ಲಕ್ಷ್ಮೀ ಪಾತ್ರಕ್ಕೆ ಎಂಟ್ರಿ ಕೊಟ್ಟ ಕನ್ನಡ ಚಿತ್ರರಂಗದ ಖ್ಯಾತ ನಟಿ.! ಯಾರದು.?

ಲಕ್ಷ್ಮೀ ನಿವಾಸʼ ಧಾರಾವಾಹಿಯಲ್ಲಿ ಲಕ್ಷ್ಮೀ ಆಗಿ ನಟಿಸುತ್ತಿದ್ದ ಶ್ವೇತಾ ಅವರು ಸೀರಿಯಲ್‌ನಿಂದ ಹೊರಗಡೆ ಬಂದಿದ್ದಾರೆ. ತಾಯಿಯ ಅನಾರೋಗ್ಯ ಹಾಗೂ ವೈಯಕ್ತಿಕ ಕಾರಣಕ್ಕೆ ಅವರು ಧಾರಾವಾಹಿಯಿಂದ ಹೊರಗಡೆ ಬಂದಿದ್ದಾರೆ. ಹೀಗಾಗಿ ಇವರ ಪಾತ್ರಕ್ಕೆ ಹೊಸ ನಟಿ ಎಂಟ್ರಿ ಕೊಟ್ಟಿದ್ದಾರೆ. ಕನ್ನಡದ ಅನೇಕ ಧಾರಾವಾಹಿ, ಸಿನಿಮಾಗಳಲ್ಲಿ ನಟಿಸಿದ್ದ ಮಾಧುರಿ ಈಗ ಲಕ್ಷ್ಮೀ ನಿವಾಸ ಧಾರಾವಾಹಿಗೆ ಲಕ್ಷ್ಮೀಯಾಗಿ ಎಂಟ್ರಿ ಕೊಡುತ್ತಿದ್ದಾರೆ. ಹೌದು, ಕನ್ನಡ ಕಿರುತೆರೆಯಲ್ಲಿ ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ನಟಿ ಮಾಧುರಿ ಅವರು ಲಕ್ಷ್ಮೀ ಪಾತ್ರದಲ್ಲಿ ನಟಿಸುತ್ತಿರೋದನ್ನು ಈ ಧಾರಾವಾಹಿಯ ನಟಿ … Read more

ಕನಸ್ಸಿನಲ್ಲಿ ಬಂದ ಆಂಜನೇಯ : ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಇಡೀ ಕುಟುಂಬ!

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದ ಕುಟುಂಬವೊಂದು ಇದೀಗ ಹಿಂದೂ ಧರ್ಮಕ್ಕೆ ಘರ್ ವಾಸ್ಸಿ ಮಾಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಗಿರಿನಗರ ಕಾಲೊನಿಯಲ್ಲಿರುವ ಬುಡ್ಡ ಜಂಗಮ ಸಮಾಜದ ವೆಂಕಟೇಶ್ ಎಂಬುವರು ತಮ್ಮ ಕುಟುಂಬದ ಸಮೇತ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದು, ಇದೀಗ ಮರಳಿ ಹಿಂದೂ ಧರ್ಮಕ್ಕೆ ಮರಳಿದ್ದಾರೆ. ಇದಕ್ಕೆ ಕಾರಣವಾಗಿದ್ದು ಆಂಜನೇಯ. ಹೌದು…ಕನಸಿನಲ್ಲಿ ಆಂಜನೇಯ ಪ್ರತ್ಯಕ್ಷನಾಗಿ, ಹಿಂದೂ ಧರ್ಮಕ್ಕೆ ಮರಳಿ ಬರುವಂತೆ ಹೇಳಿದ್ದು ಇದೇ ಕಾರಣಕ್ಕೆ ಮರಳಿ ಬಂದಿದ್ದಾಗಿ ವೆಂಕಟೇಶ್ ಹೇಳಿದ್ದಾರೆ. ಕೆಲ ವರ್ಷಗಳ ಹಿಂದೆ ಹಿಂದೂ ಧರ್ಮ ತೊರೆದಿದ್ದ ವೆಂಕಟೇಶ್ … Read more

ಮದುವೆ ಮನೆಯಲ್ಲಿ ಮೈಮೇಲೆ ಬಿದ್ದಿದ್ದ ಸುಡುವ ಸಾಂಬಾರು : ಹತ್ತಾರು ದೇವರಿಗೆ ಹರಕೆ ಹೊತ್ತ ಬಳಿಕ ಹುಟ್ಟಿದ ಮಗಳು ಸಾವು

ಹುಬ್ಬಳ್ಳಿ ತಾಲೂಕಿನ ಚನ್ನಾಪುರ ಗ್ರಾಮದ ಎರಡುವರೆ ವರ್ಷದ ರುಕ್ಸಾನಾಬಾನು ಶೇಖಸನದಿ ಮೃತಪಟ್ಟಿದ್ದಾಳೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಬಾಲಕಿಯನ್ನು ಕರೆದುಕೊಂಡು ಬರುವಾಗ ಮಾರ್ಗ ಮಧ್ಯದಲ್ಲಿ ರುಕ್ಸಾನಾಬಾನು ಕೊನೆಯುಸಿರೆಳದಿದ್ದಾಳೆ. ಬಾಲಕಿ ಸಾವಿಗೆ ಕಾರಣ ಮದುವೆ ಮನೆಯಲ್ಲಿ ಮೈಮೇಲೆ ಬಿದ್ದಿದ್ದ ಸುಡುವ ಸಾಂಬಾರು. ಐದು ದಿನಗಳ ಹಿಂದೆ ಹೆತ್ತವರು ಮಗಳನ್ನು ಕರೆದುಕೊಂಡು ಶಿಗ್ಗಾಂವ ತಾಲೂಕಿನ ಕುಣ್ಣುರು ಗ್ರಾಮದಲ್ಲಿ ಸಂಬಂಧಿಯ ಮದುವೆಗೆ ಹೋಗಿದ್ದರು. ಮದುವೆ ಮನೆಯಲ್ಲಿ ಪಾತ್ರೆಯಲ್ಲಿದ್ದ ಸುಡುವ ಸಾಂಬಾರು ಬಾಲಕಿ ಮೈಮೇಲೆ ಬಿದ್ದಿದೆ. ಕೂಡಲೇ ಬಾಲಕಿಯನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. … Read more

ನಾವು ಮೈ ಮಾರಿಕೊಂಡು ಬದುಕುತ್ತಿಲ್ಲ : ಡಿಕೆಶಿಯ ನಟ್ಟು ಬೋಲ್ಟ್‌ ಟೈಟ್‌ ಹೇಳಿಕೆಗೆ ಕಿಚ್ಚ ಸುದೀಪ್‌ ತಿರುಗೇಟು

ಕನ್ನಡ ಚಿತ್ರರಂಗದ ಕಾರ್ಯಕ್ರಮಕ್ಕೆ ಕಲಾವಿದರೇ ಬರಲಿಲ್ಲ ಎಂಬ ಕಾರಣಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ನೀಡಿದ್ದ ನಟ್ಟು ಬೋಲ್ಟ್‌ ಟೈಟ್‌ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿತ್ತು. ತುಂಬು ವೇದಿಕೆಯಲ್ಲೇ ಡಿಕೆಶಿ ಚಿತ್ರರಂಗದ ನಟ್ಟು ಬೋಲ್ಟ್‌ ಮಾಡುವುದು ಗೊತ್ತಿದೆ ಎಂದು ಎಚ್ಚರಿಕೆ ನೀಡಿದ್ದರು. ಈ ಬಗ್ಗೆ ನಟ ಕಿಚ್ಚ ಸುದೀಪ್‌ ತಡವಾಗಿ ಪ್ರತಿಕ್ರಿಯೆ ನೀಡಿದ್ದು, ಡಿಕೆ ಶಿವಕುಮಾರ್‌ ಹೇಳಿಕೆಗೆ ತಮ್ಮದೇ ಸ್ಟೈಲಲ್ಲಿ ಖಡಕ್‌ ತಿರುಗೇಟು ನೀಡಿದ್ದಾರೆ. ರಿಪಬ್ಲಿಕ್‌ ಕನ್ನಡ ವಾಹಿನಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸುದೀಪ್‌ ಈ ಬಗ್ಗೆ ಮೌನ … Read more

Gold Rate Today : ಮತ್ತೆ ಭರ್ಜರಿ ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,210/- ರೂಪಾಯಿ ಆಗಿದೆ. 10 ಗ್ರಾಂ ಗೆ ₹92,100/- ರೂಪಾಯಿ. 100 ಗ್ರಾಂ ಗೆ ₹9,21,000/- ರೂಪಾಯಿ ಆಗಿದೆ. ನಿನ್ನೆ ಇದೇ 22 … Read more

ಬೆಂಗಳೂರಿನ ಅಪಾರ್ಟ್ಮೆಂಟ್ ಚರಂಡಿಯಲ್ಲಿ ತಲೆಬುರುಡೆ, ಅಸ್ತಿಪಂಜರಗಳ ರಾಶಿ: ಆತಂಕದಲ್ಲಿ ನಿವಾಸಿಗಳು

ಬೆಂಗಳೂರಿನ ಬೇಗೂರಿನಲ್ಲಿ ಇರುವ ಅಪಾರ್ಟ್ಮೆಂಟ್ ವೊಂದರಲ್ಲಿ ಒಳಚರಂಡಿಯಲ್ಲಿ ತಲೆಬುರುಡೆ, ಅಸ್ತಿಪಂಜರ, ಮೂಳೆ ಸೇರಿದಂತೆ ಹಲವು ಭಾಗಗಳು ಪತ್ತೆಯಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ. ಆಗ್ನೇಯ ಬೆಂಗಳೂರಿನ ಎಂಎನ್ ಕ್ರೆಡೆನ್ಸ್ ಫ್ಲೋರಾ ಅಪಾರ್ಟ್ಮೆಂಟ್ ಸಂಕೀರ್ಣದಲ್ಲಿ ನಡೆದಿದೆ. ಶೌಚಗುಂಡಿ ಸ್ವಚ್ಚಗೊಳಿಸುವಾಗ ಕಾರ್ಮಿಕರಿಗೆ ಇವೆಲ್ಲಾ ಸಿಕ್ಕಿದ್ದು, ಅವರು ಒಮ್ಮೆ ಶಾಕ್ಗೆ ಒಳಗಾಗಿದ್ದಾರೆ. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಇದರ ಬಗ್ಗೆ ತನಿಖೆ ನಡೆಯುತ್ತಿದೆ. ಜೂನ್ 16 ರಂದು ಗುತ್ತಿಗೆ ಕಾರ್ಮಿಕರು ಕಾರು ನಿಲ್ದಾಣದ ಬಳಿಯ ಒಳಚರಂಡಿ ಗುಂಡಿಯನ್ನು ತೆರವುಗೊಳಿಸುತ್ತಿದ್ದಾಗ ಮೂಳೆಗಳು … Read more

ಗಂಡನ ಬಿಟ್ಟು ದಾರಿ ತಪ್ಪಿದ ಮಹಿಳೆ.. ಮನನೊಂದು ಮೊಮ್ಮಕಳನ್ನು ಕೊಂದು ಒಂದೇ ಕುಟುಂಬದ ನಾಲ್ವರು ಸಾವು!

ಒಟ್ಟಂಚತ್ರಂ ಬಳಿ ತಾಯಿ, ಮಗಳು ಮತ್ತು ಮೊಮ್ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ತೀವ್ರ ಸಂಚಲನ ಮೂಡಿಸಿದೆ. ಚೆಲ್ಲಮ್ಮಾಳ್ (65) ದಿಂಡಿಗಲ್ ಜಿಲ್ಲೆಯ ಒಟ್ಟಂಚತ್ರಂ ಬಳಿಯ ಚಿನ್ನ ಕುಲಿಪ್ಪಟ್ಟಿ ಗ್ರಾಮದವರು. ಅವರ ಮಗಳು ಕಾಳೀಶ್ವರಿ (45). ಕಾಳೀಶ್ವರಿ ಅವರ ಮಗಳು ಪವಿತ್ರಾ (28) 9 ವರ್ಷಗಳ ಹಿಂದೆ ವಿವಾಹವಾಗಿದ್ದು ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಪತಿಯೊಂದಿಗೆ ವಾಸಿಸುತ್ತಿದ್ದ ಪವಿತ್ರಾ ಗಂಡನೊಂದಿಗಿನ ಭಿನ್ನಾಭಿಪ್ರಾಯದ ಬಳಿಕ ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿ ಕಾಳೀಶ್ವರಿ ಮನೆಗೆ ಹೋಗಿದ್ದರು. … Read more

ಆರ್ ಸಿಬಿ ಗೆದ್ರೆ ಪತಿಗೆ ಇನ್ನೊಂದು ಮದ್ವೆ ಮಾಡಿಸುವೆ ಎಂದಿದ್ದ ಬೀದರ್ ಪತ್ನಿಗೆ ಈಗ ಸಂಕಷ್ಟ! ಏನಾಗಿದೆ ನೋಡಿ

18 ವರ್ಷಗಳ ಬಳಿಕ ಆರ್ಸಿಬಿ ಗೆಲುವಿಗೆ ಅಭಿಮಾನಿಗಳು ಏನೆಲ್ಲಾ ಸರ್ಕಸ್ ಮಾಡಿದ್ರು, ಬೆಟ್ಟಿಂಗ್ ಕೂಡ ಜೋರಾಗಿಯೇ ನಡೆದಿತ್ತು. ಅದೇ ಇನ್ನೊಂದೆಡೆ, ಕೆಲವರು ಅತಿರೇಕವಾಗಿ ವರ್ತಿಸಿದರು. ಪ್ರಚಾರಕ್ಕಾಗಿ ಒಬ್ಬಾಕೆ ಆರ್ಸಿಬಿ ಗೆದ್ದರೆ ನನ್ನ ಪತಿಗೆ ಡಿವೋರ್ಸ್ ಕೊಡುವೆ ಎಂದು ಬ್ಯಾನರ್ ಹಿಡಿದು ನಿಂತದ್ದು ಭಾರಿ ಪ್ರಚಾರ ಪಡೆದುಕೊಂಡಿತ್ತು. ಬ್ಯಾನರ್ ಹಿಡಿದು ನಿಂತಿದ್ದ ಮಹಿಳೆ ಯಾರೆಂದು ತಿಳಿಯಲಿಲ್ಲ. RCB ಗೆದ್ದ ಬಳಿಕ ಈಗ ಏನು ಮಾಡಿದರು ಎಂದೂ ಗೊತ್ತಿಲ್ಲ. ಆದರೆ ಈ ಪೋಸ್ಟರ್ ಮೂಲಕ ರಾತ್ರೋರಾತ್ರಿ ಫೇಮಸ್ ಆಗಿದ್ದರು ಆ … Read more

Gold Rate Today : ಮತ್ತೆ ಇಳಿಕೆಯತ್ತ ಸಾಗಿದ ಬಂಗಾರದ ರೇಟ್.? ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.? ಸಿಹಿಸುದ್ಧಿ ಇದೆಯಾ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹9,265/- ರೂಪಾಯಿ ಆಗಿದೆ. 10 ಗ್ರಾಂ ಗೆ ₹92,650/- ರೂಪಾಯಿ. 100 ಗ್ರಾಂ ಗೆ ₹9,26,500/- ರೂಪಾಯಿ ಆಗಿದೆ. ನಿನ್ನೆ ಇದೇ 22 … Read more

ವಿದೇಶದಿಂದ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿಗೆ ವಾಪಸ್ – ಬರ್ತಿದ್ದಂತೆ ಕೇಂದ್ರದ ವಿರುದ್ಧ ವಾಗ್ದಾಳಿ

ಬೋಸ್ಟನ್, ಸ್ಯಾನ್‌ಫ್ರಾನ್ಸಿಸ್ಕೋ ನಗರಗಳಲ್ಲಿ ಆಯೋಜನೆಗೊಂಡಿದ್ದ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಲು ವಿದೇಶಕ್ಕೆ ತೆರಳಿದ್ದ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಮೆರಿಕಗೆ ಕ್ಲಿಯರೆನ್ಸ್‌ ಸಿಗದ ಹಿನ್ನೆಲೆ ಇಂದು ಬೆಂಗಳೂರಿಗೆ ವಾಪಸ್‌ ಆಗಿದ್ದಾರೆ. ಬರ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಿಯಾಂಕ್‌ ಖರ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಯಶಸ್ಸನ್ನ ಕಟ್ಟಿಹಾಕುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಮೆರಿಕ ಭೇಟಿಗೆ ಕೇಂದ್ರದಿಂದ ಕ್ಲಿಯರೆನ್ಸ್ ಸಿಗದ ಕುರಿತು ಮಾತನಾಡಿ, ತಿರಸ್ಕಾರ … Read more