ಬಂಟ್ವಾಳ ಘಟನೆ ಮಾಸುವ ಮುನ್ನ ಮತ್ತೊಬ್ಬ 16ರ ಹುಡಗಿ ಬಲಿ ; ಪ್ರೇಯಸಿ ಕೊಂದು ತೋಟದಲ್ಲಿ ಹೂತುಹಾಕಿದ ಪ್ರೇಮಿ.!

ಮಂಗಳೂರಿನ ಬಂಟ್ವಾಳದ ಬಸ್ ನಿಲ್ದಾಣದಲ್ಲಿ ಹಾಡಹಗಲೇ ಪ್ರೀತಿಯನ್ನೊಪ್ಪಿಕೊಳ್ಳದ 22ರ ಯುವತಿಯನ್ನು ಕೊಚ್ಚಿ ಕೊಲೆ ಮಾಡಿರುವ ಗಂಭೀರ ಘಟನೆ ಮಾಸುವ ಮುನ್ನವೇ, ಕನಕಪುರದಲ್ಲಿ 16ರ ಹುಡುಗಿಯನ್ನು ಗುಂಡಿಕ್ಕಿ ಕೊಂದು ತೋಟದಲ್ಲಿ ಹೂತು ಹಾಕಿರುವ ಘಟನೆ ಹೊರಬಿದ್ದಿದೆ. ಈ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಕೆಂಪಲನಾಥ ಗ್ರಾಮದಲ್ಲಿ ನಡೆದಿದೆ. ಪ್ರೀತಿಸಿದ ಅಪ್ರಾಪ್ತ ಯುವತಿಯ ಮೇಲೆ ಸಂಶಯಗೊಂಡ ಯುವಕನೊಬ್ಬ, ಆಕೆಯನ್ನು ನಾಡಬಂದೂಕಿನಿಂದ ಗುಂಡಿಕ್ಕಿ ಹತ್ಯೆ ಮಾಡಿ, ಶವವನ್ನು ತೋಟದಲ್ಲಿ ಹೂತುಹಾಕಿರುವ ಬರ್ಬರ ಕೃತ್ಯ ಬಯಲಾಗಿದೆ. ಸಾತನೂರು ಹೋಬಳಿಯ … Read more

Irregular Periods : ಪದೇ ಪದೇ ತಡವಾಗುತ್ತಿರುವ ಪಿರಿಯಡ್ಸ್. ಹಾಲಿನ ಜೊತೆ ಇದನ್ನು ಸೇವಿಸಿದ್ರೆ ಸಮಸ್ಯೆ ಮಾಯ

ನಿಮ್ಮ ಪಿರಿಯಡ್ಸ್ ತಡ ಆಗ್ತಿದ್ಯಾ? ತಕ್ಷಣ ಔಷಧಿಗಳನ್ನು ತೆಗೆದುಕೊಳ್ಳುವ ಮೊದಲು ಹಾಲು ಬಳಸಿ ಈ ಮನೆಮದ್ದನ್ನು ಟ್ರೈ ಮಾಡಿ. ಈ ರೆಸಿಪಿ ನಿಮ್ಮ ಹಾರ್ಮೋನುಗಳಿಗೆ ತೊಂದರೆಯಾಗದಂತೆ ನಿಮ್ಮ ಋತುಚಕ್ರವನ್ನು ಸಮಯಕ್ಕೆ ಸರಿಯಾಗಿ ಬರುವಂತೆ ಮಾಡಲು ಸಹಾಯ ಮಾಡುತ್ತದೆ. ಮಹಿಳೆಯರಿಗೆ ತಿಂಗಳಿಗೆ ಸರಿಯಾಗಿ ಪಿರಿಯಡ್ಸ್ ಆಗುತ್ತಿದೆ ಅಂದ್ರೆ, ಅವರ ಆರೋಗ್ಯ ಚೆನ್ನಾಗಿದೆ ಎಂದು ಅರ್ಥ. ಜನರು ಸಾಮಾನ್ಯವಾಗಿ ಋತುಚಕ್ರವನ್ನು ಫರ್ಟಿಲಿಟಿಗೆ ಮಾತ್ರ ಕನೆಕ್ಟ್ ಮಾಡುತ್ತಾರೆ. ಆದರೆ ಅವು ಮಹಿಳೆಯರ ದೇಹದ ಒಟ್ಟಾರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎನ್ನುವುದು … Read more

ಮಹಿಳೆಯರೇ, ಎಚ್ಚರ.! ನಿಮ್ಮ ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ಗರ್ಭಕಂಠದ ಕ್ಯಾನ್ಸರ್‌ ಬಂದಿದೆ ಎಂದರ್ಥ!

ಗರ್ಭಕಂಠದ ಕ್ಯಾನ್ಸರ್ ಬೇಗ ಪತ್ತೆಯಾದಷ್ಟೂ ಅದು ನಿಮ್ಮ ಆರೋಗ್ಯಕ್ಕೆ ಕಡಿಮೆ ಹಾನಿ ಉಂಟುಮಾಡುತ್ತದೆ. ಗರ್ಭಕಂಠದ ಕ್ಯಾನ್ಸರ್ ವಿಷಯದಲ್ಲಿ ವಿಳಂಬ ಮಾಡಿದ್ರೆ ನಂತರ ನೀವು ವಿಷಾದಿಸಬೇಕಾಗುತ್ತದೆ. ಇಂದು ಗರ್ಭಕಂಠದ ಕ್ಯಾನ್ಸರ್‌ನಂತಹ ಅಪಾಯಕಾರಿ ಕಾಯಿಲೆಯನ್ನ ಸೂಚಿಸುವ ಕೆಲವು ಲಕ್ಷಣಗಳ ಬಗ್ಗೆ ನಾವು ನಿಮಗೆ ತಿಳಿಸುತ್ತೇವೆ. ಒಂದು ವೇಳೆ ನೀವು ಈ ಲಕ್ಷಣಗಳನ್ನ ಏಕಕಾಲದಲ್ಲಿ ಅನುಭವಿಸಿದರೆ, ತಕ್ಷಣವೇ ವೈದ್ಯರನ್ನ ಸಂಪರ್ಕಿಸಬೇಕು. ಜಾಗರೂಕರಾಗಿರಿ: ನಿಮ್ಮ ಋತುಚಕ್ರವು ದೀರ್ಘಕಾಲದವರೆಗೆ ಇದ್ದರೆ, ಈ ಲಕ್ಷಣವನ್ನ ನೀವು ಸಣ್ಣದು ಎಂದು ಅಪ್ಪಿತಪ್ಪಿಯೂ ಭಾವಿಸಬಾರದು. ಇದಲ್ಲದೆ ಯೋನಿಯಿಂದ ನೀರಿನಂಶದ, … Read more

Dina Bhavishya : ಇಂದು ಈ ರಾಶಿಯವರು ತಮ್ಮ ನಿರ್ಧಾರ ಮತ್ತು ಸ್ವಭಾವವನ್ನು ಪರರ‌ಮೇಲೆ ಹೇರುವರು.

ಮೇಷ ರಾಶಿ :- ವ್ಯಾಪಾರ ಲಾಭದಲ್ಲಿ ಏರುಪೇರು ಕಂಡುಬರಬಹುದು. ಆತ್ಮಸ್ಥೆರ್ಯ ಕಾಪಾಡಿಕೊಳ್ಳಿ. ಕೆಲಸದ ಒತ್ತಡ ಜಾಸ್ತಿಯಾಗಬಹುದು. ಕುಟುಂಬದಲ್ಲಿ ಹಿರಿಯರ ಮಾತಿಗೆ ಕಿವಿಗೊಡಿ. ಹಣದ ನಿರ್ವಹಣೆ ಸಾವಧಾನದಿಂದ ಮಾಡಿ. ಅಪರಿಚಿತರನ್ನು ನಂಬಿ ಹಣವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ನಿಮ್ಮ ವೈವಾಹಿಕ ಜೀವನದ ಕೆಲವು ಹಳೆಯ ನೆನಪುಗಳು ಖುಷಿಯನ್ನು ಕೊಡುವುದು. ನಿಮ್ಮ ವಸ್ತುವನ್ನು ಇನ್ನೊಬ್ಬರಿಗೆ ಕೊಡಲು ಇಚ್ಛಿಸುವಿರಿ. ವೃಷಭ ರಾಶಿ :- ನಿಮ್ಮ ಕೆಲಸದ ಬಗ್ಗೆ ಹೆಚ್ಚು ತಿಳಿದಿರುವುದು ಒಳ್ಳೆಯದು. ನಿಮ್ಮ ಪರೀಕ್ಷೆಗಳೂ ಆಗಬಹುದು. ಆಪ್ತರೇ ನಿಮ್ಮನ್ನು ಎಲ್ಲರೆದುರು ಟೀಕಿಸಿಯಾರು. … Read more

ಫ್ಯಾಟಿ ಲಿವರ್ ಸಮಸ್ಯೆ ಇದ್ದರೆ ಈ ಅಂಗಗಳು ಕೆಲಸ ಮಾಡುವುದನ್ನು ನಿಲ್ಲಸಬಹುದು ಹುಷಾರ್!

ಇತ್ತೀಚಿನ ದಿನಗಳಲ್ಲಿ ಫ್ಯಾಟಿ ಲಿವರ್ (Fatty Liver)ಸಮಸ್ಯೆ ವೇಗವಾಗಿ ಹೆಚ್ಚುತ್ತಿರುವುದು ಕಂಡುಬರುತ್ತಿದೆ. ಆರಂಭಿಕ ಹಂತದಲ್ಲಿ ಹೆಚ್ಚಿನ ಲಕ್ಷಣಗಳು ಕಾಣಿಸದ ಕಾರಣ ಅನೇಕರು ಇದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ತಜ್ಞರ ಪ್ರಕಾರ, ಫ್ಯಾಟಿ ಲಿವರ್ ಕೇವಲ ಯಕೃತ್ತಿನ ಸಮಸ್ಯೆಯಲ್ಲ; ಇದು ದೇಹದ ಇತರ ಪ್ರಮುಖ ಅಂಗಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ವೈದ್ಯರ ಪ್ರಕಾರ, ಯಕೃತ್ತಿನಲ್ಲಿ ಅಗತ್ಯಕ್ಕಿಂತ ಹೆಚ್ಚು ಕೊಬ್ಬು ಜಮೆಯಾಗುವುದನ್ನು ಫ್ಯಾಟಿ ಲಿವರ್ ಎಂದು ಕರೆಯಲಾಗುತ್ತದೆ. ಯಕೃತ್ತು ದೇಹದಲ್ಲಿನ ವಿಷಕಾರಿ ಅಂಶಗಳನ್ನು … Read more

Health : ನಿಮಗೆ ಕ್ಯಾನ್ಸರ್‌ ಉಂಟು ಮಾಡುವ ಅಡುಗೆ ಮನೆಯಲ್ಲಿರುವ ಈ ವಸ್ತುಗಳ ಬಗ್ಗೆ ಎಚ್ಚರವಿರಲಿ!

ಕ್ಯಾನ್ಸರ್‌ ಇಂದು ಮನೆಮಾತಾಗಿದೆ. ಪ್ರಪಂಚದಾದ್ಯಂತ ಪ್ರಕರಣಗಳ ಸಂಖ್ಯೆಯ ಹೆಚ್ಚಳದಿಂದಾಗಿ, ಪ್ರತಿವರ್ಷ ಲಕ್ಷಾಂತರ ಜೀವಗಳನ್ನು ಬಲಿ ತೆಗೆದುಕೊಳ್ಳುವ ಈ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯ ಬಗ್ಗೆ ಜನರಿಗೆ ಶಿಕ್ಷಣ ನೀಡುವುದು ಮುಖ್ಯ ಎಂದು ತಜ್ಞರು ಹೇಳುತ್ತಾರೆ. ಆಹಾರ, ಜಡ ಜೀವನ ಮತ್ತು ನಮ್ಮ ಸುತ್ತಲಿನ ಕಲುಷಿತ ಮತ್ತು ವಿಷಕಾರಿ ಪರಿಸರದಂತಹ ಜೀವನಶೈಲಿ ಅಂಶಗಳು ಇಂದು ಕ್ಯಾನ್ಸರ್ಗೆ ಪ್ರಮುಖ ಕಾರಣಗಳಾಗಿವೆ ಎಂದು ವೈದ್ಯರು ಹೇಳುತ್ತಾರೆ. ಆದ್ದರಿಂದ, ಅನೇಕ ಸಂದರ್ಭಗಳಲ್ಲಿ ಜೀವಾಣುಗಳಿಗೆ ಒಡ್ಡಿಕೊಳ್ಳುವುದನ್ನು ತೊಡೆದುಹಾಕಲು ಸಾಧ್ಯವಾಗದಿದ್ದರೂ, ನೀವು ಕನಿಷ್ಠ ಅವುಗಳನ್ನು ತಪ್ಪಿಸಲು … Read more

ಬಿಜೆಪಿ ಹೆಗಲೇರಿ 20 ಸೀಟು ಗೆಲ್ಲೋದು ಸಾಧನೆಯಲ್ಲ : ಹೆಚ್ಡಿಕೆಗೆ ಚಲುವರಾಯಸ್ವಾಮಿ ಟಾಂಗ್

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕಾಂಗ್ರೆಸ್ ಮುಖಂಡ ಚಲುವರಾಯಸ್ವಾಮಿ (Chaluvarayaswamy) ನೇರ ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರಿಗೆ ತಾಕತ್ತಿದ್ದರೆ ತಕ್ಷಣವೇ ಬಿಜೆಪಿ ಮೈತ್ರಿಯಿಂದ ಹೊರಬಂದು, ಮುಂಬರುವ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿ 120 ಕ್ಷೇತ್ರಗಳಲ್ಲಿ ಗೆದ್ದು ತೋರಿಸಲಿ ಎಂದು ಪಂಥಾಹ್ವಾನ ನೀಡಿದ್ದಾರೆ. ಅವರು ಗೆದ್ದರೆ ಸರೆಂಡರ್ ಆಗಲಿದ್ದೇವೆ ವಿಧಾನಸೌಧದ ಮುಂಭಾಗ ನಿಂತು ಒಂಟಿಯಾಗಿ ಬಹುಮತ ಸಾಧಿಸುವ ಧೈರ್ಯ ಕುಮಾರಸ್ವಾಮಿ ಅವರಿಗಿದೆಯೇ ಎಂದು ಪ್ರಶ್ನಿಸಿದ ಚಲುವರಾಯಸ್ವಾಮಿ, ಒಂದು ವೇಳೆ ಅವರು ಸ್ವಂತ … Read more

PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?

PM Vishwakarma : ನಮಸ್ಕಾರ ಸ್ನೇಹಿತರೇ, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯೂ ಒಂದು. ಈ ಯೋಜನೆಯಡಿ ಸಾಲ ಸೌಲಭ್ಯ ಪಡೆಯುವುದು ಹೇಗೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಬಡ ಮತ್ತು ಮಧ್ಯಮ ವರ್ಗದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ವರ್ಗದ ಕುಶಲ ಕರ್ಮಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಕೇಂದ್ರ ಸರ್ಕಾರ ಕಳೆದ ವರ್ಷ ಈ ಯೋಜನೆಗೆ ಚಾಲನೆ ನೀಡಿತ್ತು. ಈ ಯೋಜನೆಯಡಿಯಲ್ಲಿ … Read more

Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್‌ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ

Post Office Scheme : ನಮಸ್ಕಾರ ಸ್ನೇಹಿತರೇ, ನಾವು ದುಡಿಯುವಂತಹ ಹಣವನ್ನು ಸೇವ್ ಮಾಡಬೇಕು ಎಂಬುವುದು ಎಲ್ಲರಿಗೂ ಇರುವಂತಹ ಆಸೆ. ಅದ್ರಲ್ಲೂ ಮಹಿಳೆಯರು ಹಣವನ್ನು ಉಳಿತಾಯ ಮಾಡುವ ಉಪಾಯ ಅಷ್ಟಿಷ್ಟಲ್ಲ…ಅದಕ್ಕಾಗಿ ಕೇಂದ್ರ ಸರ್ಕಾರ ಮಹಿಳೆಯರಿಗೆ ನೇರವಾಗಲಿ ಕೆಲವೊಂದು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಇದೀಗ ಅಂಚೆ ಕಚೇರಿಯಲ್ಲಿ ಮಹಿಳೆಯರಿಗೆ ಹಣ ಉಳಿಸಲು ಒಂದು ಭರ್ಜರಿ ಆಫರ್ ಸಿಕ್ಕಿದೆ. ಹೌದು, ಮಹಿಳೆಯರಿಗಾಗಿ ಕೇಂದ್ರ ಸರ್ಕಾರ ಅಂಚೆ ಕಚೇರಿ (Post Office) ಮೂಲಕ ಆರು ಯೋಜನೆಗಳನ್ನು ಜಾರಿಗೆ ತಂದಿದೆ. ಆ … Read more

Arecanut Price : ಅಡಿಕೆ ಬೆಲೆ ಏರಿಕೆಯೇ? ಇಳಿಕೆಯೇ? ಇಂದಿನ ಲೈವ್ ಅಪ್‌ಡೇಟ್

ಇಂದಿನ (ಜುಲೈ 16, 2026) ತಾಜಾ ಮಾರುಕಟ್ಟೆ ಹರಾಜು ವರದಿಗಳ ಪ್ರಕಾರ, ಕರ್ನಾಟಕದ ಎಲ್ಲಾ ಪ್ರಮುಖ ಎಪಿಎಂಸಿ (APMC) ಹಾಗೂ ಸಹಕಾರಿ ಸಂಘಗಳ ಅಧಿಕೃತ ಅಡಿಕೆ ಧಾರಣೆಗಳು (ಪ್ರತಿ ಕ್ವಿಂಟಾಲ್‌ಗೆ, ಅಂದರೆ 100 ಕೆಜಿಗೆ) ಈ ಕೆಳಗಿನಂತಿವೆ: ರಾಜ್ಯದ ಮಾರುಕಟ್ಟೆಗಳಲ್ಲಿ ಅತ್ಯುತ್ತಮ ಗುಣಮಟ್ಟದ ರಾಶಿ ಅಡಿಕೆಯು ಸರಾಸರಿ ₹48,500 ರಿಂದ ₹53,100 ವರೆಗಿನ ಸ್ಥಿರ ಹಾಗೂ ಉತ್ತಮ ಬೆಲೆಯಲ್ಲಿ ವ್ಯವಹಾರ ನಡೆಸುತ್ತಿದೆ. 1. ಮಲೆನಾಡು ಮತ್ತು ಮಧ್ಯ ಕರ್ನಾಟಕ ಭಾಗ (ರಾಶಿ, ಬೆಟ್ಟೆ, ಸರಕು, ಹಾಸ) ಶಿವಮೊಗ್ಗ … Read more