು ಹೇಗೆ? ಹಾಗೆಯೇ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ. ರೈತರು ಈ ದೇಶದ ಪ್ರಮುಖ ಭಾಗವಾಗಿದ್ದು, ರೈತರಿಗೆ ಯಾವುದೇ ರೀತಿಯಲ್ಲಿ ವಿದ್ಯುತ್‌ ಕೊರತೆಯಾಗದಂತೆ, ನೀರಿನ ಸಮಸ್ಯೆ ಉಂಟಾಗದಂತೆ ರೈತರ ಕೊಳವೆ ಬಾವಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದ್ದು, ತತ್ಕಾಲ್ ಯೋಜನೆಗಳಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಭಾರಿ ಮಳೆಯಿಲ್ಲದೆ ಬರಗಾಲದ ಪರಿಸ್ಥಿತಿಯಿಂದಾಗಿ ಕುಡಿಯಲು ನೀರಿಲ್ಲದೆ … Read more

Gold Rate Today : ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.? ಚಿನ್ನ ಖರೀದಿಗೆ ಇದು ಸರಿಯಾದ ಸಮಯಾನ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,215/- ರೂಪಾಯಿ ಆಗಿದೆ. 10 ಗ್ರಾಂ ಗೆ ₹72,150/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 … Read more

IPPB Recruitment : ಅಂಚೆ ಪೇಮೆಂಟ್ ಬ್ಯಾಂಕ್’ನಲ್ಲಿ 64 ಹುದ್ದೆಗಳಿಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಯಾವುದು.?

IPPB Recruitment : ನಮಸ್ಕಾರ ಸ್ನೇಹಿತರೇ, ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (ಐಪಿಪಿಬಿ) ಐಪಿಪಿಬಿ ಎಸ್‌ಒ ಅಧಿಸೂಚನೆ 2024 ಅನ್ನು https://www.ippbonline.com/ ರಲ್ಲಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಸಲು ಜ.10 ಕೊನೆಯ ದಿನವಾಗಿದೆ. ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ಭದ್ರತಾ ಇಲಾಖೆಗಳಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್ (ಎಸ್‌ಒ) ಹುದ್ದೆಗಳಿಗೆ ಒಟ್ಟು 68 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಧಿಸೂಚನೆಯ ಪ್ರಕಾರ, ಐಪಿಪಿಬಿ ಎಸ್‌ಒ ನೇಮಕಾತಿ 2024 ಗಾಗಿ ಆನ್ಲೈನ್ ಅರ್ಜಿ ಪ್ರಕ್ರಿಯೆಯನ್ನು 21 ಡಿಸೆಂಬರ್ 2024 … Read more