ಹಣ, ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ ಮಾಡಿ ಶವ ಸುಟ್ಟಿದ್ದ ಲೇಡಿ: ವರ್ಷದ ಬಳಿಕ ಹತ್ಯೆ ರಿವೀಲ್

ವರ್ಷದ ಹಿಂದೆ ಓರ್ವ ಮಹಿಳೆಯನ್ನ ಕೊಂದು ಶವದ ಗುರುತು ಸಿಗದಂತೆ ಶವವನ್ನು ಪೆಟ್ರೋಲ್ ಹಾಕಿ ಸುಟ್ಟು ಹಾಕಲಾಗಿತ್ತು. ಸಿಕ್ಕ ಬುರುಡೆ ಹಾಗೂ ಮೂಳೆಗಳ ಆಧಾರದಲ್ಲಿ ಪೊಲೀಸರು ಇದೀಗ ಕೊಲೆಯಾದ ಮಹಿಳೆಯ ಗುರುತು ಪತ್ತೆಹಚ್ಚಿದ್ದು, ಕೊಲೆ ಮಾಡಿ ಏನು ಗೊತ್ತಿಲ್ಲದಂತೆ ಇದ್ದ ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸಿದ್ದಾರೆ. ತಲೆ ಬುರುಡೆ, ಮೂಳೆಗಳು ಪತ್ತೆ 2025 ಅಕ್ಟೋಬರ್ 19. ಚಿಕ್ಕಬಳ್ಳಾಪುರ ತಾಲೂಕಿನ ಚಿಕ್ಕಬಳ್ಳಾಪುರದ ಗೌರಿಬಿದನೂರು ಮಧ್ಯೆದ ಕುರುಚಲು ಕಾಡಿನ ಕಣಿವೆ ಪ್ರದೇಶದಲ್ಲಿ, ಮನುಷ್ಯನ ತಲೆ ಬುರುಡೆ, ಮೂಳೆಗಳು ಪತ್ತೆಯಾಗಿದ್ದವು. ಸ್ಥಳಕ್ಕೆ … Read more

ಎಣ್ಣೆ ಹೊಡೆದು ಡ್ಯಾಮೆಜ್‌ ಆಗಿರುವ ಲಿವರ್‌ಗೆ ಮರುಜೀವ ನೀಡುವ ಹಣ್ಣು.! ವಾರಕ್ಕೊಮ್ಮೆ ತಿನ್ನಿ..

ಇತ್ತೀಚಿನ ದಿನಗಳಲ್ಲಿ, ಅನೇಕ ಜನರು ಮದ್ಯಪಾನ ಮಾಡುವುದು ಫ್ಯಾಷನ್ ಎಂದು ಭಾವಿಸುತ್ತಾರೆ. ವಿಶೇಷವಾಗಿ ಯುವಕರು ಇದಕ್ಕೆ ಹೆಚ್ಚು ವ್ಯಸನಿಯಾಗುತ್ತಿದ್ದಾರೆ. ವಾರಾಂತ್ಯ ಬಂದ ಕೂಡಲೇ ನೌಕರರು ಸಹ ಪಬ್‌ಗಳು ಮತ್ತು ಪಾರ್ಟಿಗಳಲ್ಲಿ ವಿಪರೀತ ಮದ್ಯಪಾನ ಮಾಡುತ್ತಾರೆ. ಆದರೆ ಇನ್ನು ಕೆಲವರು ಹಗಲಿನಲ್ಲಿಯೂ ಕುಡಿಯುತ್ತಲೇ ಇರುತ್ತಾರೆ.. ವಿಶೇಷವಾಗಿ ಮದ್ಯಪಾನ ಮಾಡುವುದರಿಂದ ನಿಮ್ಮ ಯಕೃತ್ತಿನ ಆರೋಗ್ಯಕ್ಕೆ ಹಾನಿಯಾಗಬಹುದು. ಎಂದರೇ ಇದು ಯಕೃತ್ತಿನ ಗಾತ್ರದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ. ಈ ಪ್ರಕ್ರಿಯೆಯು ಯಕೃತ್ತಿನ ಜೀವಕೋಶಗಳನ್ನು ಹಾನಿಗೊಳಿಸುತ್ತದೆ ಮತ್ತು ಕ್ಯಾನ್ಸರ್‌ಗೆ ಕಾರಣವಾಗಬಹುದು ಎಂದು ತಜ್ಞರು ಸೂಚಿಸುತ್ತಾರೆ. … Read more

ರಾಹುಲ್ ಗಾಂಧಿಗೆ ಕಾನೂನು ಸಂಕಷ್ಟ, ಎಫ್‌ಐಆರ್ ದಾಖಲಿಸಿ ತನಿಖೆಗೆ ಲಕ್ನೋ ಹೈಕೋರ್ಟ್ ಆದೇಶ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬ್ರಿಟಿಷ್ ಪೌರತ್ವದ ಕುರಿತಾದ ದೂರಿನ ವಿಚಾರಣೆ ನಡೆಸಿದ ಲಕ್ನೋ ಹೈಕೋರ್ಟ್, ಈ ಬಗ್ಗೆ ಎಫ್‌ಐಆರ್ ದಾಖಲಿಸಿ ಸಮಗ್ರ ತನಿಖೆ ನಡೆಸುವಂತೆ ಶುಕ್ರವಾರ ಮಹತ್ವದ ಆದೇಶ ನೀಡಿದೆ. ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವದ ಬಗ್ಗೆ ಗಂಭೀರ ಪ್ರಶ್ನೆ ಎತ್ತಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯವು, ಈ ತೀರ್ಪನ್ನು ಪ್ರಕಟಿಸಿದೆ. ಅರ್ಜಿ ವಜಾ ಮಾಡಿದ್ದ ಕೆಳಹಂತದ ನ್ಯಾಯಾಲಯಈ ಹಿಂದೆ ಇದೇ ವಿಷಯಕ್ಕೆ ಸಂಬಂಧಿಸಿದಂತೆ ವಿಘ್ನೇಶ್ ಶಿಶಿರ್ ಎಂಬುವವರು ಲಕ್ನೋದ … Read more

ರಾಜ್ಯದ ಜನತೆಗೆ ‘ವಿದ್ಯುತ್ ದರ ಏರಿಕೆ’ ಶಾಕ್ ಕೊಟ್ಟ ಗ್ಯಾರಂಟಿ ಸರ್ಕಾರ! ಪ್ರತಿ ಯೂನಿಟ್ ಮೇಲೆ 56 ಪೈಸೆ ಹೆಚ್ಚಳ ಆದೇಶ!

ಸುಡುವ ಬಿಸಿಲಿನ ಬೇಗೆಯಿಂದ ಕಂಗಾಲಾಗಿರುವ ರಾಜ್ಯದ ಜನರಿಗೆ ವಿದ್ಯುತ್ (ಎಲ್ಲಾ ಎಸ್ಕಾಂಗಳು-ESCOM) ಗ್ರಾಹಕರಿಗೆ ಈಗ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು (KERC) ವಿದ್ಯುತ್ ದರವನ್ನು ಏರಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಹೊಸ ಆದೇಶದನ್ವಯ ಪ್ರತಿ ಯೂನಿಟ್ ವಿದ್ಯುತ್ ಬಳಕೆಯ ಮೇಲೆ 56 ಪೈಸೆ ಹೆಚ್ಚುವರಿ ಹೊರೆಯನ್ನು ಗ್ರಾಹಕರು ಹೊರಬೇಕಾಗಿದೆ. ದರ ಏರಿಕೆಗೆ ಕಾರಣವೇನು? ಕೆಇಆರ್‌ಸಿ ಹೊರಡಿಸಿರುವ ಆದೇಶದ ಪ್ರಕಾರ, ಈ ದರ ಏರಿಕೆಯು 2024-25ರ ಆರ್ಥಿಕ ವರ್ಷದ ಆದಾಯದ … Read more

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಟಿಕೆಟ್ ಬ್ಲಾಕ್ ದಂಧೆ ಬಯಲಿಗೆ.! ಕ್ಯಾಂಟೀನ್ ನೌಕರ ಅರೆಸ್ಟ್.!

ಬೆಂಗಳೂರಿನ ಕ್ರಿಕೆಟ್ ಪ್ರೇಮಿಗಳೇ ಎಚ್ಚರ! ಐಪಿಎಲ್ ಕ್ರೇಜ್ ಬಳಸಿಕೊಂಡು ಹಣ ಮಾಡಲು ಇಳಿದಿದ್ದ ದೊಡ್ಡ ಜಾಲವೊಂದನ್ನು ಸಿಸಿಬಿ (CCB) ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.ಐಪಿಎಲ್ ಕ್ರೇಜ್ ಅನ್ನೇ ಬಂಡವಾಳ ಮಾಡಿಕೊಂಡು ಕ್ರಿಕೆಟ್ ಅಭಿಮಾನಿಗಳ ಜೇಬಿಗೆ ಕನ್ನ ಹಾಕುತ್ತಿದ್ದ ಬೃಹತ್ ಜಾಲವನ್ನು ಸಿಸಿಬಿ (CCB) ಪೊಲೀಸರು ಭೇದಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಒಳಗೇ ಕೆಲಸ ಮಾಡುತ್ತಿದ್ದ ಕ್ಯಾಂಟೀನ್ ನೌಕರನೊಬ್ಬನನ್ನು ಬಂಧಿಸಿರುವ ಪೊಲೀಸರು, ಆತನಿಂದ ನೂರಾರು ಟಿಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಕೇವಲ ₹1,200 ಮುಖಬೆಲೆಯ ಟಿಕೆಟ್‌ಗಳನ್ನು ಬರೋಬ್ಬರಿ ₹19,000 ವರೆಗೆ ಮಾರಾಟ ಮಾಡುತ್ತಿದ್ದ ಆಘಾತಕಾರಿ … Read more

ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!

ನಮ್ಮ ದೇಹದಲ್ಲಿನ ಅತ್ಯಂತ ಪ್ರಮುಖ ಅಂಗಗಳಲ್ಲಿ ಲಿವರ್ (ಯಕೃತ್ತು) ಒಂದು. ವಿಷಕಾರಿ ಪದಾರ್ಥಗಳನ್ನು ಹೊರಹಾಕಲು ಮತ್ತು ಜೀರ್ಣಕ್ರಿಯೆಗೆ ಇದು ಬಹಳ ಮುಖ್ಯವಾದ ಅಂಶವಾಗಿದೆ. ನಿಮಗೆ ತಿಳಿಯದೆಯೇ ನಮ್ಮ ಆಹಾರದ ಅಭ್ಯಾಸಗಳು ಮೂತ್ರಪಿಂಡದ ಕಾರ್ಯಕ್ಷಮತೆಯನ್ನ ಹಾನಿಗೊಳಿಸುತ್ತಿವೆ. ಐಮ್ಸ್ ಮತ್ತು ಹಾರ್ವರ್ಡ್ ಮುಂತಾದ ಸಂಸ್ಥೆಗಳಲ್ಲಿ ತರಬೇತಿ ಪಡೆದ ಗ್ಯಾಸ್ಟ್ರೋಎಂಟರಾಲಾಜಿಸ್ಟ್ ಡಾಕ್ಟರ್ ಸೌರಭ್ ಸೇಥಿ, ಲಿವರ್ ಆರೋಗ್ಯಕ್ಕಾಗಿ ನಾವು ದೂರವಿರಬೇಕಾದ ಮೂರು ಪ್ರಮುಖ ಆಹಾರದ ಬಗ್ಗೆ ಸೂಚನೆ ನೀಡಿದ್ದಾರೆ. ಅವು ಈ ಕೆಳಗಿನಂತಿವೆ. ಕೃತಕ ಟೀಪಿ ಹೊಂದಿರುವ ಪಾನಿಯಗಳು (ಸಕ್ಕರೆ ಪಾನೀಯಗಳು).! … Read more

Arecanut Price : ಇಂದಿನ ಅಡಿಕೆ ಧಾರಣೆ – 18 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಅಡಿಕೆ ಧಾರಣೆಯಲ್ಲಿ ಏರಿಳಿತ ಆಗುತ್ತಲಿರುತ್ತದೆ. ಹಾಗಾದ್ರೆ, ಮಲೆನಾಡಿನ ಹೆಬ್ಬಾಗಿಲು ಅಂತಲೇ ಪ್ರಸಿದ್ಧಿ ಆಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು (ಏಪ್ರಿಲ್ 18) ಯಾವ ರೀತಿಯ ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಅಡಿಕೆ ಧಾರಣೆ ಎಲ್ಲಾ ಕಡೆಗಳಲ್ಲೂ ಒಂದೇ ರೀತಿ ಇರುವುದಿಲ್ಲ. ತುಸು ವ್ಯತ್ಯಾಸ ಇರುತ್ತದೆ. ಅದರಲ್ಲೂ ರಾಜ್ಯದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ದೊಡ್ಡ ಮಾರುಕಟ್ಟೆಗಳಿದ್ದು, ಈ ಭಾಗಗಳ ಬೆಳೆಗಾರರು ಬೆಲೆಯನ್ನು ಗಮನಿಸಿ ಯಾವ ಮಾರುಕಟ್ಟೆಗೆ ಹಾಕಬೇಕೆಂದು ನಿರ್ಧರಿಸುತ್ತಾರೆ. ಯಾಕಂದ್ರೆ, … Read more

Horoscope Today : 18 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಹಗುರ, ಸಂತೋಷ ಹಾಗೂ ಉಲ್ಲಾಸಕರ ದಿನವು ನಿಮಗಾಗಿ ಕಾದಿದೆ ಎಂಬುದಾಗಿ ಗಣೇಶ ಶಕುನ ನುಡಿಯುತ್ತಾರೆ. ವಿಷಯಗಳನ್ನು ವಿವಿಧ ದೃಷ್ಟಿಕೋನದಲ್ಲಿ ಕಾಣುವ ಅರ್ಹತೆಯನ್ನು ನೀವು ಹೊಂದಿರುವುರಿ. ನೀವು ನಿಮ್ಮ ಆಯ್ಕೆಗಳನ್ನು ಸರಿಯಾಗಿ ಅಳತೆ ಮಾಡುವಿರಿ ಮತ್ತು ವಿಚೇಚನೆಯ ಹಾಗೂ ಸಮಂಜಸ ತೀರ್ಮಾನಕ್ಕೆ ಬರುವಿರಿ. ಅವುಗಳೊಂದಿಗೆ ಮುಂದಕ್ಕೆ ಸಾಗಿ, ಇದು ವೃತ್ತಿ, ವ್ಯವಹಾರ ಮತ್ತು ಕಾರ್ಯಗಳನ್ನು ಫಲಪ್ರದವಾಗಿಸುತ್ತದೆ. ಮನೆಯ ವಾತಾವರಣವು ಅತ್ಯಂತ ಸ್ನೇಹಪರವಾಗಿರುತ್ತದೆ ಮತ್ತು ಇದು ಉತ್ತಮ ಆರೋಗ್ಯ ಮತ್ತು ಮಾನಸಿಕ ಸ್ಥಿರತೆಯಾಗಿ ಮಾರ್ಪಡುತ್ತದೆ. ನೀವು ನಿಮ್ಮ … Read more

ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ

ಸ್ಟ್ರೋಕ್ ಎನ್ನುವುದು ಅಚಾನಕ್ ಸಂಭವಿಸುವ ಗಂಭೀರ ಆರೋಗ್ಯ ಸಮಸ್ಯೆ. ಆದರೆ ಹೆಚ್ಚಿನ ಸಂದರ್ಭಗಳಲ್ಲಿ ದೇಹ ಮುಂಚಿತವಾಗಿಯೇ ಕೆಲವು ಎಚ್ಚರಿಕೆ ಸೂಚನೆಗಳನ್ನು ನೀಡುತ್ತದೆ. ಅವನ್ನು ಸಮಯಕ್ಕೆ ಗುರುತಿಸಿದರೆ ಅಪಾಯವನ್ನು ತಪ್ಪಿಸಬಹುದು. ಆದ್ದರಿಂದ ಈ ಲಕ್ಷಣಗಳ ಬಗ್ಗೆ ತಿಳಿದುಕೊಳ್ಳುವುದು ಅತ್ಯಗತ್ಯ. ಹಠಾತ್ ಮುಖದ ಒಂದು ಭಾಗ ಸುಸ್ತಾಗುವುದು ಅಥವಾ ಬಾಯಿಯ ಒಂದು ಮೂಲೆ ಕುಸಿಯುವುದು ಸಾಮಾನ್ಯ ಲಕ್ಷಣ. ಕೈ ಅಥವಾ ಕಾಲಿನಲ್ಲಿ ಏಕಾಏಕಿ ದುರ್ಬಲತೆ ಕಾಣಿಸಬಹುದು. ಕೆಲವರಿಗೆ ಮಾತು ಸ್ಪಷ್ಟವಾಗಿ ಬರದೆ ತಡಬಡಿಕೆ ಉಂಟಾಗುತ್ತದೆ. ಮಾತನಾಡಲು ಪ್ರಯತ್ನಿಸಿದರೂ ಪದಗಳು ಸರಿಯಾಗಿ … Read more

Video : ರಾಮ-ಲಕ್ಷ್ಮಣರು ಕದ್ದು ಹಣ್ಣು ತಿಂದರು, ಅದಕ್ಕೆ ಯುದ್ಧ ಆಯ್ತು: ನಗೆಪಾಟಲಿಗೀಡಾದ ಪ್ರಕಾಶ್ ರಾಜ್

ಕೇರಳ ಸಾಹಿತ್ಯ ಉತ್ಸವದ ವೇದಿಕೆಯಲ್ಲಿ ಪ್ರಕಾಶ್ ರಾಜ್ ಮಾತನಾಡುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ. ಪ್ರಕಾಶ್ ರಾಜ್ ರಾಮಾಯಣದ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ. ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ವಿಡಂಬನಾತ್ಮಕವಾಗಿ ಟೀಕಿಸಲು ರಾಮಾಯಣವನ್ನು ಉದಾಹರಣೆಯಾಗಿ ತೆಗೆದುಕೊಂಡಿದ್ದಾರೆ ಎಂದು ಹಲವರು ಟೀಕಿಸುತ್ತಿದ್ದಾರೆ. ಪ್ರಕಾಶ್ ರಾಜ್ ತಮ್ಮ ಭಾಷಣದಲ್ಲಿ ‘ಶ್ರೀ ರಾಮಚಂದ್ರ ಮತ್ತು ಲಕ್ಷ್ಮಣರು ಉತ್ತರ ಭಾರತದಿಂದ ವಲಸೆ ಬಂದ ಕಾರ್ಮಿಕರು. ಅವರು ದಕ್ಷಿಣ ಭಾರತದ ಒಂದು ಜಮೀನಿಗೆ ಪ್ರವೇಶಿಸಿ, ಅಲ್ಲಿನ ಹಣ್ಣುಗಳನ್ನು ಕದ್ದು ತಿಂದರು. ಆ ಸಮಯದಲ್ಲಿ ಅವರು … Read more