ಮದುವೆಯಾದ ಎರಡೇ ತಿಂಗಳಲ್ಲಿ ಹ*ತ್ಯೆ – ಪತ್ನಿ, ಪ್ರಿಯಕರನ ಸಂಚು ಬಯಲು.!

ತುಮಕೂರಿನ ತಿಪಟೂರು ಗ್ರಾಮಾಂತರದ ಚಿಕ್ಕಕೊಟ್ಟಗಿಹಳ್ಳಿ ಗ್ರಾಮದಲ್ಲಿ ನಡೆದಿದ್ದ ಗುಜರಿ ವ್ಯಾಪಾರಿಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತ್ನಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಫರ್ಜಾನ (31), ಧನರಾಜ್ (24), ವೆಂಕಟೇಶ್ (24) ಹಾಗೂ ದರ್ಶನ್ (24) ಎಂದು ಗುರುತಿಸಲಾಗಿದೆ. ಮಾರ್ಚ್ 4ರಂದು ಗುಜರಿ ಸಾಮಾನು ತರಲು ಹೊರಟಿದ್ದ ಗುಜರಿ ವ್ಯಾಪಾರಿ ಮನ್ಸೂರ್ ಪಾಷ (31) ನಾಪತ್ತೆಯಾಗಿದ್ದ. ಬಳಿಕ ಚಿಕ್ಕಕೊಟ್ಟಗಿಹಳ್ಳಿ ಗ್ರಾಮದ ಸಮೀಪದ ತೋಟವೊಂದರಲ್ಲಿ ಅವರ ಶವ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ತಿಪಟೂರು ಗ್ರಾಮಾಂತರ ಪೊಲೀಸ್ … Read more

Horoscope Today : 13 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :– ನಿಮ್ಮ ಸುತ್ತಲಿರುವ ಕಾರ್ಯಗಳ ಬಗ್ಗೆ ತೀರಾ ಸಾಕಷ್ಟು ಹೊಣೆಯನ್ನು ಹೊಂದಬೇಡಿ ಹಾಗೂ ಮುಂದುವರಿಸಲಾಗದ ಪರಿಸ್ಥಿತಿಯಲ್ಲಿ ಬೀಳಬೇಡಿ. ನಿಮ್ಮ ಕಾರ್ಯಕ್ಷೇತ್ರದಲ್ಲಿ ಆಲಸ್ಯವು ನಿಮಗೆ ಸಹಾಯ ಮಾಡದು. ನೀವು ತಾಳ್ಮೆ ಕಳೆದುಕೊಳ್ಳುವ ಬಗ್ಗೆ ಗಣೇಶ ನಿಮಗೆ ಎಚ್ಚರಿಕೆ ನೀಡುತ್ತಾರೆ ಇಲ್ಲವಾದಲ್ಲಿ ಇದು ನಿಮ್ಮ ವೈಯಕ್ತಿಕ ಮತ್ತು ವೃತ್ತಿಜೀವನದ ಮೇಲೆ ಗಂಭೀರ ಪರಿಣಾಮ ಬೀರಬಹುದು. ನಿಮ್ಮ ಮನಸ್ಸು ಮತ್ತು ಆಲೋಚನೆಗಳನ್ನು ಶಾಂತಗೊಳಿಸಲು ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ. ವೃಷಭ :- ಒತ್ತಡದಿಂದ ಮುಕ್ತಿಪಡೆಯಲು ಯೋಗ ಮತ್ತು ಧ್ಯಾನವು ಖಂಡಿತವಾಗಿಯೂ … Read more

ರಸ್ತೆಯಲ್ಲಿ ಹಾಕಿದ ರಾಗಿಗೆ ಬಲಿಯಾದ್ರು ಅಜ್ಜ ಮೊಮ್ಮಗಳು : ಬೈಕ್‌ನಿಂದ ಬಿದ್ದವರ ಮೇಲೆ ಹರಿದ ಲಾರಿ

ಕೂಡ್ಲಿಗಿ ತಾಲ್ಲೂಕಿನ ಕ್ಯಾಸನಕೆರೆ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಲಾರಿ ಹರಿದು ಅಜ್ಜ ಮೊಮ್ಮಗಳು ಮೃತಪಟ್ಟಿದ್ದಾರೆ. ಪರೀಕ್ಷೆ ಮುಗಿಸಿ ಮೊಮ್ಮಗಳನ್ನು ಬೈಕಿನಲ್ಲಿ ಕರೆದೊಯ್ಯುತ್ತಿದ್ದಾಗ, ರಸ್ತೆಯಲ್ಲಿದ್ದ ರಾಗಿಯ ಮೇಲೆ ಬೈಕ್ ಜಾರಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದು ಬೈಕ್‌ನಲ್ಲಿ ಹೋಗುತ್ತಿದ್ದ ಅಜ್ಜ, ಮೊಮ್ಮಗಳು ಸಾವನ್ನಪ್ಪಿದ ಆಘಾತಕಾರಿ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ. ಅಜ್ಜ ಮೊಮ್ಮಗಳು ಪ್ರಯಾಣಿಸುತ್ತಿದ್ದ ಬೈಕ್‌ ನಿಯಂತ್ರಣ ತಪ್ಪಿ ಬಿದ್ದಾಗ ತಮಿಳುನಾಡು ನೋಂದಣಿಯ ಕಂಟೈನರ್ ಲಾರಿಯೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಅಜ್ಜ ಹಾಗೂ … Read more

ಗ್ಯಾಸ್ ಬಿಕ್ಕಟ್ಟಿಗೆ ಯಾರು ಕಾರಣ.? ಅನಗತ್ಯ ಭಯ ಹುಟ್ಟಿಸಿದ್ದೇ ಕೇಂದ್ರ ಎಂದ ಖರ್ಗೆ! ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ಬಿಜೆಪಿ ಶಾಸಕರು ಹೇಳಿದ್ದೀಷ್ಟೆ!

ಇದರಲ್ಲಿ ರಾಜಕಾರಣ ಏನಿದೆ? ಜನ ಇವತ್ತು ಒದ್ದಾಡ್ತಿದ್ದಾರೆ. ಸಾಮಾನ್ಯ ಜನರ ಸಮಸ್ಯೆ ಬಗ್ಗೆ ಮಾತನಾಡುವುದು ನಮ್ಮ ಕರ್ತವ್ಯ. ಆದರೆ ಬಿಜೆಪಿಯವರು ಯಾಕೆ ಮಾತನಾಡುತ್ತಿಲ್ಲ?” ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಈ ಕುರಿತು ಬಿಜೆಪಿ ನಾಯಕರು ಹೇಳಿದ್ದೇನು ಗೊತ್ತಾ? ಈ ಕುರಿತು ಕಂಪ್ಲೀಟ್ ಸ್ಟೋರಿ ಇಲ್ಲಿದೆ. ಅನಗತ್ಯ ಭಯ ಹುಟ್ಟಿಸಿದ್ದೇ ಕೇಂದ್ರ; ಖರ್ಗೆ! ಮಾರ್ಚ್ 10 ರಂದು ಕೇಂದ್ರ ಸರ್ಕಾರದಿಂದ ಹೊರಡಿಸಿದ ನೋಟಿಸ್ ಜನರಲ್ಲಿ ಆತಂಕಕ್ಕೆ ಕಾರಣವಾಯಿತು ಎಂದು ಅವರು ಆರೋಪಿಸಿದ್ದಾರೆ. ಕೇಂದ್ರದ ಸುತ್ತೋಲೆ ಹೊರಬಂದ ಬಳಿಕ ಜನರು … Read more

ಕೇರಳದಲ್ಲಿ ಪೊಲೀಸ್‌ ಠಾಣೆ ಮೆಟ್ಟಿಲೇರಿ ಪ್ರಿಯಕರನನ್ನು ವರಿಸಿದ ಕುಂಭಮೇಳದ ‘ವೈರಲ್ ಸುಂದರಿ’..!: VIDEO

ಪ್ರಯಾಗ್‌ರಾಜ್‌ನಲ್ಲಿ ನಡೆದ ಕುಂಭಮೇಳದ ಸಂದರ್ಭದಲ್ಲಿ ವೈರಲ್ ಆಗಿದ್ದ ವಿಡಿಯೋ ಮೂಲಕ ಹೆಚ್ಚು ಜನಪ್ರಿಯತೆ ಗಳಿಸಿದ್ದ ಯುವತಿ ಮೊನಾಲಿಸಾ ಭೋಂಸ್ಲೆ ಕೇರಳದಲ್ಲಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. ಹೌದು.. ತಮ್ಮ ಪ್ರಿಯತಮನೊಂದಿಗೆ ವಾಸಿಸಲು ಮತ್ತು ಆತನನ್ನು ವಿವಾಹವಾಗಲು ತಮಗೆ ರಕ್ಷಣೆ ನೀಡಬೇಕೆಂದು ಬೆಕ್ಕಿನ ಕಣ್ಣಿನ ಬೆಡಗಿ ತಿರುವನಂತಪುರಂ ಪೊಲೀಸರಲ್ಲಿ ಕೋರಿದ್ದಾರೆ. ಪೊಲೀಸರ ಪ್ರಕಾರ, ಭೋಂಸ್ಲೆ ಮತ್ತು ಆಕೆಯ ಉತ್ತರ ಪ್ರದೇಶ ಮೂಲದ ಪ್ರಿಯತಮ ಚಿತ್ರತಂಡದ ಸದಸ್ಯರೊಂದಿಗೆ ಠಾಣೆಗೆ ಆಗಮಿಸಿದ್ದರು. ತನ್ನ ಇಚ್ಛೆಗೆ ವಿರುದ್ಧವಾಗಿ ತಂದೆ ತನ್ನನ್ನು ಮರಳಿ ಹುಟ್ಟೂರಿಗೆ ಕರೆದೊಯ್ಯಲು … Read more

ಅತಿಯಾಗಿ ‘ಪೋರ್ನ್ ವೀಡಿಯೋ’ ನೋಡುವವರೇ ಎಚ್ಚರ .! ಇಲ್ಲಿದೆ ಶಾಕಿಂ‍ಗ್ ನ್ಯೂಸ್

ಹೆಚ್ಚು ಪೋರ್ನ್ ವಿಡಿಯೋ ನೋಡುವುದು ಸರಿಯೇ? ಹಾಟ್ ವೀಡಿಯೊಗಳನ್ನು ನೋಡುವುದರಿಂದ ಅನಾನುಕೂಲಗಳಿವೆಯೇ? ಅನೇಕರಿಗೆ ಈ ಅನುಮಾನವಿದೆ. ದೈನಂದಿನ ಅಶ್ಲೀಲತೆಯು ಕಾಮಾಸಕ್ತಿಯನ್ನು ಕಡಿಮೆ ಮಾಡಲು ಕಾರಣವಾಗಬಹುದು. ಹೆಚ್ಚು ಪೋರ್ನ್ ವಿಡಿಯೋ ನೋಡುವುದು ನಿಮ್ಮ ಲೈಂಗಿಕ ಆಸಕ್ತಿಯನ್ನು ಕೊಲ್ಲಬಹುದು. ವ್ಯಸನಕಾರಿ ಅಶ್ಲೀಲ ಗ್ರಾಹಕರು ಹಸ್ತಮೈಥುನವನ್ನು ನಿಜವಾದ ಲೈಂಗಿಕತೆಗಿಂತ ಹೆಚ್ಚು ತೃಪ್ತಿಕರವೆಂದು ಕಂಡುಕೊಳ್ಳಲು ಪ್ರಾರಂಭಿಸುತ್ತಾರೆ. ನಂತರ ಅವರು ಅಶ್ಲೀಲತೆಯ ಮೂಲಕ ಮಾತ್ರ ಪ್ರಚೋದಿಸಲ್ಪಡುತ್ತಾರೆ. ಪೋರ್ನ್ ವಿಡಿಯೋ ನೋಡುವುದರಿಂದ ನಿಮ್ಮ ಮೆದುಳಿನ ವೈರಿಂಗ್ ನಲ್ಲಿ ಬದಲಾವಣೆಗಳಾಗುತ್ತವೆ. ಪ್ರಿಫ್ರಂಟಲ್ ಕಾರ್ಟೆಕ್ಸ್ ಎಂಬ ಮೆದುಳಿನ ಬಹುಮುಖ್ಯ … Read more

ಒಂದೇ ಕಿಡ್ನಿಯಲ್ಲಿ ಬದುಕುವುದು ಸಾಧ್ಯವೇ.? ಎಷ್ಟು ವರ್ಷ ಜೀವನ ನಡೆಸಬಹುದು.? ಇಲ್ಲಿದೆ ಉತ್ತರ.!

ಮೂತ್ರಪಿಂಡ (ಕಿಡ್ನಿ) ಮಾನವ ದೇಹದ ಅತ್ಯಂತ ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ದೇಹದಲ್ಲಿನ ಬೇಡದ ತ್ಯಾಜ್ಯಗಳನ್ನು ಮೂತ್ರದ ಮೂಲಕ ಹೊರಹಾಕುವುದು, ರಕ್ತದಲ್ಲಿನ ಕಲ್ಮಶವನ್ನು ಶೋಧಿಸುವುದು ಹಾಗೂ ದೇಹದ ದ್ರವ ಸಮತೋಲನವನ್ನು ಕಾಪಾಡುವುದು ಇದರ ಪ್ರಮುಖ ಕಾರ್ಯಗಳಾಗಿವೆ. ಆದರೆ ಕಿಡ್ನಿ ದುರ್ಬಲವಾದರೆ ದೇಹದ ವಿವಿಧ ಅಂಗಗಳಲ್ಲಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಕೆಲ ಸಂದರ್ಭಗಳಲ್ಲಿ ವ್ಯಕ್ತಿಗಳು ಒಂದು ಕಿಡ್ನಿಯನ್ನು ಕಳೆದುಕೊಳ್ಳುವ ಪರಿಸ್ಥಿತಿಗೂ ತಲುಪುತ್ತಾರೆ. ಸಾಮಾನ್ಯವಾಗಿ ಮಾನವನ ದೇಹದಲ್ಲಿ ಎರಡು ಮೂತ್ರಪಿಂಡಗಳಿರುತ್ತವೆ. ಆದರೆ ಕಿಡ್ನಿ ದಾನ, ಅಪಘಾತ ಅಥವಾ ವಿವಿಧ ಕಾಯಿಲೆಗಳ ಕಾರಣದಿಂದ ಕೆಲವರು … Read more

ಹೃದಯಾಘಾತಕ್ಕೂ 1 ತಿಂಗಳ ಮೊದಲು ಈ 5 ಲಕ್ಷಣಗಳು ಕಾಣಿಸಿಕೊಳ್ಳುತ್ತವೆ, ನಿರ್ಲಕ್ಯ ಬೇಡ.!

ಹೃದಯಾಘಾತದ ಹಲವು ಲಕ್ಷಣಗಳು ಬಹಳ ಸಾಮಾನ್ಯ. ಜನರು ಅವುಗಳನ್ನು ಹಗುರವಾಗಿ ಪರಿಗಣಿಸುತ್ತಾರೆ. ಈ ಚಿಹ್ನೆಗಳು ವಾರಗಳು ಅಥವಾ ತಿಂಗಳುಗಳ ಮೊದಲೇ ಕಾಣಿಸಿಕೊಳ್ಳಬಹುದು. ಅಂತಹ ಲಕ್ಷಣಗಳ ಮೇಲೆ ನಿಗಾ ಇರಿಸಿ ಸರಿಯಾದ ಸಮಯದಲ್ಲಿ ವೈದ್ಯರನ್ನು ಸಂಪರ್ಕಿಸಲು ತಜ್ಞರು ಸೂಚಿಸುತ್ತಾರೆ. ಆಯಾಸ, ಅನಿಲ, ಒತ್ತಡ ಅಥವಾ ವೃದ್ಧಾಪ್ಯದ ಕಾರಣದಿಂದಾಗಿ ಹೃದಯಾಘಾತದ ಲಕ್ಷಣಗಳನ್ನು ನಿರ್ಲಕ್ಷಿಸಲಾಗುತ್ತದೆ. ಈ ಅಜಾಗರೂಕತೆಯು ನಂತರ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ಹೃದಯ ಸಮಸ್ಯೆಗಳು ಇದ್ದಕ್ಕಿದ್ದಂತೆ ಬೆಳೆಯುವುದಿಲ್ಲ, ಆದರೆ ಕ್ರಮೇಣ ಬೆಳೆಯುತ್ತವೆ ಎಂಬುದನ್ನು ನೆನಪಿಡಿ. ಹೃದಯ ಅಪಧಮನಿಗಳಲ್ಲಿ ಅಡಚಣೆಗಳು ಬೆಳೆಯಲು … Read more

ಅರ್ಚಕನ ಸಾವು ಕೇಸ್‌ಗೆ ಬಿಗ್ ಟ್ವಿಸ್ಟ್; ತನ್ನ ಕಾಮದಾಟಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನ ಜೊತೆಗೂಡಿ ಮುಗಿಸಿದ ಪತ್ನಿ!

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಪ್ರಿಯಕರ ಮತ್ತು ಆತನ ಸ್ನೇಹಿತರ ಮೂಲಕ ಕೊಲೆ ಮಾಡಿಸಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲದಲ್ಲಿ ಬೆಳಕಿಗೆ ಬಂದಿದೆ. ಅರ್ಚಕ ಸಿದ್ದಲಿಂಗಪ್ಪ (46) ಹತ್ಯೆಯಾದ ದುರ್ದೈವಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಶಾಲಿನಿ, ಪ್ರಿಯಕರ ಹರೀಶ್ ಮತ್ತು ಆತನ ಇಬ್ಬರು ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ. ಮಾ.6ರಂದು ಸಿಡಿಎಸ್ ನಾಲೆಯಲ್ಲಿ ಸಿದ್ದಲಿಂಗಪ್ಪ ಶವವಾಗಿ ಪತ್ತೆಯಾಗಿದ್ದರು. ಚಪ್ಪಲಿ ಸಿಕ್ಕ ಸ್ಥಳದಲ್ಲಿ ರಕ್ತದ ಕಲೆ ಇದ್ದ ಹಿನ್ನೆಲೆ ಪೊಲೀಸರಿಗೆ ಅನುಮಾನ ಮೂಡಿ ತನಿಖೆಯನ್ನು ಚುರುಕುಗೊಳಿಸಿದಾಗ … Read more

ಹೊಸ ಬಟ್ಟೆ ತರಲು ಹೋಗಿದ್ದ ವಿದ್ಯಾರ್ಥಿ ದುರಂತ ಅಂತ್ಯ: ಚೀಲದಲ್ಲಿ ತುಂಬಿ ಕೆರೆಗೆಸೆದ ಸ್ನೇಹಿತರು

ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ಹಿನ್ನೆಲೆಯಲ್ಲಿ ಹೊಸ ಬಟ್ಟೆ ಖರೀದಿಗೆ ಸ್ನೇಹಿತರೊಂದಿಗೆ ಹೋದ ಬಾಲಕ ಕರೆಂಟ್ ಶಾಕ್ ತಗುಲಿ ಸಾವನ್ನಪ್ಪಿದ ಘಟನೆ ರಾಯಚೂರು  ಜಿಲ್ಲೆ ಲಿಂಗಸೂಗೂರಿನಲ್ಲಿ ನಡೆದಿದೆ. ಗುಂಡಸಾಗರ ಗ್ರಾಮದ 15 ವರ್ಷದ ಕಾರ್ತಿಕ್ ಸಾವನ್ನಪ್ಪಿದ ಯುವಕ. ಬಟ್ಟೆ ಖರೀದಿಸಿ ವಾಪಸ್ ಬರುವ ವೇಳೆ ನೀರು ಕುಡಿಯಲೆಂದು ಹೋದಾಗ ಕಾರ್ತಿಕ್ ವಿದ್ಯುತ್ ತಗುಲಿ ಸಾವನ್ನಪ್ಪಿದ್ದು, ಇದರಿಂದ ಆತಂಕಗೊಂಡ ಜೊತೆಗಿದ್ದ ಸ್ನೇಹಿತರು, ತಮ್ಮ ಮೇಲೆ ಬರುತ್ತೆಂಬ ಭಯಕ್ಕೆ ಕಾರ್ತಿಕನ ಶವವನ್ನು ಗೋಣಿಚೀಲದಲ್ಲಿ ತುಂಬಿ ಕಲ್ಲು ಕಟ್ಟಿ ಕೆರೆಗೆ ಎಸೆದಿದ್ದಾರೆ. ಹೊಸ … Read more