RRC SER Recruitment : ‘ರೈಲ್ವೇ ಇಲಾಖೆ’ಯಲ್ಲಿ 1785 ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ – ವೆಬ್ ಸೈಟ್ ಲಿಂಕ್.?

RRC SER Recruitment : ರೈಲ್ವೇ ಇಲಾಖೆಯಲ್ಲಿ 1785 ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ ಎಷ್ಟು.? ಅರ್ಜಿ ಶುಲ್ಕ : ₹100/-ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿ / ಮಹಿಳಾ ಅಭ್ಯರ್ಥಿಗಳಿಗೆ : ಇಲ್ಲಪಾವತಿ ವಿಧಾನ : ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್/ ಯುಪಿಐ/ ಇ-ವ್ಯಾಲೆಟ್ / ಆನ್ ಲೈನ್. ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ … Read more

Solar Stove Scheme : ಸರ್ಕಾರದ ಈ ಯೋಜನೆಯಡಿ ಸಿಗಲಿದೆ ಉಚಿತ ‘ಸೋಲಾರ್ ಸ್ಟವ್’! ಹೇಗೆ ಅರ್ಜಿ ಸಲ್ಲಿಸುವುದು.?

Solar Stove Scheme : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರವು ದೇಶದ ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಹಾಗು ಅವರನ್ನು ಪ್ರೋತ್ಸಾಹಿಸಲು ಕಾಲಕಾಲಕ್ಕೆ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಉದಾಹರಣೆಗೆ, ಉಜ್ವಲ ಯೋಜನೆಯಡಿ, ಬಡ ಕುಟುಂಬಗಳಿಗೆ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಮುಖ್ಯಸ್ಥರ ಹೆಸರಿನಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಸಂಪರ್ಕಗಳನ್ನು ನೀಡಲಾಗುತ್ತದೆ. ಜೊತೆಗೆ ಪ್ರತಿ ತಿಂಗಳು ಉಪ ಸಿಲಿಂಡರ್ಗಳಿಗೆ ₹300 ರೂಪಾಯಿಗಳ ಸಬ್ಸಿಡಿಯನ್ನು ಪಡೆಯುತ್ತಾರೆ. ಇದನ್ನೂ ಕೂಡ ಓದಿ : Agriculture Loan … Read more

Gold Rate Today : ಇಂದಿನ ಚಿನ್ನದ ಬೆಲೆಯಲ್ಲಿ ಕುಸಿತ ಕಂಡಿದ್ಯಾ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ಬೆಲೆ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,200/- ರೂಪಾಯಿ ಆಗಿದೆ. 10 ಗ್ರಾಂ ಗೆ ₹72,000/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 … Read more

Darshan Case : ನಟ ದರ್ಶನ್ ಜಾಮೀನು ರದ್ದು ಮಾಡಬೇಕು.! ದರ್ಶನ್ ಗೆ ಶಾಕ್ ಕೊಟ್ಟ ಸಚಿವ ಪರಮೇಶ್ವರ್

Darshan Case : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆನ್ನು ನೋವಿನ ಸಮಸ್ಯೆ ಕಾರಣ ತಿಳಿಸಿ ನಟ ದರ್ಶನ್ ಮಧ್ಯಂತರ ಜಾಮೀನು ಪಡೆದುಕೊಂಡು ಹೊರಗಡೆ ಬಂದಿದ್ದಾರೆ. ಇನ್ನು ಕೊಲೆ ನಡೆದ ಸ್ಥಳದಲ್ಲಿ ನಟ ದರ್ಶನ್ ಅವರ ಕೆಲವು ಫೋಟೋಗಳು ಸಿಕ್ಕಿದ್ದು, ಈ ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಜಾಮೀನು ರದ್ದತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕೊಲೆಯಾದ ಜಾಗದಲ್ಲಿ ದರ್ಶನ್ ಇರುವ ಫೋಟೋ ಸಿಕ್ಕಿದ … Read more

Bank Of Baroda Jobs : ಬ್ಯಾಂಕ್ ಆಫ್ ಬರೋಡದಲ್ಲಿ 592 ಹುದ್ದೆಗಳಿಗೆ ಅರ್ಜಿ ಆಹ್ವಾನ.! ಕೂಡಲೇ ಅರ್ಜಿ ಸಲ್ಲಿಸಿ

Bank Of Baroda Jobs : ನಮಸ್ಕಾರ ಸ್ನೇಹಿತರೇ, ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗ ಪಡೆಯಲು ಸುವರ್ಣಾವಕಾಶ (ಸರ್ಕಾರಿ ನೌಕರಿ 2024) ಇದೆ. ಬ್ಯಾಂಕ್ ಆಫ್ ಇಂಡಿಯಾ ಮ್ಯಾನೇಜರ್, ರಿಲೇಶನ್ಶಿಪ್ ಮ್ಯಾನೇಜರ್, ಹೆಡ್, ಪ್ರಾಜೆಕ್ಟ್ ಮ್ಯಾನೇಜರ್, ಡಾಟಾ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಗೆ ಅರ್ಜಿ ಪ್ರಕ್ರಿಯೆ ಅಕ್ಟೋಬರ್ 30 ರಿಂದ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ನ.19 ಕೊನೆಯ ದಿನವಾಗಿತ್ತು. ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು ನವೆಂಬರ್ 30 ಕ್ಕೆ ವಿಸ್ತರಿಸಲಾಗಿದೆ. ಇದನ್ನೂ … Read more

Tractor Subsidy Scheme : ಟ್ರಾಕ್ಟರ್ ಖರೀದಿಸುವ ರೈತರಿಗೆ ಭರ್ಜರಿ ಸಬ್ಸಡಿ.! ಇಂದೇ ಅರ್ಜಿ ಸಲ್ಲಿಸಿ – ಬೇಕಾಗುವ ದಾಖಲೆಗಳೇನು.?

Tractor Subsidy Scheme : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರಕಾರ ರೈತರಿಗಾಗಿ ಅತ್ಯಂತ ಮಹತ್ವಾಕಾಂಕ್ಷೆಯ ಪಿಎಂ ಕಿಸಾನ್ ಯೋಜನೆಯನ್ನು ತಂದಿದೆ. ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆಯು, ಭಾರತೀಯ ರೈತರಿಗೆ ಟ್ರ್ಯಾಕ್ಟರ್‌ಗಳನ್ನು ಖರೀದಿಸಲು ಸಾಲವನ್ನು ನೀಡುತ್ತದೆ. ಈ ಯೋಜನೆಯು ರೈತರ ಕೃಷಿಗೆ ಅವಶ್ಯವಿರುವ ಟ್ರ್ಯಾಕ್ಟರ್‌ಗಳನ್ನು ಬಳಸಲು ಧನ ಸಹಾಯ ಮಾಡಿಕೊಡುತ್ತದೆ. ಈ ಯೋಜನೆಯಿಂದ ರೈತರ ಜೀವನವನ್ನು ಸುಧಾರಿಸುತ್ತದೆ. ಟ್ರಾಕ್ಟರ್ ಅನ್ನು ಸರಿಯಾಗಿ ಬಳಸುವುದರಿಂದ ಉತ್ಪನ್ನದ ಗುಣಮಟ್ಟ, ಬೆಳೆ ಉತ್ಪಾದಕತೆಯನ್ನು ಹೆಚ್ಚಿಸಲು ಈ ಯೋಜನೆಯು ಸಹಾಯ ಮಾಡುತ್ತದೆ. Govt Recruitment … Read more

Govt Recruitment : 10 ಹಾಗು 12ನೇ ತರಗತಿ ಪಾಸಾದವರಿಗೆ ಭರ್ಜರಿ ಸಿಹಿಸುದ್ಧಿ.! ಆಹಾರ ಇಲಾಖೆಯಲ್ಲಿ 26010 ಹುದ್ದೆಗಳಿಗೆ ಅರ್ಜಿ ಆಹ್ವಾನ.!

Govt Recruitment : ನಮಸ್ಕಾರ ಸ್ನೇಹಿತರೇ, ಸರ್ಕಾರಿ ಉದ್ಯೋಗ ಪಡೆಯಲು ಬಯಸುವ ಯುವಕರಿಗೆ ಸುವರ್ಣಾವಕಾಶವೊಂದು ಹೊರಹೊಮ್ಮಿದೆ. FCI (ಆಹಾರ ಇಲಾಖೆ ನೇಮಕಾತಿ 2024) ನೇಮಕಾತಿ 2024 ರ ಅಡಿಯಲ್ಲಿ, ಆಹಾರ ಇಲಾಖೆಯಲ್ಲಿ ಕ್ಲರ್ಕ್ ಮತ್ತು ಪ್ಯೂನ್ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಒಟ್ಟು 26010 ನೇಮಕಾತಿಗಳು ನಡೆಯಲಿವೆ. Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.! ಒಟ್ಟು ಎಷ್ಟು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.? ವಿವಿಧ ಹುದ್ದೆಗಳಿಗೆ ಈ … Read more

Labour Card : ಬಿಪಿಎಲ್ ಕಾರ್ಡ್ ಬೆನ್ನಲ್ಲೆ, 2 ಲಕ್ಷಕ್ಕೂ ಅಧಿಕ ‘ನಕಲಿ’ ಕಟ್ಟಡ ಕಾರ್ಮಿಕರ ಕಾರ್ಡ್ ಗಳು ರದ್ದು! ಸಂಪೂರ್ಣ ಮಾಹಿತಿ

Labour Card : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಅರ್ಹರಲ್ಲದವರು ಕೂಡ ಬಿಪಿಎಲ್ ಕಾರ್ಡ್ ಗಳನ್ನು ಪಡೆದುಕೊಂಡಿದ್ದರಿಂದ ಇದೀಗ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿದೆ. ಬಿಪಿಎಲ್ ಕಾರ್ಡ್ ಬೆನ್ನಲ್ಲೇ ಕಾರ್ಮಿಕ ಕಾರ್ಡುಗಳ ಅಮಾನತು ಮಾಡಲಾಗಿದ್ದು, ರಾಜ್ಯದಲ್ಲಿ 2.46 ಲಕ್ಷ ಕಾರ್ಮಿಕರ ನಕಲಿ ಕಾರ್ಡುಗಳು ಅಮಾನತು ಮಾಡಲಾಗಿದೆ. Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.! 2,46, 951 ನಕಲಿ ಕಾರ್ಡ್ ಗಳನ್ನು ಅಮಾನತು ಮಾಡಲಾಗಿದೆ. ಹೌದು, … Read more

Pension Scheme : ಎಲ್ಲಾ ಪಿಂಚಣಿದಾರರ ಗಮನಕ್ಕೆ.! ಇದೇ ತಿಂಗಳೊಳಗೆ ಈ ಒಂದು ಕೆಲಸ ಮಾಡದಿದ್ರೆ ಪಿಂಚಣಿ ಬಂದ್.!

Pension Scheme : ನಮಸ್ಕಾರ ಸ್ನೇಹಿತರೇ, ನೀವು ಪ್ರತಿ ತಿಂಗಳು ಪಿಂಚಣಿ ಪಡೆಯುತ್ತಿದ್ದರೆ, ನಿಮಗೆ ಒಂದು ಪ್ರಮುಖ ಸುದ್ದಿ ಇಲ್ಲಿದೆ. ನವೆಂಬರ್ 30 ರೊಳಗೆ ನೀವು ಲೈಫ್ ಸರ್ಟಿಫಿಕೇಟ್ ಸಲ್ಲಿಸದಿದ್ದರೆ, ಪಿಂಚಣಿ ಕೂಡ ನಿಲ್ಲಬಹುದು.ಪಿಂಚಣಿ ಪಡೆಯಲು ಪಿಂಚಣಿದಾರರು ಪ್ರತಿ ವರ್ಷ ಜೀವನ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ. ಲೈಫ್ ಸರ್ಟಿಫಿಕೇಟ್ ಏಕೆ ತುಂಬಾ ಮುಖ್ಯ ಮತ್ತು ಅದನ್ನು ಸಲ್ಲಿಸುವ ವಿಧಾನ ಯಾವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ ಕೂಡ ಓದಿ : Birth … Read more

Rain Updates : ಮುಂದಿನ ಕೆಲವೇ ಗಂಟೆಗಳಲ್ಲಿ ಮಳೆರಾಯನ ಅಬ್ಬರ ಶುರು.! ಎಲ್ಲೆಲ್ಲಿ ಮಳೆ ಬೀಳಲಿದೆ.?

Rain Updates : ನಮಸ್ಕಾರ ಸ್ನೇಹಿತರೇ, ಮಳೆರಾಯ ಅಬ್ಬರಿಸುತ್ತಾ ಕನ್ನಡಿಗರ ಎದೆಯಲ್ಲಿ ಭಯ ಹುಟ್ಟಿಸಿದ್ದಾನೆ. ಅರೆರೆ.. ಮಳೆ ಬಂದ್ರೆ ಭಯ ಏಕೆ? ಅಂತಾ ಕೇಳಬೇಡಿ ಮತ್ತೆ. ಯಾಕಂದ್ರೆ ಅಕಾಲಿಕ ಮಳೆ ಕಾರಣಕ್ಕೆ ಹಲವು ರೀತಿ ಸಮಸ್ಯೆಗಳು ಇದೀಗ ಎದುರಾಗುತ್ತಿವೆ. ಮುಂಗಾರು ಮಳೆ ಕಾಲ ಮುಗಿದು, ಹಿಂಗಾರು ಮಳೆ ಸಮಯ ಕೂಡ ಅಂತ್ಯವಾಗಿದೆ ಎನ್ನುವಾಗಲೇ ಮಳೆ ಶುರುವಾಗಿದೆ. ಇದನ್ನೂ ಕೂಡ ಓದಿ : Birth & Death Certificate : ಜನನ ಹಾಗು ಮರಣ ಪ್ರಮಾಣ ಪತ್ರ ಪಡೆಯಲು … Read more