Rain Alert : ಬೆಂಗಳೂರಲ್ಲಿ ಮುಂದಿನ 3 ಗಂಟೆ ಬಾರಿ ಮಳೆ ಸಾಧ್ಯತೆ.! ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

Rain Alert : ಸದ್ಯಕ್ಕೆ ಬೆಂಗಳೂರಿನಲ್ಲಿ ಮಳೆ ನಿಲ್ಲುವ ಯಾವ ಲಕ್ಷಣಗಳು ಕೂಡ ಕಾಣುತ್ತಿಲ್ಲ. ಭಾರಿ ಮಳೆಯಿಂದಾಗಿ ಬೆಂಗಳೂರಿನಲ್ಲಿ ಅವಾಂತರಗಳು ಸೃಷ್ಟಿಯಾಗಿದ್ದು, ಹಲವು ಪ್ರದೇಶಗಳಲ್ಲಿ ಬೃಹತ್ ಗಾತ್ರದ ಮರಗಳು ಧರೆಗೆ ಉರುಳಿ ಅವಾಂತರ ಸೃಷ್ಟಿಯಾಗಿದೆ. ಇದೀಗ ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇದನ್ನೂ ಕೂಡ ಓದಿ : Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ … Read more

Gold Rate : ಇಳಿಕೆಯ ಹಾದಿ ಮರೆತ ಚಿನ್ನ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನ ಹಾಗು ಬೆಳ್ಳಿಯ ಬೆಲೆ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನಿಮಗೆ ನೀಡಲಾಗಿದೆ ನೀಡಲಾಗಿದೆ. ಬೆಳ್ಳಿಯ ಬೆಲೆ (Silver Rate) :- ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ ₹991/- ರೂಪಾಯಿ. 100 ಗ್ರಾಂ ಗೆ ₹9,910/- ರೂಪಾಯಿ. 1 ಕೆಜಿ ಬೆಳ್ಳಿಗೆ ₹99,100/- ರೂಪಾಯಿಯಾಗಿದೆ. ನಿನ್ನೆ ಒಂದು … Read more

DHWFS Recruitments : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.?

DHWFS Recruitments : ನಮಸ್ಕಾರ ಸ್ನೇಹಿತರೇ, ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 14 ಸ್ಪೆಷಲಿಸ್ಟ್‌ ಡಾಕ್ಟರ್ಸ್‌, ನರ್ಸಿಂಗ್‌ ಆಫೀಸರ್‌ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಇದನ್ನೂ ಕೂಡ ಓದಿ : PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ … Read more

Gold Rate Today : ರೆಕಾರ್ಡ್ ಬ್ರೇಕ್ ಮಾಡಿತಾ ಚಿನ್ನ ಹಾಗು ಬೆಳ್ಳಿಯ ಬೆಲೆ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನ-ಬೆಳ್ಳಿಯ ಬೆಲೆ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಬೆಳ್ಳಿಯ ದರ (Silver Rate) :- ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ ₹969/- ರೂಪಾಯಿ. 100 ಗ್ರಾಂ ಗೆ ₹9,690/- ರೂಪಾಯಿ. 1 ಕೆಜಿ ಬೆಳ್ಳಿಗೆ ₹96,900/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ … Read more

PM Fasal Bima Yojana : ‘ಫಸಲ್ ಭೀಮಾ ವಿಮಾ ಯೋಜನೆ’ಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಯಾವುದು.? ಸಂಪೂರ್ಣ ಮಾಹಿತಿ

PM Fasal Bima Yojana : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಸರ್ಕಾರದಿಂದ 2024-25 ರ ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ (ವಿಮಾ) ಯೋಜನೆಯನ್ನು ಜಿಲ್ಲೆಯ ಎಂಟು ತಾಲ್ಲೂಕಿನ 14 ಹೋಬಳಿಗಳಲ್ಲಿ ಅನುಷ್ಟಾನಗೊಳಿಸಲು ಮಂಜೂರಾತಿ ನೀಡಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ಜಿಲ್ಲೆಯಲ್ಲಿ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರುವ ಹೋಬಳಿ ಮಟ್ಟದ 11 … Read more

Scholarship : ವಿದ್ಯಾರ್ಥಿಗಳಿಗೆ ಸಿಹಿಸುದ್ಧಿ –  ವಿದ್ಯಾಸಿರಿ ವಿದ್ಯಾರ್ಥಿವೇತನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಮುಂದೂಡಿಕೆ.!

Scholarship : ನಮಸ್ಕಾರ ಸ್ನೇಹಿತರೇ, 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ಹಾಗೂ ಸ್ನಾತಕೋತ್ತರ ಪದವಿ, ವೃತ್ತಿ ಪರ ಪದವಿ ಹಾಗೂ ವೃತ್ತಿ ಪರ ಸ್ನಾತಕೋತ್ತರ ಪದವಿಗಳ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಮೆಟ್ರಿಕ-ನಂತರದ ವಿದ್ಯಾರ್ಥಿವೇತನ ಶುಲ್ಕ ಮರುಪಾವತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ … Read more

KPTCL Recruitment 2024 : ಕೆಪಿಟಿಸಿಎಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಬೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಮೆಸ್ಕಾಂ ನೇಮಕಾತಿ ಬಗ್ಗೆ ಸಂಪೂರ್ಣ ಮಾಹಿತಿ

KPTCL Recruitment 2024 : ನಮಸ್ಕಾರ ಸ್ನೇಹಿತರೇ, ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ (KPTCL) ನಲ್ಲಿ ಖಾಲಿ ಇರುವ 411 ಕಿರಿಯ ಸ್ಟೇಷನ್‌ ಪರಿಚಾರಕ ಮತ್ತು 81 ಕಿರಿಯ ಪವರ್‌ಮ್ಯಾನ್‌ ಹುದ್ದೆಗಳಿಗೆ ವಿವಿಧ ವಿದ್ಯುತ್‌ ಸರಬರಾಜು ಕಂಪನಿಗಳಲ್ಲಿ ಇರುವ 2268 ಕಿರಿಯ ಪವರ್‌ಮ್ಯಾನ್‌ ಹುದ್ದೆಗಳಿಗೆ ಇಂದಿನಿಂದ (ಅಕ್ಟೋಬರ್‌ 21) ಅರ್ಜಿಯನ್ನ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ, ಅರ್ಜಿ ನಮೂನೆ, ವಯೋಮಿತಿ, ವಿದ್ಯಾರ್ಹತೆ ಸೇರಿದಂತೆ ಸಂಪೂರ್ಣ … Read more

Rain Alert : ಬೆಂಗಳೂರು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ – ಯೆಲ್ಲೋ ಅಲರ್ಟ್ ಘೋಷಣೆ – IMD ಮುನ್ಸೂಚನೆ.!

Rain Alert : ನಮಸ್ಕಾರ ಸ್ನೇಹಿತರೇ, ಬೆಂಗಳೂರಿನಲ್ಲಿ ಇಂದು ಭಾರೀ ಮಳೆಯಾಗುತ್ತಿದ್ದು, ಇಂದು ಬೆಂಗಳೂರು ಸೇರಿದಂತೆ 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ (India Meteorological Department) ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಾದ್ಯಂತ ಬೆಳಗ್ಗೆ ಎಡೆಬಿಡದೆ ಸುರಿದ ಮಳೆಯಿಂದಾಗಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.? ನಗರದ ಕೆಲವೆಡೆ … Read more

Subsidy scheme : ಕುಶಲಕರ್ಮಿಗಳಿಗೆ ಸಿಹಿಸುದ್ಧಿ – ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Subsidy Scheme : ನಮಸ್ಕಾರ ಸ್ನೇಹಿತರೇ, ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಚರ್ಮ ಕುಶಲಕರ್ಮಿಗಳಾದ ಆದಿ ಕರ್ನಾಟಕ, ಆದಿ ಮಾದಿಗ, ಚಮ್ಮಾರ, ಸಮಗಾರ, ಡೋರ, ಮೋಚಿ ಜನಾಂಗದವರಿಗೆ 2024-25 ನೇ ಸಾಲಿಗೆ ನಿಗಮದ ವಿವಿಧ ಯೋಜನೆಗಳಿಗೆ ಅಕ್ಟೋಬರ್ 05 ರಿಂದ ಅಕ್ಟೋಬರ್ 30 ರವರೆಗೆ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಹ ಹಾಗು ಆಸಕ್ತ ಫಲಾನುಭವಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದನ್ನೂ ಕೂಡ ಓದಿ : Post Office … Read more

Gold Rate Today : ಚಿನ್ನದ ಬೆಲೆ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ಬೆಲೆ.?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಚಿನ್ನದ ಬೆಲೆ (22 ಕ್ಯಾರೆಟ್) :- ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,241/- ರೂಪಾಯಿ ಆಗಿದೆ. 10 ಗ್ರಾಂ ಗೆ ₹72,410/- ರೂಪಾಯಿ ಆಗಿದೆ. ನಿನ್ನೆ ಇದೇ 22 … Read more