ಹಣ, ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ ಮಾಡಿ ಶವ ಸುಟ್ಟಿದ್ದ ಲೇಡಿ: ವರ್ಷದ ಬಳಿಕ ಹತ್ಯೆ ರಿವೀಲ್
ವರ್ಷದ ಹಿಂದೆ ಓರ್ವ ಮಹಿಳೆಯನ್ನ ಕೊಂದು ಶವದ ಗುರುತು ಸಿಗದಂತೆ ಶವವನ್ನು ಪೆಟ್ರೋಲ್ ಹಾಕಿ ಸುಟ್ಟು ಹಾಕಲಾಗಿತ್ತು. ಸಿಕ್ಕ ಬುರುಡೆ ಹಾಗೂ ಮೂಳೆಗಳ ಆಧಾರದಲ್ಲಿ ಪೊಲೀಸರು ಇದೀಗ ಕೊಲೆಯಾದ ಮಹಿಳೆಯ ಗುರುತು ಪತ್ತೆಹಚ್ಚಿದ್ದು, ಕೊಲೆ ಮಾಡಿ ಏನು ಗೊತ್ತಿಲ್ಲದಂತೆ ಇದ್ದ ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸಿದ್ದಾರೆ. ತಲೆ ಬುರುಡೆ, ಮೂಳೆಗಳು ಪತ್ತೆ 2025 ಅಕ್ಟೋಬರ್ 19. ಚಿಕ್ಕಬಳ್ಳಾಪುರ ತಾಲೂಕಿನ ಚಿಕ್ಕಬಳ್ಳಾಪುರದ ಗೌರಿಬಿದನೂರು ಮಧ್ಯೆದ ಕುರುಚಲು ಕಾಡಿನ ಕಣಿವೆ ಪ್ರದೇಶದಲ್ಲಿ, ಮನುಷ್ಯನ ತಲೆ ಬುರುಡೆ, ಮೂಳೆಗಳು ಪತ್ತೆಯಾಗಿದ್ದವು. ಸ್ಥಳಕ್ಕೆ … Read more