ALERT : ಹೊಟ್ಟೆಯ ‘ಕ್ಯಾನ್ಸರ್’ ಇದ್ರೆ ದೇಹದಲ್ಲಿ ಕಂಡುಬರುವ ಲಕ್ಷಣಗಳು ಇವು ; ‘ಗ್ಯಾಸ್ ಟ್ರಬಲ್’ ಎಂದು ನಿರ್ಲಕ್ಷಿಸಬೇಡಿ

ಇತ್ತೀಚಿನ ವರ್ಷಗಳಲ್ಲಿ ಯುವಕರಲ್ಲಿ ಹೊಟ್ಟೆಯ ಕ್ಯಾನ್ಸರ್ (Stomach Cancer/Gastric Cancer) ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿವೆ. ಇದು ಗಂಭೀರವಾದ ಸಮಸ್ಯೆಯಾಗಿದ್ದು, ನಮ್ಮ ಆಹಾರ ಪದ್ಧತಿ ಮತ್ತು ಜೀವನಶೈಲಿಯು ಇದರ ಮೇಲೆ ದೊಡ್ಡ ಪ್ರಭಾವ ಬೀರುತ್ತವೆ. ಹೊಟ್ಟೆಯ ಕ್ಯಾನ್ಸರ್ ಲಕ್ಷಣಗಳು ಆರಂಭದಲ್ಲಿ ಕಾಣಿಸುವುದಿಲ್ಲ. ಅವುಗಳನ್ನು ಗುರುತಿಸುವುದು ಸುಲಭವಲ್ಲ. ಅಜೀರ್ಣ, ಗ್ಯಾಸ್ಟ್ರಿಕ್ ಸಮಸ್ಯೆಗಳು ಮತ್ತು ಹೊಟ್ಟೆ ಉಬ್ಬರದಂತಹ ಸಮಸ್ಯೆಗಳನ್ನು ಸಾಮಾನ್ಯ ಎಂದು ಭಾವಿಸಿ ಅನೇಕರು ನಿರ್ಲಕ್ಷಿಸುತ್ತಾರೆ. ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ವರದಿಯ ಪ್ರಕಾರ, ಪ್ರಪಂಚದಾದ್ಯಂತ ಸಾವಿಗೆ ಕ್ಯಾನ್ಸರ್ ಎರಡನೇ … Read more

ಆಸ್ತಿ ಮಾರಿ ಓದಿಸಿದ ಪತಿಗೇ ಕೈಕೊಟ್ಟ ಶಿಕ್ಷಕಿ; ಪತ್ನಿಯ ಅಕ್ರಮ ಸಂಬಂಧ ಹೊರಬರುತ್ತಿದ್ದಂತೆ ಗೋಳಾಡಿದ ಅಮಾಯಕನ ಸ್ಥಿತಿಗೆ ಮರುಗಿದ ಸ್ಥಳೀಯರು

ಪತಿಯ ಆರೋಪ ಮತ್ತು ಪೊಲೀಸರೊಂದಿಗೆ ನಡೆದ ಸಾರ್ವಜನಿಕ ವಾಗ್ವಾದದ ಹಿನ್ನೆಲೆಯಲ್ಲಿ, ಬಿಹಾರದ ಹಾಜಿಪುರದಲ್ಲಿ ಬಿಪಿಎಸ್‌ಸಿ (BPSC) ಮೂಲಕ ನೇಮಕಗೊಂಡ ಶಿಕ್ಷಕಿ ಗುಂಜನ್ ಕುಮಾರಿ ಇದೀಗ ಮಾಧ್ಯಮಗಳ ಕೇಂದ್ರಬಿಂದುವಾಗಿದ್ದಾಳೆ. ಪತಿ ಅಮನ್ ಕುಮಾರ್, ಪತ್ನಿಗೆ ವಿವಾಹೇತರ ಸಂಬಂಧ ಇರುವುದಾಗಿ ಗಂಭೀರ ಆರೋಪ ಹೊರಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗುಂಜನ್ ಕುಮಾರಿ ಮತ್ತು ಪೊಲೀಸ್ ಅಧಿಕಾರಿಗಳ ನಡುವೆ ತೀವ್ರ ವಾಗ್ವಾದ ನಡೆದಿದ್ದು, ಇದರ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗಿದೆ. ಈ ಘಟನೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ. … Read more

ಹೊಸ ಮನೆಗೆ ಬಂದ ಒಂದೇ ತಿಂಗಳಲ್ಲಿ ದುರಂತ; ಯೋಧನ ಪತ್ನಿ ನೇಣಿಗೆ ಶರಣು!

ಕಾಸರಗೋಡು : ಕರಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರ್ಮಂತೋಡಿ ಬಳಿಯ ಮೂಡಂಕುಲಂನಲ್ಲಿ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಹೊಸದಾಗಿ ನಿರ್ಮಿಸಲಾದ ಸುಂದರ ಮನೆಗೆ ಗೃಹಪ್ರವೇಶ ಮಾಡಿ ಕೇವಲ ಒಂದು ತಿಂಗಳ ಹಿಂದಷ್ಟೇ ವಾಸಕ್ಕೆ ಬಂದಿದ್ದ ಯೋಧರೊಬ್ಬರ ಪತ್ನಿ ಅವರು ಶನಿವಾರ ಮುಂಜಾನೆ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರನ್ನು ಸೌಪರ್ಣಿಕಾ (41 ವರ್ಷ) ಎಂದು ಗುರುತಿಸಲಾಗಿದೆ. ನಾಗಾಲ್ಯಾಂಡ್‌ನಲ್ಲಿ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಜೇಶ್ ಕುಮಾರ್ ಅವರ ಪತ್ನಿ ಸೌಪರ್ಣಿಕಾ ಶನಿವಾರ ಬೆಳಿಗ್ಗೆ ತಮ್ಮ ಮನೆಯ ಮೇಲಿನ … Read more

ಖಾಸಗಿ ವಿಡಿಯೋ ಇಡ್ಕೊಂಡು ಬ್ಲಾಕ್‌ಮೇಲ್, ಹಣ ಹೊಂದಿಸಲು ಅತ್ತಿಗೆಯನ್ನೇ ಕೊಂದ ನಾದಿನಿ

ಯಾರದ್ದೋ ತಪ್ಪಿಗೆ ಇನ್ಯಾರಿಗೋ ಶಿಕ್ಷೆ ಅಂತಾರಲ್ಲ.. ಆ ಮಾತು ಅಕ್ಷರಶಃ ಸತ್ಯ ಬಿಡಿ.. ತಾವು ಮಾಡೋ ತಪ್ಪು ಮುಚ್ಚಿಕೊಳ್ಳೋದಕ್ಕೆ ಕೆಲವ್ರು ಏನ್‌ ಬೇಕಾದ್ರೂ ಮಾಡ್ಬಿಡ್ತಾರೆ.. ಸ್ನೇಹ, ಸಂಬಂಧ ಅನ್ನೋದನ್ನೂ ನೋಡದೇ ರಕ್ತ ಕುಡಿದು ರಣಕೇಕೆ ಹಾಕ್ಬಿಡ್ತಾರೆ.. ಚಿಕ್ಕಬಳ್ಳಾಪುರದಲ್ಲಿ ಇಂಥದ್ದೇ ಘಟನೆ ನಡೆದಿದೆ. ಸಹೋದರ ಸಂಬಂಧಿ ಜೊತೆ ಸೇರಿ ಅತ್ತಿಗೆಯನ್ನೇ ನಾದಿನಿ ಬರ್ಬರವಾಗಿ ಹತ್ಯೆ ಮಾಡಿದ್ದಾಳೆ. ಹತ್ಯೆ ಹಿಂದಿದೆ ಹಸಿಬಿಸಿ ವಿಡಿಯೋ ಕಹಾನಿ! ಅತ್ತಿಗೆಯ ನೆತ್ತರು ಕುಡಿದ ಕಿರಾತಕಿಯ ಹೆಸ್ರು ಭವ್ಯಾ. ಚಿಕ್ಕಬಳ್ಳಾಪುರ ನಗರದ ಕಂದವಾರದ ಬಾಪೂಜಿ ನಗರ … Read more

ನಾಪತ್ತೆಯಾಗಿದ್ದ ವೃದ್ದೆಯ ಮೃತದೇಹ ಪಾಳು ಕೊಳವೆ ಭಾವಿಯಲ್ಲಿ ಪತ್ತೆ.! ಚಿನ್ನಾಭರಣಕ್ಕಾಗಿ ಕೃತ್ಯವೆಸಗಿದ ಹಂತಕರು ಅಂದರ್

ನಂಜನಗೂಡು : ನಾಲ್ಕು ದಿನಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ವೃದ್ದೆ ಶವವಾಗಿ ಪತ್ತೆಯಾಗಿದ್ದಾರೆ. ನಂಜನಗೂಡು ತಾಲೂಕು ಕಸುವಿನಹಳ್ಳಿ ಗ್ರಾಮದ ಜಮೀನೊಂದರ ಪಾಳು ಕೊಳವೆಬಾವಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಚಿನ್ನಾಭರಣಕ್ಕಾಗಿ ಕೊಲೆ ನಡೆದಿದ್ದು, ಕೃತ್ಯವೆಸಗಿದ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ. ಕಸುವಿನಹಳ್ಳಿ ಗ್ರಾಮದ ಶಿವರುದ್ರಮ್ಮ (63) ನಿಗೂಢವಾಗಿ ನಾಪತ್ತೆಯಾಗಿದ್ದರು. ಈ ಬಗ್ಗೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಂಟ್ ದಾಖಲಾಗಿತ್ತು. ನಾಪತ್ತೆಯಾದ ಸ್ಥಳದಲ್ಲಿ ವೃದ್ದೆಯ ಚಪ್ಪಿಲಿಗಳು ಕಂಡುಬಂದಿತ್ತು. ಅಲ್ಲದೆ ಕೃತಕವಾಗಿ ಸೃಷ್ಟಿಸಿದ್ದ ಚಿರತೆಯ ಹೆಜ್ಜೆಗುರುತು ಪತ್ತೆಯಾಗಿತ್ತು. ಅನುಮಾನಾಸ್ಪದವಾಗಿದ್ದ ಪ್ರಕರಣವನ್ನ … Read more

ಮನೆ ಮಗಳ ಕಾಮಾದಾಟಕ್ಕೆ ಸೊಸೆ ಹತ್ಯೆ, ದರೋಡೆಯ ಕಥೆ ಕಟ್ಟಿದ ಅತ್ತೆ, ನಾದಿನಿ, ಅಜ್ಜಿ, 24 ಗಂಟೆಯಲ್ಲೇ ಕೊಲೆ ಆರೋಪಿಗಳ ಬಂಧನ 

ಚಿಕ್ಕಬಳ್ಳಾಪುರ : ಕುಟುಂಬ ಕಲಹದಿಂದಾಗಿ ಸೊಸೆಯನ್ನ ಕೊಲೆ ಮಾಡಿಸಿದ ಅತ್ತೆ,ನಾದಿನಿ, ಅಜ್ಜಿ ದರೋಡೆ ಕಥೆ ಕಟ್ಟಿದ್ರು, ಕೊಲೆಯಾದ 24 ಗಂಟೆಯಲ್ಲೇ ಕೊಲೆ ಪ್ರಕರಣವನ್ನ ಭೇಧಿಸಿದ ಚಿಕ್ಕಬಳ್ಳಾಪುರ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ನಗರದ ಕಂದವಾರ ಬಾಗಿಲು ಬಳಿಯ ಬಾಪೂಜಿ ನಗರದಲ್ಲಿ ವಿವಾಹಿತ ಮಹಿಳೆಯ ಹತ್ಯೆ ಮಾಡಲಾಗಿತ್ತು, ಮೇಸ್ತ್ರೀ ನರಸಿಂಹಮೂರ್ತಿಯವರ ಸೊಸೆಯ ಕತ್ತು ಸಿಳಿ ಬರ್ಬರ ಕೊಲೆ ಮಾಡಲಾಗಿದ್ದು, ಆಕೆಯ ಕೊರಳಿನಲ್ಲಿದ್ದ ಮಾಂಗಲ್ಯ ಸರ ಮತ್ತು ಕಿವಿಯೊಲೆ ದೋಚಿದ ಕೊಲೆಗಡುಕರು ಪರಾರಿಯಾಗಿದ್ದರು. ಮೇ 28 ರಾತ್ರಿ ನಡೆದ ಘಟನೆಯಿಂದ … Read more

Alert : ಮೂತ್ರದ ಸೋಂಕು ಅಂತ ನಿರ್ಲಕ್ಷ್ಯ ಬೇಡ! ಇದು ಕ್ಯಾನ್ಸರ್‌ನ ಮೊದಲ ಎಚ್ಚರಿಕೆ ಆಗಿರಬಹುದು

ಅನೇಕ ಮೂತ್ರಕೋಶದ ಕ್ಯಾನ್ಸರ್ (Bladder Cancer) ರೋಗಿಗಳು ಆರಂಭದಲ್ಲಿ ಮೂತ್ರ ವಿಸರ್ಜನೆಯ ಸಮಯದಲ್ಲಿ ಉರಿತ, ಪದೇ ಪದೇ ಮೂತ್ರ ವಿಸರ್ಜನೆ ಅಥವಾ ಮರುಕಳಿಸುವ ಮೂತ್ರದ ಸೋಂಕು (UTI) ಎಂಬ ಕಾರಣಕ್ಕೆ ಇದನ್ನು ಸಾಮಾನ್ಯ ಸೋಂಕು ಎಂದು ತಪ್ಪಾಗಿ ಭಾವಿಸುತ್ತಾರೆ. ಆದರೆ, ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಮತ್ತು ಪದೇ ಪದೇ ಮೂತ್ರದ ತೊಂದರೆಗಳು ಕಾಣಿಸಿಕೊಂಡರೆ ಅದನ್ನು ಎಂದಿಗೂ ನಿರ್ಲಕ್ಷಿಸಬಾರದು ಎಂದು ವೈದ್ಯರು ಎಚ್ಚರಿಸಿದ್ದಾರೆ. ಆರಂಭಿಕ ಹಂತದಲ್ಲಿ ರೋಗವನ್ನು ಪತ್ತೆ ಹಚ್ಚುವುದರಿಂದ ಜೀವ ಉಳಿಸಬಹುದು. ಭಾರತದ ಕ್ಲಿನಿಕ್‌ಗಳಲ್ಲಿ ಮೂತ್ರಶಾಸ್ತ್ರಜ್ಞರು (Urologist) … Read more

ಫ್ಯಾಟಿ ಲಿವರ್ ಇದ್ದರೆ ಕಿಡ್ನಿಗೂ ಡೇಂಜರ್! ಈ ಎರಡು ಅಂಗಗಳ ನಡುವಿನ ಸಂಬಂಧ ಏನು.? ತಜ್ಞರಿಂದ ತಿಳಿದುಕೊಳ್ಳಿ

ಇತ್ತೀಚಿನ ದಿನಗಳಲ್ಲಿ ಫ್ಯಾಟಿ ಲಿವರ್ (Fatty Liver) ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ಅಸ್ವಸ್ಥ ಆಹಾರ ಪದ್ಧತಿ, ಅತಿಯಾದ ತೂಕ, ವ್ಯಾಯಾಮದ ಕೊರತೆ ಮತ್ತು ಕುಳಿತುಕೊಂಡೇ ಕೆಲಸ ಮಾಡುವ ಜೀವನಶೈಲಿ ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಸಾಮಾನ್ಯವಾಗಿ ಜನರು ಇದನ್ನು ಕೇವಲ ಲಿವರ್‌ಗೆ ಸಂಬಂಧಿಸಿದ ಸಮಸ್ಯೆ ಎಂದು ಭಾವಿಸುತ್ತಾರೆ. ಆದರೆ ತಜ್ಞರ ಪ್ರಕಾರ, ಫ್ಯಾಟಿ ಲಿವರ್ ದೇಹದ ಇತರೆ ಅಂಗಾಂಗಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಅದರಲ್ಲೂ ಕಿಡ್ನಿ ಆರೋಗ್ಯದ ಮೇಲೆ ಇದರ ಪ್ರಭಾವ ಹೆಚ್ಚಾಗಬಹುದು ಎಂದು ಎಚ್ಚರಿಕೆ … Read more

Blood Group : ಈ ರಕ್ತದ ಗುಂಪಿನವರಿಗೆ ಚಿಕ್ಕ ವಯಸ್ಸಿನಲ್ಲೇ ಪಾರ್ಶ್ವವಾಯು ಭೀತಿ ಹೆಚ್ಚಂತೆ!

ನಮ್ಮ ರಕ್ತದ ಗುಂಪು ಕೇವಲ ತುರ್ತು ಸಂದರ್ಭದಲ್ಲಿ ರಕ್ತದಾನ ಮಾಡಲು ಅಥವಾ ರಕ್ತ ಪಡೆದುಕೊಳ್ಳಲು ಮಾತ್ರ ಸೀಮಿತವಾಗಿಲ್ಲ. ಬದಲಿಗೆ, ಅದು ನಮ್ಮ ಭವಿಷ್ಯದ ಆರೋಗ್ಯದ ಬಗ್ಗೆಯೂ ದೊಡ್ಡ ಸುಳಿವು ನೀಡುತ್ತದೆ. ಇತ್ತೀಚಿನ ಆಘಾತಕಾರಿ ಅಧ್ಯಯನವೊಂದರ ಪ್ರಕಾರ, ನಿರ್ದಿಷ್ಟ ರಕ್ತದ ಗುಂಪನ್ನು ಹೊಂದಿರುವ ಜನರಲ್ಲಿ ಪಾರ್ಶ್ವವಾಯು ಅಥವಾ ಸ್ಟ್ರೋಕ್ ಅಪಾಯ ಇತರರಿಗಿಂತ ಗಣನೀಯವಾಗಿ ಹೆಚ್ಚಿರುತ್ತದೆ ಎಂದು ವಿಜ್ಞಾನಿಗಳು ಪತ್ತೆಹಚ್ಚಿದ್ದಾರೆ. ನಿಮ್ಮ ರಕ್ತದ ಪ್ರಕಾರವು ನಿಮ್ಮ ಆರೋಗ್ಯದ ರಹಸ್ಯಗಳನ್ನು ತನ್ನೊಳಗೆ ಅಡಗಿಸಿಟ್ಟುಕೊಂಡಿದೆ. ಹಾಗಾದರೆ, ಯಾವ ರಕ್ತದ ಗುಂಪಿನವರಿಗೆ ಸ್ಟ್ರೋಕ್ ಅಪಾಯ … Read more

ತ್ರಿಕೋನ ಪ್ರೇಮ ಕಥೆ.! ನನಗೆ ಸಿಗದವಳು ಯಾರಿಗೂ ಸಿಗಬಾರದು’ ಎಂದ ಪ್ರೇಮಿ… ಮುಂದೆ ನಡೆದಿದ್ದು ಶಾಕಿಂಗ್!

ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲೂಕಿನ ಗಿರಿಸಾಗರ ಗ್ರಾಮದಲ್ಲಿ ಕಳೆದ ಕೆಲವು ದಿನಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ 19 ವರ್ಷದ ಹರೆಯದ ಯುವಕನ ನಾಪತ್ತೆ ಪ್ರಕರಣ ಇದೀಗ ರಕ್ತಸಿಕ್ತ ಅಂತ್ಯ ಕಂಡಿದೆ. ತನ್ನ ಪ್ರೇಯಸಿ ತನಗೆ ಮಾತ್ರ ದಕ್ಕಬೇಕೆಂಬ ಹಠಕ್ಕೆ ಬಿದ್ದ ಮತ್ತೊಬ್ಬ ಪ್ರೇಮಿ ಆಕೆಯ ಸ್ವಂತ ಸಹೋದರನನ್ನೇ ಎತ್ತಿಕಟ್ಟಿ ಭೀಕರ ಹತ್ಯೆ ಮಾಡಿದ್ದಾರೆ. 19 ವರ್ಷದ ವಿಕಾಸ್ ದಳವಾಯಿ ಎಂಬಾತ ತ್ರಿಕೋನ ಪ್ರೇಮಕಥೆಗೆ ಬಲಿಯಾಗಿದ್ದಾನೆ. ವಿಕಾಸ್ ಪ್ರೀತಿಸುತ್ತಿದ್ದ ಯುವತಿಯ ಇನ್ನೊಬ್ಬ ಪ್ರೇಮಿ ಕೃಷ್ಣಾ ಹಾಗೂ ಆಕೆಯ ಸಹೋದರ … Read more