BPL Ration Card : ಪಾನ್ ಕಾರ್ಡ್ – ಆಧಾರ್ ಕಾರ್ಡ್ ಜೋಡಣೆ ಮಾಡಿದ ಬಡವರ ಬಿಪಿಎಲ್ ಕಾರ್ಡ್ ರದ್ದು.?ಗ್ಯಾರಂಟಿ ಸೌಲಭ್ಯವೂ ಕಡಿತ.!

BPL Ration Card : ನಮಸ್ಕಾರ ಸ್ನೇಹಿತರೇ, ಪಾನ್ ಕಾರ್ಡ್ ನೊಂದಿಗೆ ಆಧಾರ್ ಜೋಡಣೆಗೆ ನೀಡಿದ್ದ ಗಡುವು ಮೀರಿ ವಿಳಂಬದ ಕಾರಣಕ್ಕೆ ದಂಡದೊಂದಿಗೆ ಆಧಾರ್ ಕಾರ್ಡ್ -ಪಾನ್ ಕಾರ್ಡ್ ಲಿಂಕ್ ಮಾಡಿದ ಬಡವರಿಗೆ ಸಂಕಷ್ಟ ಎದುರಾಗಿದೆ. ನಿಗದಿತ ಅವಧಿ ಮೀರಿದ ನಂತರ ಒಂದು ಸಾವಿರ ರೂಪಾಯಿ ದಂಡದ ಮೊತ್ತ ಆದಾಯ ತೆರಿಗೆ ಇಲಾಖೆಗೆ ಪಾವತಿಸಿ ಪಾನ್ – ಆಧಾರ್ ಕಾರ್ಡ್ ಜೋಡಣೆ ಮಾಡಿದವರನ್ನು ಆದಾಯ ತೆರಿಗೆ ಪಾವತಿದಾರರು ಎನ್ನುವ ಪಟ್ಟಿಗೆ ಸೇರ್ಪಡೆ ಮಾಡಲಾಗಿದ್ದು, ಇದನ್ನೇ ಆಧಾರವಾಗಿಟ್ಟುಕೊಂಡ ಆಹಾರ … Read more

Bigg Boss : ಪತ್ನಿ ಶ್ರಾವಣಿ ಮೇಲೆ ಬಿಗ್‌ಬಾಸ್ ಖ್ಯಾತಿಯ ಸಮೀರಾಚಾರ್ಯ ಹಲ್ಲೆ..? ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ.!

Bigg Boss : ಬಿಗ್ ಬಾಸ್ ಕನ್ನಡ ಖ್ಯಾತಿಯ ಸಮೀರ್ ಆಚಾರ್ಯ ತನ್ನ ತಂದೆ-ತಾಯಿಯ ಜೊತೆಗೂಡಿ ತನ್ನ ಪತ್ನಿಗೆ ಮನಬಂದಂತೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಎಂದಿನಂತೆ ಮನೆಯಲ್ಲಿ ಕೆಲಸದಲ್ಲಿ ತೊಡಗಿದ್ದ ಶ್ರಾವಣಿ ಸಮೀರ್ ಆಚಾರ್ಯ ತನ್ನ ಮಗಳು ಅಳುತ್ತಿದ್ದ ಕಾರಣಕ್ಕೆ ಮಗಳನ್ನ ಬೆದರಿಸಿದ್ದಾರೆ. ಇದನ್ನೂ ಕೂಡ ಓದಿ : ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.? ಇದೇ ವಿಷಯಕ್ಕೆ ಸಮೀರ್ ಆಚಾರ್ಯ ಅವರ ತಂದೆ ತನ್ನ … Read more

SSY Scheme : ಸುಕನ್ಯಾ ಸಮೃದ್ಧಿ ಯೋಜನೆ ಫಲಾನುಭವಿಗಳೇ ಗಮನಿಸಿ : ಈ ಕೆಲಸ ಮಾಡದಿದ್ದರೆ ಬಂದ್ ಅಗಲಿದೆ ಖಾತೆ!

SSY Scheme : ನಮಸ್ಕಾರ ಸ್ನೇಹಿತರೇ, ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಹೂಡಿಕೆ ಮಾಡಿದ್ದರೆ, ನಿಮಗಾಗಿ ಒಂದು ಪ್ರಮುಖ ಸುದ್ದಿ ಇದೆ. ಈ ಯೋಜನೆಗಳಿಗೆ ಸಂಬಂಧಿಸಿದ ನಿಯಮಗಳನ್ನು ಸರ್ಕಾರ ಬದಲಾಯಿಸಿದೆ. ನೀವು ಈ ಹೂಡಿಕೆ ಯೋಜನೆಗಳಲ್ಲಿ ಹೂಡಿಕೆ ಮಾಡಿದ್ದರೆ, ಅಕ್ಟೋಬರ್ 1 ರ ಮೊದಲು ನೀವು ಕೆಲವು ಪ್ರಮುಖ ಕೆಲಸವನ್ನು ಪೂರ್ಣಗೊಳಿಸಬೇಕಾಗುತ್ತದೆ, ಇಲ್ಲದಿದ್ದರೆ ನಿಮ್ಮ ಖಾತೆಯು ನಿಷ್ಕ್ರಿಯವಾಗಬಹುದು. ಇದನ್ನೂ ಕೂಡ ಓದಿ : Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು … Read more

MUDA Case : ಮುಡಾ ಹಗರಣದಲ್ಲಿ `ಸಿಎಂ’ ಗೆ ಬಿಗ್ ಶಾಕ್ : ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

MUDA Case : ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿರುವ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಜಿಯನ್ನ ವಜಾ ಮಾಡಿದೆ. ಈ ಮೂಲಕ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ಶಾಕ್ ನೀಡಿದೆ. ಇದನ್ನೂ ಕೂಡ ಓದಿ : ಸ್ವ ಉದ್ಯೋಗ ಮಾಡುವ ಯೋಚನೆ ಇದ್ಯಾ.? ಸ್ವ ಉದ್ಯೋಗ ಸಾಲ ಯೋಜನೆ – ಬೇಕಾಗುವ … Read more

ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ – ದೇವರಂತೆ ಬಂದು ತಪ್ಪಿಸಿದ ಕೋತಿಗಳು

ದೇವರಂತೆ ಬಂದ ಕೋತಿಗಳು ಬಾಲಕಿ ಮೇಲೆ ನಡೆಯುತ್ತಿದ್ದ ಅತ್ಯಾಚಾರ ಯತ್ನವನ್ನು ತಪ್ಪಿಸಿರುವ ಘಟನೆ ಉತ್ತರ ಪ್ರದೇಶದ ಬಾಗ್ಪತ್‌ನ ದೌಲಾ ಗ್ರಾಮದಲ್ಲಿ ನಡೆದಿದೆ.ಆರು ವರ್ಷದ ಬಾಲಕಿ ಮೇಲೆ ವ್ಯಕ್ತಿಯೊಬ್ಬರು ಅತ್ಯಾಚಾರ ನಡೆಸಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಕೋತಿಗಳ ಗುಂಪೊಂದು ಆ ವ್ಯಕ್ತಿಯ ಮೇಲೆ ದಾಳಿ ನಡೆಸಿವೆ. ಯುಕೆಜಿ ವಿದ್ಯಾರ್ಥಿನಿ ಅಲ್ಲಿಂದ ತಪ್ಪಿಸಿಕೊಂಡು ಮನೆಗೆ ಓಡಿ ಹೋಗಿ ತನ್ನ ಹೆತ್ತವರಿಗೆ ನಡೆದ ವಿಷಯ ತಿಳಿಸಿದ್ದು, ವಿರೋಧಿಸಿದರೆ ತನ್ನನ್ನು ಮತ್ತು ತನ್ನ ಕುಟುಂಬದವರನ್ನು ಸಾಯಿಸುವುದಾಗಿ ಹೆದರಿಸಿದ ಎಂದು ಬಾಲಕಿ ತನ್ನ ಹೆತ್ತವರಿಗೆ ತಿಳಿಸಿದ್ದಾಳೆ. … Read more

Labour Card Scholarship : ಕಾರ್ಮಿಕರ ಮಕ್ಕಳಿಗೆ ಸಿಹಿಸುದ್ದಿ – ರಾಜ್ಯ ಸರ್ಕಾರದಿಂದ ಶೈಕ್ಷಣಿಕ ಧನಸಹಾಯಕ್ಕೆ ಅರ್ಜಿ ಆಹ್ವಾನ.!

Labour Card Scholarship : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರವು ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, 2024-25 ನೇ ಸಾಲಿನ ಅರ್ಹ ನೋಂದಾಯಿತ ಕಟ್ಟಡ & ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸದ ಶೈಕ್ಷಣಿಕ ಧನಸಹಾಯಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30.11.2024 ಆಗಿರುತ್ತದೆ. ಇದನ್ನೂ ಕೂಡ ಓದಿ : Post Office FD : ಸ್ಥಿರ ಠೇವಣಿದಾರರಿಗೆ ಭರ್ಜರಿ ಸಿಹಿ ಸುದ್ದಿ, ಪೋಸ್ಟ್ ಆಫೀಸ್ನಲ್ಲಿ ಅದ್ಭುತ ಸ್ಕೀಮ್ 2024-25 ನೇ ಸಾಲಿಗೆ … Read more

Pension Scheme : ವಿಧವಾ ಪಿಂಚಣಿ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?

Pension Scheme : ನಮಸ್ಕಾರ ಸ್ನೇಹಿತರೇ, ವಿಧವಾ ಪಿಂಚಣಿ ಯೋಜನೆಯಡಿ ವಿಧವೆ ಮಹಿಳೆಯರಿಗೆ ಸರ್ಕಾರದಿಂದ ₹800/- ರೂಪಾಯಿ ಸಿಗಲಿದ್ದು, ಅರ್ಹ ಮಹಿಳೆಯರು ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬಹುದು. ಪ್ರತಿ ರಾಜ್ಯದಲ್ಲೂ ವಿಧವಾ ಪಿಂಚಣಿ ಯೋಜನೆ ಜಾರಿಯಲ್ಲಿದೆ. ಈ ಯೋಜನೆಯಡಿ ಆರ್ಥಿಕವಾಗಿ ದುರ್ಬಲವಾಗಿರುವ ವಿಧವೆ ಮಹಿಳೆಯರಿಗೆ ಪರಿಹಾರ ನೀಡಲು ಪ್ರಾರಂಭಿಸಲಾಗಿದೆ. ಇದನ್ನೂ ಕೂಡ ಓದಿ : Post Office FD : ಸ್ಥಿರ ಠೇವಣಿದಾರರಿಗೆ ಭರ್ಜರಿ ಸಿಹಿ ಸುದ್ದಿ, ಪೋಸ್ಟ್ ಆಫೀಸ್ನಲ್ಲಿ ಅದ್ಭುತ ಸ್ಕೀಮ್ ವಿಧವಾ ಪಿಂಚಣಿ ಯೋಜನೆಯ … Read more

Gruhalakshmi Scheme : ಗೃಹಿಣಿಯರಿಗೆ ಬಿಗ್ ಶಾಕ್ – ಗೃಹಲಕ್ಷ್ಮಿ ಯೋಜನೆಯ ರದ್ದತಿ ಪಟ್ಟಿ ಬಿಡುಗಡೆ.! ಹಣ ಜಮಾ ಆಗಲ್ವಾ.?

Gruhalakshmi Scheme : ನಮಸ್ಕಾರ ಸ್ನೇಹಿತರೇ, ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 12 ಮತ್ತು 13 ನೇ ಕಂತಿನ ಹಣ ಕೆಲ ಮಹಿಳೆಯರಿಗೆ ಜಮಾ ಆಗುವುದಿಲ್ಲ ಎಂದು ತಿಳಿದುಬಂದಿದೆ. ಇದನ್ನೂ ಕೂಡ ಓದಿ : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ ಸೌಲಭ್ಯ.! ಅರ್ಹ ರೈತರು ಈ ಯೋಜನೆಯ ಲಾಭವನ್ನು ಹೇಗೆ ಪಡೆದುಕೊಳ್ಳುವುದು.? ನೋಡೋಣ ಹೌದು, ಗೃಹಲಕ್ಷ್ಮಿ ಯೋಜನೆಯಲ್ಲಿ ಹಲವು ಮಹಿಳೆಯರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಆದರೆ ಕೆಲ ಮಹಿಳೆಯರಿಗೆ … Read more

PM Kisan Mandhan Yojana : ಈ ಯೋಜನೆಯಡಿ ಪ್ರತಿ ತಿಂಗಳು ₹3,000/- ಸಿಗುತ್ತೆ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

PM Kisan Mandhan Yojana : ನಮಸ್ಕಾರ ಸ್ನೇಹಿತರೇ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ನಾಗರಿಕರಿಗಾಗಿ ಕಾಲಕಾಲಕ್ಕೆ ಹೊಸ ಯೋಜನೆಗಳನ್ನು ಪ್ರಾರಂಭಿಸುತ್ತಲೇ ಇರುತ್ತದೆ. ಭಾರತವು ಕೃಷಿ ದೇಶವಾಗಿದೆ. ಕೇಂದ್ರ ಸರ್ಕಾರವು ರೈತರಿಗಾಗಿ ಅನೇಕ ಯೋಜನೆಗಳನ್ನು ನಡೆಸುತ್ತಿದೆ. ಹಾಗೆಯೇ ಕೇಂದ್ರ ಸರ್ಕಾರವು ರೈತರಿಗಾಗಿ ಜಾರಿಗೆ ತಂದ ಯೋಜನೆಗಳಲ್ಲಿ ಒಂದಾಗಿದೆ ಪಿಎಂ ಕಿಸಾನ್ ಮಾನ್ ಧನ್ ಯೋಜನೆ (PM Kisan Mandhan Yojana). ಇದನ್ನೂ ಕೂಡ ಓದಿ : Sewing Machine Scheme : ಉಚಿತ … Read more

Sewing Machine Scheme : ಉಚಿತ ಹೊಲಿಗೆ ಯಂತ್ರ ಸೇರಿ ವಿವಿಧ ಯೋಜನೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ.! ಕೊನೆಯ ದಿನಾಂಕ ಯಾವುದು.?

Sewing Machine Scheme : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರವು ಮಹಿಳೆಯರಿಗೆ ಸಿಹಿಸುದ್ದಿ ನೀಡಿದ್ದು, ಉಚಿತ ಹೊಲಿಗೆ ಯಂತ್ರ ಸೇರಿದಂತೆ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಅರ್ಜಿ ಸಲ್ಲಿಕೆ ಅವಧಿಯನ್ನು ಇದೇ ತಿಂಗಳ ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ. ಇದನ್ನೂ ಕೂಡ ಓದಿ : SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್.! ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ … Read more